Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Bharath Gaurav Scheme | ಕಾಶಿಯಾತ್ರೆ ಕೈಗೊಳ್ಳುವ ಕರ್ನಾಟಕದ ಯಾತ್ರಾರ್ಥಿಗಳಿಗೆ ಖುಷಿ ಸುದ್ದಿ : 40 ದಿನದಲ್ಲಿ ಸಿದ್ದವಾಗುತ್ತಿದೆ ಹಲವು ವೈಶಿಷ್ಟ್ಯತೆಯ ರೈಲ್ವೆ ಕೋಚ್

ಭಾರತ್ ಗೌರವ್ ರೈಲು ಪರಿಕಲ್ಪನೆ ಹಿನ್ನಲೆಯಲ್ಲಿ ರಾಜ್ಯದ ಯೋಜನೆ ಜಾರಿ | ಬೆಂಗಳೂರಿನಿಂದ 14 ಕೋಚ್ ಗಳ ರೈಲು ವಾರಣಾಸಿಗೆ | ಪ್ರತಿವರ್ಷ 30 ಸಾವಿರ ಯಾತಾರ್ಥಿಗಳಿಗೆ ಅನುಕೂಲ | 15 ಸಾವಿರ ರೂ. ಯಾತ್ರಾ ಶುಲ್ಕದಲ್ಲಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಸಬ್ಸೀಡಿ

by Bengaluru Wire Desk
July 11, 2022
in News Wire, Public interest
Reading Time: 1 min read
0
ಭಾರತ್ ಗೌರವ್ ರೈಲಿನ ಸಾಂದರ್ಭಿಕ ಚಿತ್ರ

ಭಾರತ್ ಗೌರವ್ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.11 www.bengaluruwire.com : ಕಾಶಿಯಾತ್ರೆ ಕೈಗೊಳ್ಳುವ ಪ್ರಯಾಣಿಕರಿಗಾಗಿ ಪ್ರಧಾನಮಂತ್ರಿಗಳ ಭಾರತ್ ಗೌರವ್ ರೈಲು ಪರಿಕಲ್ಪನೆ ಹಿನ್ನಲೆಯಲ್ಲಿ, ರಾಜ್ಯದಲ್ಲಿಯೂ ಚಾಲನೆ ನೀಡಲಾಗಿದ್ದು, ಸೋಮವಾರ, ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ನಗರದ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಲ್ಲಿನ ಭಾರತ್ ಗೌರವ್ ರೈಲಿನ ಮೊದಲ ರೇಕ್ ಅನ್ನು ಪರಿಶೀಲಿಸಿದರು.

ನೈಋತ್ಯ ರೈಲ್ವೆಯ ವಾಣಿಜ್ಯ, ಪ್ರಯಾಣಿಕರ ಸೌಕರ್ಯಗಳು ಹಾಗು ಕ್ಯಾಟರಿಂಗ್ ಮುಖ್ಯ ವ್ಯವಸ್ಥಾಪಕ ಡಾ.ಅನುಪ್ ದಯಾನಂದ ಸಾಧು,  ಮುಖ್ಯ ರೋಲಿಂಗ್ ಸ್ಟಾಕ್ ಎಂಜಿನಿಯರ್ ಆರ್.ವಿ.ಎನ್. ಶರ್ಮಾ ಜೊತೆ ರೈಲಿಗೆ ಬೇಕಾದ ಅಗತ್ಯ ಮಾರ್ಪಾಡುಗಳು ಮತ್ತು ಇತರ ಅವಶ್ಯಕತೆಗಳ ಬಗ್ಗೆ ಚರ್ಚಿಸಿದರು.

ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ನಲ್ಲಿ ಭಾರತ್ ಗೌರವ್ ಯೋಜನೆಗೆ ಮೀಸಲಾದ ರೈಲನ್ನು ಪರಿಶೀಲಿಸುತ್ತಿರುವುದು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಪ್ರಧಾನಮಂತ್ರಿಗಳ ಭಾರತ್ ಗೌರವ್ ರೈಲು ಉತ್ತಮ ಪರಿಕಲ್ಪನೆಯಾಗಿದೆ. ಜೀವನದಲ್ಲಿ ಒಮ್ಮೆಯಾದರು ಕಾಶಿಯಾತ್ರೆ ಕೈಗೊಳ್ಳಬೇಕೆಂಬುದು ಜನರ ಆಸೆ ಆಗುತ್ತದೆ. ಇದನ್ನು ಪೂರೈಸಬೇಕೆನ್ನುವ ಜನರ ಆಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂಪೂರ್ಣ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.

ಭಾರತ್ ಗೌರವ್ ರೈಲಿನ ವೈಶಿಷ್ಟ್ಯವೇನು ?

ಈ ಯೋಜನೆಗಾಗಿ ರಾಜ್ಯ ಸರ್ಕಾರವು 15 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ. ಭಾರತ್ ಗೌರವ್ ರೈಲು ಬೆಂಗಳೂರಿನಿಂದ ವಾರಣಾಸಿಗೆ ಅಯೋಧ್ಯೆ ಮತ್ತು ಪ್ರಯಾಗರಾಜ್‌ನಲ್ಲಿ ನಿಲುಗಡೆಯೊಂದಿಗೆ ಚಲಿಸುತ್ತದೆ. ಕೇವಲ 7 ದಿನಗಳಲ್ಲಿ 4,161 ಕಿಮೀಗಳನ್ನು ಕ್ರಮಿಸುತ್ತದೆ. ರೈಲು ಒಟ್ಟು 14 ಕೋಚ್‌ಗಳಿಂದ ಕೂಡಿದೆ. ಎಸಿ-3 ಟೈರ್ 11 ಕೋಚ್‌ಗಳು ಇದರಲ್ಲಿ ಇರಲಿದೆ. ರೈಲಿನಲ್ಲಿರುವ ಯಾತ್ರಾರ್ಥಿಗಳಿಗೆ ಪ್ರಯಾಣದ ಸಮಯದಲ್ಲಿ ಭಜನೆ ಮಾಡಲು ಅನುಕೂಲವಾಗುವಂತೆ ಒಂದು ಕೋಚ್ ಅನ್ನು ದೇವಾಲಯವಾಗಿ ಪರಿವರ್ತಿಸಲಾಗುತ್ತದೆ ಎಂದು ರೈಲಿನ ವೈಶಿಷ್ಟ್ಯತೆಗಳ ಬಗ್ಗೆ ಸಚಿವರು ವಿವರಿಸಿದರು

ಕಾಶಿಯಾತ್ರೆ ಶುಲ್ಕ 15 ಸಾವಿರ ರೂ. :

ಪ್ರವಾಸದ ಒಟ್ಟು ಶುಲ್ಕ 15,000 ರೂ. ಆಗಲಿದೆ. ಅದರಲ್ಲಿ 5,000 ರೂ. ಸಬ್ಸಿಡಿಯನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ವ್ಯಕ್ತಿಗಳಿಗೆ ನೀಡಲಾಗುತ್ತದೆ. ರೈಲಿನ ಎಲ್ಲಾ 11 ಬೋಗಿಗಳಲ್ಲಿ ಕರ್ನಾಟಕದ ದೇವಾಲಯಗಳ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಪ್ರತಿ ವರ್ಷ 30,000 ಜನರಿಗೆ ಈ ಪ್ರಯೋಜನವನ್ನು ನೀಡಲು ಸರ್ಕಾರ ಯೋಜಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

40- 45 ದಿನಗಳಲ್ಲಿ ಮೈಸೂರು ಕಾರ್ಯಾಗಾರದಲ್ಲಿ ರೈಲು ರೇಕ್ ಸಿದ್ಧ :

ಭಾರತ್ ಗೌರವ್ ಕಾಶಿಯಾತ್ರೆ ಕೈಗೊಳ್ಳುವ ರೈಲಿನ ಮಾದರಿಯ ಬಗ್ಗೆ ರೈಲಿನೊಳಗೆ ಕೂತು ಚರ್ಚಿಸುತ್ತಿರುವ ಸಚಿವೆ ಶಶಿಕಲಾ ಜೊಲ್ಲೆ, ಮುಜರಾಯಿ ಆಯುಕ್ತರಾದ ರೋಹಿಣಿ ಸಿಂಧೂರಿ ಮತ್ತು ರೈಲ್ವೆ ಅಧಿಕಾರಿಗಳು

40 ರಿಂದ 45 ದಿನಗಳಲ್ಲಿ ಮೈಸೂರು ಕಾರ್ಯಾಗಾರದಲ್ಲಿ ರೇಕ್ ಕೂಲಂಕಷವಾಗಿ ಪರಿಶೀಲಿಸಿ ಸಿದ್ಧಗೊಳಿಸಲಾಗುವುದು. ಭಾರತ್ ಗೌರವ್ ರೈಲನ್ನು ಬಳಕೆಯ ಹಕ್ಕಿನೊಂದಿಗೆ ಮುಜರಾಯಿ ಇಲಾಖೆಗೆ ಹಸ್ತಾಂತರಿಸಲಾಗುವುದು. ಇದರಿಂದ ರೈಲ್ವೆಗೆ ವಾರ್ಷಿಕ 20 ಕೋಟಿ ರೂ. ಆದಾಯ ಬರಲಿದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮವು ಯಾತ್ರೆ ಕೈಗೊಳ್ಳುವ ಪ್ರಯಾಣಿಕರಿಗೆ ಅಗತ್ಯವಿರುವ ಆಹಾರ, ಅಡುಗೆ ಮತ್ತು ಇತರ ಮೂಲಭೂತ ಅವಶ್ಯಕತೆಗಳಂತಹ ಎಲ್ಲಾ ಬ್ಯಾಕ್ ಎಂಡ್ ವ್ಯವಸ್ಥೆಗಳನ್ನು ಮಾಡುತ್ತದೆ ಎಂದು ಡಾ.ಅನುಪ್ ದಯಾನಂದ್ ಸಾಧು ಅವರು ಮಾಹಿತಿ ನೀಡಿದರು.

               ಭಾರತ್ ಗೌರವ್ ರೈಲುಗಳು ಥೀಮ್ ಆಧಾರಿತ ಸರ್ಕ್ಯೂಟ್ ರೈಲುಗಳಾಗಿವೆ. ಅದು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಭವ್ಯವಾದ ಐತಿಹಾಸಿಕ ಸ್ಥಳವನ್ನು ಭಾರತ ಮತ್ತು ಪ್ರಪಂಚದ ಜನರಿಗೆ ಪ್ರದರ್ಶಿಸುತ್ತದೆ. ಕೇಂದ್ರ ಸರ್ಕಾರದ 2022-23ನೇ ಸಾಲಿನ ಬಜೆಟ್ ನಲ್ಲಿ ಭಾರತ್ ಗೌರವ್ ಯೋಜನೆ ಜಾರಿಗೆ ಬಂದಿದ್ದು, ಪ್ರತಿ ರಾಜ್ಯವು ತಮ್ಮದೇ ಪರಿಕಲ್ಪನೆ ಆಧಾರಿತ ಪ್ರವಾಸ ಮತ್ತು ಯಾತ್ರೆಗಳನ್ನು ಆಯೋಜಿಸುತ್ತಿವೆ.

WhatsApp Join our WhatsApp Channel
Previous Post

BBMP Ward Delimitation | ಬಿಬಿಎಂಪಿ 243 ವಾರ್ಡ್ ಪುನರ್ವಿಂಗಡಣೆ ಕರಡಿಗೆ 2500 ರಷ್ಟು ಭರಪೂರ ಆಕ್ಷೇಪಣೆ…!

Next Post

NASA Webb Telescope | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ಬ್ರಹ್ಮಾಂಡದ ಮೊದಲ ನಿಖರ ಚಿತ್ರ ಅನಾವರಣ

Next Post

NASA Webb Telescope | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ಬ್ರಹ್ಮಾಂಡದ ಮೊದಲ ನಿಖರ ಚಿತ್ರ ಅನಾವರಣ

NASA Webb Telescope First Images | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ವಿಶ್ವದ ಅತ್ಯಪರೂಪದ ಚಿತ್ರಗಳನ್ನು ನೋಡಿ...!

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group