Sunday, May 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

HAL HAEA Election 2022 | ಸಹದ್ಯೋಗಿಗಳಿಗೆ ಬಿಎಂಟಿಸಿ ಬಸ್ ಸೇವೆ ಒದಗಿಸುವಲ್ಲಿ ಯಶಸ್ವಿಯಾಗಿದ್ದ ಎಚ್ಎಎಲ್ ನೌಕರ : ಅದೇ ಬಸ್ ಗುರ್ತಿನ ಚಿಹ್ನೆಯಿಂದ ಕಾರ್ಮಿಕ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು

by Bengaluru Wire Desk
July 19, 2022
in Bengaluru Focus
Reading Time: 1 min read
0
ಎಚ್ಎಎಲ್ ನೌಕರರ ಸಂಘದ ಚುನಾವಣೆಯಲ್ಲಿ ಸಹ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಹೆಚ್ಚು ಅಂತರದಿಂದ ಗೆಲವು ಸಾಧಿಸಿದ ಎಂ.ಎನ್.ಅಶೋಕ್ (ಎಡದಿಂದ ಮೂರನೆಯರು) ಚಿತ್ರದಲ್ಲಿದ್ದಾರೆ.

ಎಚ್ಎಎಲ್ ನೌಕರರ ಸಂಘದ ಚುನಾವಣೆಯಲ್ಲಿ ಸಹ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಹೆಚ್ಚು ಅಂತರದಿಂದ ಗೆಲವು ಸಾಧಿಸಿದ ಎಂ.ಎನ್.ಅಶೋಕ್ (ಎಡದಿಂದ ಮೂರನೆಯರು) ಚಿತ್ರದಲ್ಲಿದ್ದಾರೆ.

ಬೆಂಗಳೂರು, ಜು.19 www.bengaluruwire.com : ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಸಹದ್ಯೋಗಿಗಳಿಗಾಗಿ ಏಕಾಂಗಿಯಾಗಿ ಹೋರಾಟ ನಡೆಸಿ ಬಿಎಂಟಿಸಿಯಿಂದ 10 ಬಸ್ ಸೇವೆ ಒದಗಿಸುವಲ್ಲಿ ಯಶಸ್ವಿಯಾಗಿದ್ದ ಹಿಂದೂಸ್ಥಾನ್ ಏರೋನಾಟಿಕಲ್ ಲಿಮಿಟೆಡ್ (HAL) ಸಂಸ್ಥೆಯ ನೌಕರರಾದ ಅಶೋಕ್ ಇದೀಗ ನೌಕರರ ಒತ್ತಾಸೆ ಮೇಲೆ ಅದೇ ಬಸ್ ಚಿಹ್ನೆ ಬಳಸಿ ಸಂಸ್ಥೆಯ ಕಾರ್ಮಿಕ ಸಂಘಟನೆಯ ಚುನಾವಣೆಯಲ್ಲಿ ನಿಂತು ಭರ್ಜರಿ ಗೆಲವು ಸಾಧಿಸಿದ್ದಾರೆ.

ಬಸ್ ಚಿಹ್ನೆಯ ಮೂಲಕ ಚುನಾವಣೆಗೆ ಸ್ಪರ್ಧಿಸಿದ್ದ ಎಂ.ಎನ್.ಅಶೋಕ್

ಎಚ್ಎಎಲ್ ಕಾರ್ಮಿಕ ಸಂಘ (HAEA)ದಲ್ಲಿ 2022 ರಿಂದ 2025ರ ಇಸವಿ ವರೆಗಿನ ಅವಧಿಗಾಗಿ ಜು.16ರಂದು ನಡೆದ ಚುನಾವಣೆಯಲ್ಲಿ ಬಸ್ ಗುರ್ತಿನ ಚಿಹ್ನೆ ಬಳಸಿ ಎಚ್ ಇಎಇ ಸಂಘದ ಸಹ ಕಾರ್ಯದರ್ಶಿ ಸ್ಥಾನಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಹುದ್ದೆಗಾಗಿ ಒಟ್ಟಾರೆ ಚಲಾವಣೆಯಾದ 7,927 ಮತಗಳ ಪೈಕಿ ಅಶೋಕ್ ಒಟ್ಟು 4,410 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಅರವಿಂದ್ ವಿರುದ್ಧ 2,291 ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ.

ಎಚ್ಎಎಲ್ ನ ತನ್ನ ಸಹದ್ಯೋಗಿಗಳಿಗಾಗಿ ಬಿಎಂಟಿಸಿ ಜೊತೆ ಮಾತುಕತೆ ನಡೆಸಿ, ನೌಕರರು ಕಾರ್ಖಾನೆಗೆ ಬಂದು ಹೋಗುವ ಮಾರ್ಗದ ಬಗ್ಗೆ ಸುಧೀರ್ಘವಾಗಿ ಎರಡು ವರ್ಷ ಅಧ್ಯಯನ ಕೈಗೊಂಡು ತಮ್ಮ ಪ್ರಾಜೆಕ್ಟ್ ಪುಷ್ಪಕ ವಿಮಾನ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯಗತ ಮಾಡುವಲ್ಲಿ ಅಶೋಕ್ ಯಶಸ್ವಿಯಾಗಿದ್ದರು. ಇವರ ಒಂಟಿ ಹೋರಾಟದಿಂದ ಇಂದು ಎಚ್ಎಎಲ್ ನಲ್ಲಿ 10 ಬಿಎಂಟಿಸಿ ಬಸ್ ಓಡಾಡುತ್ತಿದ್ದು, ಅದರಲ್ಲಿ 400 ನೌಕರರು ಪ್ರಯಾಣಿಸುವಂತಾಗಿದೆ.

ನಾಡು, ನುಡಿ, ಸಾಮಾಜಿಕ ಕಾಳಜಿ ಹೊಂದಿರುವ ಬೆಂಗಳೂರು ವೈರ್, ಅಶೋಕ್ ಅವರ ಯಶೋಗಾಥೆಯ ಬಗ್ಗೆ ಜು.3ರಂದು HAL- BMTC #PushpakaVimana | ಪ್ರಾಜೆಕ್ಟ್ ಪುಷ್ಪಕ ವಿಮಾನ : ಒಂಟಿ ಹೋರಾಟದಿಂದ ಎಚ್ಎಎಲ್ ಗಾಗಿ 10 ಬಿಎಂಟಿಸಿ ಬಸ್ಸುಗಳ ಸೇವೆ ಒದಗಿಸಿದ ಸಾಮಾನ್ಯ ನೌಕರ !! ಎಂಬ ವಿಶೇಷ ವರದಿ ಸವಿಸ್ತಾರವಾಗಿ ಪ್ರಕಟಿಸಿತ್ತು. ಈ ಸುದ್ದಿ ಪ್ರಕಟಗೊಂಡ ಮೇಲೆ ಎಚ್ಎಎಲ್ ನ ಸಾಕಷ್ಟು ನೌಕರರು, ಸಾರ್ವಜನಿಕರು, ಸಂಘಸಂಸ್ಥೆಗಳಿಗೂ ಅಶೋಕ್ ಅವರ ಪ್ರಯತ್ನದ ಬಗ್ಗೆ ತಿಳಿಯುವಂತಾಯಿತು ಎಂದು ಸಂಸ್ಥೆಯ ನೌಕರರೇ ಸ್ವತಃ ಬೆಂಗಳೂರು ವೈರ್ ಬಳಿ ಈ ವಿಷಯ ತಿಳಿಸಿದ್ದರು.

WhatsApp Join our WhatsApp Channel
Previous Post

Mysuru Dasara-2022 | ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಿಸಲು ರಾಜ್ಯ ಸರ್ಕಾರದಿಂದ ತೀರ್ಮಾನ

Next Post

ಮುಖ್ಯಮಂತ್ರಿಗಳಿಂದ ಇಂದು ಕಬಿನಿ ಮತ್ತು ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ

Next Post

ಮುಖ್ಯಮಂತ್ರಿಗಳಿಂದ ಇಂದು ಕಬಿನಿ ಮತ್ತು ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ

ಇಸ್ರೋ ನಿರ್ಮಿತ ಮಾದರಿ ಗಗನಯಾನ ನೌಕೆ ಚಿತ್ರ

ISRO Human Space Flight | ನೀವು ಇಸ್ರೋ ಹಾರಿಬಿಡಲಿರುವ ಮಾನವ ಸಹಿತ ಗಗನನೌಕೆ ನೇರವಾಗಿ ನೋಡಬೇಕಾ? ಇಲ್ಲಿದೆ ಡಿಟೇಲ್ಸ್!!

Please login to join discussion

Like Us on Facebook

Follow Us on Twitter

Recent News

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group