Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#BeCareful BBMP | ಮೇಲಿಂದ ಕೆಳಗೆ ಬೀಳ್ತಿರಾ ಹುಷಾರ್….! ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿದೆ ಇಂತದ್ದೊಂದು ಖತರ್ನಾಕ್ ಆಫೀಸ್

ಯಾಮಾರಿದ್ರೆ ಯಮಲೋಕ....! | ನೆಲಮಟ್ಟದ ಸ್ವಲ್ಪ ಮೇಲ್ಭಾಗದಲ್ಲಿ ಅವೈಜ್ಞಾನಿಕವಾಗಿ, ಅಸುರಕ್ಷಿತವಾಗಿ ಸ್ಲೈಡಿಂಗ್ ಕಿಟಕಿ ಅಳವಡಿಕೆ | ಆಕಸ್ಮಾತ್ ಕಾಲು ಜಾರಿ ಕೆಳಗೆ ಬಿದ್ರೆ ದೇಹ ಪುಡಿ ಪುಡಿ

by Bengaluru Wire Desk
August 24, 2022
in Bengaluru Focus, BW Special
Reading Time: 1 min read
0

ಬೆಂಗಳೂರು, ಆ.25 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕೇಂದ್ರ ಕಚೇರಿ ಅನೆಕ್ಸ್-3 ಕಟ್ಟಡದ ನಾಲ್ಕನೇ ಮಹಡಿ, ಘನತ್ಯಾಜ್ಯ ವಿಲೇವಾರಿ ಚೀಫ್ ಎಂಜಿನಿಯರ್ ಕಚೇರಿಗೆ ಅಲ್ಲಿನ ಸಿಬ್ಬಂದಿ ಹೋಗೋಕೆ ಹೆದರುವಂತಾಗಿದೆ.

ಏಕೆಂದರೆ ಈ ಕಚೇರಿಯಲ್ಲಿ 3.5 ಅಡಿಯ 6 ಸ್ಲೈಡಿಂಗ್ ಕಿಟಕಿಗಳನ್ನು ಅವೈಜ್ಞಾನಿಕವಾಗಿ ನೆಲಕ್ಕಿಂತ ಒಂದೂವರೆ ಅಡಿ ಎತ್ತರದಲ್ಲಿ ಅಳವಡಿಸಿದ್ದು, ಯಾವ ಕಿಟಕಿಗಳಿಗೂ ಸುರಕ್ಷತಾ ಗ್ರಿಲ್ ಗಳನ್ನು ಅಳವಡಿಸಿಲ್ಲ. ಇದು ಈ ಕಚೇರಿಗೆ ಬಂದು ಹೋಗುವವರಿಗೆ ಅಪಾಯಕ್ಕೆ ಆಹ್ವಾನ‌ ನೀಡಿದಂತಿದೆ.

ಬಿಬಿಬಿಎಂಪಿ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿನ ಅಪಾಯಕಾರಿ ಕಿಟಕಿಯಿರುವ ಸ್ಥಳ

ಅನೆಕ್ಸ್ ಕಟ್ಟಡದಲ್ಲಿ ಬಿಬಿಎಂಪಿ ಎಂಜಿನಿಯರಿಂಗ್, ಅರಣ್ಯ, ಪಶುಪಾಲನೆ, ಶಿಕ್ಷಣ, ನಗರ ಯೋಜನೆ ಸೇರಿದಂತೆ ಪಾಲಿಕೆ ಸಾಕಷ್ಟು ವಿಭಾಗಗಳ ಕಚೇರಿಗಳಿವೆ. ನೆಲ ಮಹಡಿ ಸೇರಿದಂತೆ G+6 ಅಂತಸ್ತುಗಳನ್ನು ಹೊಂದಿರುವ ಈ ಸಾರ್ವಜನಿಕ ಕಟ್ಟಡದಲ್ಲಿ, ನಗರ ಯೋಜನೆ ಕಟ್ಟಡ ಸುರಕ್ಷತಾ ಮಾನದಂಡಗಳ ಪ್ರಕಾರ ಸುರಕ್ಷತೆಗೆ ಹೆಚ್ಚು ಗಮನ ಕೊಡದೆ ನಿರ್ಲಕ್ಷ್ಯವಹಿಸಿರುವುದು ಕಂಡುಬಂದಿದೆ.

ಊರಿಗೆಲ್ಲ ಒಂದು ಕಾನೂನು ; ಬಿಬಿಎಂಪಿಗೇ ಒಂದು ಕಾನೂನು :
ಪಾಲಿಕೆಯಲ್ಲಿ ಸ್ಥಳಾವಕಾಶದ ಕೊರತೆಯಿಂದ ಬಹುಮಹಡಿ ಕಟ್ಟಡದ ತುರ್ತು ನಿರ್ಗಮನ ಸ್ಥಳವಾದ ಮೆಟ್ಟಿಲಿನ ಎದುರಿನ ಖಾಲಿ ಸ್ಥಳದಲ್ಲಿ, ಪ್ರತಿ ಅಂತಸ್ತಿನಲ್ಲೂ  ಕಚೇರಿಗಳನ್ನು ತೆರೆಯಲಾಗಿದೆ. ಊರಿಗೆಲ್ಲ ಕಟ್ಟಡ ನಕ್ಷೆಗೆ ಮಂಜೂರಾತಿ ನೀಡುವ ಬಿಬಿಎಂಪಿಯಲ್ಲೇ ಕಟ್ಟಡ ನಕ್ಷೆಗೆ ವಿರುದ್ಧವಾಗಿ ಹೆಚ್ಚುವರಿ ಕಚೇರಿಗಳನ್ನು ಕಟ್ಟಿ ಅಗ್ನಿಶಾಮಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ನಾಗರೀಕರು ಆರೋಪಿಸಿದ್ದಾರೆ.

ಕಟ್ಟಡದ ತುರ್ತು ನಿರ್ಗಮನವಿರುವ ಮೆಟ್ಟಿಲಿನ ಮುಂಭಾಗ (ಎಡಬದಿಯಲ್ಲಿ) ಹೆಚ್ಚುವರಿಯಾಗಿ ಪ್ರತಿ ಅಂತಸ್ತಿನಲ್ಲೂ ಕಚೇರಿ ತೆರೆದಿರುವ ಚಿತ್ರ

ಕಾಲುಜಾರಿ ಕಿಟಕಿಯಿಂದ ಬೀಳುವ ಅಪಾಯ :
ಘನತ್ಯಾಜ್ಯ ವಿಲೇವಾರಿ ವಿಭಾಗದ ಚೀಫ್ ಎಂಜಿನಿಯರ್ ವಿಭಾಗಕ್ಕೆ ಪೌರಕಾರ್ಮಿಕರು, ಜ್ಯೂನಿಯರ್ ಹೆಲ್ತ್ ಇನ್ಸ್ ಪೆಕ್ಟರ್, ಸಾರ್ವಜನಿಕರು ದೈನಂದಿನ ಕೆಲಸ ಕಾರ್ಯಗಳಿಗೆ ಬಂದು ಹೋಗುತ್ತಾರೆ. ಹೀಗೆ ಬಂದವರು ಉತ್ತರ ದಿಕ್ಕಿನ ಭಾಗದಲ್ಲಿ ಕಚೇರಿಯ ನೆಲಮಟ್ಟದ ಸ್ಲೈಡಿಂಗ್ ಕಿಟಕಿ ಬಳಿ ಬಂದು ನಿಲ್ಲುವ ಪ್ರಮೇಯವೇ ಹೆಚ್ಚು. ಆಗ ಆಕಸ್ಮಾತಾಗಿ ಕಾಲು ಜಾರಿ ಮೇಲಿಂದ ಬಿದ್ದರೆ, ಬದುಕುಳಿಯುವ ಸಾಧ್ಯತೆಯಿಲ್ಲ, ಆ ಮಟ್ಟಿಗೆ ಈ ಸ್ಥಳವು ಅಪಾಯಕರವಾಗಿದೆ.

ಕಿಟಕಿಗೆ ಸುರಕ್ಷತಾ ಗ್ರಿಲ್ ಅಳವಡಿಸದೆ ನಿರ್ಲಕ್ಷ್ಯ :
ಈ ಕಚೇರಿಯ ಸಿಬ್ಬಂದಿ ಪಾಲಿಕೆ ಕಟ್ಟಡದ ನಿರ್ವಹಣೆ, ನವೀಕರಣ ಮತ್ತಿತರ ಕಾರ್ಯಗಳನ್ನು ನೋಡಿಕೊಳ್ಳುವ ಎಂಪಿಡಿ ವಿಭಾಗಕ್ಕೆ ಕಿಟಕಿಗಳಿಗೆ ಸುರಕ್ಷತಾ ಗ್ರಿಲ್ ಅಳವಡಿಸುವಂತೆ ಮನವಿ ಮಾಡಿ ಹಲವು ತಿಂಗಳೇ ಕಳೆದಿದೆ. ಆದರೂ ಈತನಕ ಸುರಕ್ಷತಾ ಗ್ರಿಲ್ ಅಳವಡಿಸಿಲ್ಲ. ಏನಾದರೂ ಅಪಾಯ ಸಂಭವಿಸಿದರೆ ಯಾರು ಹೊಣೆ? ಎಂದು ಈ ವಿಭಾಗದ ಸಿಬ್ಬಂದಿ ದೂರುತ್ತಾರೆ.

ಕಚೇರಿಗೆ ಬಂದು ಹೋಗುವವರಿಗಿಲ್ಲ ಸುರಕ್ಷತೆ

ನೋಡ್ತೀವಿ – ಮಾಡ್ತೀವಿ ಅಂತಿದಾರೆ ಎಂಪಿಇಡಿ ವಿಭಾಗ ಅಧಿಕಾರಿಗಳು :
ದಿನನಿತ್ಯ ಹಲವು ಮಂದಿ ಬಂದು ಹೋಗುವ ಈ ಸಾರ್ವಜನಿಕ ಕಚೇರಿಗೆ ಸುರಕ್ಷತಾ ಗ್ರಿಲ್ ಅಳವಡಿಸಲು ನಿರ್ಲಕ್ಷ್ಯ ತೋರುತ್ತಿರುವುದೇಕೆ? ಎಂದು ಬೆಂಗಳೂರು ವೈರ್, ಎಂಪಿಇಡಿ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಶೇಖರ್ ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ, “ಈ ಬಗ್ಗೆ ತಮ್ಮ ಗಮನಕ್ಕೆ ಬಂದಿರಲಿಲ್ಲ. ಸುರಕ್ಷತೆಗಾಗಿ ಸ್ಲೈಡಿಂಗ್ ಕಿಟಕಿ ಜಾಗದಲ್ಲಿ ಗ್ರಿಲ್ ಅಳವಡಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೆವೆ” ಎಂದಷ್ಟೆ ಹೇಳಿದ್ದಾರೆ.

ಅಪಾಯಕ್ಕೆ ನೇರವಾಗಿ ಆಹ್ವಾನ ನೀಡಿದಂತಿರುವ ಈ ಸ್ಥಳದಲ್ಲಿ ಕಿಟಕಿ ಬಳಿ ಕೂರದಂತೆ ಇಲ್ಲಿನ ಸಿಬ್ಬಂದಿ, ಕಚೇರಿಗೆ ಭೇಟಿ ಕೊಡುವವರಿಗೆ ಹೇಳಿ ಹೇಳಿ ಸಾಕಾಗಿ ಕೊನೆಗೆ, Please Do not Sit Here ಎಂಬ ಕಂಪ್ಯೂಟರ್ ಚಿತ್ರವನ್ನು ಕಿಟಕಿಗೆ ಅಂಟಿಸಿ ಕೈ ತೊಳೆದುಕೊಂಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BBMP NEWS | ನಗರದಲ್ಲಿ ಪರಿಸರಸ್ನೇಹಿ ಗಣಪ ಪ್ರತಿಷ್ಠಾಪನೆಗೆ ಅವಕಾಶ ; ಪಿಒಪಿ ಗಣೇಶ ಕೂರಿಸುವಂತಿಲ್ಲ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Next Post

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ – ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

Next Post

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ - ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

ಸಾಂದರ್ಭಿಕ ಚಿತ್ರ

BIG NEWS | ಸಾರ್ವಜನಿಕ ಚರ್ಚೆಗೆ ಗ್ರಾಸವಾದ ಬೆಂಗಳೂರು ವೈರ್ Exclusive Report : ಬಿಬಿಎಂಪಿ ಗುತ್ತಿಗೆದಾರರಿಂದ ಶೇ.50 ಕಮಿಷನ್ ಆರೋಪ ; ಲಿಖಿತ ದೂರು ನೀಡಿದರೆ ಕಾನೂನು ಕ್ರಮ - ತುಷಾರ್ ಗಿರಿನಾಥ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d