Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#HarGharTiranga | “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನಲೆ ; ನಗರದ ಯಾವ್ಯಾವ ಮಾಲ್ ಗಳಲ್ಲಿ ರಾಷ್ಟ್ರಧ್ವಜ ಸಿಗುತ್ತೆ? ಇಲ್ಲಿದೆ ಮಾಹಿತಿ….!

ವಲಯ ಜಂಟಿ ಆಯುಕ್ತರಿಗೆ ಬುಧವಾರ ಹಣ ನೀಡಿ ಧ್ವಜ ಖರೀದಿಸಿದ ಬಿಬಿಎಂಪಿ ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರು

by Bengaluru Wire Desk
August 10, 2022
in Bengaluru Focus
Reading Time: 1 min read
0

ಬೆಂಗಳೂರು, ಆ.10 www.bengaluruwire.com : 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ”(ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ) ಅಭಿಯಾನದ ಪ್ರಯುಕ್ತ ಬಿಬಿಎಂಪಿ ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರು ವಲಯ ಜಂಟಿ ಆಯುಕ್ತರಿಗೆ ಬುಧವಾರ ಹಣ ನೀಡಿ ತ್ರಿವರ್ಣ ಧ್ವಜ ಸ್ವೀಕರಿಸಿದರು.

ಆಡಳಿತಗಾರರಾದ ರಾಕೇಶ್ ಸಿಂಗ್ ಅವರು ಪೂರ್ವ ವಲಯದ ಜಂಟಿ ಆಯುಕ್ತರಾದ ಶಿಲ್ಪಾ ಅವರಿಂದ ರಾಷ್ಟ್ರಧ್ವಜ ಸ್ವೀಕರಿಸುತ್ತಿರುವುದು

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಗಾರರಾದ ರಾಕೇಶ್ ಸಿಂಗ್ ಅವರು, ಪೂರ್ವ ವಲಯದ ಜಂಟಿ ಆಯುಕ್ತರಾದ ಶಿಲ್ಪಾ ರವರಿಗೆ ಹಣ ನೀಡಿ ಧ್ವಜವನ್ನು ಸ್ವೀಕರಿಸಿದರು.

(ಎಡಬದಿ) ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹಾಗೂ (ಬಲಬದಿ) ಯಲಹಂಕ ವಲಯದ ಜಂಟಿ ಆಯುಕ್ತರಾದ ಪಿ.ವಿ.ಪೂರ್ಣಿಮಾ ಚಿತ್ರದಲ್ಲಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಯಲಹಂಕ ವಲಯದ ಜಂಟಿ ಆಯುಕ್ತರಾದ ಪಿ.ವಿ.ಪೂರ್ಣಿಮಾ ರವರಿಗೆ ಹಣವನ್ನು ನೀಡಿ ಧ್ವಜವನ್ನು ಸ್ವೀಕರಿಸಿದರು. ಇದೇ ವೇಳೆ ಪೌರ ಕಾರ್ಮಿಕರು ಹಾಗೂ ಹಿರಿಯ ನಾಗರಿಕರಿಗೆ ರಾಷ್ಟ್ರ ಧ್ವಜವನ್ನು ನೀಡಿ ತಮ್ಮ ತಮ್ಮ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಧ್ವಜಗಳನ್ನು ಹಾರಿಸಲು ಕರೆ ನೀಡಿದರು.

ಪೌರಕಾರ್ಮಿಕರು ಮತ್ತು ಹಿರಿಯ ನಾಗರೀಕರಿಗೆ ಧ್ವಜ ವಿತರಿಸಿದ ಮುಖ್ಯ ಆಯುಕ್ತರು.

ವಲಯವಾರು ಪ್ರಮುಖ ಸ್ಥಳ/ಮಾಲ್ ಗಳಲ್ಲಿ ಧ್ವಜಗಳ ಮಾರಾಟ:

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಯಾ ವಲಯ ಜಂಟಿ ಆಯುಕ್ತರ ಕಛೇರಿ, ವಾರ್ಡ್ ಕಛೇರಿಗಳಲ್ಲಿ ನಾಗರಿಕರಿಗೆ ಧ್ವಜಗಳನ್ನು ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ವಲಯದ ಪ್ರಮುಖ ಸ್ಥಳ/ಮಾಲ್ ಗಳಲ್ಲಿ ಧ್ವಜಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅವುಗಳ ವಲಯವಾರು ಮಾಹಿತಿ ಈ ಕೆಳಕಂಡಂತಿದೆ.

  1. ಪಶ್ಚಿಮ ವಲಯ:
    • ಮಂತ್ರಿ ಮಾಲ್
    • ಒರಾಯನ್ ಮಾಲ್
    • ಲುಲು ಮಾಲ್(ಗ್ಲೋಬಲ್ ಮಾಲ್)
    • ಗೋಪಾಲನ್ ಮಾಲ್
  2. ಪೂರ್ವ ವಲಯ:
    • ಗರುಡ ಮಾಲ್
    • ಸೆಂಟ್ರಲ್ ಮಾಲ್
    • 1 ಎಂ.ಜಿ ಮಾಲ್
    • ಎಂ.ಎಸ್ ಬಿಲ್ಡಿಂಗ್
  3. ದಕ್ಷಿಣ ವಲಯ:
    • ಲೈಫ್ ಸ್ಟೈಲ್ ಮಾಲ್
    • ಜಿಟಿ ವರ್ಲ್ಡ್ ಮಾಲ್
    • ಸ್ವಾಗತ್ ಗರುಡ ಮಾಲ್
    • ಫೋರಂ ಮಾಲ್
    • ಮೋರ್ ಮಾರ್ಟ್, ಬುಲ್ ಟೆಂಪಲ್ ರಸ್ತೆ
    • ಗೋಪಾಲನ್ ಮಾಲ್
    • ಸೆಂಟ್ರಲ್ ಮಾಲ್
  4. ಮಹದೇವಪುರ ವಲಯ:
    • ಫಿನೀಕ್ಸ್ ಮಾಲ್
    • ಫೋರಂ ಮಾಲ್, ವೈಟ್ ಫೀಲ್ಡ್
    • ಶಾಂತಿನಿಕೇತನ್ ಫೋರಮ್ ಮಾಲ್
    • ಮೋರ್ ಮಾರ್ಕೆಟ್, ಮಾರತಹಳ್ಳಿ
    • ಟೋಟಲ್ ಮಾಲ್, ಬೆಳಂದೂರು
    • ಸೆಂಟ್ರಲ್ ಮಾಲ್, ಬೆಳಂದೂರು
    • ಕೆ.ಎಲ್.ಎಂ ಮಾಲ್, ಮಾರತಹಳ್ಳಿ
    • ಮಲ್ಟಿಪ್ಲೇಕ್ಸ್, ಮಾರತಹಳ್ಳಿ
    • ಬ್ರ್ಯಾಂಡ್ ಫ್ಯಾಕ್ಟರಿ, ಮಾರತಹಳ್ಳಿ
    • ಡಿ ಮಾರ್ಟ್, ಸಿದ್ದಾಪುರ
    • ಹೈಪರ್ ಸಿಟಿ ಮಾಲ್, ತೂಬರ ಹಳ್ಳಿ
    • ಬ್ರೂಕ್ ಫೀಲ್ಡ್ ಮಾಲ್, ಕುಂದರಹಳ್ಳಿ
    • ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣ
  5. ಯಲಹಂಕ ವಲಯ:
    • ಆರ್.ಎಂ.ಝಡ್ ಮಾಲ್, ಯಲಹಂಕ.
    • ಎಸ್ಟಿಮ್ ಮಾಲ್
    • ಎಲಿಮಂಟ್ಸ್ ಮಾಲ್,
  6. ರಾಜರಾಜೇಶ್ವರಿನಗರ ವಲಯ:
    • ಜೆ.ಪಿ ಪಾರ್ಕ್
    • ಗೋಪಾಲನ್ ಆರ್ಕೇಡ್
    • ರಾಯಲ್ ಮಾರ್ಟ್
  7. ಬೊಮ್ಮನಹಳ್ಳಿ ವಲಯ:
    • ರಾಯಲ್ ಮಿನಾಕ್ಷಿ ಮಾಲ್
    • ವೆಗಾಸಿಟಿ ಮಾಲ್
    • ರಿಲಯನ್ಸ್ ಮಾರ್ಟ್
  8. ದಾಸರಹಳ್ಳಿ ವಲಯ:
    • ಐಕಿಯಾ
    • ರಂಗ ಮಂದಿರ, ಬಾಗಲಗುಂಟೆ
WhatsApp Join our WhatsApp Channel
Previous Post

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ – ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು….! ಇಲ್ಲಿದೆ ಸಂಪೂರ್ಣ ಮಾಹಿತಿ

Next Post

Linganamakki Reservoir KPCL Warning | ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿರುವ ಸಾರ್ವಜನಿಕರೇ ಎಚ್ಚರ : ಅಣೆಕಟ್ಟಿನ ನೀರಿನ ಮಟ್ಟ ಏರಿಕೆ ಬಗ್ಗೆ ಕೆಪಿಸಿಎಲ್ ಹೊರಡಿಸಿದೆ ಎರಡನೇ ಮುನ್ನೆಚ್ಚರಿಕೆ…!

Next Post
ಲಿಂಗನಮಕ್ಕಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ

Linganamakki Reservoir KPCL Warning | ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿರುವ ಸಾರ್ವಜನಿಕರೇ ಎಚ್ಚರ : ಅಣೆಕಟ್ಟಿನ ನೀರಿನ ಮಟ್ಟ ಏರಿಕೆ ಬಗ್ಗೆ ಕೆಪಿಸಿಎಲ್ ಹೊರಡಿಸಿದೆ ಎರಡನೇ ಮುನ್ನೆಚ್ಚರಿಕೆ...!

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟಂಬ ಸಮೇತರಾಗಿ ಮಂತ್ರಾಲಯಕ್ಕೆ ಗುರುವಾರ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು, ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಜಿ ಆಶೀರ್ವಾದ ಪಡೆದರು.

Mantralayam 351th Aradhana Mahotsava | ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬಿ.ಎಸ್.ಯಡಿಯೂರಪ್ಪ

Please login to join discussion

Like Us on Facebook

Follow Us on Twitter

Recent News

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group