Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP New Chief Commissioner | ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

ಜನರಿಗೆ ಗುಂಡಿ‌ ಮುಕ್ತ ರಸ್ತೆ ನೀಡಲು ಶೇಕಡಾ ನೂರರಷ್ಟು ಶ್ರಮ ವಹಿಸುತ್ತೇನೆ - ತುಷಾರ್ ಗಿರಿನಾಥ್ ಭರವಸೆ

by Bengaluru Wire Desk
May 6, 2022
in Bengaluru Focus
Reading Time: 1 min read
0
ಬಿಬಿಎಂಪಿಯ ನಿರ್ಗಮಿತ ಮುಖ್ಯ ಆಯುಕ್ತ ಗೌರವ್ ಗುಪ್ತಾ, ತುಷಾರ್ ಗಿರಿನಾಥ್ ಗೆ ಬೆಳ್ಳಿಯ ಅಧಿಕಾರ ದಂಡ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಬಿಬಿಎಂಪಿಯ ನಿರ್ಗಮಿತ ಮುಖ್ಯ ಆಯುಕ್ತ ಗೌರವ್ ಗುಪ್ತಾ, ತುಷಾರ್ ಗಿರಿನಾಥ್ ಗೆ ಬೆಳ್ಳಿಯ ಅಧಿಕಾರ ದಂಡ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಬೆಂಗಳೂರು, (www.bengaluruwire.com) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಹಿಂದಿನ ಮುಖ್ಯ ಅಯುಕ್ತರಾಗಿದ್ದ ಗೌರವ್ ಗುಪ್ತ ರವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ತುಷಾರ್ ಗಿರಿನಾಥ್ ಅವರಿಗೆ ಸಾಂಕೇತಿಕವಾಗಿ ಬೆಳ್ಳಿಯ ಬ್ಯಾಟನ್ (ಅಧಿಕಾರ ದಂಡ) ನೀಡಿ ಅಧಿಕಾರ  ಹಸ್ತಾಂತರಿಸಿದರು.

ಇದೇ ವೇಳೆ ಮಾತನಾಡಿದ ನೂತನ ಮುಖ್ಯ ಆಯುಕ್ತರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ. ಆ ಸವಾಲನ್ನು ಎದುರಿಸಿ ಸಮಸ್ಯೆ ಬಗೆಹರಿಸುತ್ತೇನೆ. ಒಂದೇ ದಿನದಲ್ಲಿ ಆ ಸಮಸ್ಯೆಗಳೆಲ್ಲ ಬಗೆಹರಿಯೋದಿಲ್ಲ. ಇದಕ್ಕೆ ಜನರ ಸಹಕಾರ ಕೂಡ ಮುಖ್ಯವಾಗಿದೆ. ಮಳೆಗಾಲದಲ್ಲಿ ಆಗುವ ಸಮಸ್ಯೆ, ಕೋವಿಡ್, ರಸ್ತೆ ಗುಂಡಿ, ಕಸ ಸೇರಿದಂತೆ ಎಲ್ಲಾ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ.

ಪ್ರತಿಯೊಂದು ಹುದ್ದೆಗೂ ತಮ್ಮದೇ ಆದ ಸವಾಲಿರುತ್ತದೆ. ನಮ್ಮ ಶಕ್ತಿ ಮೀರಿ‌‌ ಕೆಲಸ ಮಾಡುತ್ತೇವೆ. ದೊಡ್ಡ ಹುದ್ದೆ ಸಿಕ್ಕಿದೆ ಅಂತಾ ತಾವು ಇಲ್ಲಿಗೆ ಬಂದಿಲ್ಲ. ಸರ್ಕಾರದ ಕೆಲಸ ಮಾಡಲು, ಜನರ ಸೇವೆ ಮಾಡಲು ಬಂದಿದ್ದೇವೆ. ರಸ್ತೆ ಗುಂಡಿ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ ಸಿಗುತ್ತಿದೆ. ಜನರಿಗೆ ಗುಂಡಿ‌ ಮುಕ್ತ ರಸ್ತೆ ನೀಡಲು  ಶೇಕಡಾ ನೂರರಷ್ಟು ಶ್ರಮ ವಹಿಸುತ್ತೇನೆ.

ಜಲಮಂಡಳಿ, ಬೆಸ್ಕಾಂ ಸೇರಿದಂತೆ ಹಲವು  ಇಲಾಖೆಯ ಜೊತೆ ಒಂದು ಸಮನ್ವಯ ಸಾಧಿಸಲಾಗುತ್ತದೆ. ಈ ಮೊದಲು ತಾವು ಕೂಡ ಜಲಮಂಡಳಿಯಲ್ಲಿ‌ ಕಾರ್ಯ ನಿರ್ವಹಿಸಿದ್ದೇನೆ. ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಎಲ್ಲಾವನ್ನೂ ಸಮರ್ಪಕವಾಗಿ ನಿಭಾಯಿಸುತ್ತೇನೆ ಎಂದರು.

ನಿರ್ಗಮಿತ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದೇನು?

ಜನರ ಸಮಸ್ಯೆಗಳನ್ನು ಮಾಧ್ಯಮಗಳು ತಮ್ಮ‌ ಗಮನಕ್ಕೆ  ಮುಂದೆ ತಂದಿದ್ದಕ್ಕೆ ಧನ್ಯವಾದಗಳು. ತಾವು ಅದನ್ನು ಪರಿಹರಿಸುವ ಪ್ರಯತ್ನ ಮಾಡಿದ್ದೇನೆ. ನೂತನ ಆಯುಕ್ತರು ಜನರ ಸಮಸ್ಯೆ ಮೇಲೆ ಗಮನ ಹರಿಸುತ್ತಾರೆ ಎಂದು ನಿರ್ಗಮಿತ ಆಯುಕ್ತ ಗೌರವ್ ಗುಪ್ತ ಹೇಳಿದರು.

ರಸ್ತೆಗಳ ಸುಧಾರಣಾ ಕೆಲಸ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹೊಸ ಮುಖ್ಯ ಆಯುಕ್ತರಿಗೆ ಅನುಭವಯಿದೆ ಎಲ್ಲಾ ಸಮಸ್ಯೆ ದೂರ ಮಾಡುವ ನಿಟ್ಟಿನಲ್ಲಿ ಕಾರ್ಯ ಮುಂದುವರೆಸಲಿ ಎಂದು ಹಾರೈಸಿದರು.

ಈ ವೇಳೆ ವಿಶೇಷ ಆಯುಕ್ತರುಗಳಾದ ತುಳಸಿ ಮದ್ದಿನೇನಿ, ರವೀಂದ್ರ, ದೀಪಕ್,  ರಂಗಪ್ಪ, ಡಾ.ಹರೀಶ್ ಕುಮಾರ್, ರೆಡ್ಡಿ ಶಂಕರಬಾಬು, ಡಾ.ತ್ರಿಲೋಕ್ ಚಂದ್ರ, ಶರತ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

IAS Officers Transfer | ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

Next Post

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ ಅಕ್ರಮ ಕಟ್ಟಡಗಳ ಸಕ್ರಮ ಪ್ರಮಾಣಪತ್ರ ಮೇ.13ರಿಂದ ವಿತರಣೆ

Next Post

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ ಅಕ್ರಮ ಕಟ್ಟಡಗಳ ಸಕ್ರಮ ಪ್ರಮಾಣಪತ್ರ ಮೇ.13ರಿಂದ ವಿತರಣೆ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Budget 2022-23 Approved | ರಾಜಧಾನಿಯ ಅಭಿವೃದ್ಧಿಗೆ 10,861.78 ಕೋಟಿ ರೂ. ಬಜೆಟ್ ಗೆ ರಾಜ್ಯ ಸರ್ಕಾರ ಒಪ್ಪಿಗೆ

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group