Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#HarGharTiranga | “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನಲೆ ; ನಗರದ ಯಾವ್ಯಾವ ಮಾಲ್ ಗಳಲ್ಲಿ ರಾಷ್ಟ್ರಧ್ವಜ ಸಿಗುತ್ತೆ? ಇಲ್ಲಿದೆ ಮಾಹಿತಿ….!

ವಲಯ ಜಂಟಿ ಆಯುಕ್ತರಿಗೆ ಬುಧವಾರ ಹಣ ನೀಡಿ ಧ್ವಜ ಖರೀದಿಸಿದ ಬಿಬಿಎಂಪಿ ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರು

by Bengaluru Wire Desk
August 10, 2022
in Bengaluru Focus
Reading Time: 1 min read
0

ಬೆಂಗಳೂರು, ಆ.10 www.bengaluruwire.com : 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ”(ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ) ಅಭಿಯಾನದ ಪ್ರಯುಕ್ತ ಬಿಬಿಎಂಪಿ ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರು ವಲಯ ಜಂಟಿ ಆಯುಕ್ತರಿಗೆ ಬುಧವಾರ ಹಣ ನೀಡಿ ತ್ರಿವರ್ಣ ಧ್ವಜ ಸ್ವೀಕರಿಸಿದರು.

ಆಡಳಿತಗಾರರಾದ ರಾಕೇಶ್ ಸಿಂಗ್ ಅವರು ಪೂರ್ವ ವಲಯದ ಜಂಟಿ ಆಯುಕ್ತರಾದ ಶಿಲ್ಪಾ ಅವರಿಂದ ರಾಷ್ಟ್ರಧ್ವಜ ಸ್ವೀಕರಿಸುತ್ತಿರುವುದು

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಗಾರರಾದ ರಾಕೇಶ್ ಸಿಂಗ್ ಅವರು, ಪೂರ್ವ ವಲಯದ ಜಂಟಿ ಆಯುಕ್ತರಾದ ಶಿಲ್ಪಾ ರವರಿಗೆ ಹಣ ನೀಡಿ ಧ್ವಜವನ್ನು ಸ್ವೀಕರಿಸಿದರು.

(ಎಡಬದಿ) ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹಾಗೂ (ಬಲಬದಿ) ಯಲಹಂಕ ವಲಯದ ಜಂಟಿ ಆಯುಕ್ತರಾದ ಪಿ.ವಿ.ಪೂರ್ಣಿಮಾ ಚಿತ್ರದಲ್ಲಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಯಲಹಂಕ ವಲಯದ ಜಂಟಿ ಆಯುಕ್ತರಾದ ಪಿ.ವಿ.ಪೂರ್ಣಿಮಾ ರವರಿಗೆ ಹಣವನ್ನು ನೀಡಿ ಧ್ವಜವನ್ನು ಸ್ವೀಕರಿಸಿದರು. ಇದೇ ವೇಳೆ ಪೌರ ಕಾರ್ಮಿಕರು ಹಾಗೂ ಹಿರಿಯ ನಾಗರಿಕರಿಗೆ ರಾಷ್ಟ್ರ ಧ್ವಜವನ್ನು ನೀಡಿ ತಮ್ಮ ತಮ್ಮ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಧ್ವಜಗಳನ್ನು ಹಾರಿಸಲು ಕರೆ ನೀಡಿದರು.

ಪೌರಕಾರ್ಮಿಕರು ಮತ್ತು ಹಿರಿಯ ನಾಗರೀಕರಿಗೆ ಧ್ವಜ ವಿತರಿಸಿದ ಮುಖ್ಯ ಆಯುಕ್ತರು.

ವಲಯವಾರು ಪ್ರಮುಖ ಸ್ಥಳ/ಮಾಲ್ ಗಳಲ್ಲಿ ಧ್ವಜಗಳ ಮಾರಾಟ:

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಯಾ ವಲಯ ಜಂಟಿ ಆಯುಕ್ತರ ಕಛೇರಿ, ವಾರ್ಡ್ ಕಛೇರಿಗಳಲ್ಲಿ ನಾಗರಿಕರಿಗೆ ಧ್ವಜಗಳನ್ನು ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ವಲಯದ ಪ್ರಮುಖ ಸ್ಥಳ/ಮಾಲ್ ಗಳಲ್ಲಿ ಧ್ವಜಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅವುಗಳ ವಲಯವಾರು ಮಾಹಿತಿ ಈ ಕೆಳಕಂಡಂತಿದೆ.

  1. ಪಶ್ಚಿಮ ವಲಯ:
    • ಮಂತ್ರಿ ಮಾಲ್
    • ಒರಾಯನ್ ಮಾಲ್
    • ಲುಲು ಮಾಲ್(ಗ್ಲೋಬಲ್ ಮಾಲ್)
    • ಗೋಪಾಲನ್ ಮಾಲ್
  2. ಪೂರ್ವ ವಲಯ:
    • ಗರುಡ ಮಾಲ್
    • ಸೆಂಟ್ರಲ್ ಮಾಲ್
    • 1 ಎಂ.ಜಿ ಮಾಲ್
    • ಎಂ.ಎಸ್ ಬಿಲ್ಡಿಂಗ್
  3. ದಕ್ಷಿಣ ವಲಯ:
    • ಲೈಫ್ ಸ್ಟೈಲ್ ಮಾಲ್
    • ಜಿಟಿ ವರ್ಲ್ಡ್ ಮಾಲ್
    • ಸ್ವಾಗತ್ ಗರುಡ ಮಾಲ್
    • ಫೋರಂ ಮಾಲ್
    • ಮೋರ್ ಮಾರ್ಟ್, ಬುಲ್ ಟೆಂಪಲ್ ರಸ್ತೆ
    • ಗೋಪಾಲನ್ ಮಾಲ್
    • ಸೆಂಟ್ರಲ್ ಮಾಲ್
  4. ಮಹದೇವಪುರ ವಲಯ:
    • ಫಿನೀಕ್ಸ್ ಮಾಲ್
    • ಫೋರಂ ಮಾಲ್, ವೈಟ್ ಫೀಲ್ಡ್
    • ಶಾಂತಿನಿಕೇತನ್ ಫೋರಮ್ ಮಾಲ್
    • ಮೋರ್ ಮಾರ್ಕೆಟ್, ಮಾರತಹಳ್ಳಿ
    • ಟೋಟಲ್ ಮಾಲ್, ಬೆಳಂದೂರು
    • ಸೆಂಟ್ರಲ್ ಮಾಲ್, ಬೆಳಂದೂರು
    • ಕೆ.ಎಲ್.ಎಂ ಮಾಲ್, ಮಾರತಹಳ್ಳಿ
    • ಮಲ್ಟಿಪ್ಲೇಕ್ಸ್, ಮಾರತಹಳ್ಳಿ
    • ಬ್ರ್ಯಾಂಡ್ ಫ್ಯಾಕ್ಟರಿ, ಮಾರತಹಳ್ಳಿ
    • ಡಿ ಮಾರ್ಟ್, ಸಿದ್ದಾಪುರ
    • ಹೈಪರ್ ಸಿಟಿ ಮಾಲ್, ತೂಬರ ಹಳ್ಳಿ
    • ಬ್ರೂಕ್ ಫೀಲ್ಡ್ ಮಾಲ್, ಕುಂದರಹಳ್ಳಿ
    • ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣ
  5. ಯಲಹಂಕ ವಲಯ:
    • ಆರ್.ಎಂ.ಝಡ್ ಮಾಲ್, ಯಲಹಂಕ.
    • ಎಸ್ಟಿಮ್ ಮಾಲ್
    • ಎಲಿಮಂಟ್ಸ್ ಮಾಲ್,
  6. ರಾಜರಾಜೇಶ್ವರಿನಗರ ವಲಯ:
    • ಜೆ.ಪಿ ಪಾರ್ಕ್
    • ಗೋಪಾಲನ್ ಆರ್ಕೇಡ್
    • ರಾಯಲ್ ಮಾರ್ಟ್
  7. ಬೊಮ್ಮನಹಳ್ಳಿ ವಲಯ:
    • ರಾಯಲ್ ಮಿನಾಕ್ಷಿ ಮಾಲ್
    • ವೆಗಾಸಿಟಿ ಮಾಲ್
    • ರಿಲಯನ್ಸ್ ಮಾರ್ಟ್
  8. ದಾಸರಹಳ್ಳಿ ವಲಯ:
    • ಐಕಿಯಾ
    • ರಂಗ ಮಂದಿರ, ಬಾಗಲಗುಂಟೆ
WhatsApp Join our WhatsApp Channel
Previous Post

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ – ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು….! ಇಲ್ಲಿದೆ ಸಂಪೂರ್ಣ ಮಾಹಿತಿ

Next Post

Linganamakki Reservoir KPCL Warning | ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿರುವ ಸಾರ್ವಜನಿಕರೇ ಎಚ್ಚರ : ಅಣೆಕಟ್ಟಿನ ನೀರಿನ ಮಟ್ಟ ಏರಿಕೆ ಬಗ್ಗೆ ಕೆಪಿಸಿಎಲ್ ಹೊರಡಿಸಿದೆ ಎರಡನೇ ಮುನ್ನೆಚ್ಚರಿಕೆ…!

Next Post
ಲಿಂಗನಮಕ್ಕಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ

Linganamakki Reservoir KPCL Warning | ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿರುವ ಸಾರ್ವಜನಿಕರೇ ಎಚ್ಚರ : ಅಣೆಕಟ್ಟಿನ ನೀರಿನ ಮಟ್ಟ ಏರಿಕೆ ಬಗ್ಗೆ ಕೆಪಿಸಿಎಲ್ ಹೊರಡಿಸಿದೆ ಎರಡನೇ ಮುನ್ನೆಚ್ಚರಿಕೆ...!

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟಂಬ ಸಮೇತರಾಗಿ ಮಂತ್ರಾಲಯಕ್ಕೆ ಗುರುವಾರ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು, ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಜಿ ಆಶೀರ್ವಾದ ಪಡೆದರು.

Mantralayam 351th Aradhana Mahotsava | ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬಿ.ಎಸ್.ಯಡಿಯೂರಪ್ಪ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group