Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#BeCareful BBMP | ಮೇಲಿಂದ ಕೆಳಗೆ ಬೀಳ್ತಿರಾ ಹುಷಾರ್….! ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿದೆ ಇಂತದ್ದೊಂದು ಖತರ್ನಾಕ್ ಆಫೀಸ್

ಯಾಮಾರಿದ್ರೆ ಯಮಲೋಕ....! | ನೆಲಮಟ್ಟದ ಸ್ವಲ್ಪ ಮೇಲ್ಭಾಗದಲ್ಲಿ ಅವೈಜ್ಞಾನಿಕವಾಗಿ, ಅಸುರಕ್ಷಿತವಾಗಿ ಸ್ಲೈಡಿಂಗ್ ಕಿಟಕಿ ಅಳವಡಿಕೆ | ಆಕಸ್ಮಾತ್ ಕಾಲು ಜಾರಿ ಕೆಳಗೆ ಬಿದ್ರೆ ದೇಹ ಪುಡಿ ಪುಡಿ

by Bengaluru Wire Desk
August 24, 2022
in Bengaluru Focus, BW Special
Reading Time: 1 min read
0

ಬೆಂಗಳೂರು, ಆ.25 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕೇಂದ್ರ ಕಚೇರಿ ಅನೆಕ್ಸ್-3 ಕಟ್ಟಡದ ನಾಲ್ಕನೇ ಮಹಡಿ, ಘನತ್ಯಾಜ್ಯ ವಿಲೇವಾರಿ ಚೀಫ್ ಎಂಜಿನಿಯರ್ ಕಚೇರಿಗೆ ಅಲ್ಲಿನ ಸಿಬ್ಬಂದಿ ಹೋಗೋಕೆ ಹೆದರುವಂತಾಗಿದೆ.

ಏಕೆಂದರೆ ಈ ಕಚೇರಿಯಲ್ಲಿ 3.5 ಅಡಿಯ 6 ಸ್ಲೈಡಿಂಗ್ ಕಿಟಕಿಗಳನ್ನು ಅವೈಜ್ಞಾನಿಕವಾಗಿ ನೆಲಕ್ಕಿಂತ ಒಂದೂವರೆ ಅಡಿ ಎತ್ತರದಲ್ಲಿ ಅಳವಡಿಸಿದ್ದು, ಯಾವ ಕಿಟಕಿಗಳಿಗೂ ಸುರಕ್ಷತಾ ಗ್ರಿಲ್ ಗಳನ್ನು ಅಳವಡಿಸಿಲ್ಲ. ಇದು ಈ ಕಚೇರಿಗೆ ಬಂದು ಹೋಗುವವರಿಗೆ ಅಪಾಯಕ್ಕೆ ಆಹ್ವಾನ‌ ನೀಡಿದಂತಿದೆ.

ಬಿಬಿಬಿಎಂಪಿ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿನ ಅಪಾಯಕಾರಿ ಕಿಟಕಿಯಿರುವ ಸ್ಥಳ

ಅನೆಕ್ಸ್ ಕಟ್ಟಡದಲ್ಲಿ ಬಿಬಿಎಂಪಿ ಎಂಜಿನಿಯರಿಂಗ್, ಅರಣ್ಯ, ಪಶುಪಾಲನೆ, ಶಿಕ್ಷಣ, ನಗರ ಯೋಜನೆ ಸೇರಿದಂತೆ ಪಾಲಿಕೆ ಸಾಕಷ್ಟು ವಿಭಾಗಗಳ ಕಚೇರಿಗಳಿವೆ. ನೆಲ ಮಹಡಿ ಸೇರಿದಂತೆ G+6 ಅಂತಸ್ತುಗಳನ್ನು ಹೊಂದಿರುವ ಈ ಸಾರ್ವಜನಿಕ ಕಟ್ಟಡದಲ್ಲಿ, ನಗರ ಯೋಜನೆ ಕಟ್ಟಡ ಸುರಕ್ಷತಾ ಮಾನದಂಡಗಳ ಪ್ರಕಾರ ಸುರಕ್ಷತೆಗೆ ಹೆಚ್ಚು ಗಮನ ಕೊಡದೆ ನಿರ್ಲಕ್ಷ್ಯವಹಿಸಿರುವುದು ಕಂಡುಬಂದಿದೆ.

ಊರಿಗೆಲ್ಲ ಒಂದು ಕಾನೂನು ; ಬಿಬಿಎಂಪಿಗೇ ಒಂದು ಕಾನೂನು :
ಪಾಲಿಕೆಯಲ್ಲಿ ಸ್ಥಳಾವಕಾಶದ ಕೊರತೆಯಿಂದ ಬಹುಮಹಡಿ ಕಟ್ಟಡದ ತುರ್ತು ನಿರ್ಗಮನ ಸ್ಥಳವಾದ ಮೆಟ್ಟಿಲಿನ ಎದುರಿನ ಖಾಲಿ ಸ್ಥಳದಲ್ಲಿ, ಪ್ರತಿ ಅಂತಸ್ತಿನಲ್ಲೂ  ಕಚೇರಿಗಳನ್ನು ತೆರೆಯಲಾಗಿದೆ. ಊರಿಗೆಲ್ಲ ಕಟ್ಟಡ ನಕ್ಷೆಗೆ ಮಂಜೂರಾತಿ ನೀಡುವ ಬಿಬಿಎಂಪಿಯಲ್ಲೇ ಕಟ್ಟಡ ನಕ್ಷೆಗೆ ವಿರುದ್ಧವಾಗಿ ಹೆಚ್ಚುವರಿ ಕಚೇರಿಗಳನ್ನು ಕಟ್ಟಿ ಅಗ್ನಿಶಾಮಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ನಾಗರೀಕರು ಆರೋಪಿಸಿದ್ದಾರೆ.

ಕಟ್ಟಡದ ತುರ್ತು ನಿರ್ಗಮನವಿರುವ ಮೆಟ್ಟಿಲಿನ ಮುಂಭಾಗ (ಎಡಬದಿಯಲ್ಲಿ) ಹೆಚ್ಚುವರಿಯಾಗಿ ಪ್ರತಿ ಅಂತಸ್ತಿನಲ್ಲೂ ಕಚೇರಿ ತೆರೆದಿರುವ ಚಿತ್ರ

ಕಾಲುಜಾರಿ ಕಿಟಕಿಯಿಂದ ಬೀಳುವ ಅಪಾಯ :
ಘನತ್ಯಾಜ್ಯ ವಿಲೇವಾರಿ ವಿಭಾಗದ ಚೀಫ್ ಎಂಜಿನಿಯರ್ ವಿಭಾಗಕ್ಕೆ ಪೌರಕಾರ್ಮಿಕರು, ಜ್ಯೂನಿಯರ್ ಹೆಲ್ತ್ ಇನ್ಸ್ ಪೆಕ್ಟರ್, ಸಾರ್ವಜನಿಕರು ದೈನಂದಿನ ಕೆಲಸ ಕಾರ್ಯಗಳಿಗೆ ಬಂದು ಹೋಗುತ್ತಾರೆ. ಹೀಗೆ ಬಂದವರು ಉತ್ತರ ದಿಕ್ಕಿನ ಭಾಗದಲ್ಲಿ ಕಚೇರಿಯ ನೆಲಮಟ್ಟದ ಸ್ಲೈಡಿಂಗ್ ಕಿಟಕಿ ಬಳಿ ಬಂದು ನಿಲ್ಲುವ ಪ್ರಮೇಯವೇ ಹೆಚ್ಚು. ಆಗ ಆಕಸ್ಮಾತಾಗಿ ಕಾಲು ಜಾರಿ ಮೇಲಿಂದ ಬಿದ್ದರೆ, ಬದುಕುಳಿಯುವ ಸಾಧ್ಯತೆಯಿಲ್ಲ, ಆ ಮಟ್ಟಿಗೆ ಈ ಸ್ಥಳವು ಅಪಾಯಕರವಾಗಿದೆ.

ಕಿಟಕಿಗೆ ಸುರಕ್ಷತಾ ಗ್ರಿಲ್ ಅಳವಡಿಸದೆ ನಿರ್ಲಕ್ಷ್ಯ :
ಈ ಕಚೇರಿಯ ಸಿಬ್ಬಂದಿ ಪಾಲಿಕೆ ಕಟ್ಟಡದ ನಿರ್ವಹಣೆ, ನವೀಕರಣ ಮತ್ತಿತರ ಕಾರ್ಯಗಳನ್ನು ನೋಡಿಕೊಳ್ಳುವ ಎಂಪಿಡಿ ವಿಭಾಗಕ್ಕೆ ಕಿಟಕಿಗಳಿಗೆ ಸುರಕ್ಷತಾ ಗ್ರಿಲ್ ಅಳವಡಿಸುವಂತೆ ಮನವಿ ಮಾಡಿ ಹಲವು ತಿಂಗಳೇ ಕಳೆದಿದೆ. ಆದರೂ ಈತನಕ ಸುರಕ್ಷತಾ ಗ್ರಿಲ್ ಅಳವಡಿಸಿಲ್ಲ. ಏನಾದರೂ ಅಪಾಯ ಸಂಭವಿಸಿದರೆ ಯಾರು ಹೊಣೆ? ಎಂದು ಈ ವಿಭಾಗದ ಸಿಬ್ಬಂದಿ ದೂರುತ್ತಾರೆ.

ಕಚೇರಿಗೆ ಬಂದು ಹೋಗುವವರಿಗಿಲ್ಲ ಸುರಕ್ಷತೆ

ನೋಡ್ತೀವಿ – ಮಾಡ್ತೀವಿ ಅಂತಿದಾರೆ ಎಂಪಿಇಡಿ ವಿಭಾಗ ಅಧಿಕಾರಿಗಳು :
ದಿನನಿತ್ಯ ಹಲವು ಮಂದಿ ಬಂದು ಹೋಗುವ ಈ ಸಾರ್ವಜನಿಕ ಕಚೇರಿಗೆ ಸುರಕ್ಷತಾ ಗ್ರಿಲ್ ಅಳವಡಿಸಲು ನಿರ್ಲಕ್ಷ್ಯ ತೋರುತ್ತಿರುವುದೇಕೆ? ಎಂದು ಬೆಂಗಳೂರು ವೈರ್, ಎಂಪಿಇಡಿ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಶೇಖರ್ ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ, “ಈ ಬಗ್ಗೆ ತಮ್ಮ ಗಮನಕ್ಕೆ ಬಂದಿರಲಿಲ್ಲ. ಸುರಕ್ಷತೆಗಾಗಿ ಸ್ಲೈಡಿಂಗ್ ಕಿಟಕಿ ಜಾಗದಲ್ಲಿ ಗ್ರಿಲ್ ಅಳವಡಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೆವೆ” ಎಂದಷ್ಟೆ ಹೇಳಿದ್ದಾರೆ.

ಅಪಾಯಕ್ಕೆ ನೇರವಾಗಿ ಆಹ್ವಾನ ನೀಡಿದಂತಿರುವ ಈ ಸ್ಥಳದಲ್ಲಿ ಕಿಟಕಿ ಬಳಿ ಕೂರದಂತೆ ಇಲ್ಲಿನ ಸಿಬ್ಬಂದಿ, ಕಚೇರಿಗೆ ಭೇಟಿ ಕೊಡುವವರಿಗೆ ಹೇಳಿ ಹೇಳಿ ಸಾಕಾಗಿ ಕೊನೆಗೆ, Please Do not Sit Here ಎಂಬ ಕಂಪ್ಯೂಟರ್ ಚಿತ್ರವನ್ನು ಕಿಟಕಿಗೆ ಅಂಟಿಸಿ ಕೈ ತೊಳೆದುಕೊಂಡಿದ್ದಾರೆ.

WhatsApp Join our WhatsApp Channel
Previous Post

BBMP NEWS | ನಗರದಲ್ಲಿ ಪರಿಸರಸ್ನೇಹಿ ಗಣಪ ಪ್ರತಿಷ್ಠಾಪನೆಗೆ ಅವಕಾಶ ; ಪಿಒಪಿ ಗಣೇಶ ಕೂರಿಸುವಂತಿಲ್ಲ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Next Post

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ – ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

Next Post

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ - ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

ಸಾಂದರ್ಭಿಕ ಚಿತ್ರ

BIG NEWS | ಸಾರ್ವಜನಿಕ ಚರ್ಚೆಗೆ ಗ್ರಾಸವಾದ ಬೆಂಗಳೂರು ವೈರ್ Exclusive Report : ಬಿಬಿಎಂಪಿ ಗುತ್ತಿಗೆದಾರರಿಂದ ಶೇ.50 ಕಮಿಷನ್ ಆರೋಪ ; ಲಿಖಿತ ದೂರು ನೀಡಿದರೆ ಕಾನೂನು ಕ್ರಮ - ತುಷಾರ್ ಗಿರಿನಾಥ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group