Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka ACB Raid | ರಾಜ್ಯಾದ್ಯಂತ 21 ಸರ್ಕಾರಿ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ : ಮನೆಯ ಶೌಚಾಲಯದಲ್ಲೂ ಕಂತೆ ಕಂತೆ ಹಣ ಪತ್ತೆ

ಹುಡುಕಿದಷ್ಟು ಲಕ್ಷಗಟ್ಟಲೆ ಹಣ, ಆಸ್ತಿ-ಪಾಸ್ತಿ ದಾಖಲೆ, ಒಡವೆ- ವಸ್ತ್ರ ಪತ್ತೆ | ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಇಲಾಖೆ, ನೋಂದಾಣಾಧಿಕಾರಿ ಇಲಾಖೆ ಎಲ್ಲೆಡೆ ಭ್ರಷ್ಟರದ್ದೇ ದರ್ಬಾರ್

by Bengaluru Wire Desk
June 17, 2022
in News Wire, Public interest
Reading Time: 2 mins read
0

ಬೆಂಗಳೂರು, ಜೂ.17, www.bengaluruwire.com : ರಾಜ್ಯದಾದ್ಯಂತ ಭ್ರಷ್ಟಾಚಾರ ನಿಗ್ರಹ ದಳ (ACB)ದ 555 ಅಧಿಕಾರಿ ಮತ್ತು ಸಿಬ್ಬಂದಿ ಶುಕ್ರವಾರ ಬೆಳ್ಳಂಬೆಳಗ್ಗೆ ವಿವಿಧ ಸರ್ಕಾರಿ ಇಲಾಖೆಗಳ 21 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 80 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಪಿಡಬ್ಲ್ಯುಡಿ ಇಲಾಖೆಯ ನಿವೃತ್ತ ಇಇ ಮಂಜುನಾಥ್ ಜಿ ಅವರ ನಿವಾಸ

ಎಸಿಬಿ ಅಧಿಕಾರಿಗಳು ಮನೆ, ಅವರ ಸಂಬಂಧಿಕರಿಗಳಿಗೆ ಸೇರಿದ ಮನೆ, ಕಚೇರಿ ಮತ್ತಿತರ ಸ್ಥಳಗಳದಲ್ಲಿ ದಾಳಿ ಮಾಡುತ್ತಿದ್ದಂತೆ ಅದೆಷ್ಟೋ ಅಧಿಕಾರಿಗಳು ಬೆಚ್ಚಿ ಬಿದ್ದರು. ಕೆಲವು ಅಧಿಕಾರಿಗಳು ಆದಾಯಕ್ಕಿಂತ ಹಲವು ಪಟ್ಟು ಹಣ, ಆಸ್ತಿ ಸಂಪಾದಿಸಿದ್ದನ್ನು ನೋಡಿದ ಎಸಿಬಿ ಅಧಿಕಾರಿಗಳು ಸಹ ಸುಸ್ತಾಗಿದ್ದಾರೆ.

ಉಡುಪಿಯ ಸಣ್ಣ ನೀರಾವರಿ ಇಲಾಖೆಯ ಎಇ ಹರೀಶ್ ಮನೆಯಲ್ಲಿ ಪತ್ತೆಯಾದ ನಗದು, ಚಿನ್ನಾಭರಣ

ಎಸಿಬಿ ದಾಳಿ ಯಾರ ಮೇಲೆ ಮತ್ತು ಎಲ್ಲಿ ನಡೆದಿದೆ..?

1.ಭೀಮ ರಾವ್ ವೈ ಪವಾರ್, ಸೂಪರಿಡಿಟೆಂಟ್ ಇಂಜಿನಿಯರ್ ಬೆಳಗಾವಿ

  1. ಹರೀಶ್, ಸಹಾಯಕ ಅಭಿಯಂತರರು, , ಸಣ್ಣ ನೀರಾವರಿ , ಉಡುಪಿ
  2. ರಾಮಕೃಷ್ಣ ಎಚ್. ವಿ , ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಹಾಸನ
  3. ರಾಜೀವ್ ಪುರಸಯ್ಯ ನಾಯಕ್, ಸಹಾಯಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಕಾರವಾರ
  4. ಬಿ. ಆರ್. ಬೋಪಯ್ಯ, ಕಿರಿಯ ಅಭಿಯಂತರರು, ಪೊನ್ನಂ ಪೇಟೆ ಜಿಲ್ಲಾ ಪಂಚಾಯತ್,
  5. ಮಧುಸೂದನ್, ಜಿಲ್ಲಾ ರಿಜಿಸ್ಟರ್, ಐಜಿಆರ್ ಕಚೇರಿ, ಬೆಂಗಳೂರು
  6. ಪರಮೇಶ್ವರಪ್ಪ, ಸಹಾಯಕ ಅಭಿಯಂತರರು, ಸಣ್ಣ ನೀರಾವರಿ, ಹೂವಿನಡಗಲಿ
  7. ಯಲ್ಲಪ್ಪ ಎನ್ ಪದಸಾಲಿ, ಆರ್‌ಟಿಒ, ಬಾಗಲಕೋಟೆ
  8. ಶಂಕರಪ್ಪ ನಾಗಪ್ಪ ಗೋಗಿ, ಯೋಜನ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ
  9. ಪ್ರದೀಪ್ ಎಸ್ ಆಲೂರು, ಪಂಚಾಯಿತಿ ಗ್ರೇಡ್ ಕಾರ್ಯದರ್ಶಿ, ಆರ್‌ಡಿಪಿಆರ್, ಗದಗ
  10. ಸಿದ್ದಪ್ಪ ಟಿ, ಉಪ ಮುಖ್ಯ ಎಲೆಕ್ಟ್ರಿಕಲ್ ಅಧಿಕಾರಿ, ಬೆಂಗಳೂರು
  11. ತಿಪ್ಪಣ್ಣ ಪಿ ಸಿರಸಂಗಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ, ಬೀದರ್.
  12. ಮೃತ್ಯುಂಜಯ ಚನ್ನಬಸಯ್ಯ ತಿರಣಿ, ಸಹಾಯಕ ಕಂಟ್ರೋಲರ್, ಕರ್ನಾಟಕ ವೆಟೆರ್ನಿಟಿ, ಅನಿಮಲ್ ಮತ್ತು ಫಿಷರಿ ಸೈನ್ಸ್ ಯೂನಿವರ್ಸಿಟಿ, ಬೀದರ್
  13. ಮೋಹನ್ ಕುಮಾರ್, ಕಾರ್ಯನಿರ್ವಾಹಕ ಅಭಿಯಂತರರು, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ.
  14. ಶ್ರೀಧರ್, ಜಿಲ್ಲಾ ರಿಜಿಸ್ಟರ್, ಕಾರವಾರ
  15. ಮಂಜುನಾಥ್ ಜಿ, ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ
  16. ಶಿವಲಿಂಗಯ್ಯ, ಗ್ರೂಪ್ ಸಿ ನೌಕರ, ಬಿಡಿಎ
  17. ಉದಯ ರವಿ, ಪೊಲೀಸ್ ಇನ್ಸ್ಪೆಕ್ಟರ್, ಕೊಪ್ಪಳ
  18. .ಬಿ.ಜಿ. ತಿಪ್ಪಯ್ಯ, ಕೇಸ್ ವರ್ಕರ್, ಕುದೂರು ಪುರಸಭೆ.
  19. ಚಂದ್ರಪ್ಪ ಸಿ. ಹೊಳೆಕಾರ್, ಯುಟಿಪಿ, ಅಧಿಕಾರಿ, ರಾಣಿಬೆನ್ನೂರು.
  20. ಜನಾರ್ಧನ್, ನಿವೃತ್ತ, ರಿಜಿಸ್ಟರ್ ಭೂ ಮೌಲ್ಯಮಾಪಕರು, ಬೆಂಗಳೂರು.

ಪಿಡಬ್ಲ್ಯುಡಿ ಅಧಿಕಾರಿ ಮನೆಯ ಬಾತ್ ರೂಮಲ್ಲಿ ಕಂತೆ ಕಂತೆ ಹಣ :

ಬಿ.ವೈ.ಪವಾರ್ ಮನೆಯ ಶೌಚಾಲಯದಲ್ಲಿ ಪತ್ತೆಯಾದ ನಗದು ಹಣ

ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರನಾಗಿರುವ ಭೀಮರಾವ್ ಯಶವಂತ ಪವಾರ್( ಬಿ.ವೈ ಪವಾರ್) ಮನೆಯ ಬಾತ್ ರೂಮ್ ನಲ್ಲಿ ಲಕ್ಷ ಲಕ್ಷ ರೂಪಾಯಿ ಹಣ ಸಿಕ್ಕಿದೆ.

ಮನೆಯಲ್ಲಿ ಬಾತ್‌ರೂಮ್ ಸ್ನಾನಕ್ಕೆ ಕಟ್ಟಿಸಿದ್ದರೆ, ಈ ಭ್ರಷ್ಟ ಅಧಿಕಾರಿ ಮನೆಯ ಬಾತ್ ರೂಮ್‌ನಲ್ಲಿ 5 ಲಕ್ಷ ರೂ. ಹಣವಿಟ್ಟಿರೋದು ಎಸಿಬಿ ದಾಳಿಯ ವೇಳೆಯಲ್ಲಿ ಪತ್ತೆಯಾಗಿದೆ.

ಜೂನ್ 30ಕ್ಕೆ ಸೇವಾ ನಿವೃತ್ತಿ ಹೊಂದಲಿದ್ದ ಬಿವೈ ಪವಾರ್
ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಅಧಿಕಾರಿಯಾಗಿದ್ದರು. ಜೂನ್ 30ರಂದು ನಿವೃತ್ತಿ ಅಂಚಿನಲ್ಲಿದ್ದರು. ಆದರೆ ಅಕ್ರಮ ಸಂಪತ್ತನ್ನು ಗಳಿಸಿರುವ ಆರೋಪದ ಮೇಲೆ ಅವರ ಮನೆ ಮೇಲೆ ಎಸಿಬಿ ದಾಳಿಯಾಗಿದೆ.

ಎಜಿಒ ಅಧಿಕಾರಿ ಮನೆಯಲ್ಲಿ 39 ಲಕ್ಷ ರೂ. ನಗದು ಪತ್ತೆ

ಎಜಿಒ ಮಧುಸೂದನ್ ಮನೆಯಲ್ಲಿ ಪತ್ತೆಯಾದ ಚಿನ್ನಾಭರಣ
ನಗದು ಹಣ

ಬೆಂಗಳೂರಿನಲ್ಲಿ ಸಹಾಯಕ ನೋಂದಣಿ ಮಹಾ ಪರಿವೀಕ್ಷ (AGO)ರಾಗಿ ಕಾರ್ಯನಿರ್ವಹಿಸುತ್ತಿರುವ ಮಧುಸೂದನ್ ಅವರ ರಾಜಾಜಿನಗರ ಹಾಗೂ ಬಸವೇಶ್ವರ ಮನೆಗಳಲ್ಲಿ ಪರಿಶೀಲನೆ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಮಧುಸೂದನ್ ಅವರ ಬಳಿ 39 ಲಕ್ಷ ರೂ. ನಗದು, 2.3 ಕೆಜಿ ಚಿನ್ನಾಭರಣ ಹಾಗೂ 4.9 ಕೆ.ಜಿ ಬೆಳ್ಳಿಯ ಆಭರಣಗಳು ಪತ್ತೆಯಾಗಿದೆ. ಇದಲ್ಲದೆ ಎಸಿಬಿ ಅಧಿಕಾರಿಗಳು ಇತರೆ ಆಸ್ತಿಪಾಸ್ತಿಗಳ ಕುರಿತ ದಾಖಲೆಗಳಿರುವ ಬಗ್ಗೆ ಪರಿಶೀಲನೆ‌ ನಡೆಸುತ್ತಿದ್ದಾರೆ.

ಚಿತ್ರದಲ್ಲಿರುವುದು ಎಜಿಒ ಮಧುಸೂದನ್ ( ನೇರಳೆ ಬಣ್ಣದ ಟೀಶರ್ಟ್ ತೊಟ್ಟಿರುವ ವ್ಯಕ್ತಿ)

ಎಸಿಬಿ ಅಧಿಕಾರಿಗಳು ಈ 21 ಅಧಿಕಾರಿಗಳಿಗೆ ಸೇರಿದ 80 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಎಸಿಬಿ ದಾಳಿ ಮುಗಿದ ಬಳಿಕವಷ್ಟೇ ಯಾವ ಅಧಿಕಾರಿ ಎಷ್ಟು ಅಕ್ರಮ ಆಸ್ತಿಯನ್ನು ಸಂಪಾದಿಸಿದ್ದಾರೆ ಎಂಬುದು ಸಂಪೂರ್ಣವಾಗಿ ತಿಳಿದುಬರಲಿದೆ.

WhatsApp Join our WhatsApp Channel
Previous Post

Opportunities In Telecom For Agniveers | ಭವಿಷ್ಯದಲ್ಲಿ ಮೂರು ಸೇನೆಗಳ ಅಗ್ನಿವೀರರ ಸೇವೆ ಬಳಸಿಕೊಳ್ಳಲು ದೂರಸಂಪರ್ಕ ಸಚಿವಾಲಯ ಮಹತ್ವದ ಸಭೆ

Next Post

Kota Dr.Shivarama Karanth Theme Park | ಕೋಟಾದ ಡಾ.ಶಿವರಾಮ ಕಾರಂತರ ಥೀಮ್ ಪಾರ್ಕ್ ಮೇಲ್ದರ್ಜೆಗೆ

Next Post

Kota Dr.Shivarama Karanth Theme Park | ಕೋಟಾದ ಡಾ.ಶಿವರಾಮ ಕಾರಂತರ ಥೀಮ್ ಪಾರ್ಕ್ ಮೇಲ್ದರ್ಜೆಗೆ

Save Soil | ಸದ್ಗುರುಗಳ ಮಣ್ಣು ಉಳಿಸಿ ಅಭಿಯಾನ ಬೈಕ್ ಯಾತ್ರೆ ಬೆಂಗಳೂರಿಗೆ ; ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group