Wednesday, June 18, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

BW EXCLUSIVE | Hemavati Reservoir Project | ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ 2343 ಎಕರೆ ಅರಣ್ಯ ಜಮೀನು ಮಂಜೂರು…! – ಕಾನೂನು ಉಲ್ಲಂಘಿಸಿದರೂ ಕ್ರಮವಿಲ್ಲ

ಭೂ ಮಂಜೂರಾತಿ ರದ್ದುಪಡಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅರಣ್ಯ ಇಲಾಖೆ ಪಿಸಿಸಿಎಫ್ ನಿಂದ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ | ಸಂಬಂಧಿಸಿದ ಇಲಾಖೆಗೆ ಕ್ರಮಕ್ಕಾಗಿ 3 ಬಾರಿ ಪತ್ರ ಬರೆದರೂ ಮಂಜೂರಾತಿ ರದ್ದು ಮಾಡಿಲ್ಲ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪರಿಸರವಾದಿ ಯಲ್ಲಪ್ಪರೆಡ್ಡಿ ಗರಂ...!

by Bengaluru Wire Desk
January 12, 2023
in BW Special, Public interest
Reading Time: 1 min read
0

ಬೆಂಗಳೂರು, ಆ.2 www.bengaluruwire.com :  ರಾಜ್ಯದಲ್ಲಿ ಅರಣ್ಯ ಪ್ರದೇಶ ಜಾಗಗಳನ್ನು ಅಕ್ರಮವಾಗಿ ಅತಿಕ್ರಮಣ ಮಾಡುವ, ಅನಧಿಕೃತವಾಗಿ ಮಂಜೂರು ಮಾಡುವ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಇದೀಗ ಆ ಸಾಲಿಗೆ ಹೇಮಾವತಿ, ಯಗಚಿ ಹಾಗೂ ವಾಟೆಹೊಳೆ ಜಲಾಶಯ ಯೋಜನೆಯಲ್ಲಿ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ ಅರಣ್ಯ ಭೂಮಿ ಮಂಜೂರು ಮಾಡಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಹೇಮಾವತಿ, ಯಗಚಿ ಮತ್ತು ವಾಟೆಹೊಳೆ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ 1077 ಪ್ರಕರಣಗಳಲ್ಲಿ ಅಕ್ರಮವಾಗಿ ಜಮೀನು ಮಂಜೂರಾತಿ ಮಾಡಿರುವುದು ತಿಳಿದು ಬಂದಿರುತ್ತದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, (PCCF) (ಅರಣ್ಯಪಡೆ ಮುಖ್ಯಸ್ಥರು) ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ಪತ್ರದ ದಾಖಲೆಗಳು ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರು (MD) ಹಾಗೂ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳು (Member Secretary) ಅವರ ಅಧ್ಯಕ್ಷತೆಯಲ್ಲಿ 5ನೇ ಜನವರಿ 2022ರಂದು ನಡೆದ ಸಭೆಯಲ್ಲಿ, ಈ ವಿಷಯ ತಿಳಿದು ಬಂದಿದೆ. ಅರಣ್ಯ ಇಲಾಖೆಯು ಈ ಬಗ್ಗೆ ಪ್ರಕರಣಗಳನ್ನು ಮತ್ತಷ್ಟು ಪರಿಶೀಲಿಸಿದಾಗ 596 ಪ್ರಕರಣಗಳಲ್ಲಿ 2343.19 ಎಕರೆ ಪ್ರದೇಶದ ವಿವಿಧ ಪ್ರಕಾರದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಂಬಂಧಿಸಿದ ಅಧಿಕಾರಿಗಳು ಮುಳುಗಡೆ ಸಂತ್ರಸ್ಥರಿಗೆ ಮಂಜೂರು ಮಾಡಿದ್ದಾರೆ.

ಮೂರು ಬಾರಿ ಪತ್ರ ಬರೆದರೂ ಸೂಕ್ತ ಕ್ರಮವಿಲ್ಲ :

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಭೂಮಂಜೂರಾತಿಯನ್ನು ರದ್ದುಗೊಳಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಆಯುಕ್ತರು, ಹೇಮಾವತಿ ಜಲಾಶಯ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಗಳನ್ನು ಹಾಸನದ ಉಪಅರಣ್ಯ ಸಂರಕ್ಷಣಾಧಿಕಾರಿಗಳು 27ನೇ ಜುಲೈ 2021ರಂದು, 18 ನವೆಂಬರ್ 2021ರಂದು ಹಾಗೂ ಈ ವರ್ಷ 7ನೇ ಮಾರ್ಚ್ ರಂದು ಹೀಗೆ ಒಟ್ಟು ಮೂರು ಬಾರಿ ಪತ್ರ ಬರೆದು ಕೋರಿದ್ದರೂ ಈತನಕ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗೆಂದು, ಅರಣ್ಯ ಇಲಾಖೆಯ ಪಿಸಿಸಿಎಫ್, ಜು.7ರಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಪಿಸಿಸಿಎಫ್ ಮೇಲಧಿಕಾರಿಗೆ ಬರೆದ ಪತ್ರ

596 ಪ್ರಕರಣಗಳಲ್ಲಿ ಮುಳುಗಡೆ ಸಂತ್ರಸ್ಥರಿಗೆ ಮಂಜೂರಾದ ಭೂಮಿಯು ಸಂರಕ್ಷಿತ ಅರಣ್ಯ, ಕಾಯ್ದಿಟ್ಟ ಅರಣ್ಯ, ಗ್ರಾಮ ಅರಣ್ಯ, ಪರಿಭಾವಿತ ಅರಣ್ಯ, ಕಂದಾಯ ಇಲಾಖೆ ದಾಖಲಿಸಿದ ಅರಣ್ಯ ಹಾಗೂ ಅರಣ್ಯ ಕಾಯ್ದೆಯ ಸೆಕ್ಷನ್ 4ರಂತೆ ಘೋಷಿತವಾದ ಅರಣ್ಯ ಪ್ರದೇಶಗಳನ್ನು ಒಳಗೊಂಡಿರುತ್ತದೆ.

ಕರ್ನಾಟಕ ಅರಣ್ಯ ಕಾಯ್ದೆ ಉಲ್ಲಂಘಿಸಿ ಮಂಜೂರಾತಿ :

2,343.19 ಎಕರೆ ಅರಣ್ಯ ಪ್ರದೇಶದ ಮಂಜೂರಾತಿಗಳು, ಕರ್ನಾಟಕ ಅರಣ್ಯ ಕಾಯ್ದೆ, ಕರ್ನಾಟಕ ಭೂ ಮಂಜೂರಾತಿ ಕಾಯ್ದೆ, ಅರಣ್ಯ (ಸಂರಕ್ಷಣಾ) ಕಾಯ್ದೆ 1980, ಸುಪ್ರೀಂಕೋರ್ಟ್ ಸಿವಿಲ್ ರಿಟ್ ಅರ್ಜಿ ಸಂಖ್ಯೆ : 202/1995ರಲ್ಲಿ ನೀಡಿದ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಸಿಸಿಎಫ್ ತಮ್ಮ ಪತ್ರದಲ್ಲಿ ವಿವರವಾಗಿ ತಿಳಿಸಿದ್ದಾರೆ.

ಈ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಈಗಾಗಲೇ ಮಂಜೂರು ಮಾಡಿರುವ 2,343.19 ಎಕರೆ ಭೂ ಮಂಜೂರಾತಿಯನ್ನು ಕೂಡಲೇ ರದ್ದುಗೊಳಿಸಲು ಹಾಗೂ ಅಕ್ರಮ ಭೂಮಂಜೂರಾತಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಸೆಕ್ಷನ್-2ರ ಉಲ್ಲಂಘನೆಯ ಕಾರಣ ಪ್ರಕರಣ ದಾಖಲಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಕೋರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ ಇನ್ನು ಮುಂದೆ ಅರಣ್ಯ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿ, ಯಾವುದೇ ಅರಣ್ಯ ಪ್ರದೇಶವನ್ನು ಅರಣ್ಯೇತರ ಉದ್ದೇಶಕ್ಕಾಗಿ ಮಂಜೂರಾತಿ ಮಾಡದಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

 “ಹೇಮಾವತಿ, ಯಗಚಿ ಮತ್ತು ವಾಟೆಹೊಳೆ ಜಲಾಶಯ ಯೋಜನೆಯಲ್ಲಿ ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಕಾಯ್ದೆ ಉಲ್ಲಂಘಿಸಿ ಅಕ್ರಮವಾಗಿ ಜಮೀನು ಮಂಜೂರು ಮಾಡಿದ್ದು ಸರಿಯಲ್ಲ. ಕಾನೂನು ಉಲ್ಲಂಘಿಸಿ ಹಂಚಿಕೆ ಮಾಡಿದ ಭೂಮಂಜೂರಾತಿಯನ್ನು ಸರ್ಕಾರ ಮೊದಲು ರದ್ದುಪಡಿಸಬೇಕು. ಹಾಗೂ ಈ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಅರಣ್ಯ ಅಧಿಕಾರಿಗಳು ಹಿರಿಯ ಅಧಿಕಾರಿಗಳು ಪತ್ರ ಬರೆಯುವುದರ ಬದಲು ಮೊದಲು ಸಂಬಂಧಿಸಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿ, ಕೋರ್ಟ್ ಮೂಲಕ ನಿರ್ದೇಶನ ತಂದರೆ ಪರಿಣಾಮಕಾರಿಯಾಗಿರುತ್ತದೆ.”

  • ಡಾ.ಯಲ್ಲಪ್ಪರೆಡ್ಡಿ, ಹಿರಿಯ ಪರಿಸರವಾದಿ

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

Next Post

BBMP NEWS | ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವೇದಿಕೆಯಾಗುತ್ತಿದೆ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮ

Next Post

BBMP NEWS | ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವೇದಿಕೆಯಾಗುತ್ತಿದೆ "ಮುಖ್ಯ ಆಯುಕ್ತರ ನಡೆ ವಲಯದ ಕಡೆ" ಕಾರ್ಯಕ್ರಮ

#HarGharTiranga | ರಾಜ್ಯದಲ್ಲಿ 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್

Please login to join discussion

Like Us on Facebook

Follow Us on Twitter

Recent News

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d