Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Heavy Rain Warning | ರಾಜಧಾನಿಯಲ್ಲಿ ಇಂದು ಮತ್ತು ನಾಳೆ ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ…! ; ಗಾಳಿಮಳೆ ಸಂದರ್ಭ ಅನಗತ್ಯವಾಗಿ ಸಂಚರಿಸದಂತೆ ತಜ್ಞರ ಎಚ್ಚರಿಕೆ

ನಗರದಲ್ಲಿ ಗುರುವಾರ ರಾತ್ರಿ ಸರಾಸರಿ 26 ಮಿ.ಮೀ ಮಳೆಯಾಗಿದೆ | ನಗರದ ರಾಜಕಾಲುವೆಗಳಲ್ಲಿದೆ 127 ಮಳೆನೀರು ಮಟ್ಟ ಮಾಪನ ಸೆನ್ಸರ್ ಗಳು | ನಗರದಲ್ಲಿ 96 ಮಳೆಹಾನಿ ಸ್ಥಳಗಳಿವೆ ಎಚ್ಚರ

by Bengaluru Wire Desk
April 15, 2022
in Bengaluru Focus, News Wire
Reading Time: 1 min read
0
ಮಳೆಯ ಸಾಂದರ್ಭಿಕ ಚಿತ್ರ

ಮಳೆಯ ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗಿದ್ದು, ಇಂದು ಮತ್ತು ನಾಳೆ ಕೂಡ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ವಿಧರ್ಭದಿಂದ ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಟರ್ಫ್ ಕಂಡು ಬಂದಿದೆ. ಇದರಿಂದ ಆ ಭಾಗಗಳಲ್ಲಿ ವಾಯುಭಾರತ ಕುಸಿತದಿಂದ ಅತ್ತ ಕಡೆ ಮೋಡದ ಚಲನೆಯಿರಲಿದೆ. ಅಲ್ಲದೆ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಶುಕ್ರವಾರ ಮತ್ತು ಶನಿವಾರ ಚದುರಿದ ಮತ್ತೆ ಕೆಲವೆಡೆ ವ್ಯಾಪಕ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNDMC)ದ ಮಾಜಿ ನಿರ್ದೇಶಕ ಹಾಗೂ ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಸಾಮಾನ್ಯವಾಗಿ ಮುಂಗಾರು ಪೂರ್ವ ಮಳೆಯು ಭಾರೀ ಗಾಳಿ, ಗುಡುಗು- ಮಿಂಚು ಹಾಗೂ ಅಬ್ಬರಿಸಿ ಮಳೆಯಾಗುವ ಕಾರಣ ಆ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಗೂ ಹೊರಗಡೆ ಸಂಚರಿಸದಿರುವುದೇ ಉತ್ತಮ ಎಂದು ಅವರು ನಗರದ ಜನತೆಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿವರ್ಷವೂ ಮುಂಗಾರು ಪೂರ್ವ ಮಳೆಗೂ ಮುನ್ನವೇ ಮರದ ಹಳೆಯ ರೆಂಬೆಕೊಂಬೆ, ದುರ್ಬಲ ಮರಗಳನ್ನು ಕಡಿದು ಹಾಕುವುದು, ರಾಜಕಾಲುವೆ, ವಾರ್ಡ್ ನಲ್ಲಿನ ಮಳೆ ನೀರು ಮೋರಿಗಳಲ್ಲಿನ ಹೂಳುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಅಲ್ಲದೆ ಪಾದಚಾರಿ ಮಾರ್ಗಗಳಲ್ಲಿ ಹಾಳಾದ ಸಿಮೆಂಟ್ ಸ್ಲಾಬ್ ಗಳನ್ನು ಬದಲಾಯಿಸಬೇಕು. ಆದರೆ ಈ ವಿಚಾರದಲ್ಲಿ ಬಿಬಿಎಂಪಿಯೂ ಪ್ರತಿಬಾರಿಯೂ ಎಡುವುತ್ತಲೇ ಇದೆ. ಹಾಗಾಗಿ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗುವ ಸಮಸ್ಯೆ ಮಾತ್ರ ಇತ್ಯರ್ಥವಾಗಿಲ್ಲ. ರಾಜಕಾಲುವೆ ಸಂಪರ್ಕಿಸುವ ಮೋರಿಗಳಿಗೆ ರಸ್ತೆಯಲ್ಲಿ ಹರಿಯುವ ನೀರು ಹೋಗದ ಕಾರಣ ಮೇಲ್ಬಾಗದಲ್ಲಿ ನೀರು ನಿಂತು ಅವಘಡಗಳು ಸಂಭವಿಸುತ್ತಿರುತ್ತೆ.

ನಗರದಲ್ಲಿ ಇನ್ನೆರಡು ದಿನ ಮುಂಗಾರು ಪೂರ್ವ ಮಳೆಯಾಗುವ ಹಿನ್ನಲೆಯಲ್ಲಿ ಬಿಬಿಎಂಪಿಯು ಕೈಗೊಳ್ಳಲಿರುವ ಕ್ರಮಗಳ ಕುರಿತಂತೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.

ನಗರದ ರಾಜಕಾಲುವೆಗಳಲ್ಲಿದೆ 127 ಮಳೆನೀರು ಮಟ್ಟ ಮಾಪನ ಸೆನ್ಸರ್ ಗಳು :

ಸಾಂದರ್ಭಿಕ ಚಿತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು 105 ಮಳೆ ಮಾಪನ ಕೇಂದ್ರವನ್ನು ಅಳವಡಿಸಿದೆ. ಅಲ್ಲದೆ ನಗರ ವಿವಿಧ ಕಡೆಗಳಲ್ಲಿ 12 ಹವಾಮಾನ ಮಾಪನ ಕೇಂದ್ರಗಳನ್ನು ನಿರ್ಮಿಸಿದೆ. ಇದು ಸಾಲದು ಎಂಬಂತೆ ಈ ಹಿಂದೆ ನಗರದಲ್ಲಿ ಪ್ರಮುಖ 27 ಸ್ಥಳಗಳ ರಾಜಕಾಲುವೆಯಲ್ಲಿ ಮಳೆನೀರು ಮಟ್ಟದ ಮಾಪನ ಮಾಡುವ ಸೆನ್ಸರ್ ಗಳನ್ನು ಹಾಕಿ ಅವುಗಳನ್ನು ಕೆಎಸ್ಎನ್ಎಂಡಿಸಿ ಕೇಂದ್ರಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು. ಕಳೆದ  ಮೂರು ತಿಂಗಳ ಹಿಂದೆ ಮತ್ತೆ 100 ಕಡೆಗಳಲ್ಲಿ ಈ ರೀತಿಯ ಸೆನ್ಸರ್ ಅಳವಡಿಸಲಾಗಿದೆ. 804 ಕಿ.ಮೀ ಉದ್ದದ ಈ ರಾಜಕಾಲುವೆಗಳಲ್ಲಿ ಮಳೆ ನೀರಿನ ಮಟ್ಟ ಅಪಾಯಕಾರಿ ಮಟ್ಟದ ದಾಟಿದಲ್ಲಿ ಈ ಸೆನ್ಸಾರ್ ಗಳು ಕೆಎಸ್ಎನ್ಎಂಡಿಸಿ ಕೇಂದ್ರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಲಿದೆ. ವಾಸ್ತವ ಸಮಯದ ಆಧಾರದಲ್ಲಿ (Real Time Basis) ಸೌರವಿದ್ಯುತ್ ಆಧಾರಿತ ಈ ಸೆನ್ಸರ್ ಗಳು ಸಂದೇಶವನ್ನು ಕಳುಹಿಸಲಿದೆ. ಇವುಗಳನ್ನು ಆಧರಿಸಿ ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ.

ಗುರುವಾರ ರಾತ್ರಿ ಸರಾಸರಿ ಎಷ್ಟೆಷ್ಟು ಮಳೆಯಾಗಿದೆ ?

ಬುಧವಾರ ನಗರದಲ್ಲಿ ಸರಾಸರಿ 15 ಮಿಲಿ ಮೀಟರ್ ಮಳೆಯಾಗಿದ್ದರೆ, ನಿನ್ನೆ ರಾತ್ರಿಯಿಡೀ ನಗರದ ಹಲವೆಡೆ ಸರಾಸರಿಯಾಗಿ 25 ರಿಂದ 26 ಮಿಲಿ ಮೀಟರ್ ಮಳೆಯಾಗಿದೆ. ಆ ಪೈಕಿ ನಗರದ 14 ಕಡೆಗಳಲ್ಲಿ 40 ಮಿ.ಮೀಗಿಂತ ಹೆಚ್ಚು ಮಳೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯ ನೈರುತ್ಯ ಭಾಗದಲ್ಲಿ ನಿನ್ನೆ ಹೆಚ್ಚು ಮಳೆಯಾಗಿದೆ. ವಿದ್ಯಾಪೀಠದಲ್ಲಿ ಅತಿಹೆಚ್ಚು ಅಂದರೆ 89.5 ಮಿ.ಮೀ, ಸಂಪಂಗಿರಾಮನಗರ 53.5 ಮಿ.ಮೀ, ಸಾರಕ್ಕಿ 62 ಮಿ.ಮೀ, ಬೊಮ್ಮನಹಳ್ಳಿಯ ಹಗದೂರಿನಲ್ಲಿ 45.5 ಮಿ.ಮೀ, ಬಿಳೆಕಳ್ಳಿ 45 ಮಿ.ಮೀ, ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ 45 ಮಿ.ಮೀ, ರಾಜರಾಜೇಶ್ವರ ನಗರದ ಪ್ರದೇಶದಲ್ಲಿ 43 ಮಿ.ಮೀ ಸೇರಿದಂತೆ ನಗರದ ಹಲವು ಕಡೆಗಳಲ್ಲಿ 30 ಮಿ.ಮೀಗಿಂತ ಹೆಚ್ಚು ಮಳೆಯಾಗಿದೆ.

ಕಾಮಾಕ್ಯ ಚಿತ್ರಮಂದಿರದ ಬಳಿ 62ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅಪಾರ ನಷ್ಟ :

ಆದ್ದರಿಂದ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿ ಅಪಾರ ನಷ್ಟವಾಗಿದೆ. ಕಾಮಾಕ್ಯ ಚಿತ್ರಮಂದಿರದ ಸುತ್ತಮುತ್ತ 62ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿಟ್ಟಿದ್ದ ದವಸ ಧಾನ್ಯಗಳು ಸೇರಿದಂತೆ ದಿನಬಳಕೆಯ ವಸ್ತುಗಳು ಹಾಳಾಗಿದೆ. ರಾತ್ರಿ ಸುರಿದ ಮಳೆಗೆ ಕಾಮಾಕ್ಯ ಬಳಿಯ ಬಿಎಂಟಿಸಿ ಬಸ್ ನಿಲ್ದಾಣದ ಗೋಡೆ ಕುಸಿದು ದ್ವಿತೀಯ ಹಂತದ ಮಳೆನೀರು ಕಾಲುವೆ ಮೇಲೆ ಬಿದ್ದು ನೀರು ಹರಿಯುವಿಕೆಗೆ ತೊಂದೆರೆಯಾಗಿ, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

“ಬಿಬಿಎಂಪಿ ಬೃಹತ್ ನೀರುಗಾಲುವೆ ಅಧಿಕಾರಿಗಳು ವಿಷಯ ತಿಳಿದು ಇಂದು ಬೆಳಗ್ಗೆಯಿಂದಲೇ ಮಳೆ ನೀರುಗಾಲುವೆಗೆ ಅಡ್ಡಲಾಗಿದ್ದ ಕುಸಿದ ಗೋಡೆ ಹಾಗೂ ಬಿಡಿಎ ಅಳವಡಿಸಿದ್ದ ನೀರಿನ ಪೈಪ್ ಮತ್ತಿತರ ವಸ್ತುಗಳನ್ನು ತೆರವುಗೊಳಿಸಿ, ನೀರು ಹರಿಯುವಿಕೆಗೆ ಅನುವು ಮಾಡಿಕೊಡಲಾಗಿದೆ. ಈ ಹಿಂದೆ ನಗರದಲ್ಲಿ ಸುರಿದ ಮಹಾಮಳೆಯಾದಗಲೂ ಈ ಭಾಗದಲ್ಲಿ ತೊಂದರೆಯಾಗಿರಲಿಲ್ಲ. ಬಿಎಂಟಿಸಿ ಗೋಡೆ ಕುಸಿದಿದ್ದೆ ನಿನ್ನೆ ಹಲವು ಮನೆಗಳಿಗೆ ನೀರು ನುಗ್ಗಲು ಕಾರಣ” ಎಂದು ಬಿಬಿಎಂಪಿಯ ಬೃಹತ್ ನೀರುಗಾಲುವೆ ಪ್ರಧಾನ ಎಂಜಿನಿಯರ್ ಸುಗುಣ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ನಗರದಲ್ಲಿ 96 ಮಳೆಹಾನಿ ಸ್ಥಳಗಳಿವೆ ಎಚ್ಚರ :

ಸಾಂದರ್ಭಿಕ ಚಿತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಹಿಂದೆ ಮಳೆಹಾನಿ ಸಂಭವಿಸಬಹುದಾದ 209 ಪ್ರದೇಶಗಳಿದ್ದವು. ಅಂತಹ ಸ್ಥಳಗಳಲ್ಲಿ ಹಂತ ಹಂತವಾಗಿ ಮಳೆಹಾನಿ ತಪ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಈ ಸಂಖ್ಯೆಯನ್ನು 96ಕ್ಕೆ ಇಳಿಸಲಾಗಿದೆ. ಸದ್ಯ ನಗರದಲ್ಲಿ 28 ಸ್ಥಳಗಳಲ್ಲಿ ಮಳೆಹಾನಿ ಸಂಭವಿಸುವ ಅಪಾಯಕಾರಿ ಸ್ಥಳಗಳಿದ್ದರೆ, ಮಳೆಯಾದರೆ ಸಾಮಾನ್ಯವಾಗಿ ಮಳೆಯಿಂದ ತೊಂದರೆಗೊಳಗಾಗಬಹುದಾದ 68 ಸ್ಥಗಳಿವೆ ಎಂದು ಬಿಬಿಎಂಪಿ ಅಧಿಕಾರಿ ಸುಗುಣ ಹೇಳಿದ್ದಾರೆ.

ಗುರುವಾರ ಸುರಿದ ಮಳೆಯಿಂದ ಓಕಳಿಪುರ ಕೆಳ ಸೇತುವೆ, ಶಿವಾನಂದ ವೃತ್ತ, ಮೆಜಿಸ್ಟಿಕ್ ಕೆಳಸೇತುವೆ, ಮಲ್ಲೇಶ್ವರ ಸಂಪಿಗೆ ರಸ್ತೆ, ಪೀಣ್ಯ, ಯಶವಂತಪುರ, ಜಾಲಹಳ್ಳಿ, ಹೆಬ್ಬಾಳ, ಆರ್.ಟಿ.ನಗರ, ಮಲ್ಲೇಶ್ವರ, ಶೇಷಾದ್ರಿಪುರ, ಶಿವಾಜಿನಗರ, ಎಂ.ಜಿ.ರಸ್ತೆ, ಅಶೋಕ್ ನಗರ, ಚಿಕ್ಕಪೇಟೆ, ಕಲಾಸಿಪಾಳ್ಯ, ಸಿಟಿ ಮಾರ್ಕೆಟ್ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಉತ್ತಮ ಮಳೆಯಾದ ಕಾರಣ ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಂತು ವಾಹನ ಸವಾರರು ರಸ್ತೆಗುಂಡಿ ತಿಳಿಯದೇ ಸರ್ಕಸ್ ಮಾಡಿಕೊಂಡು ವಾಹನ ಚಲಾಯಿಸುತ್ತಿದ್ದರು.

WhatsApp Join our WhatsApp Channel
Previous Post

#Viral Video | ಶ್ರೀ ಸೀತಾರಾಮ ಕಲ್ಯಾಣ ಕಾರ್ಯಕ್ರಮದಲ್ಲಿ ಹನುಮ ದೇವರ ದರ್ಶನ!? ವಿಡಿಯೋ ವೈರಲ್

Next Post

Metro TBM- Lavi | ಎಂಜಿ ರಸ್ತೆ ಮೆಟ್ರೋ ಸುರಂಗ ಮಾರ್ಗದಿಂದ ಹೊರಬಂದ ಟಿಬಿಎಮ್ – ಲವಿ

Next Post

Metro TBM- Lavi | ಎಂಜಿ ರಸ್ತೆ ಮೆಟ್ರೋ ಸುರಂಗ ಮಾರ್ಗದಿಂದ ಹೊರಬಂದ ಟಿಬಿಎಮ್ - ಲವಿ

BBMP Office Fire Accident | ಬಿಬಿಎಂಪಿ ಚೀಫ್ ಎಂಜಿನಿಯರ್ ಕಚೇರಿಯಲ್ಲಿ ಅಗ್ನಿ ಆಕಸ್ಮಿಕ ; ಕಚೇರಿ ಕಡತಗಳು, ಪೀಠೋಪಕರಣ ಭಸ್ಮ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group