Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

Women Swims To India | ಪ್ರೀತಿಗಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ನದಿಯಲ್ಲಿ ಈಜಿ ಬಂದಿದ್ದಳು ಅವಳು…! ಮುಂದೇನಾಯ್ತು?

ಭಾರತ - ಬಾಂಗ್ಲಾದೇಶದ ಗಡಿಯಲ್ಲಿ ನಡೆದ ಪ್ರೇಮ ಪ್ರಕರಣ ಸುಖಾಂತ್ಯವಾಗುತ್ತಾ?

by Bengaluru Wire Desk
June 2, 2022
in BW Special, Public interest
Reading Time: 1 min read
0

ಕೋಲ್ಕತಾ, ಮೇ.2 www.bengaluruwire.com : ಪ್ರೀತಿಗೆ ಕಣ್ಣಿಲ್ಲ ಅಂತಾರೆ. ಆ ಕಾರಣಕ್ಕೆನೇ ತನ್ನ ಪ್ರಿಯಕರನನ್ನು ಸೇರಲು 22 ವರ್ಷದ ಆ ತರುಣಿ ಕರೆಳಿದ ನದಿಯನ್ನೂ ಲೆಕ್ಕಿಸದೆ ಸತತ ಒಂದು ಗಂಟೆಗಳ ಕಾಲ ಉಕ್ಕಿ ಹರಿಯುತ್ತಿದ್ದ ನದಿಯನ್ನು ದಾಟಿದ್ದಳು.

ತನ್ನ ಬಾಯ್ ಫ್ರೆಂಡ್ ಅನ್ನು ಭೇಟಿಯಾಗಿ ಮದುವೆಯಾಗಲು ನಿಶ್ಚಿಯಿಸಿದ್ದರೂ ಬಾಂಗ್ಲಾದೇಶದ ಗಡಿದಾಟಿ ಭಾರತದ ಪಶ್ಚಿಮ ಬಂಗಾಳದಲ್ಲಿ‌ ನೆಲೆಸಿದ್ದ ತನ್ನ‌ ಪ್ರಿಯಕರನನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಆಗ ಆಕೆ ಜಲಮಾರ್ಗದಲ್ಲಿ ಈಜಿಕೊಂಡು ಬಂದು ಆತನ ತೋಳಲ್ಲಿ ಸೇರಲು ನಿರ್ಧರಿಸಿದಳು. ಆಗ ಆಕೆಗೆ ಸುಂದರ್ ಬನ್ಸ್ ನಲ್ಲಿನ ಅಪಾಯಕಾರಿ ಸ್ಥಿತಿಯಲ್ಲಿ ಹರಿಯುವ ನದಿಯಾಗಲಿ, ರಾಯಲ್ ಬೆಂಗಾಲ್ ಹುಲಿಯಾಗಲಿ, ಆ ಕಾಡಿನಲ್ಲಿ ವನ್ಯಪ್ರಾಣಿಯಾಗಲಿ ಭಯ ಅಥವಾ ನಡುಕ ತರಿಸಲಿಲ್ಲ. ಗುರಿ ನಿಗಧಿಯಾಗಿತ್ತು. ಬಾಂಗ್ಲಾದೇಶದಿಂದ ನದಿಯಲ್ಲಿ ಯಶಸ್ವಿಯಾಗಿ ಒಂದುಗಂಟೆಗಳ ಕಾಲ ನಿರಂತವಾಗಿ ಈಜಿ ಭಾರತದ ಬಂಗಾಲವನ್ನು ಸೇರಿದಳು.

ಅಂದ್ಹಾಗೆ ಇದು ಯಾವುದೋ ಸಿನಿಮಾ ಕಥೆ ಅಂತ ಅಂದುಕೊಂಡರಾ. ಇಲ್ಲ. ಇದು ಪಶ್ಚಿಮ ಬಂಗಾಲದಲ್ಲಿ ನಾಲ್ಕು ದಿನದ ಹಿಂದೆ ನಡೆದ ಸತ್ಯ ಘಟನೆ.

ಕೃಷ್ಣ ಮಂಡಾಲ್ ಮಹಿಳೆ – (ಕಪ್ಪು- ಕೆಂಪು ಸೀರೆ ಧರಿಸಿರುವ ಮಹಿಳೆ)

ಇದೊಂದು ಅಪರೂಪದ ಪ್ರೇಮಕಥೆ : ಬಂಗಾಲದ ಅವಿಕ್ ಮಂಡಾಲ್ ಹಾಗೂ ಬಾಂಗ್ಲಾದೇಶದ ಯುವತಿ ಕೃಷ್ಣಾ ಮಂಡಾಲ್ ಮೊದಲಿಗೆ ಫೇಸದ ಬುಕ್ ನಲ್ಲಿ ಪ್ರಪ್ರಥಮವಾಗಿ ಪರಿಚಿತರಾದರು. ಅಲ್ಲಿಂದಲೇ ಅವರ ಪ್ರೇಮ ಬೆಳೆದು ದಿನ ಕಳೆದಂತೆ ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಗಾಢವಾಗಿ ಪ್ರೀತಿಸಲು ಪ್ರಾರಂಭಿಸಿದರು. ಒಂದು ದಿನ ತಾವಿಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದರು. ಆಗಲೇ ಪರಸ್ಪರರನ್ನು ಭೇಟಿಯಾಗಲು ತೀರ್ಮಾನಿಸಿದರೂ, ಕೃಷ್ಣ ಮಂಡಾಲ್ ಬಳಿ ಪಶ್ಚಿಮ ಬಂಗಾಲಕ್ಕೆ ಬರಲು ಪಾಸ್ ಪೋರ್ಟ್ ಇರಲಿಲ್ಲ. ಹೀಗಾಗಿ ಆಕೆ ಗಡಿ ಭೂಭಾಗದಿಂದ ಬರಲಾಗದ ಕಾರಣ ಅಕ್ರಮವಾಗಿ ಜಲಮಾರ್ಗದ ಮೂಲಕ ಬರಲು ನಿರ್ಧರಿಸಿ ಈ ಹಾದಿ ತುಳಿದಿದ್ದಳು.

ರಾಯಲ್ ಬಂಗಾಳ ಹುಲಿ ಹೆಚ್ಚಾಗಿ ಕಂಡು ಬರುವ ಸುಂದರಬನ್ಸ್ ನಲ್ಲಿ, ಮುಳುಗಿ ಹೋಗಿದ್ದ ಮಾತ್ಲಾ ನದಿಯನ್ನು ಯಾವುದೇ ಅಂಜಿಕೆಯಿಲ್ಲದೆ ಒಂದು ಗಂಟೆ ಈಜಿ ತನ್ನ ಗಮ್ಯವನ್ನು ತಲುಪಿದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಮೇಲೆ ಏನಾಯ್ತು?
ಕೃಷ್ಣಾ ಮಂಡಲ್ ತನ್ನ ಬಾಯ್ ಫ್ರೆಂಡ್ ಅಬಿಕ್ ರನ್ನ ಭೇಟಿಯಾದಳಾ? ಆತನನ್ನು ಭೇಟಿಯಾಗುವ ಆಕೆಯ ಪ್ರಯತ್ನ ಫಲ ನೀಡಿತ್ತಾ? ಅಥವಾ ವಿಫಲವಾಯಿತಾ? ಆ ಪ್ರೇಮಿಗಳು ಪರಸ್ಪರ ಭೇಟಿಯಾಗಲು ಕಾಯುತ್ತಿದ್ದ ಆ ಕ್ಷಣ ಬಂದೇ ಬಿಟ್ಟಿತು. ಕೃಷ್ಣ ನದಿ ದಾಟಿ ಬಂಗಾಲಕ್ಕೆ ಬರುತ್ತಿದ್ದಂತೆ ಆ ಹುಚ್ಚು ಪ್ರೇಮಿ ಅಬಿಕ್ ದಡದಲ್ಲಿ ಕಾಯುತ್ತಿದ್ದ. ಆಕೆ ಬಂದ ಕೂಡಲೇ ಅವಳನ್ನು ತಬ್ಬಿ ಮುದ್ದಾಡಿದ್ದ.

ಈಗ್ಗೆ ಮೂರು ದಿನಗಳ ಹಿಂದೆ ಆ ಜೋಡಿಗಳು ಕೋಲ್ಕತಾದ ಕಾಲಿಘಾಟ್ ದೇವಸ್ಥಾನದಲ್ಲಿ ಪರಸ್ಪರ ವಿವಾಹವಾಗಿ ನೂತನ ದಾಂಪತ್ಯ ಕ್ಕೆ ಕಾಲಿರಿಸಿದರು. ಆದರೂ ಈ ಯುವ ಪ್ರೇಮಿಗಳಿಗೆ ಭಾರತದಲ್ಲಿ ನೆಲೆಸಲು ಅವಕಾಶ ಸಿಗಲಿಲ್ಲ. ಕೃಷ್ಣ ಅಕ್ರಮವಾಗಿ ಭಾರತಕ್ಕೆ ಗಡಿದಾಟಿ ಬಂದ ಹಿನ್ನಲೆಯಲ್ಲಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ಕೃಷ್ಣಾಳನ್ನು ಪೊಲೀಸರು ಬಾಂಗ್ಲಾದೇಶ ರಾಯಭಾರ ಕಚೇರಿಗೆ ಹಸ್ತಾಂತರಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶದ ಪೋರನೊಬ್ಬ ಚಾಕ್ಲೇಟ್ ಖರೀದಿಸುವ ಆಸೆಯಿಂದ ಅಕ್ರಮವಾಗಿ ಅಕ್ರಮವಾಗಿ ಸಣ್ಣ ನದಿಯಲ್ಲಿ ಈಜಿ ಭಾರತದ ಗಡಿದಾಟಿ ಬಂದು ತನ್ನ ನೆಚ್ಚಿನ ಚಾಕ್ಲೇಟ್ ಖರೀದಿಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಇಮಾನ್ ಹುಸೇನ್ ಎಂಬಾತನೇ ಆ ಬಾಲಕ. ಈತನನ್ನು ಸ್ಥಳೀಯ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿ 15 ದಿನಗಳ‌ ನ್ಯಾಯಾ.ಮಗ ಬಂಧನಕ್ಕೆ ನೀಡಿದ್ದರು.

ಇದೀಗ ಕೃಷ್ಣ- ಅಬಿಕ್ ಪ್ರೇಮ ಪ್ರಕರಣ ನಡೆದಿದೆ. ಅಕ್ರಮವಾಗಿ ಗಡಿದಾಟಿ ಬಂದ ಕಾರಣಕ್ಕೆ ಬಂಧಿತರಾಗಿ ಬಾಂಗ್ಲಾದೇಶ ರಾಯಭಾರ ಕಚೇರಿಗೆ ಹಸ್ತಾಂತಸಿದ ಕೃಷ್ಣಾ ಭವಿಷ್ಯ ಏನಾಗಲಿದೆ? ಕೃಷ್ಣ ಮಂಡಲ್ ಮತ್ತು ಅವಿಕ್ ಪ್ರೇಮಕಥೆ ಈ ಅನಿಶ್ಚಿತ ಘಟನೆಯಿಂದ ಶಾಶ್ವತವಾಗಿ ಮುರಿದು ಬೀಳುತ್ತಾ? ಅಥವಾ ಅವರಿಬ್ಬರು ಮತ್ತೆ ಒಂದಾಗಿ ಬಾಳುತ್ತಾರಾ? ಕಾದು ನೋಡಬೇಕಿದೆ.

WhatsApp Join our WhatsApp Channel
Previous Post

ಸಂಪದ್ಭರಿತ ನಿಸರ್ಗ – ವನ್ಯಜೀವಿಗಳ ಬಗ್ಗೆ ಶಾಲಾ ಮಕ್ಕಳು ಪ್ರೀತಿ ಬೆಳೆಸಿಕೊಳ್ಳಲಿ ; ವನ್ಯಜೀವಿ ಛಾಯಾಗ್ರಾಹಕ ಸಂಜಯ್ ಗುಬ್ಬಿ

Next Post

African Ivory Carvings Seized | ಆಫ್ರಿಕಾದ ಆನೆದಂತ ಕಲಾಕೃತಿ, ಹೆಬ್ಬಾವಿನ ಚರ್ಮ ಅಕ್ರಮ ಮಾರಾಟ ಮಾಡುತ್ತಿದ್ದ ಓರ್ವನ ಬಂಧನ : ಬೆಲೆಬಾಳುವ ವಸ್ತುಗಳ ವಶ

Next Post
ಕೆಆರ್ ಪುರ ಪೊಲೀಸರು ವಶಪಡಿಸಿಕೊಂಡ ಆಫ್ರಿಕನ್ ಆನೆದಂತ ಕಲಾಕೃತಿಗಳು ಹಾಗೂ ಹೆಬ್ಬಾವಿನ ಹಾವಿನ ಚರ್ಮದ ಚಿತ್ರ

African Ivory Carvings Seized | ಆಫ್ರಿಕಾದ ಆನೆದಂತ ಕಲಾಕೃತಿ, ಹೆಬ್ಬಾವಿನ ಚರ್ಮ ಅಕ್ರಮ ಮಾರಾಟ ಮಾಡುತ್ತಿದ್ದ ಓರ್ವನ ಬಂಧನ : ಬೆಲೆಬಾಳುವ ವಸ್ತುಗಳ ವಶ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ನಾಳೆ ಯುಪಿಎಸ್ ಸ್ಸಿ ಪೂರ್ವಭಾವಿ ಪರೀಕ್ಷೆಗಾಗಿ ಒಂದು ಗಂಟೆ ಮುಂಚಿತವಾಗಿ ಮೆಟ್ರೊ ರೈಲು ಸೇವೆ ಆರಂಭ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group