Monday, June 16, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

  • Bengaluru Focus
    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

  • Bengaluru Focus
    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ISRO Human Space Flight | ನೀವು ಇಸ್ರೋ ಹಾರಿಬಿಡಲಿರುವ ಮಾನವ ಸಹಿತ ಗಗನನೌಕೆ ನೇರವಾಗಿ ನೋಡಬೇಕಾ? ಇಲ್ಲಿದೆ ಡಿಟೇಲ್ಸ್!!

ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಜು.22ರಿಂದ ಮೂರು ದಿನಗಳ ಕಾಲ ನಡೆಯುವ ಇಸ್ರೋ- ನೆಹರು ಪ್ಲಾನಿಟೋರಿಯಮ್ ಜಂಟಿ ಸಹಯೋಗದ ಹ್ಯೂಮನ್ ಸ್ಪೇಸ್ ಫ್ಲೈಟ್ ಎಕ್ಸ್-ಪೋ ನಲ್ಲಿ ಭಾಗವಹಿಸಬಹುದು | ಎಕ್ಸ್-ಪೋನಲ್ಲೇನಿದೆ?

by Bengaluru Wire Desk
July 20, 2022
in Bengaluru Focus, Public interest
Reading Time: 2 mins read
0
ಇಸ್ರೋ ನಿರ್ಮಿತ ಮಾದರಿ ಗಗನಯಾನ ನೌಕೆ ಚಿತ್ರ

ಇಸ್ರೋ ನಿರ್ಮಿತ ಮಾದರಿ ಗಗನಯಾನ ನೌಕೆ ಚಿತ್ರ

ಬೆಂಗಳೂರು, ಜು.20 www.bengaluruwire.com : ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO)ಯ ಮಾನವ ಸಹಿತ ಗಗನಯಾನ ಕೇಂದ್ರ (Human Space Flight Center) ನಗರದ ನೆಹರು ತಾರಾಲಯದಲ್ಲಿ ಮಾನವ ಸಹಿತ ಗಗನಯಾನ ವಸ್ತುಪ್ರದರ್ಶನ, ಉಪನ್ಯಾಸ ಹಾಗೂ ಕಾರ್ಯಾಗಾರವನ್ನು ಆಯೋಜಿಸಿದೆ.

ನೆಹರು ತಾರಾಲಯದ ಸಹಯೋಗದಲ್ಲಿ ಜು.22ರಿಂದ ಮೂರು ದಿನಗಳ ಕಾಲ ಹ್ಯೂಮನ್ ಸ್ಪೇಸ್ ಫ್ಲೈಟ್ ಎಕ್ಸ್ ಪೋ (Human Space Flight Expo) ಕಾರ್ಯಕ್ರಮವನ್ನು ಆಯೋಜಿಸಿದೆ. ಇಸ್ರೋದ ಮಹತ್ವದ ಮಾನವ ಸಹಿತ ಗಗನಯಾನ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ನೆರವೇರಬೇಕಿತ್ತು. ಆದರೆ ಕರೋನಾ ಸೋಂಕು ಹಾಗೂ ಮತ್ತಿತರ ಕಾರಣಗಳಿಂದಾಗಿ ಗಗನಯಾನ ಯೋಜನೆ ವಿಳಂಬವಾಗಿದೆ.

ಈ ಎಕ್ಸ್ ಪೋದಲ್ಲಿ ಗಗನಯಾನ ನೌಕೆಯ ಮಾದರಿಯನ್ನು ಪ್ರದರ್ಶನಕ್ಕೆ ಇಡಲಾಗುತ್ತಿದೆ. ಇದು ಕಾರ್ಯಕ್ರಮಕ್ಕೆ ಭೇಟಿ ನೀಡುವವರನ್ನು ಸೂಜಿಗಲ್ಲಿನಂತೆ ಸೆಳೆಯಲಿದೆ. ಉಳಿದಂತೆ ಇಸ್ರೋ ಸಂಶೋಧನೆ ಮತ್ತು ಕಾರ್ಯಚಟುವಿಟಿಕೆ, ಉಪಗ್ರಹ ನಿರ್ಮಾಣ ಕುರಿತಂತೆ ತಿಳಿಸುವ ಮಾದರಿ ಸ್ಯಾಟಲೈಟ್ ಗಳು ಮತ್ತು ಮಾನವಸಹಿತ ಗಗನಯಾನದಲ್ಲಿ ಬಳಕೆಯಾಗುವ ಇಸ್ರೋ ತಂತ್ರಜ್ಞಾನ ಕುರಿತಂತೆ ವಸ್ತು ಪ್ರದರ್ಶನವಿರಲಿದೆ.

ಗುರುವಾರ ಸಂಜೆ 4 ಗಂಟೆಗೆ ಈ ಎಕ್ಸ್ –ಪೋವನ್ನು ರಾಜ್ಯದ ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇಸ್ರೋ ಅಧ್ಯಕ್ಷ ಸೋಮನಾಥ್ ಉಪಸ್ಥಿತರಿರುವರು.

ಗಗನಯಾನ ಕುರಿತಂತೆ ಡೂಮ್ ಶೋ :

ಇದೇ ಮೊದಲ ಬಾರಿಗೆ ಮಾನವ ಸಹಿತ ಗಗನಯಾನ ಕಾರ್ಯಕ್ರಮ ಮತ್ತು ಇಸ್ರೋ ಕಾರ್ಯಗಳ ಬಗ್ಗೆ ತಿಳಿಸುವ ಡೂಮ್ ಶೋ ವಿಡಿಯೋ ಪ್ರದರ್ಶನವಿರಲಿದೆ. ಅದೇ ರೀತಿ ಪ್ರತಿಷ್ಠಿತ ವಿಜ್ಞಾನಿಗಳು, ತಜ್ಞರಿಂದ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿದೆ. ಶಾಲಾ ಮಕ್ಕಳು, ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತಂತೆ ಆಟಗಳು, ಕಾರ್ಯಚಟುವಟಿಕೆಗಳು ಹಾಗೂ ಸ್ಪರ್ಧೆಗಳನ್ನು ಸ್ಪೇಸ್ ಫ್ಲೈಟ್ ಎಕ್ಸ್ ಪೋನಲ್ಲಿ ಆಯೋಜಿಸಲಾಗಿದೆ.

ಹ್ಯೂಮನ್ ಸ್ಪೇಸ್ ಫ್ಲೈಟ್ ಎಕ್ಸ್-ಪೋ 22 ಮತ್ತು 23ರಂದು ಬೆಳಗ್ಗೆ 9.30ರಿಂದ 4.30ರ ತನಕ ವೀಕ್ಷಕರು ಭೇಟಿ ನೀಡಲು ಅವಕಾಶ ಕಲ್ಪಿಸಿದೆ. ಅದೇ ರೀತಿ ಜು.24ರಂದು ಬೆಳಗ್ಗೆ 9.30ರಿಂದ ಸಂಜೆ 3 ಗಂಟೆಯ ತನಕ ನೆಹರು ತಾರಾಲಯದ ಆವರಣದಲ್ಲಿನ ಈ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ಭರದಿಂದ ಸಾಗುತ್ತಿದೆ ಗಗನಯಾನ ನೌಕೆ ನಿರ್ಮಾಣ :

ಈ ವರ್ಷದ ಅಂತ್ಯದ ಒಳಗಾಗಿ ಪರೀಕ್ಷಾರ್ಥವಾಗಿ ಮಾನವರಹಿತವಾಗಿ ಗಗನಯಾನ ನೌಕೆಯನ್ನು ಜಿಎಸ್ಎಲ್ ವಿ ಮಾರ್ಕ್-3 ರಾಕೇಟ್ ಮುಖಾಂತರ ಹಾರಿಬಿಡಲಾಗುತ್ತದೆ. ಮುಂದಿನ ವರ್ಷದ ಮಧ್ಯ ಭಾಗದ ವೇಳೆಗೆ ಮಾನವ ಸಹಿತ ಗಗನಯಾನ ಕಾರ್ಯಕ್ರಮವನ್ನು ನಡೆಸಲು ಇಸ್ರೋ ಭರದಿಂದ ತಯಾರಿ ನಡೆಸುತ್ತಿದೆ. ಈಗಾಗಲೇ ಮಾನವ ಸಹಿತ ಗಗನಯಾನ ಕೈಗೊಳ್ಳುವ ನೌಕೆಯ ನಿರ್ಮಾಣ ಕಾರ್ಯವು ನಡೆಯುತ್ತಿದೆ. ಈ ಗಗನ ನೌಕೆಯಲ್ಲಿ 150ಕ್ಕೂ ಹೆಚ್ಚು ರೀತಿಯ ಉಪಕರಣ ಹಾಗೂ ಬಿಡಿ ಭಾಗಗಳನ್ನು ಹೊಂದಿದ್ದು, ಎಚ್ಎಎಲ್ ಸೇರಿದಂತೆ ದೇಶೀಯ ಕೈಗಾರಿಕೆಗಳು ತಮ್ಮದೇ ಆದ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತಿವೆ ಎಂದು ಇಸ್ರೋ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿದೆ.

ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ :

ನೆಹರು ತಾರಾಲಯವು ಇದೇ ಮೊದಲ ಬಾರಿಗೆ ವಿಶ್ವದಾದ್ಯಂತ ಆಚರಿಸಲಾಗುತ್ತಿರುವ ಅಂತಾರಾಷ್ಟ್ರೀಯ ಚಂದ್ರ ದಿನಚಾರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ಚಂದ್ರನ ಕುರಿತಂತೆ ಉಪನ್ಯಾಸ, ಕಾರ್ಯಾಗಾರವನ್ನು ಏರ್ಪಡಿಸಿತ್ತು.  ಮಕ್ಕಳು ಬಹಳ ಉತ್ಸಾಹದಿಂದಲೇ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನೆಹರು ತಾರಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಚಂದ್ರ ದಿನಾಚರಣೆ ಚಿತ್ರ

ವಿಡಿಯೋ ಕಾನ್ಫರೆನ್ಸ್ ಮೂಲಕವೇ ನಡೆಸಿದ ಕಾರ್ಯಾಗಾರದಲ್ಲಿ ರಾಯಚೂರು, ಧಾರವಾಡ, ಬಳ್ಳಾರಿ, ಮಂಗಳೂರು, ಕಾರವಾರ ಹಾಗೂ ಬಾಗಲಕೋಟೆಯಲ್ಲಿನ ಶಾಲಾ ಮಕ್ಕಳು, ನೆಹರು ತಾರಾಲಯ ಒದಗಿಸಿದ ಮೂನ್ ಕಿಟ್ ಮೂಲಕ ಚಂದ್ರನ ಕುರಿತಂತೆ ಸಾಕಷ್ಟು ವಿಷಯಗಳನ್ನು ತಿಳಿದುಕೊಂಡರು ಎಂದು ನೆಹರು ಪ್ಲಾನಿಟೋರಿಯಂ ನಿರ್ದೇಶಕ ಪ್ರಮೋದ್ ಗಲಗಲಿ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

1969ರ ಜು.20ರಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆಯ ಗಗನಯಾತ್ರಿಗಳಾದ ನೀಲ್ ಆರ್ಮ್ಸ್ ಸ್ಟ್ರಾಂಗ್ ಮತ್ತು ಬಜ್ ಆಲ್ಡ್ರಿನ್ ಮೊತ್ತ ಮೊದಲ ಬಾರಿಗೆ ಚಂದ್ರನ ಮೇಲೆ ಹೆಜ್ಜೆಯಿರಿಸಿದರು. ಆ ಮೂಲಕ ಚಂದ್ರನ ಮೇಲೆ ಪ್ರಥಮ ಬಾರಿಗೆ ಮಾನವ ಪಾದಾರ್ಪಣೆ ಮಾಡಿದಂತಾಗಿತ್ತು. ಇದರ ಜ್ಞಾಪಕಾರ್ಥ ವಿಶ್ವಸಂಸ್ಥೆಯು ಜು.20ರಂದು ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ ಆಚರಿಸಲು ಮೂನ್ ವಿಲೇಜ್ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘಟನೆಗಳು ಪ್ರಸ್ತಾವನೆ ಸಲ್ಲಿಸಿದ್ದವು. ಈ ಹಿನ್ನಲೆಯಲ್ಲಿ ಈ ವರ್ಷದಿಂದ ಜಗತ್ತಿನಾದ್ಯಂತ ಅಂತರಾಷ್ಟ್ರೀಯ ಚಂದ್ರ ದಿನಾಚರಣೆ ಆಚರಿಸಲಾಗುತ್ತಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ಮುಖ್ಯಮಂತ್ರಿಗಳಿಂದ ಇಂದು ಕಬಿನಿ ಮತ್ತು ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ

Next Post

IB Blocked Websites | ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದ 747 ವೆಬ್ ಸೈಟ್ ಗಳ ವಿರುದ್ಧ ಕಠಿಣ ಕ್ರಮ ; ಕೇಂದ್ರ ಸಚಿವ ಅನುರಾಗ್ ಠಾಕೂರ್

Next Post

IB Blocked Websites | ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದ 747 ವೆಬ್ ಸೈಟ್ ಗಳ ವಿರುದ್ಧ ಕಠಿಣ ಕ್ರಮ ; ಕೇಂದ್ರ ಸಚಿವ ಅನುರಾಗ್ ಠಾಕೂರ್

BS Yediyurappa Shikaripura Assembly | ಪುತ್ರ ವಾತ್ಸಲ್ಯಕ್ಕೆ ಕಟ್ಟುಬಿದ್ದ ಬಿ.ಎಸ್.ಯಡಿಯೂರಪ್ಪ : ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರಗೆ ಬಿಟ್ಟುಕೊಡಲು ನಿರ್ಧಾರ – ಸಕ್ರಿಯ ರಾಜಕಾರಣಕ್ಕೆ ಬಿಎಸ್ ವೈ ಗುಡ್ ಬೈ?

Please login to join discussion

Like Us on Facebook

Follow Us on Twitter

Recent News

UK F-35 Fighter Jet

ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

June 15, 2025
ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

June 15, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
UK F-35 Fighter Jet

ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

June 15, 2025
ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

June 15, 2025

BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

June 15, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d