Wednesday, June 18, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus
    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus
    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

BW SPECIAL | Ragi Procurement | ರೈತರೇ ಇತ್ತ ಗಮನಿಸಿ….! ರಾಜ್ಯದಲ್ಲಿ 4.04 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ!!

ಕರ್ನಾಟಕದಲ್ಲಿ ಈತನಕ 2.66 ಲಕ್ಷ ರೈತರಿಂದ ಕ್ವಿಂಟಾಲ್ ಗೆ 3,377 ರೂ. ಕನಿಷ್ಟ ಬೆಂಬಲ ಬೆಲೆ ನೀಡಿ ರಾಗಿ ಖರೀದಿ | ಸೆಪ್ಟೆಂಬರ್ ತನಕ ರಾಗಿ ಹಂಚಿಕೆ ನಿಗದಿ |2018-19ನೇ ಸಾಲಿನಿಂದ 2021-22ರ ತನಕ ಒಟ್ಟು 42.90 ಲ.ಮೆಟ್ರಿಕ್ ಟನ್ ರಾಗಿ ಉತ್ಪಾದನೆ

by Bengaluru Wire Desk
July 31, 2022
in BW Special, Public interest
Reading Time: 2 mins read
0
ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

ನವದೆಹಲಿ/ಬೆಂಗಳೂರು, ಜು.31 www.bengaluruwire.com : ರಾಜ್ಯದಲ್ಲಿ 2021-22 ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 10.79 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿದ್ದು, 4.04 ಲಕ್ಷ ಮೆಟ್ರಿಕ್ ಟನ್ ನಷ್ಟು ರಾಗಿಯನ್ನು ರೈತರಿಂದ ಕನಿಷ್ಠ ಬೆಂಬಲ ಬೆಲೆ ನೀತಿಯಡಿ ಖರೀದಿ ಮಾಡಿದ್ದು, ಪ್ರಸ್ತುತವಾಗಿ ರಾಜ್ಯದಲ್ಲಿ 2.73 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ನೀಡಲಾಗುತ್ತಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಸಾಧ್ವಿ ನಿರಂಜನ್ ಜ್ಯೋತಿ ಲೋಕಸಭೆಯ ಅಧಿವೇಶನದಲ್ಲಿ ರಾಜ್ಯದ ಸಂಸದ ಪ್ರಜ್ವಲ್ ರೇವಣ್ಣ ಅವರ ಚುಕ್ಕೆಗುರಿತಿಲ್ಲದ ಪ್ರಶ್ನೆಗೆ ಉತ್ತರಿಸುತ್ತಾ ಈ ವಿಷಯ ತಿಳಿಸಿದ್ದಾರೆ.

ರಾಜ್ಯದಲ್ಲಿ ರಾಗಿ ಖರೀದಿಸುವ ನೀತಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದು, ಕನಿಷ್ಠ ಬೆಂಬಲ ಬೆಲೆಯಡಿ (MSP) ಖರೀದಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಂಎಸ್ ಪಿ ದರಕ್ಕಿಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆಯಾ? ಕೇಂದ್ರ ಸರ್ಕಾರ ರಾಜ್ಯಕ್ಕೆ 2.10 ಲಕ್ಷ ಮೆಟ್ರಿಕ್ ಟನ್ ನಷ್ಟು ರಾಗಿಯನ್ನು ಖರೀದಿ ಮಾಡಲಷ್ಟೇ ಅನುಮತಿ ನೀಡಿದೆಯಾ? ಹಾಗೆಯೇ ಪ್ರತಿಯೊಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ನಷ್ಟು ಮಾತ್ರ ರಾಗಿ ಖರೀದಿ ಮಾಡಲು ನಿರ್ದೇಶನ ಕೊಟ್ಟಿದೆಯೇ ? ಎಂದು ಸಂಸದ ಪ್ರಜ್ವಲ್ ರೇವಣ್ಣ ಪ್ರಶ್ನೆ ಕೇಳಿದ್ದರು.

5.25 ಲ.ಮೆಟ್ರಿಕ್ ಟನ್ ರಾಗಿ ಖರೀದಿಗೆ ಕೇಂದ್ರದ ಅನುಮತಿ :

ಇದಕ್ಕೆ ಉತ್ತರಿಸಿರುವ ಸಾಧ್ವಿ ನಿರಂಜನ್ ಜ್ಯೋತಿ, 2021-22ನೇ ಸಾಲಿನಲ್ಲಿ ರಾಗಿ ಖರೀದಿಗೆಂದು ಕರ್ನಾಟಕ ಸರ್ಕಾರ 2.10 ಹಾಗೂ 3.14 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿ ಮಾಡುವ ಎರಡು ಹಂತದ ಯೋಜನೆಯನ್ನು ಹೊಂದಿದ್ದು, ಆ ಕುರಿತಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ರಾಗಿ ಖರೀದಿ, ಹಂಚಿಕೆ ಮತ್ತು ವಿತರಣೆ ನಿಯಮದಡಿ 2021ರ ಡಿಸೆಂಬರ್ 7ನೇ ರಂದೇ ತ್ವರಿತವಾಗಿ ಅನುಮತಿ ನೀಡಿತ್ತು. ಅದರಂತೆ ಒಟ್ಟಾರೆ 5.25 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ರೈತರಿಂದ ಖರೀದಿಸಲು ಅನುಮತಿ ನೀಡಿತ್ತು. ಈ ಸಂದರ್ಭದಲ್ಲಿ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಯ ಮಿತಿಯನ್ನು ಕೇಂದ್ರವು ಹೇರಿಲ್ಲ ಎಂದು ಅವರು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ 2017-18ನೇ ಸಾಲಿನಿಂದ 2021-22ನೇ ಸಾಲಿನ ಐದು ವರ್ಷಗಳ ಮುಂಗಾರು ಹಂಗಾಮಿನಲ್ಲಿ ಒಟ್ಟು 55.768 ಲಕ್ಷ ಮೆಟ್ರಿಕ್ ಟನ್ ರಾಗಿ ಉತ್ಪಾದನೆಯಾಗಿದೆ. ಆ ಪೈಕಿ 2017-18ನೇ ಸಾಲಿನಲ್ಲಿ ಕರ್ನಾಟವು ರೈತರಿಂದ ರಾಗಿ ಖರೀದಿಸಿ, ವಿತರಿಸಿದ ಅಂಕಅಂಶವನ್ನು ಹೊರತುಪಡಿಸಿ ಉತ್ಪಾದನೆಯಾದ ರಾಗಿ ಪ್ರಮಾಣವನ್ನು ಮಾತ್ರ ಲೋಕಸಭೆಯಲ್ಲಿ ರಾಜ್ಯ ಸಚಿವರು ನೀಡಿದ್ದಾರೆ.

ಕಳೆದ ಐದು ವರ್ಷಗಳ ಪೈಕಿ 2020-21ನೇ ಮುಂಗಾರು ಹಂಗಾಮಿನ ಅವಧಿಯಲ್ಲಿ ಐದು ವರ್ಷಗಳಲ್ಲೇ ಅತಿಹೆಚ್ಚು ಅಂದರೆ ಬರೋಬ್ಬರಿ 13.69 ಲಕ್ಷ ಮೆಟ್ರಿಕ್ ಟನ್ ನಷ್ಟು ರಾಗಿ ಉತ್ಪಾದನೆಯಾಗಿದ್ದರೆ, 4.75 ಲಕ್ಷ ಮೆ.ಟನ್ ರಾಗಿ ಖರೀದಿಸಿ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ 77,103 ಟನ್ ರಾಗಿಯನ್ನು ಹೊರತುಪಡಿಸಿ ಉಳಿದ ಸಿರಿಧಾನ್ಯವನ್ನು ಹಂಚಿಕೆ ಮಾಡಿದೆ.

ರಾಜ್ಯದಲ್ಲಿ ಈತನಕ 2.66 ಲಕ್ಷ ರೈತರಿಂದ ರಾಗಿ ಖರೀದಿ :

ಒಟ್ಟಾರೆ ರಾಜ್ಯದಲ್ಲಿ 2018-19ನೇ ಸಾಲಿನಿಂದ 2021-22ನೇ ಮುಂಗಾರು ಹಂಗಾಮಿನ ಅವಧಿಯಲ್ಲಿ 42.90 ಲ.ಮೆ.ಟನ್ ರಾಗಿ ಉತ್ಪಾದನೆಯಾಗಿದ್ದು, 11.67 ಲ.ಮೆ.ಟನ್ ರಾಗಿಯನ್ನು ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀತಿಯಡಿ ಖರೀದಿಸಿ, 10.366 ಲ.ಮೆ.ಟನ್ ವಿತರಣೆ ಮಾಡಿದೆ (2021-22ನೇ ಸಾಲಿನ 2.73 ಲ.ಮೆ.ಟನ್ ರಾಗಿ ವಿತರಣೆ ಪ್ರಸ್ತುತ ನಡೆಯುತ್ತಿದೆ) ಎಂದು ಲೋಕಸಭೆಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ರಾಜ್ಯ ಸಚಿವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈತನಕ 2.66 ಲಕ್ಷ ರೈತರಿಂದ 4.04 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕ್ವಿಂಟಾಲ್ ಗೆ 3,377 ರೂ. ಕನಿಷ್ಟ ಬೆಂಬಲ ಬೆಲೆ ನೀಡಿ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ (KFCSC) ಖರೀದಿಸಿದೆ. ಏಪ್ರಿಲ್ ನಿಂದ ಪಡಿತರ ವಿತರಣಾ ಕೇಂದ್ರದಲ್ಲಿ ರಾಗಿ ವಿತರಣೆಯಾಗುತ್ತಿದ್ದು, ಸೆಪ್ಟೆಂಬರ್ ತನಕ ರಾಗಿ ಹಂಚಿಕೆಯನ್ನು ನಿಗಧಿ ಮಾಡಲಾಗಿದೆ. ಅಕ್ಟೋಬರ್ ಮತ್ತು ನವೆಂಬರ್ ವರೆಗೆ 70 ಸಾವಿರ ಟನ್ ರಾಗಿ ವೇರ್ ಹೌಸಿಂಗ್ ಕಾರ್ಪೊರೇಷನ್ ಗೋದಾಮು ಹಾಗೂ ಎಂಎಸ್ ಪಿ ಸಂಗ್ರಹ ಕೇಂದ್ರದಲ್ಲಿರಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಉನ್ನತ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ರಾಗಿ ಖರೀದಿಸಿದ 10 ತಿಂಗಳ ಒಳಗೆ ಬಳಯಾಗುವ ಅವಧಿ ವಿಸ್ತರಣೆ :

ಈ ಮೊದಲು ರಾಗಿ ಖರೀದಿಸಿದ ನಂತರ 6 ತಿಂಗಳ ಒಳಗೆ ಹಂಚಿಕೆ ಮಾಡಿ ಮುಗಿಸಬೇಕಿತ್ತು. ಆದರೆ ಈಗ ರಾಗಿ ಖರೀದಿಸಿದ 10 ತಿಂಗಳ ಒಳಗಾಗಿ ಗ್ರಾಹಕರಿಗೆ ವಿತರಣೆ ಮಾಡಲು ಕೇಂದ್ರ ಸರ್ಕಾರ ಸಮಯಾವಕಾಶ ವಿಸ್ತರಣೆ ಮಾಡಿದೆ. ಒಂದು ಋತುಮಾನದಲ್ಲಿ ರಾಗಿ ಖರೀದಿಗೂ ಹಾಗೂ ಬಳಕೆಗೂ ಕನಿಷ್ಟ 3 ತಿಂಗಳು ಅಂತರವಿರಲಿದೆ. ಯಾಕೆಂದರೆ ಖರೀದಿಯಾದ ರಾಗಿ ವಿತರಣೆ ಮಾಡಿದ ಬಳಿಕ ಮತ್ತೆ ಅದೇ ರಾಗಿ ಮಾರಾಟಕ್ಕಾಗಿ ಕಾಳಸಂತೆ ಹಾಗೂ ಖರೀದಿ ವ್ಯವಸ್ಥೆಗೆ ಬರುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಈ ನಿಯಮಾವಳಿ ರೂಪಿಸಿದೆ.

ಪ್ರತಿಯೊಂದು ಕಾರ್ಡ್ ಆಧರಿಸಿ ಒಂದು ಯೂನಿಟ್ ಅಥವಾ ಪ್ರತಿವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಅಥವಾ ಅದರ ಬದಲು 2,3 ಅಥವಾ 4 ಕೆಜಿ ಅಕ್ಕಿ- ರಾಗಿ ಹೊಂದಣಿಕೆಯ ರೀತಿ ರೇಷನ್ ನೀಡಲಾಗುತ್ತಿದೆ. ಈ ವರ್ಷ ನವೆಂಬರ್ ತನಕ ರಾಗಿಯನ್ನು ರೇಷನ್ ಅಂಗಡಿಗಳಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

ರಾಜ್ಯದಲ್ಲಿ ಏ.25ರಿಂದ 2020-21ನೇ ಮುಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದ ರಾಗಿ ಖರೀದಿಯನ್ನು ಮಾಡಲು ಏ.25ರಿಂದ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿತ್ತು. ಕೆಲವು ಕಡೆಗಳಲ್ಲಿ ರಾಗಿ ಖರೀದಿ ಕೇಂದ್ರ ಪ್ರಾರಂಭಿಸುವಲ್ಲಿನ ಗೊಂದಲದಿಂದ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯ ಹಾದಿ ಹಿಡಿದಿದ್ದರು.

ಪ್ರೊ.ಟಿ.ಎನ್.ಪ್ರಕಾಶ್ ಕಮ್ಮರಡಿ

ರಾಜ್ಯದಲ್ಲಿ ರಾಗಿ ಖರೀದಿ ಮತ್ತು ಪಡಿತರ ನಿರ್ವಹಣೆ ಸಮರ್ಪಕವಾಗಬೇಕಿದೆ :

“ಸರ್ಕಾರ ರಾಗಿ ಖರೀದಿಗಾಗಿ ರೈತರಿಗೆ ನೀಡಿರುವ ಕನಿಷ್ಟ ಬೆಂಬಲ ಬೆಲೆ ಚೆನ್ನಾಗಿದೆ. ರೈತರು ಆ ಬೆಲೆಯಲ್ಲಿ ತಮ್ಮ ಬೆಳೆಯನ್ನು ಮಾರಾಟ ಮಾಡಲು ಸಿದ್ಧರಿದ್ದಾರೆ. ರಾಗಿಯು ಆಹಾರ ಭದ್ರತಾ ಕಾಯ್ದೆಯಲ್ಲಿ ಬರುವ ಸಿರಿಧಾನ್ಯವಾಗಿದ್ದು, ಇದನ್ನು ಪ್ರತಿ ರೈತರಿಂದ ಖರೀದಿಸಲು ಮಿತಿ ಹೇರಿಕೆಯನ್ನು ತೆಗೆಯಬೇಕಿದೆ. ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ರಾಗಿ ಬೆಳೆಯುವ ಪ್ರದೇಶ ಕಡಿಮೆಯಾಗುತ್ತಿದೆ. ಇದರಿಂದ ಉತ್ಪಾದನೆಯೂ ಕಡಿಮೆಯಾಗುತ್ತಿದೆ. ಕೂಲಿ ಖರ್ಚಿನ ಹೆಚ್ಚಳ ಸೇರಿದಂತೆ ಮೊದಲಾದ ಕಾರಣದಿಂದ ರಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ರಾಗಿಗೆ ಬೇಡಿಕೆಯಿದೆ. ಆದರೆ ರಾಜ್ಯ ಸರ್ಕಾರ ರಾಗಿ ಖರೀದಿ ಮತ್ತು ಪಡಿತರ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ಅದರ ಕಡೆ ಹೆಚ್ಚು ಗಮನವಹಿಸಬೇಕಿದೆ.”

  • ಪ್ರೊ.ಟಿ.ಎನ್.ಪ್ರಕಾಶ್ ಕಮ್ಮರಡಿ, ಮಾಜಿ ಅಧ್ಯಕ್ಷರು, ಕರ್ನಾಟಕ ಕೃಷಿ ಬೆಲೆ ಆಯೋಗ

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BJP Praveen Case To NIA | ರಾಷ್ಟ್ರೀಯ ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

Next Post
ಸಾಂದರ್ಭಿಕ ಚಿತ್ರ

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

BW EXCLUSIVE | Hemavati Reservoir Project | ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ 2343 ಎಕರೆ ಅರಣ್ಯ ಜಮೀನು ಮಂಜೂರು...! – ಕಾನೂನು ಉಲ್ಲಂಘಿಸಿದರೂ ಕ್ರಮವಿಲ್ಲ

Please login to join discussion

Like Us on Facebook

Follow Us on Twitter

Recent News

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

June 17, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

June 17, 2025

ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d