Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

SW Railway Solar Power | ನೈರುತ್ಯ ರೈಲ್ವೆ ಸೌರಫಲಕ ಅಳವಡಿಕೆ ಮೂಲಕ 1.96 ಕೋಟಿ ರೂ. ಉಳಿತಾಯ

ನೈರುತ್ಯ ರೈಲ್ವೆಯು 120 ನಿಲ್ದಾಣಗಳ ಛಾವಣಿಗಳ ಮೇಲೆ, 7 ಸೇವಾ ಕಟ್ಟಡಗಳು ಸೇರಿದಂತೆ ವಿವಿಧೆಡೆ ಸೌರಫಲಕ ಅಳವಡಿಸಿದೆ

by Bengaluru Wire Desk
May 10, 2022
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ನೈರುತ್ಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿನ ನಿಲ್ದಾಣಗಳು, ಸೇವಾ ಕಟ್ಟಡಗಳು, ಲೆವೆಲ್‌ ಕ್ರಾಸಿಂಗ್‌ ಗೇಟ್‌ ಗಳು ಮತ್ತಿತರ ಕಡೆಗಳಲ್ಲಿ ಸೌರಫಲಕಗಳನ್ನು ಅಳವಡಿಸಿಕೊಳ್ಳುವ ಮೂಲಕ ಕಳೆದ ಆರ್ಥಿಕ ವರ್ಷದಲ್ಲಿ ಸೌರಶಕ್ತಿಯ ಮೂಲಕ ಒಟ್ಟಾರೆ 46.11 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು ವಿದ್ಯುತ್‌ ಬಿಲ್‌ ನಲ್ಲಿ 1.96 ಕೋಟಿ ರೂಪಾಯಿಗಳ ಉಳಿತಾಯವಾಗಿದೆ.

ಸೌರಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ನಿಲ್ದಾಣಗಳ ವಿದ್ಯುತ್‌ ಅಗತ್ಯವು ಪೂರೈಕೆಯಾಗುವುದರ ಜೊತೆಗೆ ರೈಲ್ವೆಯ ವಿದ್ಯುತ್‌ ಮೇಲಿನ ವೆಚ್ಚದಲ್ಲಿಯೂ ಸಹಾ ಉಳಿತಾಯವಾಗುತ್ತಿದೆ.

ಸೇವಾಕಟ್ಟಡಗಳು, ಪ್ರಮುಖ ನಿಲ್ದಾಣಗಳಲ್ಲಿ ನೈರುತ್ಯ ರೈಲ್ವೆಯು ಇದುವರೆಗೆ ಒಟ್ಟಾರೆ 4656.60 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರಫಲಕಗಳನ್ನು ಅಳವಡಿಸಿದೆ. ನೈರುತ್ಯ ರೈಲ್ವೆಯು 120 ನಿಲ್ದಾಣಗಳ ಛಾವಣಿಗಳ ಮೇಲೆ (ಪ್ರಮುಖ ನಿಲ್ದಾಣಗಳು- ಎಸ್‌.ಎಸ್‌.ಎಸ್‌. ಹುಬ್ಬಳ್ಳಿ, ಕೆ.ಎಸ್‌.ಆರ್‌.ಬೆಂಗಳೂರು, ಮೈಸೂರು, ಯಶವಂತಪುರ ಇತ್ಯಾದಿ) ಮತ್ತು 7 ಸೇವಾ ಕಟ್ಟಡಗಳಲ್ಲಿ (ನೈರುತ್ಯ ರೈಲ್ವೆಯ ಪ್ರಧಾನ ಕಾರ್ಯಾಲಯವಾದ ರೈಲ್‌ ಸೌಧ, ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯಗಳು, ಹುಬ್ಬಳ್ಳಿ ಮತ್ತು ಬೆಂಗಳೂರಿನ ರೈಲ್ವೆ ಆಸ್ಪತ್ರೆಗಳು, ಹಾಗೂ ಬೆಂಗಳೂರಿನ ಪಾರ್ಸೆಲ್‌ ಕಾರ್ಯಾಲಯ) ಸೌರಫಲಕಗಳನ್ನು ಒದಗಿಸಿದೆ.

ವರ್ಕ್‌ ಷಾಪ್‌ಗಳು (ಹುಬ್ಬಳ್ಳಿ ವರ್ಕ್‌ಷಾಪ್‌-1045 ಕೆ.ಡಬ್ಲ್ಯು.ಪಿ.; ಮೈಸೂರು ವರ್ಕ್‌ಷಾಪ್‌-500 ಕೆ.ಡಬ್ಲ್ಯು.ಪಿ. ಮತ್ತು ಶೆಡ್‌ ಗಳಲ್ಲಿಯೂ ಸಹಾ ಛಾವಣಿಯ ಮೇಲೆ ಸೌರಘಟಕಗಳನ್ನು ಒದಗಿಸಿದೆ. ಕೃಷ್ಣರಾಜಪುರಂ ಡೀಸೆಲ್‌ ಶೆಡ್‌ (240 ಕೆ.ಡಬ್ಲ್ಯು.ಪಿ.), ಹುಬ್ಬಳ್ಳಿ ಇ.ಎಮ್‌.ಡಿ. ಶೆಡ್‌ (640 ಕೆ.ಡಬ್ಲ್ಯು.ಪಿ.) ಗಳಲ್ಲಿ ಸೌರಫಲಕಗಳನ್ನು ಅಳವಡಿಸಲಾಗಿದೆ. ಜೊತೆಗೆ 295 ಲೆವೆಲ್‌ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸೌರಫಲಕ ಅಳವಡಿಸಲಾಗಿದೆ.

ಮೈಸೂರು ರೈಲ್ವೆ ನಿಲ್ದಾಣ ಮೇಲ್ಭಾಗ ಸೌರಫಲಕ ಅಳವಡಿಸಿರುವ ಚಿತ್ರ

2021-22 ನೇ ಆರ್ಥಿಕ ವರ್ಷದಲ್ಲಿ ಹುಬ್ಬಳ್ಳಿ ನಿಲ್ದಾಣದ ಒಟ್ಟಾರೆ ವಿದ್ಯುತ್‌ ಅಗತ್ಯತೆಯ ಸುಮಾರು ಶೇ.70 ಸೌರಶಕ್ತಿಯಿಂದಲೇ ಪೂರೈಕೆಯಾಗಿದೆ. ಹುಬ್ಬಳ್ಳಿ ವರ್ಕ್‌ ಷಾಪ್‌ನ ಶೇ.83 ವಿದ್ಯುತ್‌ ಅಗತ್ಯವನ್ನು (ಒಟ್ಟು ವಿದ್ಯುತ್‌ ಅಗತ್ಯವು 13.51 ಲಕ್ಷ ಯುನಿಟ್‌ ಗಳು) ಸೌರಶಕ್ತಿಯ ಮೂಲಕ ಪೂರೈಸಲಾಗಿದೆ. ಹುಬ್ಬಳ್ಳಿ ಇ.ಎಮ್‌.ಡಿ. ಶೆಡ್‌ನ ವಾರ್ಷಿಕ 1.13 ಲಕ್ಷ ಯುನಿಟ್‌ಗಳ ವಿದ್ಯುತ್‌ ಬಳಕೆಯ ಪೈಕಿ ಶೇ.60 ವಿದ್ಯುತ್ತನ್ನು ಸೌರಶಕ್ತಿಯ ಮೂಲಕ ಪಡೆದುಕೊಳ್ಳಲಾಗಿದೆ.

2021-22 ನೇ ಆರ್ಥಿಕ ವರ್ಷದಲ್ಲಿ, ರೈಲ್‌ ಸೌಧದಲ್ಲಿ ಅಳವಡಿಸಲಾಗಿರುವ 250 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರ ಫಲಕಗಳಿಂದ 2.75 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು 15.51 ಲಕ್ಷ ರೂಪಾಯಿಗಳ ಉಳಿತಾಯವಾಗಿದೆ. ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಅಳವಡಿಸಲಾಗಿರುವ 320 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರಫಲಕಗಳಿಂದ 84,294 ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು 2.80 ಲಕ್ಷ ರೂಪಾಯಿಗಳ ಉಳಿತಾಯವಾಗಿದೆ.

ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಅಳವಡಿಸಲಾಗಿರುವ 80 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರಫಲಕಗಳಿಂದ 94,115 ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು 4.25 ಲಕ್ಷ ರೂಪಾಯಿಗಳ ಉಳಿತಾಯವಾಗಿದೆ. ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಅಳವಡಿಸಲಾಗಿರುವ 100 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರ ಫಲಕಗಳಿಂದ 1.28 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು 5.11 ಲಕ್ಷ ರೂ. ಉಳಿಕೆಯಾಗಿದೆ.

ಯಶವಂತಪುರ ರೈಲ್ವೆ ನಿಲ್ದಾಣದ ಮೇಲ್ಭಾಗದಲ್ಲಿ ಸೌರಫಲಕ ಅಳವಡಿಸಿರುವ ಚಿತ್ರ

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್‌ ಕಿಶೋರ್‌ ರವರು ಪ್ರಸಕ್ತ ಆರ್ಥಿಕ ವರ್ಷದಲ್ಲಿ ನೈರುತ್ಯ ರೈಲ್ವೆಯ ಇನ್ನೂ 26 ನಿಲ್ದಾಣಗಳಲ್ಲಿ ಸೌರಫಲಕಗಳನ್ನು ಅಳವಡಿಸುವ ಯೋಜನೆಯನ್ನು ಹೊಂದಿದೆ. ನೈರುತ್ಯ ರೈಲ್ವೆಯು ಪರಿಸರ ಸ್ನೇಹಿ ಸೌರಶಕ್ತಿಯನ್ನು ಬಳಸಿಕೊಳ್ಳುತ್ತಿದ್ದು 2030ರೊಳಗೆ ʼನಿವ್ವಳ ಶೂನ್ಯ ಇಂಗಾಲ ಹೊರಸೂಸುವ ರೈಲ್ವೆʼ (‘Net Zero Carbon Emission Railway’) ಯಾಗಿ ಹೊರಹೊಮ್ಮುವ ರೈಲ್ವೆ ಇಲಾಖೆಯ ಗುರಿಗೆ ಇದು ಸಹಕಾರಿಯಾಗಲಿದೆ ಎಂದರು.

2021-22 ನೇ ಆರ್ಥಿಕ ವರ್ಷದಲ್ಲಿ ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ರೈಲು ನಿಲ್ದಾಣದ ಸೌರಫಲಕಗಳಿಂದ 3.38 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. ಯಶವಂತಪುರ ರೈಲು ನಿಲ್ದಾಣದ 80 ಕೆ.ಡಬ್ಲ್ಯು.ಪಿ. ಸೌರ ಫಲಕಗಳಿಂದ 0.95 ಲಕ್ಷ ಯುನಿಟ್‌, ಮೈಸೂರು ರೈಲು ನಿಲ್ದಾಣದ 110 ಕೆ.ಡಬ್ಲ್ಯು.ಪಿ. ಸೌರಫಲಕಗಳಿಂದ 1.42 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. ಈ ಎಲ್ಲ ನಿಲ್ದಾಣಗಳಿಂದ ಒಟ್ಟಾರೆ 21.42 ಲಕ್ಷ ರೂಪಾಯಿಗಳ ಉಳಿತಾಯವಾಗಿದೆ.

ಪ್ರಧಾನ ಮುಖ್ಯ ವಿದ್ಯುತ್‌ ಇಂಜಿನಿಯರ್‌ ಜೈಪಾಲ್‌ ಸಿಂಗ್‌ ನೇತೃತ್ವದಲ್ಲಿ ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್‌ ಸಿಂಗ್‌ ಮತ್ತು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್‌ ಅಗರ್‌ವಾಲ್‌ ರ ಮಾರ್ಗದರ್ಶನದಲ್ಲಿ ಮೂರೂ ರೈಲ್ವೆ ವಿಭಾಗಗಳಲ್ಲಿ ಸೌರಶಕ್ತಿ ಬಳಕೆಯ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KSRTC Bus Accident | ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಮೆಟ್ರೊ ಪಿಲ್ಲರ್ ಗೆ ಡಿಕ್ಕಿ ; 29 ಪ್ರಯಾಣಿಕರಿಗೆ ಗಾಯ

Next Post

Formers Union Letter To RBI | ರೈತರಿಗೆ ಸಿಬಿಲ್ ಸ್ಕೋರ್ ಪರಿಶೀಲಿಸಿ ಸಾಲ ನೀಡುವ ಪದ್ಧತಿ ರದ್ದುಪಡಿಸಲು ಕೋರಿ ಆರ್ ಬಿಐಗೆ ಪತ್ರ

Next Post

Formers Union Letter To RBI | ರೈತರಿಗೆ ಸಿಬಿಲ್ ಸ್ಕೋರ್ ಪರಿಶೀಲಿಸಿ ಸಾಲ ನೀಡುವ ಪದ್ಧತಿ ರದ್ದುಪಡಿಸಲು ಕೋರಿ ಆರ್ ಬಿಐಗೆ ಪತ್ರ

Hukka Bar | ಬೆಂಗಳೂರು ಏರ್ ಪೋರ್ಟ್ ಬಳಿ ಹುಕ್ಕಾಬಾರ್ ಮೇಲೆ ಪೊಲೀಸರ ದಾಳಿ - ಮೂವರ ಬಂಧನ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d