Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#Bangalore Traffic | ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಕುರಿತು ಸಮನ್ವಯ ಸಭೆ : ನಿರಂತರ ಮಳೆಯ ಕಾರಣ ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿ ಮುಚ್ಚಲು ನಿರ್ಧಾರ

ಪಾದಚಾರಿ ಮಾರ್ಗಗಳಲ್ಲಿ ಸಾಮಗ್ರಿಗಳನ್ನು ತೆರವುಗೊಳಿಸಿ, ಮ್ಯಾನ್ ಹೋಲ್ಸ್ ಹಾಗೂ ಸ್ಲ್ಯಾಬ್ ಗಳನ್ನು ಸರಿಪಡಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಅಧಿಕಾರಿಗಳಿಗೆ ಸೂಚನೆ

by Bengaluru Wire Desk
August 8, 2022
in Bengaluru Focus
Reading Time: 1 min read
0
ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್ ರವರ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆದ ಚಿತ್ರ

ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್ ರವರ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆದ ಚಿತ್ರ

ಬೆಂಗಳೂರು, ಆ.8 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್ ರವರ ಅಧ್ಯಕ್ಷತೆ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ಸೋಮವಾರ ನಗರದಲ್ಲಿ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ನಗರದ ಹೊರ ವರ್ತುಲ ರಸ್ತೆ(ORR)ಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಂಚಾರಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ನಗರದ ಹೊರ ವರ್ತುಲ ರಸ್ತೆ(ORR)ಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿರುತ್ತಾರೆ. ಇದರಿಂದ ಸರ್ವೀಸ್ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಲಿದೆ. ಈ ಸಂಬಂಧ ಹೊರವರ್ತುಲ ರಸ್ತೆಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ನೀಡಬಾರದು ಹಾಗೂ ಸಂಚಾರಿ ಪೊಲೀಸ್ ವಿಭಾಗ ಹಾಗೂ ಪಾಲಿಕೆ ಸಹಯೋಗದಲ್ಲಿ ನೋ ಫಾರ್ಕಿಂಗ್ ನಾಮಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಿ:

ನಗರದಲ್ಲಿ ಪ್ರತಿನಿತ್ಯ ಮಳೆ ಸುರಿಯುತ್ತಿರುವ ಕಾರಣ ಹಾಟ್ ಮಿಕ್ಸ್ ರಸ್ತೆ ಗಂಡಿಗಳನ್ನು ಸರಿಯಾಗಿ ಮುಚ್ಚಲು ಸಾಧ್ಯವಾಗುತ್ತಿಲ್ಲ. ಈ ಪೈಕಿ ಕೋಲ್ಡ್ ಮಿಕ್ಸ್ ಬಳಸಿ ರೆಸ್ತೆ ಗುಂಡಿಗಳನ್ನು ಮುಚ್ಚಲು ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರರಿಗೆ ಸೂಚನೆ ನೀಡಿದರು.

ಪಾದಚಾರಿ ಮಾರ್ಗಗಳಲ್ಲಿ ಸಾಮಗ್ರಿಗಳನ್ನು ತೆರವುಗೊಳಿಸಿ:

ಬೆಂಗಳೂರಿನ ಹೊರವರ್ತುಲ ರಸ್ತೆಯ ನಕ್ಷೆ ಕೃಪೆ ; ಗೂಗಲ್ ನಕ್ಷೆ

ಹೊರ ವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ ಕೆ.ಪಿ.ಟಿ.ಸಿ.ಎಲ್, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳು ಕೆಲಸ ಮಾಡುವ ಸಾಮಗ್ರಿಗಳನ್ನು ರಸ್ತೆ ಬದಿ/ಪಾದಚಾರಿ ಮಾರ್ಗಗಳಲ್ಲೇ ಬಿಟ್ಟಿದ್ದರೆ ಅವುಗಳನ್ನು ಕೂಡಲೆ ತೆರವುಗೊಳಿಸಿ ಹತ್ತಿರದಲ್ಲಿರುವ ಖಾಲಿ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಇಲ್ಲವಾದಲ್ಲಿ ರಸ್ತೆ ಬದಿ/ಪಾದಚಾರಿ ಮಾರ್ಗಗಳಲ್ಲಿ ಹಾಕಿರುವಂತ ಸಾಮಗ್ರಿಗಳುನ್ನು ಪಾಲಿಕೆ ವಶಕ್ಕೆ ಪಡೆದು ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮ್ಯಾನ್ ಹೋಲ್ಸ್ ಹಾಗೂ ಸ್ಲ್ಯಾಬ್ ಗಳನ್ನು ಸರಿಪಡಿಸಿ:

ನಗರದ ಪ್ರಮುಖ ರಸ್ತೆಗಳಲ್ಲಿ ಮ್ಯಾನ್ ಹೋಲ್ ಗಳು ರಸ್ತೆ ಮಟ್ಟಕ್ಕಿತ ಎತ್ತರವಾಗಿದ್ದು, ಇದರಿಂದ ವಾಹನಗಳ ಸಂಚಾರಕ್ಕೆ ಅಡಚನೆಯಾಗಲಿದೆ. ಆದ್ದರಿಂದ ಮ್ಯಾನ್ ಹೋಲ್ ಗಳು ಎಲ್ಲೆಲ್ಲಿ ರಸ್ತೆ ಮಟ್ಟಕ್ಕಿಂತ ಎತ್ತವಾಗಿವೆ ಎಂಬುದನ್ನು ಜಲಮಂಡಳಿಯಿಂದ ಗುರುತಿಸಿ ಅವುಗಳನ್ನು ದುರಸ್ತಿ ಪಡಿಸಬೇಕು ಎಂದು ಸೂಚಿಸಿದರು.

ರಸ್ತೆ ಬದಿ ಪಾದಚಾರಿ ಮಾರ್ಗಗಳ ಸೈಡ್ ಡ್ರೈನ್ ಗಳ ಮೇಲೆ ಅಳವಡಿಸಿರುವ ಸ್ಲ್ಯಾಬ್ ಗಳು ಹಾಳಾಗಿದ್ದು, ಇದರಿಂದ ಮಳೆಗಾಲದಲ್ಲಿ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆದ್ದರಿಂದ ಎಲ್ಲೆಲ್ಲಿ ಸ್ಲ್ಯಾಬ್ ಗಳು ಹಾಳಾಗಿವೆ ಅವುಗಳನ್ನು ಕೂಡಲೆ ಸರಿಪಡಿಸಲು ಸೂಚಿಸಿದರು.

ಪ್ರಮುಖ ಜಂಕ್ಷನ್ ಗಳ ಅಭಿವೃದ್ಧಿ :

ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ ಜಂಕ್ಷನ್ ಗಳಾದ ಸಿಲ್ಕ್ ಬೋರ್ಡ್ ಜಂಕ್ಷನ್, ಜಯದೇವ ಜಂಕ್ಷನ್, ಟಿನ್ ಪ್ಯಾಕ್ಟರಿ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಕಾಡುಬಿಸಲಹಳ್ಳಿ ಜಂಕ್ಷನ್, ಸಾರಕ್ಕಿ ಜಂಕ್ಷನ್, ಆರ್.ಆರ್.ಎಂ.ಆರ್ ಜಂಕ್ಷನ್, ಇಬ್ಬಲೂರು ಜಂಕ್ಷನ್, ಜಯದೇವ ಜಂಕ್ಷನ್ ಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಾಗಿ ಪೂರ್ಣಗೊಳಿಸಿ ವಾಹನಗಳ ಸುಲಲಿತ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಫರ್ವೇಜ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಸಂಚಾರ ವಿಭಾಗದ ಜಂಟಿ ಆಯುಕ್ತರಾದ ರವಿಕಾಂತೇಗೌಡ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್, ಬಿಎಂಟಿಸಿ ನಿರ್ದೇಶಕರಾದ ಸೂರ್ಯಸೇನ್, ಪಾಲಿಕೆ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಕೆ.ಎಸ್.ಆರ್.ಟಿ.ಸಿ, ಬಿಡಿಎ, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BDA NEWS | ಬೆಂಗಳೂರಿನಲ್ಲಿ ಅಭಿವೃದ್ಧಿ ಕಾಣದ ಈ ಬಿಡಿಎ ಲೇಔಟ್ ಗಳಿಗೆ ಶುಕ್ರದೆಶೆ…! ; ಸದ್ಯದಲ್ಲೇ ಬಿಡಿಎ ಹಳೆಯ ಬಡಾವಣೆಗಳು ಬಿಬಿಎಂಪಿಗೆ ಹಸ್ತಾಂತರ

Next Post

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ – ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು….! ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ - ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು....! ಇಲ್ಲಿದೆ ಸಂಪೂರ್ಣ ಮಾಹಿತಿ

#HarGharTiranga | "ಹರ್ ಘರ್ ತಿರಂಗಾ" ಅಭಿಯಾನದ ಹಿನ್ನಲೆ ; ನಗರದ ಯಾವ್ಯಾವ ಮಾಲ್ ಗಳಲ್ಲಿ ರಾಷ್ಟ್ರಧ್ವಜ ಸಿಗುತ್ತೆ? ಇಲ್ಲಿದೆ ಮಾಹಿತಿ....!

Please login to join discussion

Like Us on Facebook

Follow Us on Twitter

Recent News

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group