Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Presidential Election-2022 | ರಾಷ್ಟ್ರಪತಿ ಚುನಾವಣೆ-2022 ; ರಾಜ್ಯದಲ್ಲಿ 226 ಜನಪ್ರತಿನಿಧಿಗಳಿಂದ ಮತದಾನ

ತಲಾ ಒಬ್ಬರು ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಂದ ರಾಜ್ಯದಲ್ಲಿ ಮತದಾನ | ಜುಲೈ 21 ರಂದು ನವದೆಹಲಿಯಲ್ಲಿ ಮತ ಎಣಿಕೆ

by Bengaluru Wire Desk
July 18, 2022
in News Wire
Reading Time: 1 min read
0

ಬೆಂಗಳೂರು, ಜು.18 www.bengaluruwire.com : ದೇಶದ ಮುಂದಿನ ರಾಷ್ಟ್ರಪತಿ ಸ್ಥಾನಕ್ಕೆ ಸೋಮವಾರ ನಡೆದ ಚುನಟವಣೆಯಲ್ಲಿ ರಾಜ್ಯದಿಂದ 224 ಶಾಸಕರು, ತಲಾ ಒಬ್ಬರು ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಸೇರಿದಂತೆ 226 ಮಂದಿ ಮತದಾನ ಮಾಡಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಎಂ.ವಿ.ಶ್ರೀನಿವಾಸ ಪ್ರಸಾದ್ ಹಾಗೂ ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಾಸಕರು ಬೆಂಗಳೂರಿನಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ವೀಲ್ ಚೇರ್ ಸಹಾಯದಿಂದ ಬಂದು ತಮ್ಮ ಹಕ್ಕನ್ನು ಚಲಾಯಿಸಿದ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ

ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ ಸಿನ್ಹ ರಾಷ್ಟ್ರಪತಿ ಸ್ಥಾನಕ್ಕಾಗಿ ಸ್ಪರ್ಧೆಯಲ್ಲಿದ್ದಾರೆ.

ಮತಪೆಟ್ಟಿಗೆಗೆ ಸೀಲ್ ಮಾಡುತ್ತಿರುವುದು

ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ನಡೆದ ಮತದಾನದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಮೊದಲಿಗೆ ಮತದಾನ ಮಾಡಿದರು. ವಿಧಾನಸಭೆ ಕಾರ್ಯದರ್ಶಿ ಹಾಗೂ ರಾಷ್ಟ್ರಪತಿ ಚುನಾವಣೆ ಸಹಾಯಕ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಯಿತು.

ಸಹಾಯಕ ಚುನಾವಣಾಧಿಕಾರಿ ವಿಶಾಲಾಕ್ಷಿ ಮತಪೆಟ್ಟಿಗೆಯ ಸೀಲ್ ಮಾಡಿದ ಬೀಗದ ಮೇಲೆ ಸಹಿ ಹಾಕುತ್ತಿರುವುದು

ರಾಷ್ಟ್ರಪತಿ ಚುನಾವಣೆ -2022 ರ ಇಂದಿನ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ಮುಕ್ತಾಯವಾಯಿತು. ರಾತ್ರಿ 9.20 ರ ವಿಮಾನದಲ್ಲಿ ಮತಪಟ್ಟಿಗೆ ಬೆಂಗಳೂರಿನಿಂದ ನವದೆಹಲಿಗೆ ತಲುಪಲಿದೆ. ಜುಲೈ 21 ರಂದು ನವದೆಹಲಿಯಲ್ಲಿ ಮತ ಎಣಿಕೆ ನಡೆಯಲಿದೆ.

ದೇಶಾದ್ಯಂತ ರಾಷ್ಟ್ರಪತಿ ಚುನಾವಣೆಗೆ 776 ಸಂಸದರು (ಮತದಾನದ ಮೌಲ್ಯ 5,43,200 ಮತಗಳು) ಹಾಗೂ 4033 ಶಾಸಕರು (ಮತದಾನದ ಮೌಲ್ಯ 5,43,231 ಮತಗಳು) ಮತದಾನ ಹಕ್ಕನ್ನು ಹೊಂದಿದ್ದಾರೆ. ಒಟ್ಟಾರೆ 4,809 ಜನಪ್ರತಿನಿಧಿಗಳು ಚಲಾಯಿಸುವ ಹಕ್ಕುಗಳು 10,86,431 ಮತಗಳಿಗೆ ಸಮನಾಗಿರುತ್ತದೆ.

WhatsApp Join our WhatsApp Channel
Previous Post

Bomb Scare at Bengaluru School | ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ : ಆತಂಕಗೊಂಡ ಪೋಷಕರು, ಶಾಲಾ ಮಕ್ಕಳ ಬೇರೆಡೆ ಸ್ಥಳಾಂತರ

Next Post

KMF GST Curd | ಜಿಎಸ್ ಟಿ ತೆರಿಗೆಯಿಂದ ಹೆಚ್ಚಳವಾಗಿದ್ದ ಮೊಸರು, ತುಪ್ಪ, ಲಸ್ಸಿ ದರ ಪರಿಷ್ಕರಣೆ ಮಾಡಿದ ಕೆಎಂಎಫ್

Next Post
ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

KMF GST Curd | ಜಿಎಸ್ ಟಿ ತೆರಿಗೆಯಿಂದ ಹೆಚ್ಚಳವಾಗಿದ್ದ ಮೊಸರು, ತುಪ್ಪ, ಲಸ್ಸಿ ದರ ಪರಿಷ್ಕರಣೆ ಮಾಡಿದ ಕೆಎಂಎಫ್

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಸರಾ ಹಬ್ಬ-2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಯಿತು.

Mysuru Dasara-2022 | ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಿಸಲು ರಾಜ್ಯ ಸರ್ಕಾರದಿಂದ ತೀರ್ಮಾನ

Please login to join discussion

Like Us on Facebook

Follow Us on Twitter

Recent News

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group