Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW EXCLUSIVE | Hemavati Reservoir Project | ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ 2343 ಎಕರೆ ಅರಣ್ಯ ಜಮೀನು ಮಂಜೂರು…! – ಕಾನೂನು ಉಲ್ಲಂಘಿಸಿದರೂ ಕ್ರಮವಿಲ್ಲ

ಭೂ ಮಂಜೂರಾತಿ ರದ್ದುಪಡಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅರಣ್ಯ ಇಲಾಖೆ ಪಿಸಿಸಿಎಫ್ ನಿಂದ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ | ಸಂಬಂಧಿಸಿದ ಇಲಾಖೆಗೆ ಕ್ರಮಕ್ಕಾಗಿ 3 ಬಾರಿ ಪತ್ರ ಬರೆದರೂ ಮಂಜೂರಾತಿ ರದ್ದು ಮಾಡಿಲ್ಲ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪರಿಸರವಾದಿ ಯಲ್ಲಪ್ಪರೆಡ್ಡಿ ಗರಂ...!

by Bengaluru Wire Desk
January 12, 2023
in BW Special, Public interest
Reading Time: 1 min read
0

ಬೆಂಗಳೂರು, ಆ.2 www.bengaluruwire.com :  ರಾಜ್ಯದಲ್ಲಿ ಅರಣ್ಯ ಪ್ರದೇಶ ಜಾಗಗಳನ್ನು ಅಕ್ರಮವಾಗಿ ಅತಿಕ್ರಮಣ ಮಾಡುವ, ಅನಧಿಕೃತವಾಗಿ ಮಂಜೂರು ಮಾಡುವ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಇದೀಗ ಆ ಸಾಲಿಗೆ ಹೇಮಾವತಿ, ಯಗಚಿ ಹಾಗೂ ವಾಟೆಹೊಳೆ ಜಲಾಶಯ ಯೋಜನೆಯಲ್ಲಿ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ ಅರಣ್ಯ ಭೂಮಿ ಮಂಜೂರು ಮಾಡಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಹೇಮಾವತಿ, ಯಗಚಿ ಮತ್ತು ವಾಟೆಹೊಳೆ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ 1077 ಪ್ರಕರಣಗಳಲ್ಲಿ ಅಕ್ರಮವಾಗಿ ಜಮೀನು ಮಂಜೂರಾತಿ ಮಾಡಿರುವುದು ತಿಳಿದು ಬಂದಿರುತ್ತದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, (PCCF) (ಅರಣ್ಯಪಡೆ ಮುಖ್ಯಸ್ಥರು) ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ಪತ್ರದ ದಾಖಲೆಗಳು ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರು (MD) ಹಾಗೂ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳು (Member Secretary) ಅವರ ಅಧ್ಯಕ್ಷತೆಯಲ್ಲಿ 5ನೇ ಜನವರಿ 2022ರಂದು ನಡೆದ ಸಭೆಯಲ್ಲಿ, ಈ ವಿಷಯ ತಿಳಿದು ಬಂದಿದೆ. ಅರಣ್ಯ ಇಲಾಖೆಯು ಈ ಬಗ್ಗೆ ಪ್ರಕರಣಗಳನ್ನು ಮತ್ತಷ್ಟು ಪರಿಶೀಲಿಸಿದಾಗ 596 ಪ್ರಕರಣಗಳಲ್ಲಿ 2343.19 ಎಕರೆ ಪ್ರದೇಶದ ವಿವಿಧ ಪ್ರಕಾರದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಂಬಂಧಿಸಿದ ಅಧಿಕಾರಿಗಳು ಮುಳುಗಡೆ ಸಂತ್ರಸ್ಥರಿಗೆ ಮಂಜೂರು ಮಾಡಿದ್ದಾರೆ.

ಮೂರು ಬಾರಿ ಪತ್ರ ಬರೆದರೂ ಸೂಕ್ತ ಕ್ರಮವಿಲ್ಲ :

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಭೂಮಂಜೂರಾತಿಯನ್ನು ರದ್ದುಗೊಳಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಆಯುಕ್ತರು, ಹೇಮಾವತಿ ಜಲಾಶಯ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಗಳನ್ನು ಹಾಸನದ ಉಪಅರಣ್ಯ ಸಂರಕ್ಷಣಾಧಿಕಾರಿಗಳು 27ನೇ ಜುಲೈ 2021ರಂದು, 18 ನವೆಂಬರ್ 2021ರಂದು ಹಾಗೂ ಈ ವರ್ಷ 7ನೇ ಮಾರ್ಚ್ ರಂದು ಹೀಗೆ ಒಟ್ಟು ಮೂರು ಬಾರಿ ಪತ್ರ ಬರೆದು ಕೋರಿದ್ದರೂ ಈತನಕ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗೆಂದು, ಅರಣ್ಯ ಇಲಾಖೆಯ ಪಿಸಿಸಿಎಫ್, ಜು.7ರಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಪಿಸಿಸಿಎಫ್ ಮೇಲಧಿಕಾರಿಗೆ ಬರೆದ ಪತ್ರ

596 ಪ್ರಕರಣಗಳಲ್ಲಿ ಮುಳುಗಡೆ ಸಂತ್ರಸ್ಥರಿಗೆ ಮಂಜೂರಾದ ಭೂಮಿಯು ಸಂರಕ್ಷಿತ ಅರಣ್ಯ, ಕಾಯ್ದಿಟ್ಟ ಅರಣ್ಯ, ಗ್ರಾಮ ಅರಣ್ಯ, ಪರಿಭಾವಿತ ಅರಣ್ಯ, ಕಂದಾಯ ಇಲಾಖೆ ದಾಖಲಿಸಿದ ಅರಣ್ಯ ಹಾಗೂ ಅರಣ್ಯ ಕಾಯ್ದೆಯ ಸೆಕ್ಷನ್ 4ರಂತೆ ಘೋಷಿತವಾದ ಅರಣ್ಯ ಪ್ರದೇಶಗಳನ್ನು ಒಳಗೊಂಡಿರುತ್ತದೆ.

ಕರ್ನಾಟಕ ಅರಣ್ಯ ಕಾಯ್ದೆ ಉಲ್ಲಂಘಿಸಿ ಮಂಜೂರಾತಿ :

2,343.19 ಎಕರೆ ಅರಣ್ಯ ಪ್ರದೇಶದ ಮಂಜೂರಾತಿಗಳು, ಕರ್ನಾಟಕ ಅರಣ್ಯ ಕಾಯ್ದೆ, ಕರ್ನಾಟಕ ಭೂ ಮಂಜೂರಾತಿ ಕಾಯ್ದೆ, ಅರಣ್ಯ (ಸಂರಕ್ಷಣಾ) ಕಾಯ್ದೆ 1980, ಸುಪ್ರೀಂಕೋರ್ಟ್ ಸಿವಿಲ್ ರಿಟ್ ಅರ್ಜಿ ಸಂಖ್ಯೆ : 202/1995ರಲ್ಲಿ ನೀಡಿದ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಸಿಸಿಎಫ್ ತಮ್ಮ ಪತ್ರದಲ್ಲಿ ವಿವರವಾಗಿ ತಿಳಿಸಿದ್ದಾರೆ.

ಈ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಈಗಾಗಲೇ ಮಂಜೂರು ಮಾಡಿರುವ 2,343.19 ಎಕರೆ ಭೂ ಮಂಜೂರಾತಿಯನ್ನು ಕೂಡಲೇ ರದ್ದುಗೊಳಿಸಲು ಹಾಗೂ ಅಕ್ರಮ ಭೂಮಂಜೂರಾತಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಸೆಕ್ಷನ್-2ರ ಉಲ್ಲಂಘನೆಯ ಕಾರಣ ಪ್ರಕರಣ ದಾಖಲಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಕೋರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ ಇನ್ನು ಮುಂದೆ ಅರಣ್ಯ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿ, ಯಾವುದೇ ಅರಣ್ಯ ಪ್ರದೇಶವನ್ನು ಅರಣ್ಯೇತರ ಉದ್ದೇಶಕ್ಕಾಗಿ ಮಂಜೂರಾತಿ ಮಾಡದಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

 “ಹೇಮಾವತಿ, ಯಗಚಿ ಮತ್ತು ವಾಟೆಹೊಳೆ ಜಲಾಶಯ ಯೋಜನೆಯಲ್ಲಿ ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಕಾಯ್ದೆ ಉಲ್ಲಂಘಿಸಿ ಅಕ್ರಮವಾಗಿ ಜಮೀನು ಮಂಜೂರು ಮಾಡಿದ್ದು ಸರಿಯಲ್ಲ. ಕಾನೂನು ಉಲ್ಲಂಘಿಸಿ ಹಂಚಿಕೆ ಮಾಡಿದ ಭೂಮಂಜೂರಾತಿಯನ್ನು ಸರ್ಕಾರ ಮೊದಲು ರದ್ದುಪಡಿಸಬೇಕು. ಹಾಗೂ ಈ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಅರಣ್ಯ ಅಧಿಕಾರಿಗಳು ಹಿರಿಯ ಅಧಿಕಾರಿಗಳು ಪತ್ರ ಬರೆಯುವುದರ ಬದಲು ಮೊದಲು ಸಂಬಂಧಿಸಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿ, ಕೋರ್ಟ್ ಮೂಲಕ ನಿರ್ದೇಶನ ತಂದರೆ ಪರಿಣಾಮಕಾರಿಯಾಗಿರುತ್ತದೆ.”

  • ಡಾ.ಯಲ್ಲಪ್ಪರೆಡ್ಡಿ, ಹಿರಿಯ ಪರಿಸರವಾದಿ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

Next Post

BBMP NEWS | ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವೇದಿಕೆಯಾಗುತ್ತಿದೆ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮ

Next Post

BBMP NEWS | ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವೇದಿಕೆಯಾಗುತ್ತಿದೆ "ಮುಖ್ಯ ಆಯುಕ್ತರ ನಡೆ ವಲಯದ ಕಡೆ" ಕಾರ್ಯಕ್ರಮ

#HarGharTiranga | ರಾಜ್ಯದಲ್ಲಿ 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d