Friday, June 13, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

  • Bengaluru Focus
    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

  • Bengaluru Focus
    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Bharath Gaurav Scheme | ಕಾಶಿಯಾತ್ರೆ ಕೈಗೊಳ್ಳುವ ಕರ್ನಾಟಕದ ಯಾತ್ರಾರ್ಥಿಗಳಿಗೆ ಖುಷಿ ಸುದ್ದಿ : 40 ದಿನದಲ್ಲಿ ಸಿದ್ದವಾಗುತ್ತಿದೆ ಹಲವು ವೈಶಿಷ್ಟ್ಯತೆಯ ರೈಲ್ವೆ ಕೋಚ್

ಭಾರತ್ ಗೌರವ್ ರೈಲು ಪರಿಕಲ್ಪನೆ ಹಿನ್ನಲೆಯಲ್ಲಿ ರಾಜ್ಯದ ಯೋಜನೆ ಜಾರಿ | ಬೆಂಗಳೂರಿನಿಂದ 14 ಕೋಚ್ ಗಳ ರೈಲು ವಾರಣಾಸಿಗೆ | ಪ್ರತಿವರ್ಷ 30 ಸಾವಿರ ಯಾತಾರ್ಥಿಗಳಿಗೆ ಅನುಕೂಲ | 15 ಸಾವಿರ ರೂ. ಯಾತ್ರಾ ಶುಲ್ಕದಲ್ಲಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಸಬ್ಸೀಡಿ

by Bengaluru Wire Desk
July 11, 2022
in News Wire, Public interest
Reading Time: 1 min read
0
ಭಾರತ್ ಗೌರವ್ ರೈಲಿನ ಸಾಂದರ್ಭಿಕ ಚಿತ್ರ

ಭಾರತ್ ಗೌರವ್ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.11 www.bengaluruwire.com : ಕಾಶಿಯಾತ್ರೆ ಕೈಗೊಳ್ಳುವ ಪ್ರಯಾಣಿಕರಿಗಾಗಿ ಪ್ರಧಾನಮಂತ್ರಿಗಳ ಭಾರತ್ ಗೌರವ್ ರೈಲು ಪರಿಕಲ್ಪನೆ ಹಿನ್ನಲೆಯಲ್ಲಿ, ರಾಜ್ಯದಲ್ಲಿಯೂ ಚಾಲನೆ ನೀಡಲಾಗಿದ್ದು, ಸೋಮವಾರ, ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ನಗರದ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಲ್ಲಿನ ಭಾರತ್ ಗೌರವ್ ರೈಲಿನ ಮೊದಲ ರೇಕ್ ಅನ್ನು ಪರಿಶೀಲಿಸಿದರು.

ನೈಋತ್ಯ ರೈಲ್ವೆಯ ವಾಣಿಜ್ಯ, ಪ್ರಯಾಣಿಕರ ಸೌಕರ್ಯಗಳು ಹಾಗು ಕ್ಯಾಟರಿಂಗ್ ಮುಖ್ಯ ವ್ಯವಸ್ಥಾಪಕ ಡಾ.ಅನುಪ್ ದಯಾನಂದ ಸಾಧು,  ಮುಖ್ಯ ರೋಲಿಂಗ್ ಸ್ಟಾಕ್ ಎಂಜಿನಿಯರ್ ಆರ್.ವಿ.ಎನ್. ಶರ್ಮಾ ಜೊತೆ ರೈಲಿಗೆ ಬೇಕಾದ ಅಗತ್ಯ ಮಾರ್ಪಾಡುಗಳು ಮತ್ತು ಇತರ ಅವಶ್ಯಕತೆಗಳ ಬಗ್ಗೆ ಚರ್ಚಿಸಿದರು.

ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ನಲ್ಲಿ ಭಾರತ್ ಗೌರವ್ ಯೋಜನೆಗೆ ಮೀಸಲಾದ ರೈಲನ್ನು ಪರಿಶೀಲಿಸುತ್ತಿರುವುದು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಪ್ರಧಾನಮಂತ್ರಿಗಳ ಭಾರತ್ ಗೌರವ್ ರೈಲು ಉತ್ತಮ ಪರಿಕಲ್ಪನೆಯಾಗಿದೆ. ಜೀವನದಲ್ಲಿ ಒಮ್ಮೆಯಾದರು ಕಾಶಿಯಾತ್ರೆ ಕೈಗೊಳ್ಳಬೇಕೆಂಬುದು ಜನರ ಆಸೆ ಆಗುತ್ತದೆ. ಇದನ್ನು ಪೂರೈಸಬೇಕೆನ್ನುವ ಜನರ ಆಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂಪೂರ್ಣ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.

ಭಾರತ್ ಗೌರವ್ ರೈಲಿನ ವೈಶಿಷ್ಟ್ಯವೇನು ?

ಈ ಯೋಜನೆಗಾಗಿ ರಾಜ್ಯ ಸರ್ಕಾರವು 15 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ. ಭಾರತ್ ಗೌರವ್ ರೈಲು ಬೆಂಗಳೂರಿನಿಂದ ವಾರಣಾಸಿಗೆ ಅಯೋಧ್ಯೆ ಮತ್ತು ಪ್ರಯಾಗರಾಜ್‌ನಲ್ಲಿ ನಿಲುಗಡೆಯೊಂದಿಗೆ ಚಲಿಸುತ್ತದೆ. ಕೇವಲ 7 ದಿನಗಳಲ್ಲಿ 4,161 ಕಿಮೀಗಳನ್ನು ಕ್ರಮಿಸುತ್ತದೆ. ರೈಲು ಒಟ್ಟು 14 ಕೋಚ್‌ಗಳಿಂದ ಕೂಡಿದೆ. ಎಸಿ-3 ಟೈರ್ 11 ಕೋಚ್‌ಗಳು ಇದರಲ್ಲಿ ಇರಲಿದೆ. ರೈಲಿನಲ್ಲಿರುವ ಯಾತ್ರಾರ್ಥಿಗಳಿಗೆ ಪ್ರಯಾಣದ ಸಮಯದಲ್ಲಿ ಭಜನೆ ಮಾಡಲು ಅನುಕೂಲವಾಗುವಂತೆ ಒಂದು ಕೋಚ್ ಅನ್ನು ದೇವಾಲಯವಾಗಿ ಪರಿವರ್ತಿಸಲಾಗುತ್ತದೆ ಎಂದು ರೈಲಿನ ವೈಶಿಷ್ಟ್ಯತೆಗಳ ಬಗ್ಗೆ ಸಚಿವರು ವಿವರಿಸಿದರು

ಕಾಶಿಯಾತ್ರೆ ಶುಲ್ಕ 15 ಸಾವಿರ ರೂ. :

ಪ್ರವಾಸದ ಒಟ್ಟು ಶುಲ್ಕ 15,000 ರೂ. ಆಗಲಿದೆ. ಅದರಲ್ಲಿ 5,000 ರೂ. ಸಬ್ಸಿಡಿಯನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ವ್ಯಕ್ತಿಗಳಿಗೆ ನೀಡಲಾಗುತ್ತದೆ. ರೈಲಿನ ಎಲ್ಲಾ 11 ಬೋಗಿಗಳಲ್ಲಿ ಕರ್ನಾಟಕದ ದೇವಾಲಯಗಳ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಪ್ರತಿ ವರ್ಷ 30,000 ಜನರಿಗೆ ಈ ಪ್ರಯೋಜನವನ್ನು ನೀಡಲು ಸರ್ಕಾರ ಯೋಜಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

40- 45 ದಿನಗಳಲ್ಲಿ ಮೈಸೂರು ಕಾರ್ಯಾಗಾರದಲ್ಲಿ ರೈಲು ರೇಕ್ ಸಿದ್ಧ :

ಭಾರತ್ ಗೌರವ್ ಕಾಶಿಯಾತ್ರೆ ಕೈಗೊಳ್ಳುವ ರೈಲಿನ ಮಾದರಿಯ ಬಗ್ಗೆ ರೈಲಿನೊಳಗೆ ಕೂತು ಚರ್ಚಿಸುತ್ತಿರುವ ಸಚಿವೆ ಶಶಿಕಲಾ ಜೊಲ್ಲೆ, ಮುಜರಾಯಿ ಆಯುಕ್ತರಾದ ರೋಹಿಣಿ ಸಿಂಧೂರಿ ಮತ್ತು ರೈಲ್ವೆ ಅಧಿಕಾರಿಗಳು

40 ರಿಂದ 45 ದಿನಗಳಲ್ಲಿ ಮೈಸೂರು ಕಾರ್ಯಾಗಾರದಲ್ಲಿ ರೇಕ್ ಕೂಲಂಕಷವಾಗಿ ಪರಿಶೀಲಿಸಿ ಸಿದ್ಧಗೊಳಿಸಲಾಗುವುದು. ಭಾರತ್ ಗೌರವ್ ರೈಲನ್ನು ಬಳಕೆಯ ಹಕ್ಕಿನೊಂದಿಗೆ ಮುಜರಾಯಿ ಇಲಾಖೆಗೆ ಹಸ್ತಾಂತರಿಸಲಾಗುವುದು. ಇದರಿಂದ ರೈಲ್ವೆಗೆ ವಾರ್ಷಿಕ 20 ಕೋಟಿ ರೂ. ಆದಾಯ ಬರಲಿದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮವು ಯಾತ್ರೆ ಕೈಗೊಳ್ಳುವ ಪ್ರಯಾಣಿಕರಿಗೆ ಅಗತ್ಯವಿರುವ ಆಹಾರ, ಅಡುಗೆ ಮತ್ತು ಇತರ ಮೂಲಭೂತ ಅವಶ್ಯಕತೆಗಳಂತಹ ಎಲ್ಲಾ ಬ್ಯಾಕ್ ಎಂಡ್ ವ್ಯವಸ್ಥೆಗಳನ್ನು ಮಾಡುತ್ತದೆ ಎಂದು ಡಾ.ಅನುಪ್ ದಯಾನಂದ್ ಸಾಧು ಅವರು ಮಾಹಿತಿ ನೀಡಿದರು.

               ಭಾರತ್ ಗೌರವ್ ರೈಲುಗಳು ಥೀಮ್ ಆಧಾರಿತ ಸರ್ಕ್ಯೂಟ್ ರೈಲುಗಳಾಗಿವೆ. ಅದು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಭವ್ಯವಾದ ಐತಿಹಾಸಿಕ ಸ್ಥಳವನ್ನು ಭಾರತ ಮತ್ತು ಪ್ರಪಂಚದ ಜನರಿಗೆ ಪ್ರದರ್ಶಿಸುತ್ತದೆ. ಕೇಂದ್ರ ಸರ್ಕಾರದ 2022-23ನೇ ಸಾಲಿನ ಬಜೆಟ್ ನಲ್ಲಿ ಭಾರತ್ ಗೌರವ್ ಯೋಜನೆ ಜಾರಿಗೆ ಬಂದಿದ್ದು, ಪ್ರತಿ ರಾಜ್ಯವು ತಮ್ಮದೇ ಪರಿಕಲ್ಪನೆ ಆಧಾರಿತ ಪ್ರವಾಸ ಮತ್ತು ಯಾತ್ರೆಗಳನ್ನು ಆಯೋಜಿಸುತ್ತಿವೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BBMP Ward Delimitation | ಬಿಬಿಎಂಪಿ 243 ವಾರ್ಡ್ ಪುನರ್ವಿಂಗಡಣೆ ಕರಡಿಗೆ 2500 ರಷ್ಟು ಭರಪೂರ ಆಕ್ಷೇಪಣೆ…!

Next Post

NASA Webb Telescope | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ಬ್ರಹ್ಮಾಂಡದ ಮೊದಲ ನಿಖರ ಚಿತ್ರ ಅನಾವರಣ

Next Post

NASA Webb Telescope | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ಬ್ರಹ್ಮಾಂಡದ ಮೊದಲ ನಿಖರ ಚಿತ್ರ ಅನಾವರಣ

NASA Webb Telescope First Images | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ವಿಶ್ವದ ಅತ್ಯಪರೂಪದ ಚಿತ್ರಗಳನ್ನು ನೋಡಿ...!

Please login to join discussion

Like Us on Facebook

Follow Us on Twitter

Recent News

ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

June 13, 2025
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

June 13, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

June 13, 2025
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

June 13, 2025

ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

June 13, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d