Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

6000 BC Edakkal Cave Mystery | ಆರು ಸಾವಿರ ವರ್ಷಗಳ ರಹಸ್ಯವನ್ನು ಹೊದ್ದು ಮಲಗಿದೆ ಎಡಕ್ಕಲ್ ಗುಹೆ….!

ಭಾರತದ ಏಕಮಾತ್ರ ಶಿಲಾಯುಗದ ಜನರ ವಾಸಸ್ಥಾನಕ್ಕೆ ಸಾಕ್ಷಿಯಾಗಿರುವ ಗುಹೆ | ಪ್ರಕೃತಿಯ ಶಿಲಾರಚನೆಯ ಮಧ್ಯೆ ಅರಳಿತ್ತು ಪ್ರಾಚೀನ ನಾಗರೀಕತೆಯ ಕಲೆ | ಸಿಂಧೂ ನಾಗರೀಕತೆಯೊಂದಿಗಿನ ಕೊಂಡಿ ಹೊಂದಿರುವ ಗುಹೆ

by Bengaluru Wire Desk
June 1, 2022
in BW Special, Public interest
Reading Time: 2 mins read
0
ಇಡಕ್ಕಲ್ ಗುಹೆ ಚಿತ್ರ

ಇಡಕ್ಕಲ್ ಗುಹೆ ಚಿತ್ರ

ವಯ್ನಾಡ್, (ಕೇರಳ) www.bengaluruwire.com : ದಟ್ಟ ಪಶ್ಚಿಮ ಘಟ್ಟಗಳ ಕಾನನದ ನಡುವೆ ಬೃಹದಾಕಾರದ ಬಂಡೆಯೊಳಗಿರುವ ಎಡಕ್ಕಲ್ ಗುಹೆಯೊಳಗೆ (Edakkal Cave) ಕ್ರಿಸ್ತಪೂರ್ವ 6,000 ವರ್ಷಗಳ ಹಿಂದೆ ಶಿಲಾಯುಗದ ಮಾನವನು ನೆಲಸಿದ್ದ ಎಂಬುದೇ ಒಂದು ಸೋಜಿಗದ ಸಂಗತಿ. ಈ ಗುಹೆಯೊಳಗಿನ ಕಲ್ಲಿನ ಮೇಲೆ ಶಿಲಾಯುಗದ ಮಾನವನು ರಚಿಸಿದ ಚಿತ್ರಕಲೆಗಳು ಇಂದಿಗೂ ಆಗಿನ ಪ್ರಾಚೀನ ನಾಗರೀಕತೆ ಮತ್ತು ಸಂಸ್ಕೃತಿಯನ್ನು ಸಾರಿ ಹೇಳುತ್ತಿದೆ.

ಅಂದಹಾಗೆ ಈ ಎಡಕ್ಕಲ್ ಗುಹೆಗಳು ಶಿಲಾಯುಗದ ಮಾನವನ ಕಲೆಯನ್ನು ಪ್ರಚುರಪಡಿಸುವ ಕೆತ್ತನೆಗಳನ್ನು ಒಳಗೊಂಡಿರುವ ಭಾರತದ ಏಕೈಕ ತಾಣವಾಗಿದೆ. ವಿಶ್ವಾದಾದ್ಯಂತ ಇರುವ ಪುರಾತತ್ವ ಶಾಸ್ತ್ರಜ್ಞರು, ಇತಿಹಾಸಕಾರರನ್ನು ಹೆಚ್ಚಾಗಿ ಗಮನ ಸೆಳೆದಿರುವ ಈ ಎಡಕ್ಕಲ್ ಗುಹೆಗಳು ಪ್ರವಾಸಿ ಕ್ಷೇತ್ರವಾಗಿಯೂ ಬೆಳೆದಿದೆ. ಕೇರಳದ ವಯನಾಡ್ ಜಿಲ್ಲೆಯ ಕಲ್ಪೆಟ್ಟಾದಿಂದ 25 ಕಿ.ಮೀ ದೂರದಲ್ಲಿದೆ ಈ ಅಪರೂಪದ ಗುಹೆ. ಅಂಬಕುಟ್ಟಿ ಮಲೆ ಬೆಟ್ಟವನ್ನು ಹತ್ತಿ ಈ ಸ್ಥಳವನ್ನು ತಲುಪಬಹುದಾಗಿದೆ. ಈ ಪ್ರಾಚೀನ ಪ್ರಾಕೃತಿಕ ರಚನೆಗಳು ಸಮುದ್ರ ಮಟ್ಟದಿಂದ 1200 ಮೀಟರುಗಳಷ್ಟು ಎತ್ತರದಲ್ಲಿದೆ.

ಎಡಕ್ಕಲ್ ಗುಹೆಯಲ್ಲಿ ಒಟ್ಟು ಎರಡು ಗುಹೆಗಳಿವೆ. ಕೆಳಗಿನ ರಚನೆಯ ಗುಹೆಯು 18 ಅಡಿ ಉದ್ದ, 12 ಅಡಿ ಅಗಲ ಹಾಗೂ 10 ಅಡಿ ಎತ್ತರವಿದೆ. ಮೇಲ್ಬಾಗದಲ್ಲಿರುವ ಗುಹೆಯು 96 ಅಡಿ ಉದ್ದ, 22 ಅಡಿ ಅಗಲ, 18 ಅಡಿ ಎತ್ತರವಾಗಿದೆ. ಮೇಲ್ಬಾಗದ ಗುಹೆಯಲ್ಲಿ ಎರಡು ಕಲ್ಲುಗಳನ್ನು ಸೀಳಿ ಬೃಹತ್ ಬಂಡೆಯೊಂದು ಮಧ್ಯದಲ್ಲಿ ಸಿಲುಕಿಕೊಂಡು ಗುಹೆಯ ರಚನೆಯಾಗಿದೆ. ಹೀಗಾಗಿ ಇದನ್ನು ಎಡಕ್ಕಲ್ ಗುಹೆ ಎಂದು ಕರೆಯಲಾಗುತ್ತದೆ.

ಶ್ರೀಮಂತವಾಗಿದ್ದ ಪ್ರಾಚೀನ ನಾಗರೀಕತೆಗೆ ಇಲ್ಲಿದೆ ಸಾಕ್ಷಿ :

ಎಡ ಬದಿಯ ಚಿತ್ರ : ಹೆಣ್ಣಿನ ನೃತ್ಯ ಬಿಂಬಿಸುವ ಶಿಲಾ ಕೆತ್ತನೆ — ಬಲ ಚಿತ್ರ : ಶಿಲಾಯುಗದ ಬುಡಕಟ್ಟು ಮುಖಂಡನ ಚಿತ್ರ

ಈ ಗುಹೆಯಲ್ಲಿ ಶಿಲಾಯುಗದ ಮಾನವ, ಪ್ರಾಣಿಗಳು ಹಾಗೂ ಆಗಿನ ಶಿಲಾಯುಗದ ಮಾನವ ಬಳಸುತ್ತಿದ್ದ ವಸ್ತುಗಳನ್ನು ಗುಹೆಯ ಗೋಡೆಗಳ ಮೇಲೆ ಕೆತ್ತಲಾಗಿದೆ. ಈ ಕೆತ್ತನೆಗಳು ಪ್ರಾಚೀನ ಇತಿಹಾಸ ಪೂರ್ವ ಯುಗದಲ್ಲಿ ಆಗಿನ ನಾಗರೀಕತೆ ಎಷ್ಟು ಶ್ರೀಮಂತವಾಗಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಉಳಿದಿದೆ.

ಮಲಬಾರ್ ಜಿಲ್ಲೆಯಲ್ಲಿ 1890ರಲ್ಲಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಆಗಿದ್ದ ಫ್ರೆಡ್ ಫಾಸೆಟ್ ಎಂಬಾತ ವಯ್ನಾಡಿಗೆ ಭೇಟೆಯಾಡಲು ಬಂದಾಗ ಎಡಕ್ಕಮಲೆಯ ಪಶ್ಚಿಮ ಭಾಗದಲ್ಲಿರುವ ಎಡಕ್ಕಲ್ ಕಲ್ಲಿನ ಆವಾಸಸ್ಥಾನವಾದ ಈ ಎಡಕ್ಕಲ್ ಗುಹೆಯನ್ನು ಮೊದಲಿಗೆ ಪತ್ತೆಹಚ್ಚಿದ್ದ. ಆಗ ಈ ಗುಹೆಯಲ್ಲಿ ನವ ಶಿಲಾಯುಗದ ಜನರು (Neolothic people) ಬಾಳಿ ಬದುಕಿದ್ದರು ಎಂಬುದನ್ನು ಈತ ಗುರುತಿಸಿದ್ದ.

ಇದನ್ನೂ ಓದಿ : BW SPECIAL | BESCOM METERS SHORTAGE | ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಮೀಟರ್ ಪೂರೈಕೆಯಲ್ಲಿ ತೀವ್ರ ಕೊರತೆ….!

ಶಿಲಾ ಕೆತ್ತನೆ ಮಧ್ಯ ಶಿಲಾಯುಗ ಮತ್ತು ನವಶಿಲಾಯುಗಕ್ಕೆ ಸೇರಿದವು :

ಎಡ ಬದಿಯ ಚಿತ್ರ : ಹಳೆಗನ್ನಡದ ಅಕ್ಷರ — ಬಲ ಬದಿಯ ಚಿತ್ರ : ತಮಿಳು ಹಾಗೂ ಬ್ರಾಹ್ಮಿ ಲಿಪಿಯಲ್ಲಿರುವ ಅಕ್ಷರ

ಎಡಕ್ಕಲ್ ಗುಹೆಯಲ್ಲಿ ಶಿಲಾ ಗೋಡೆಗಳ ಮೇಲಿನ ಕೆತ್ತನೆಗಳು ನವಶಿಲಾಯುಗ ಹಾಗೂ ಮಧ್ಯ ಶಿಲಾಯುಗ (Mesolithic age) ಕ್ಕೆ ಸೇರಿದವು ಎಂದು ಪುರಾತತ್ವ ತಜ್ಞರು ಹೇಳುತ್ತಾರೆ. ಗುಹೆಯಲ್ಲಿನ ಮಾನವನ ರಚನೆಯ ಚಿತ್ರಕಲೆಯಲ್ಲಿ ವ್ಯಕ್ತಿಯ ಕೂದಲು ಕೆದರಿರುವ ಹಾಗೂ ಕೆಲವು ಮಾನವರು ಮುಖವಾಡ ಧರಿಸಿರುವುದನ್ನು ಪತ್ತೆಹಚ್ಚಲಾಗಿದೆ. ಇದರ ಜೊತೆಗೆ ಹಳೆಗನ್ನಡ, ತಮಿಳು ಹಾಗೂ ಬ್ರಾಹ್ಮಿ ಅಕ್ಷರಗಳು ಎಡಕ್ಕಲ್ ಗುಹೆಯಲ್ಲಿ ಕಂಡು ಬಂದಿದೆ. ಎಡಕ್ಕಲ್ ಗುಹೆಯಲ್ಲಿ ಇತ್ತೀಚೆಗೆ 400 ರೀತಿಯ ಸಂಕೇತವಿರುವ ಕೆತ್ತನೆಗಳನ್ನು ಗುರ್ತಿಸಲಾಗಿದೆ. ಅದರಲ್ಲಿ ಮಾನವನೊಬ್ಬ ತನ್ನ ಕೈಯಲ್ಲಿ ಜಾಡಿಯ ರೂಪದ ಲೋಟ ಹಿಡಿದಿರುವ ಚಿತ್ರ (a man with a jar cup) ಪ್ರಮುಖವಾಗಿದೆ. ಈ ಗುಹೆಗೂ ವಿಶ್ವದ ಅತಿ ಪ್ರಾಚೀನ ನಾಗರೀಕತೆಯಾದ ಸಿಂಧೂ ಕಣಿವೆಯ ನಾಗರೀಕತೆಗೂ ಸಂಪರ್ಕವಿರುವುದು ತಿಳಿದು ಬಂದಿದೆ.

ಆನೆಯ ಪ್ರತಿರೂಪದಂತಿರುವ ಶಿಲಾ ಕಲೆ

ಧಾರ್ಮಿಕ ಮತ್ತು ಪೌರಾಣಿಕ ಹಿನ್ನಲೆಯುಳ್ಳ ಸ್ಥಳ :

ಎಡಕ್ಕಲ್ ಗುಹೆಯ ರಚನೆಯ ಹಿಂದೆ ಪೌರಾಣಿಕ ಮತ್ತು ಧಾರ್ಮಿಕ ಹಿನ್ನಲೆಗಳು ಸೇರಿಕೊಂಡಿದೆ. ರಾಮಾಯಣದ ಶ್ರೀರಾಮನ ಮಕ್ಕಳಾದ ಲವ ಮತ್ತು ಕುಶ ಅವರು ಬಿಲ್ಲಿನಿಂದ ಚಿಮ್ಮಿದ ಬಾಣದಿಂದ ಈ ಗುಹೆಗಳು ನಿರ್ಮಾಣವಾಗಿದೆ ಎಂದು ಪುರಾಣದ ಕಥೆಗಳಿವೆ. ಇನ್ನು ಈ ಗುಹೆಯ ರಚನೆಯ ಹಿಂದೆ ಕುಟ್ಟಿ ಚೇತನ ಹಾಗೂ ಮುಡಿಯಪಿಲ್ಲಿ ಎನ್ನುವ ದೇವರಿಂದ ಈ ಗುಹೆ ರಚನೆಯಾಗಿದೆ ಎಂದು ಸ್ಥಳೀಯರ ನಂಬಿಕೆಯಾಗಿದೆ. ಹಾಗಾಗಿ ಇಲ್ಲಿನ ಜನತೆ ಈ ದೇವತೆಯಿರುವ ಸ್ಥಳಕ್ಕೆ ಯಾತ್ರೆ ಕೈಗೊಂಡು ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಾರೆ.

ಎಡಕ್ಕಲ್ ಗುಹೆ ಭೇಟಿ ಸಮಯ? :

ಭಾರತೀಯ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿರುವ ಈ ಎಡಕ್ಕಲ್ ಗುಹೆಯ ಪ್ರವೇಶಕ್ಕೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಕನಿಷ್ಠ ಶುಲ್ಕ ಪಾವತಿಸಿ ಪ್ರವಾಸಿಗರು ಈ ಗುಹೆಗೆ ಭೇಟಿ ನೀಡಿ ಪ್ರಾಚೀನ ಶಿಲಾಯುಗದ ಮಾನವರು ಕಲ್ಲಿನ ಮೇಲೆ ಕೆತ್ತಿನ ಗುಹಾ ಕಲೆಗಳನ್ನು ಕಣ್ತುಂಬಿಕೊಳ್ಳಬಹುದು. ಅಂಬುಕುಟ್ಟಿ ಬೆಟ್ಟದ ಬುಡದವರೆಗೆ ಬಸ್, ಕಾರು ಅಥವಾ ಖಾಸಗಿ ವಾಹನದ ಮೂಲಕ ಪ್ರವಾಸಿಗರು ತಲುಪಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Karnataka Textbook Controversy | ಪಠ್ಯ ಪರಿಷ್ಕರಣೆ : ಸಚಿವರ ವರದಿ ಆಧರಿಸಿ ಕ್ರಮ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಸಂಪದ್ಭರಿತ ನಿಸರ್ಗ – ವನ್ಯಜೀವಿಗಳ ಬಗ್ಗೆ ಶಾಲಾ ಮಕ್ಕಳು ಪ್ರೀತಿ ಬೆಳೆಸಿಕೊಳ್ಳಲಿ ; ವನ್ಯಜೀವಿ ಛಾಯಾಗ್ರಾಹಕ ಸಂಜಯ್ ಗುಬ್ಬಿ

Next Post

ಸಂಪದ್ಭರಿತ ನಿಸರ್ಗ - ವನ್ಯಜೀವಿಗಳ ಬಗ್ಗೆ ಶಾಲಾ ಮಕ್ಕಳು ಪ್ರೀತಿ ಬೆಳೆಸಿಕೊಳ್ಳಲಿ ; ವನ್ಯಜೀವಿ ಛಾಯಾಗ್ರಾಹಕ ಸಂಜಯ್ ಗುಬ್ಬಿ

Women Swims To India | ಪ್ರೀತಿಗಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ನದಿಯಲ್ಲಿ ಈಜಿ ಬಂದಿದ್ದಳು ಅವಳು...! ಮುಂದೇನಾಯ್ತು?

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d