Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BESCOM Transformer Campaign | ನಿಮ್ಮ ಏರಿಯಾದಲ್ಲಿ ಟ್ರಾನ್ಸ್ ಫಾರ್ಮರ್ ಕೈಕೊಟ್ಟಿದ್ಯಾ….? ಹಾಗಾದ್ರೆ ಹೀಗೆ ಮಾಡಿ….!

ಎರಡೇ ದಿನದಲ್ಲಿ ಬೆಸ್ಕಾಂನ 535 ಶಾಖೆಗಳಲ್ಲಿ 1146 ಪರಿವರ್ತಕಗಳ ದುರಸ್ತಿ | 2021-22ನೇ ಸಾಲಿನಲ್ಲಿ 35,987 ಟಿಸಿ ವಿಫಲ | ಮೇ 15ರ ತನಕ ನಡೆಯಲಿರುವ ಟ್ರಾನ್ಸ್ ಫಾರ್ಮರ್ ನಿರ್ವಹಣೆ ಅಭಿಯಾನ

by Bengaluru Wire Desk
May 8, 2022
in Bengaluru Focus, Public interest
Reading Time: 1 min read
1
ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

ಬೆಂಗಳೂರು, ಮೇ.8, (www.bengaluruwire.com) : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕಗಳ (Transformers) ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇವುಗಳ ನಿರ್ವಹಣೆ ಮತ್ತು ಹಾಳಾದ ಟಿಸಿಗಳನ್ನು ದುರಸ್ತಿಪಡಿಸುವ ಕಾರ್ಯ ಭರದಿಂದ ಸಾಗಿದೆ. ಕೇವಲ ಎರಡು ದಿನಗಳಲ್ಲಿ ಬೆಸ್ಕಾಂ ವ್ತಾಪ್ತಿಯಲ್ಲಿ 1146 ಟಿಸಿಗಳ ನಿರ್ವಹಣೆ ಆಗಿದೆ ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಧನ ಇಲಾಖೆ ಕೈಗೆತ್ತಿಕೊಂಡಿರುವ ಟಿಸಿ ನಿರ್ವಹಣೆ ಅಭಿಯಾನಕ್ಕೆ ಮೇ 5 ರಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಿದ್ದು, ಟಿಸಿ ಗಳ ನಿರ್ವಹಣೆ ಕಾರ್ಯವನ್ನು ಬೆಸ್ಕಾಂ ಏಕಕಾಲದಲ್ಲಿ 8 ಜಿಲ್ಲೆಗಳಲ್ಲಿ ಆರಂಭಿಸಿದೆ. ಬೆಸ್ಕಾಂ ನಿರ್ದೇಶಕ ರಾಜೇಂದ್ರ ಚೋಳನ್ ಅವರು ಕ್ವೀನ್ಸ್ ರಸ್ತೆಯ ಕೆ.ಪಿ.ಸಿ.ಸಿ. ಕಛೇರಿ ಸಮೀಪ ಪಾದಚಾರಿ ಮಾರ್ಗದಲ್ಲಿನ ಪರಿವರ್ತಕದ ನಿರ್ವಹಣೆಗೆ ಮೇ 5 ರಂದು ಚಾಲನೆ ನೀಡಿದ್ದರು.

ಎಲ್ಲಾ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಆಯಾ ಶಾಖಾ ವ್ಯಾಪ್ತಿಯಲ್ಲಿನ ನಿರ್ವಹಣಾ ಸ್ಥಳಕ್ಕೆ ಭೇಟಿ ನೀಡಿ ಟಸಿ ನಿರ್ವಹಣೆ ಕಾರ್ಯದ ಮೇಲುಸ್ತುವಾರಿ ವಹಿಸಿದ್ದಾರೆ. ಬೆಸ್ಕಾಂ ನ ಎಲ್ಲ 8 ಜಿಲ್ಲೆಗಳಲ್ಲೂ ಈ ಅಭಿಯಾನಕ್ಕೆ ಅವಶ್ಯವಾಗಿರುವ ಮಾನವ ಸಂಪನ್ಮೂಲ, ಸಾಮಗ್ರಿಗಳು ಮತ್ತು ಸಲಕರಣೆಗಳನ್ನು ನೀಡಲಾಗಿದ್ದು, ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯನಿರ್ವಹಣೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿದೆ.

ಟಿಸಿ ನಿರ್ವಹಣೆ ಅಭಿಯಾನದಲ್ಲಿ ಎಲ್ಲಾ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಮತ್ತು ಪವರ್ ಮ್ಯಾನ್ ಗಳು ಭಾಗವಹಿಸಿ ಪಾಲನಾ ಕಾರ್ಯವನ್ನು ಸಂಪೂರ್ಣವಾಗಿ ಹಾಗೂ ಸುಸೂತ್ರವಾಗಿ ನಿರ್ವಹಿಸುತ್ತಿದ್ದಾರೆ. ಬೆಸ್ಕಾಂನ 535 ಶಾಖೆಗಳಲ್ಲಿ 1146 ಪರಿವರ್ತಕಗಳ ನಿರ್ವಹಣೆಯನ್ನು ಮಾಡಿರುವ ಕುರಿತು ಬೆಸ್ಕಾಂ ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಖಚಿತ ಪಡಿಸಕೊಂಡಿದ್ದಾರೆ.

ಕರ್ತವ್ಯ ನಿರತ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯದಲ್ಲಿ ತೊಡಗಿರುವುದು

ಇಂಧನ ಸಚಿವರು ಸೂಚಿಸಿರುವ ಟ್ರಾನ್ಸ್ ಫಾರ್ಮರ್ ಗಳ ನಿರ್ವಹಣಾ ಅಭಿಯಾನದಿಂದ ಆಗಾಗಿ ಟಿಸಿ ಹಾಳಾಗುವ ಪ್ರಕರಣಗಳನ್ನು ಕಡಿಮೆ ಮಾಡುವುದಲ್ಲದೇ, ವಿದ್ಯುತ್ ಅವಘಡಗಳನ್ನು ಕಡಿಮೆ ಮಾಡಲು ಅನುಕೂಲವಾಗುತ್ತದೆ. ಅಲ್ಲದೆ ಬೆಸ್ಕಾಂಗೆ ಆಗುವ ಆರ್ಥಿಕ ನಷ್ಟವನ್ನು ತಪ್ಪಿಸಬಹುದಾಗಿರುತ್ತದೆ. ಇದರಿಂದಾಗಿ ಗ್ರಾಹಕರಿಗೆ ನಿರಂತರ ಹಾಗೂ ಉತ್ತಮ ಗುಣಮಟ್ಟದ ವಿದ್ಯುತ್ ನೀಡಲು ಅನುಕೂಲವಾಗುತ್ತದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಅಭಿಯಾನಕ್ಕೆ ಚಾಲನೆ ದೊರಕಿದ ದಿನದಂದು (ಮೇ.5) 542 ಟಿಸಿ ಗಳ ನಿರ್ವಹಣೆ ಆಗಿದ್ದರೆ, ಮೇ 6 ರಂದು 604 ಟಿಸಿಗಳ ನಿರ್ವಹಣೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಸ್ಕಾಂ ಟಿಸಿ ನಿರ್ವಹಣೆ ವಿವರ ಈ ರೀತಿಯಿದೆ :

ಬೆಂಗಳೂರು ಪಶ್ಚಿಮ ವೃತ್ತ- 105, ದಕ್ಷಿಣ ವೃತ್ತ- 94, ಪೂರ್ವ ವೃತ್ತ- 96, ಉತ್ತರ ವೃತ್ತ -135, ಬಿಆರ್ ಸಿ- 69, ರಾಮನಗರ- 122, ಕೋಲಾರ- 171, ತುಮಕೂರು- 154, ದಾವಣಗೆರೆ- 200 ಟಿಸಿಗಳ ನಿರ್ವಹಣೆ ಮಾಡಲಾಗಿದೆ.

ಈ ಅಭಿಯಾನ ಮೇ 15ಕ್ಕೆ ಪೂರ್ಣಗೊಳ್ಳಲಿದೆ.  ಟಿಸಿ ನಿರ್ವಹಣೆ ಅಭಿಯಾನದಲ್ಲಿ ದುಸ್ಥಿತಿಯಲ್ಲಿರುವ ಟಿಸಿಗಳ ಸಮರ್ಪಕ ನಿರ್ವಹಣೆ, ಹೊಸ ಟಿಸಿಗಳ ಅಳವಡಿಕೆ, ಸುರಕ್ಷಿತ ಸ್ಥಳ ಗಳಿಗೆ ಟಿಸಿಗಳ ಸ್ಥಳಾಂತರ ಮಾಡಲಾಗುತ್ತದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆವಿಕಂ ವ್ಯಾಪ್ತಿಗೆ ಒಳಪಡುವ ಒಟ್ಟು 535 ಶಾಖೆಗಳಲ್ಲಿ ಸಂಬಂಧಪಟ್ಟ ಶಾಖಾಧಿಕಾರಿಯು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಂಡುಬಂದಿರುವ ಅಪಾಯಕಾರಿ ಸ್ಥಿತಿಯಲ್ಲಿರುವ, ಶಿಥಿಲಾವಸ್ಥೆಯಲ್ಲಿರುವ ಅಥವಾ ಹಾನಿಯಾಗಿರುವ ಪರಿವರ್ತಕವನ್ನು ಶಾಖಾವಾರು ದಿನಕ್ಕೆ ಕನಿಷ್ಟ ಒಂದರಂತೆ ಗುರುತಿಸಿ ನಿರ್ವಹಣೆಯನ್ನು ಕೈಗೊಳ್ಳುವಂತೆ ಸೂಚಿಸಲಾಗಿರುತ್ತದೆ.

2021-22ನೇ ಸಾಲಿನಲ್ಲಿ 35,987 ಟಿಸಿ ವಿಫಲ :

ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಪ್ರಸ್ತುತ ಒಟ್ಟು 4.55 ಲಕ್ಷ ಟ್ರಾನ್ಸ್ ಫಾರ್ಮರ್ ಗಳಿವೆ. ಅಲ್ಲದೆ ಪ್ರತಿವರ್ಷ ಸರಾಸರಿಯಾಗಿ 38,500 ಹೊಸದಾಗಿ ಸೇರ್ಪಡೆ ಮಾಡಲಾಗುತ್ತದೆ. 2021-22ನೇ ಸಾಲಿನಲ್ಲಿ ಮಾರ್ಚ್ ಅಂತ್ಯದವರೆಗೆ 35,987 ಟಿಸಿಗಳು ಹಾಳಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಅಂದರೆ ಶೇ.7.9ರಷ್ಟು ದೂರುಗಳು ದಾಖಲಾಗುತ್ತಿದೆ. ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗಗಳಲ್ಲಿ ಶೇ.93ರಷ್ಟು ಟಿಸಿಗಳ ಹಾಳಾಗುತ್ತವೆ. ಬೆಸ್ಕಾಂ ವ್ಯಾಪ್ತಿಯಲ್ಲಿ ತಾಲೂಕು ಮಟ್ಟದಲ್ಲಿ ಟ್ರಾನ್ಸ್ ಫಾರ್ಮರ್ ಗಳ ದುರಸ್ತಿಗಾಗಿ 45 ಕೇಂದ್ರಗಳನ್ನು ಈ ಹಿಂದೆಯೇ ಪ್ರಾರಂಭಿಸಲಾಗಿದ್ದು, ಆ ಕೇಂದ್ರದ ಮೂಲಕ ದುರಸ್ತಿ ಮತ್ತು ನಿರ್ವಹಣೆ ಕಾರ್ಯವು ನಡೆಯುತ್ತಿದೆ.  

ಬೆಸ್ಕಾಂ ವ್ಯಾಪ್ತಿಯಲ್ಲಿ ಯಾವುದೇ ವಿದ್ಯುತ್ ಸಂಬಂಧಿ ದೂರುಗಳು, ಸಲಹೆಗಳಿದ್ದಲ್ಲಿ ಗ್ರಾಹಕರು 1912 ಸಂಖ್ಯೆಗೆ ಕರೆ ಮಾಡಬಹುದು. ಟ್ರಾನ್ಸ್ ಫಾರ್ಮರ್ ಕೈಕೊಟ್ಟಿದ್ದರೂ ಬೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿ ನಿಮ್ಮ ನೆರವಿಗೆ ಧಾವಿಸಲಿದ್ದಾರೆ.

WhatsApp Join our WhatsApp Channel
Previous Post

BBMP Budget 2022-23 Approved | ರಾಜಧಾನಿಯ ಅಭಿವೃದ್ಧಿಗೆ 10,861.78 ಕೋಟಿ ರೂ. ಬಜೆಟ್ ಗೆ ರಾಜ್ಯ ಸರ್ಕಾರ ಒಪ್ಪಿಗೆ

Next Post

KSRTC Bus Accident | ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಮೆಟ್ರೊ ಪಿಲ್ಲರ್ ಗೆ ಡಿಕ್ಕಿ ; 29 ಪ್ರಯಾಣಿಕರಿಗೆ ಗಾಯ

Next Post

KSRTC Bus Accident | ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಮೆಟ್ರೊ ಪಿಲ್ಲರ್ ಗೆ ಡಿಕ್ಕಿ ; 29 ಪ್ರಯಾಣಿಕರಿಗೆ ಗಾಯ

SW Railway Solar Power | ನೈರುತ್ಯ ರೈಲ್ವೆ ಸೌರಫಲಕ ಅಳವಡಿಕೆ ಮೂಲಕ 1.96 ಕೋಟಿ ರೂ. ಉಳಿತಾಯ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group