Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

RBI Credit Card Issue Direction | ಮನವಿ ಮಾಡದಿದ್ದರೂ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ಗಾಗಿ ನಿಮಗೆ ಸತಾಯಿಸ್ತಿದಿಯಾ? : ಅನಗತ್ಯ ಕ್ರೆಡಿಟ್ ಕಾರ್ಡ್ ವಿತರಣೆಗೆ ಆರ್ ಬಿಐ ನ ನಿರ್ಬಂಧ ಏನು ಗೊತ್ತಾ? ಈ ಸುದ್ದಿ ಓದಿ

ಅನಗತ್ಯವಾಗಿ ಕ್ರೆಡಿಟ್ ಕಾರ್ಡ್ ವಿತರಣೆ ಹಾಗೂ ಗ್ರಾಹಕರಿಗೆ ತಿಳಿಯದಂತೆ ಕಾರ್ಡ್ ಮೇಲ್ದರ್ಜೆಗೇರಿಸದಂತೆ ಆರ್ ಬಿಐ ಬ್ಯಾಂಕ್ ಮತ್ತಿತರ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ ಕಠಿಣ ನಿರ್ದೇಶನ | ಜುಲೈ 1ರಿಂದ ಹೊಸ ನಿರ್ದೇಶನ ಜಾರಿಗೆ ಬರಲಿದೆ

by Bengaluru Wire Desk
April 22, 2022
in News Wire, Public interest
Reading Time: 1 min read
0
ಕ್ರೆಡಿಟ್ ಕಾರ್ಡ್ ಗಳ ಸಾಂದರ್ಭಿಕ ಚಿತ್ರ

ಕ್ರೆಡಿಟ್ ಕಾರ್ಡ್ ಗಳ ಸಾಂದರ್ಭಿಕ ಚಿತ್ರ

ನವದೆಹಲಿ, (www.bengaluruwire.com) : ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳಿ ಅಂತ ಆಗಾಗ ಬ್ಯಾಂಕ್ ಅಥವಾ ಕಂಪನಿಗಳ ಕಡೆಯಿಂದ ಗ್ರಾಹಕರಿಗೆ ಅತ್ಯಾಕರ್ಷಕ ಆಮೀಷ ನೀಡಿ ಕ್ರೆಡಿಟ್ ಕಾರ್ಡ್ ಗಳನ್ನು ನೀಡಿ ಕೊನೆಗೆ ಅವುಗಳನ್ನು ಪಡೆದುಕೊಂಡು ಸೂಕ್ತ ಸಂದರ್ಭದಲ್ಲಿ ಹಣ ಮರುಪಾವತಿ ಮಾಡಲಾಗದೆ ತೊಂದರೆಗೆ ಸಿಲುಕುತ್ತಿದ್ದ ಗ್ರಾಹಕರಿಗೆ ಇನ್ನು ಕೊಂಚ ರಿಲೀಫ್ ಸಿಗಲಿದೆ. ಅಲ್ಲದೆ ಗ್ರಾಹಕರಿಗೆ ಗೊತ್ತಿಲ್ಲದಂತೆ ತಮ್ಮ ಕ್ರೆಡಿಟ್ ಕಾರ್ಡ್ ಮೇಲ್ದರ್ಜೆಗೇರಿಸಿ ಕಂಪನಿಯು ಕೊನೆಯಲ್ಲಿ ದುಬಾರಿ ಶುಲ್ಕ ಕಟ್ಟುವಂತೆ ಪೀಡಿಸುವುದು ಇನ್ನು ತಪ್ಪಲಿದೆ.

ಏಕೆಂದರೆ ಜು.1ರಿಂದ ಅನ್ವಯವಾಗುವಂತೆ ರಿಸರ್ವ್ ಬ್ಯಾಂಕ್ ಇಂಡಿಯಾ (Reserve Bank Of India- RBI) ಕ್ರೆಡಿಟ್ ಕಾರ್ಡ್ ವಿತರಿಸುವ ಎಲ್ಲಾ ಬ್ಯಾಂಕ್ ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಅದರಂತೆ ಬ್ಯಾಂಕ್ ಗ್ರಾಹಕರಿಂದ ಕೋರಿಕೆ ಇಲ್ಲದೆ ಕ್ರೆಡಿಟ್ ಕಾರ್ಡ್ ವಿತರಿಸಬಾರದು. ಅಲ್ಲದೆ ಅವರ ಒಪ್ಪಿಗೆ ಅಥವಾ ಸಮ್ಮತಿಯಿಲ್ಲದೆ ಅವರ ಬಳಿಯಿರುವ ಹಾಲಿ ಕ್ರೆಡಿಟ್ ಕಾರ್ಡ್ ಗಳನ್ನು ಮೇಲ್ದರ್ಜೆಗೆ ಏರಿಸಬಾರದು ಎಂದು ಕ್ರೆಡಿಟ್ ಕಾರ್ಡ್ ಕಂಪನಿಗಳಿಗೆ ಆರ್ ಬಿಐ ಖಡಕ್ ಎಚ್ಚರಿಕೆಯನ್ನು ನೀಡಿದೆ. ಈ ಸಂಬಂಧ ಆರ್ ಬಿಐ ಕ್ರೆಡಿಟ್ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ ವಿತರಣೆ ಕುರಿತಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ನಿರ್ದೇಶನ ನೀಡಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ಒಂದೊಮ್ಮೆ ಈ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ಕಂಪನಿಗಳು, ಕ್ರೆಡಿಟ್ ಕಾರ್ಡ್ ಬಿಲ್ ಮೊತ್ತದ ಎರಡರಷ್ಟನ್ನು ದಂಡದ ರೂಪದಲ್ಲಿ ಪಾವತಿಸಬೇಕು. ಅಲ್ಲದೆ ಸಾಲದ ಬಾಕಿ ಮೊತ್ತ ವಸೂಲಿ ಮಾಡುವಾಗ ಗ್ರಾಹಕರಿಗೆ ಯಾವುದೇ ರೀತಿಯಲ್ಲಿ ಬೆದರಿಕೆ ಒಡ್ಡಬಾರದು, ಕಿರುಕುಳ ನೀಡಬಾರದು ಹಾಗೂ ಆ ಗ್ರಾಹಕನ ಕುಟುಂಬ, ಸ್ನೇಹಿತರು ಮತ್ತಿತರ ವೈಯುಕ್ತಿಕ ಸ್ವಾತಂತ್ರಕ್ಕೆ ಧಕ್ಕೆ ತರಬಾರದು ಎಂದು ಕ್ರೆಡಿಟ್ ಕಾರ್ಡ್ ವಿತರಣಾ ಕಂಪನಿಗಳು ಹಾಗೂ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಏಜಂಟ್ ಗಳಿಗೆ ಖಡಕ್ ಸೂಚನೆ ಕೊಟ್ಟಿದೆ.

100 ಕೋಟಿ ರೂ. ಗಿಂತಲೂ ಹೆಚ್ಚಿನ ವ್ಯವಹಾರ ನಡೆಸುತ್ತಿರುವ ವಾಣಿಜ್ಯ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ವಿತರಿಸುವ ವ್ಯವಹಾರವನ್ನು ಸ್ವತಂತ್ರವಾಗಿ ಅಥವಾ ಇತರ ಬ್ಯಾಂಕ್ ಅಥವಾ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಜೊತೆ ಒಗ್ಗೂಡಿ ಪ್ರಾರಂಭಿಸಬಹುದು. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (RRBs) ಗಳು ಇನ್ನು ಮುಂದೆ ಪ್ರಾಯೋಜಕತ್ವದ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ ಗಳ ಸಹಯೋಗದೊಂದಿಗೆ ಕ್ರೆಡಿಟ್ ಕಾರ್ಡ್ ನೀಡಬಹುದೆಂದು ಅಧಿಸೂಚನೆಯಲ್ಲಿ ತಿಳಿಸಿದೆ.

‘ಕ್ರೆಡಿಟ್ ಕಾರ್ಡ್ ಅಗತ್ಯವಿದೆ ಎಂದು ಕೋರಿಕೆ ಸಲ್ಲಿಸದಿದ್ದರೂ ಕಂಪನಿಗಳಿಗೆ ಗ್ರಾಹಕರು ಕಾರ್ಡ್ ಪಡೆದಲ್ಲಿ, ಅಂತಹ ವ್ಯಕ್ತಿಯು ತನಗಾದ ಮಾನಸಿಕ ಕಿರುಕುಳ, ಸಮಯ ನಷ್ಟ, ವೆಚ್ಚಗಳ ಬಗ್ಗೆ ಆರ್ ಬಿಐ ಓಂಬೋಡ್ಸ್ ಮನ್ ಮೊರೆ ಹೋಗಬಹುದು. ಕ್ರೆಡಿಟ್ ಕಾರ್ಡ್ ನೀಡಿದ ಕಂಪನಿಯು ಆ ವ್ಯಕ್ತಿಗೆ ಪಾವತಿಸಬೇಕಿರುವ ಪರಿಹಾರದ ಮೊತ್ತವನ್ನು ಒಂಬುಡ್ಸ್ ಮನ್ ನಿರ್ಧರಿಸಲಿದ್ದಾರೆ.’ ಎಂದು ಆರ್ ಬಿಐ ತನ್ನ ಹೇಳಿದೆ.

ಯಾವುದೇ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಆರ್ ಬಿಐ ಪೂರ್ವಾನುಮತಿಯಿಲ್ಲದೆ ಕ್ರೆಡಿಟ್ ಕಾರ್ಡ್ ಬ್ಯುಸಿನೆಸ್ ನಡೆಸುವಂತಿಲ್ಲ ಎಂದು ಕೇಂದ್ರಬ್ಯಾಂಕ್ ಫರ್ಮಾನು ಹೊರಡಿಸಿದೆ. “ಯಾವುದೇ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಆರ್ ಬಿಐ ಪೂರ್ವನಾಮತಿ ಇಲ್ಲದೆ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಚಾರ್ಜ್ ಕಾರ್ಡ್ ಅಥವಾ ಸಂಬಂಧಿತ ಉತ್ಪನ್ನಗಳನ್ನು ವರ್ಚುವಲಿಯಾಗಲಿ ಅಥವಾ ನೇರವಾಗಿಯಾಗಲಿ ವಿತರಿಸುವಂತಿಲ್ಲ” ಎಂದು ತನ್ನ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಇದರ ಜೊತೆಗೆ ಬ್ಯಾಂಕ್ ಗಳು ತಮ್ಮ ಗ್ರಾಹಕರಿಗೆ ಡೆಬಿಟ್ ಕಾರ್ಡ್ ಪಡೆದುಕೊಳ್ಳುವಂತೆ ಒತ್ತಾಯಿಸುವಂತಿಲ್ಲ. ಹಾಗೂ ಬ್ಯಾಂಕ್ ನ ಇತರ ಸೇವೆಗಳ ಜೊತೆ ಡೆಬಿಟ್ ಕಾರ್ಡ್ ಪಡೆದುಕೊಂಡರಷ್ಟೆ ಸೇವೆ ಲಭ್ಯವಾಗಲಿದೆ ಎಂದು ಷರತ್ತು ಹಾಕುವಂತಿಲ್ಲ ಎಂದು ವಿವರಿಸಿದೆ. ಆರ್ ಬಿಐ ವಿಸ್ತ್ರತ ಅಧಿಸೂಚನೆ ಕುರಿತು ತಿಳಿದುಕೊಳ್ಳಲು ಬಯಸುವುದಾದರೆ ಈ ಮುಂದಿನ ಲಿಂಕ್ https://www.rbi.org.in/scripts/FS_Notification.aspx?Id=12300&fn=2&Mode=0 ಭೇಟಿ ನೀಡಬಹುದು.

WhatsApp Join our WhatsApp Channel
Previous Post

BBMP Property Tax New System | ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವಲಯ ವರ್ಗೀಕರಣ ವಂಚನೆ ತಡೆಗೆ ಹೈಟೆಕ್ ಬ್ರೇಕ್…!

Next Post

ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ 438 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಷ್ಟೇ ದಾಖಲು – ಹೆಚ್ಚಿನ ಜಾಗೃತಿ ಅಗತ್ಯ: ಜೆ.ಮಂಜುನಾಥ್

Next Post

ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ 438 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಷ್ಟೇ ದಾಖಲು - ಹೆಚ್ಚಿನ ಜಾಗೃತಿ ಅಗತ್ಯ: ಜೆ.ಮಂಜುನಾಥ್

Vidhyarthi Bhavan Play | ಸವಿ ಸವಿ ನೆನಪು ಸಾವಿರ ನೆನಪು....! ಮಸಾಲೆದೋಸೆ ಸವಿರುಚಿಯ “ವಿದ್ಯಾರ್ಥಿ ಭವನ” ದ ಕಥೆಯೀಗ ರಂಗಪ್ರಯೋಗಕ್ಕೆ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group