Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BWSSB Water Supply Shutdown | ಇಂದು ಮತ್ತು ನಾಳೆ ನಗರದ ಬಹುತೇಕ ಕಡೆ ಕುಡಿಯುವ ನೀರು ಪೂರೈಕೆ ಬಂದ್ ; ಯಾವ್ಯಾವ ಏರಿಯಾ? ಇಲ್ಲಿದೆ ಮಾಹಿತಿ

ಒಟ್ಟು 880 ಎಂಎಲ್‌ಡಿಯಷ್ಟು ನೀರು ಪೂರೈಸುವ ಯಂತ್ರಾಗಾರಗಳು ನೀರಿನಲ್ಲಿ‌ ಮುಳುಗಡೆಯಾಗಿದೆ

by Bengaluru Wire Desk
September 5, 2022
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.5 www.bengaluruwire.com :
ಟಿ.ಕೆ ಹಳ್ಳಿ ಇರುವ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಬೆಂಗಳೂರು ನಗರದ 179 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇಂದು ಮತ್ತು ನಾಳೆ (ಸೆ.6) ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮೂರನೇ ಘಟಕದಿಂದ ಸುಮಾರು 330 ಎಂಎಲ್‌ಡಿ ಹಾಗೂ ನಾಲ್ಕನೇ ಘಟಕ ಎರಡನೇ ಹಂತದಿಂದ ಸುಮಾರು 550 ಎಂಎಲ್‌ಡಿ (ಒಟ್ಟು 880 ಎಂಎಲ್‌ಡಿ) ಯಷ್ಟು ನೀರು ಸರಬರಾಜು ಮಾಡುವ ಯಂತ್ರಗಾರಗಳು ನೀರಿನಲ್ಲಿ ಮುಳುಗಡೆಯಾಗಿದೆ. ಈ ಯಂತ್ರಗಾರಗಳನ್ನು ದುರಸ್ಥಿಗೊಳಿಸಲು ಸಾಕಷ್ಟು ಕಾಲಾವಕಾಶ ಬೇಕಾಗಿರುತ್ತದೆ. ಮಂಡಳಿಯು ಈ ಯಂತ್ರಾಗಾರದ ದುರಸ್ಥಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮಂಡಳಿಯು ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಪ್ರಸ್ತುತ ತಮ್ಮ ಮನೆಗಳಲ್ಲಿ ಲಭ್ಯವಿರುವ ನೀರನ್ನು ದಿನನಿತ್ಯ ಬಳಕೆಗಳಾದ ಅಡುಗೆ ಹಾಗೂ ಕುಡಿಯಲು ಮಾತ್ರ ಬಳಸಿಕೊಂಡು ಇನ್ನಿತರ
ಅವಶ್ಯಕತೆಗಳಿಗೆತಮಗೆ ಅನುಕೂಲವಾಗುವ ಇತರೆಮೂಲಗಳಿಂದ ಭರಿಸಬೇಕೆಂದುಕೋರಿದೆ ಹಾಗೂ ತುರ್ತು ಸಂದರ್ಭದಲ್ಲಿ ನೀರಿನ ಅವಶ್ಯಕತೆಯನ್ನು ಪೂರೈಸಲು ಮಂಡಳಿಯು ಸಾರ್ವಜನಿಕರಿಗೆ ತಮ್ಮ ಸಮೀಪದ ಸೇವಾಠಾಣೆಗಳಿಂದ ಟ್ಯಾಂಕರ್‌ಗಳ ಮೂಲಕ ನೀರನ್ನು ಸರಬರಾಜು ಮಾಡಲು ಸರ್ವಸನ್ನದ್ಧವಾಗಿದೆ.

ಹೀಗಾಗಿ ಈ ಕೆಳಕಂಡ ಪ್ರದೇಶದಲ್ಲಿ
ನೀರನ್ನು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೆಂಗಳೂರು ಜಲಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

3ನೇ ಹಂತದ ನೀರು ಪೂರೈಕೆ ಘಟಕದ ಸಂಗ್ರಹ ಚಿತ್ರ

ಯಶವಂತಪುರ, ಮಲ್ಲೇಶ್ವರಂ, ಶೇಷಾದ್ರಿಪುರಂ, ಓಕಳಿಪುರ, ಶ್ರೀರಾಂಪುರ, ಮತ್ತಿಕೆರೆ ಮತ್ತ ಸುತ್ತಮುತ್ತಲಿನ ಪ್ರದೇಶಗಳು, ಸದಾಶಿವನಗರ, ಪ್ಯಾಲೆಸ್ ಗುಟ್ಟಳ್ಳಿ, ಆರ್.ಎಂ.ವಿ. 2ನೇ ಹಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಆರ್.ಟಿ.ನಗರ, ಜಿ.ಕೆ.ವಿ.ಕೆ, ಸಂಜಯನಗರ, ನ್ಯೂ ಬಿಇಎಲ್ ರಸ್ತೆ, ಹೆಬ್ಬಾಳ, ದಿಣ್ಣೂರು, ಗಂಗಾನಗರ & ಸುತ್ತಮುತ್ತಲಿನ ಪ್ರದೇಶಗಳು, ಚಿಕ್ಕಪೇಟೆ, ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಧರ್ಮರಾಯ ಸ್ವಾಮಿ ದೇವಸ್ಥಾನ, ಆವಿನ್ಯೂ ರಸ್ತೆ, ಮೆಜೆಸ್ಟಿಕ್, ಗಾಂಧಿನಗರ, ಕಸ್ತೂರಬಾ ರಸ್ತೆ, ಶಿವಾಜಿ ನಗರ, ಫ್ರೇಜರ್ ಟೌನ್, ದೇವರ ಜೀವನಹಳ್ಳಿ, ಕೋಲ್ಸ್ಪಾರ್ಕ್, ಕಾಡುಗೊಂಡನಹಳ್ಳಿ, ಪಿಳ್ಳಣ್ಣ ಗಾರ್ಡನ್ -1, 2&3, ಸಗಾಯಿ ಪುರ, ಲಿಂಗರಾಜಪುರ, ಟ್ಯಾನರಿ ರಸ್ತೆ, ಭಾರತಿನಗರ, ವಸಂತನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಜಗಜೀವನ್ ಭೀಮಾನಗರ, ಐಟಿಐ ಕಾಲೋನಿ, ಇಂದಿರಾನಗರ 1ನೇ ಹಂತ, ಲಕ್ಷ್ಮಿಪುರ, ಆಂದ್ರಕಾಲೋನಿ, ಕಲ್ಲಹಳ್ಳಿ, ಹೆಚ್.ಎ.ಎಲ್. 2ನೇ ಹಂತ & ಸುತ್ತಮುತ್ತಲಿನ ಪ್ರದೇಶಗಳು, ಜೀವನ್ ಭೀಮಾನಗರ ಮತ್ತು ಇಂದಿರಾನಗರ ಸೇವಾಠಾಣೆ, ಹಲಸೂರು, ಓಗಿ ಗಾರ್ಡನ್, ಮರ್ಫಿ ಟೌನ್, ಹೊಯ್ಸಳ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಚಾಮರಾಜಪೇಟೆ, ಹನುಮಂತನಗರ, ಶ್ರೀನಗರ, ರಾಘವೇಂದ್ರ ಬ್ಲಾಕ್,

ನಾಲ್ಕನೇ ಹಂತ ಎರಡನೇ ಘಟ್ಟದ ಘಟಕಕ್ಕೆ ನುಗ್ಗಿರುವ ನೀರನ್ನು ಮೋಟಾರ್ ಪೈಪಿನ ಮೂಲಕ ಹೊರಗೆ ತೆಗೆಯಲಾಗುತ್ತಿರುವ ಚಿತ್ರ

ಕಾಳಿದಾಸ ಲೇಔಟ್, ಬ್ಯಾಟರಾಯನಪುರ, ಗವಿಪುರಂ, ಲಕ್ಷ್ಮಿಪುರ, ಬಸಪ್ಪ ಲೇಔಟ್. ಯಲಹಂಕ, ಜಕ್ಕೂರು, ಬ್ಯಾಟರಾಯನಪುರ, ವಿದ್ಯಾರಣ್ಯಪುರ, ಬಿಇಎಲ್ ಲೇಔಟ್, ಹೆಚ್.ಎಂ.ಟಿ ಲೇಔಟ್, ದಾಸರಹಳ್ಳಿ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಬಗಲಗುಂಟೆ, ಟಿ.ದಾಸರಹಳ್ಳಿ, ಪೀಣ್ಯ, ರಾಜ್‌ಗೋಪಾಲನಗರ, ಚೊಕ್ಕಸಂದ್ರ, ಹೆಗ್ಗನಹಳ್ಳಿ, ಹೆಚ್.ಎಂ.ಟಿ ವಾರ್ಡ್, ನಂದಿನಿ ಲೇಔಟ್, ಆರ್.ಆರ್.ನಗರ, ಕೆಂಗೇರಿ, ಉಲ್ಲಾಳ, ಅನ್ನಪೂರ್ಣೇಶ್ವರಿ ನಗರ, ಪಾಪರೆಡ್ಡಿಪಾಳ್ಯ, ಮಲ್ಲತ್ತಹಳ್ಳಿ,ಕೆಂಗುಂಟೆ, ಜಗಜ್ಯೋತಿ ಲೇಔಟ್, ಜ್ಞಾನಭಾರತಿ ಲೇಔಟ್, ಐಡಿಯಲ್ ಹೋಮ್ಸ್, ಬಿಇಎಂಎಲ್ ಲೇಔಟ್, ಪಟ್ಟಣಗೆರೆ, ಚೆನ್ನಸಂದ್ರ, ಕೊತ್ತನೂರು ದಿಣ್ಣೆ, ಜೆ.ಪಿ.ನಗರ 6, 7 & 8ನೇ ಹಂತ, ವಿಜಯಬ್ಯಾಂಕ್ ಲೇಔಟ್, ಕೂಡ್ಲು, ಆಂಜನಾಪುರ, ಬೊಮ್ಮನಹಳ್ಳಿ, ಕೆ.ಆರ್.ಪುರಂ, ರಾಮಮೂರ್ತಿನಗರ, ಮಹದೇವಪುರ, ಎ.ನಾರಾಯಣಪುರ, ಮಾರತ್‌ಹಳ್ಳಿ, ಹೂಡಿ, ವೈಟ್‌ಫೀಲ್ಡ್, ನಾಗರಬಾವಿ ಮತ್ತಿತರ ಸ್ಥಳಗಳಲ್ಲಿ‌ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನಾಲ್ಕನೇ ಘಟ್ಟದ ಎರಡನೇ ಹಂತದ ಘಟಕದ ಸಂಗ್ರಹ ಚಿತ್ರ

ಹೆಚ್.ಎಸ್.ಆರ್.ಲೇಔಟ್, ಜೆ.ಪಿ.ನಗರ, ಹೆಚ್.ಬಿ.ಆರ್.ಲೇಔಟ್, ದೊಮ್ಮಲೂರು, ಬನ್ನೇರುಘಟ್ಟ ರಸ್ತೆ, ಜಂಬೂಸವಾರಿ ದಿಣ್ಣೆ, ಲಗ್ಗೆರೆ, ಶ್ರೀಗಂಧದ ಕಾವಲ್, ಟೆಲಿಕಾಂ ಲೇಔಟ್, ಶ್ರೀನಿವಾಸ ನಗರ, ಬಾಹುಬಲಿ ನಗರ, ಜಾಲಹಳ್ಳಿ, ಏರೋ ಇಂಜಿನ್, ಓ.ಎಂ.ಬಿ.ಆರ್, ಬೊಮ್ಮನಹಳ್ಳಿ, ಅರಕೆರೆ, ಬಿ.ಹೆಚ್.ಇ.ಎಲ್. ಲೇಔಟ್, ಸುಂಕದಕಟ್ಟೆ, ಬ್ಯಾಡರಹಳ್ಳಿ, ಸರ್.ಎಂ.ವಿ.ಲೇಔಟ್, ಕೊಟ್ಟಿಗೆಪಾಳ್ಯ, ಎಲ್.ಐ.ಸಿ.ಲೇಔಟ್, ನಾಗದೇವನಹಳ್ಳಿ, ಮೈಸೂರು ರಸ್ತೆ, ಶಿರ್ಕೆ, ಚಿಕ್ಕಗೊಲ್ಲರಹಟ್ಟಿ, ಸುಬ್ಬಣ್ಣ ಗಾರ್ಡನ್, ನಾಯಂಡನಹಳ್ಳಿ, ಕಾಮಾಕ್ಷಿಪಾಳ್ಯ, ರಂಗನಾಥಪುರ, ಗೋವಿಂದರಾಜ್‌ನಗರ, ಕೆ.ಹೆಚ್.ಬಿ.ಕಾಲೋನಿ, ಮೂಡಲಪಾಳ್ಯ, ಆದರ್ಶ ನಗರ, ಬಿಡಿಎ ಲೇಔಟ್, ಮುನೇಶ್ವರನಗರ, ಕೊಡಿಗೆಹಳ್ಳಿ, ಅಮೃತಹಳ್ಳಿ, ಕೋಗಿಲು, ಜೆ.ಪಿ.ಪಾರ್ಕ್, ಸದ್ಗುಂಟೆ ಪಾಳ್ಯ, ಕಸವನಹಳ್ಳಿ, ಕೋನೆನಾ ಅಗ್ರಹಾರ, ಸುಧಾಮನಗರ, ಮುರುಗೇಶ್ ಪಾಳ್ಯ, ಹೆಚ್.ಆರ್.ಬಿ.ಆರ್.ಲೇಔಟ್, ನಾಗವಾರ, ಬಾಲಾಜಿಲೇಔಟ್, ಬಿ.ಜಿ.ಎಸ್.ಲೇಔಟ್, ಎಸ್.ಬಿ.ಎಂ.ಕಾಲೋನಿ , ಬಿಟಿಎಸ್ ಲೇಔಟ್, ಸಾರ್ವಭೌಮನಗರ, ಹುಳಿಮಾವು, ಬಂಡೆಪಾಳ್ಯ, ಸರಸ್ವತಿ ಪುರಂ, ರಾಘವೇಂದ್ರ ಲೇಔಟ್, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ರಾಮಯ್ಯ ಲೇಔಟ್, ಪ್ರಗತಿ ಲೇಔಟ್, ಸಿಲ್ಕ್ ಬೋರ್ಡ್ ಕಾಲೋನಿ, ಮಂಗಮ್ಮನಪಾಳ್ಯ, ಸಿಂಗಸAದ್ರ, ದೇವರಚಿಕ್ಕನಹಳ್ಳಿ, ಲಕ್ಷ್ಮಿ ನಾರಾಯಣಪುರ, ಸೋಮಸುಂದರ ಪಾಳ್ಯ, ದೊಡ್ಡನೆಕುಂದಿ, ಗರುಡಾಚಾರ್ ಪಾಳ್ಯ, ಸಪ್ತಗಿರಿಲೇಔಟ್, ಮುನೆಕೊಳಲ, ಇಸ್ರೋ ಲೇಔಟ್, ಬೃಂದಾವನ ನಗರ, ತಿಗಳರಪಾಳ್ಯ, ಅಕ್ಷಯನಗರ, ರಮೇಶ್ ನಗರ, ಅಣ್ಣಸಂದ್ರಪಾಳ್ಯ, ಪಟಾಲಮ್ಮ ಲೇಔಟ್, ಗಾಯತ್ರಿಲೇಔಟ್, ಮಂಜುನಾಥ್ ನಗರ, ರಾಮಾಂಜನೇಯ ಲೇಔಟ್, ಮಾರೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

WhatsApp Join our WhatsApp Channel
Previous Post

Rain Alert | ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ವ್ಯಾಪಕವಾಗಿ ಭಾರೀ ಮಳೆ ಸಾಧ್ಯತೆ : ಕೆಎಸ್ಎನ್ ಡಿಎಂಸಿ ಕೇಂದ್ರದ ಎಚ್ಚರಿಕೆ

Next Post

BW Exclusive | Bangalore Public Alert | ಬೆಂಗಳೂರಿನಲ್ಲಿ 51 ವರ್ಷದಲ್ಲೇ 899mm ಅತಿಹೆಚ್ಚು ದಾಖಲೆ ಮಳೆ ; ನಗರದಲ್ಲಿ 141 ಕೆರೆಗಳು ತುಂಬಿವೆ ಎಚ್ಚರ ಎಚ್ಚರ…! ಇಲ್ಲಿದೆ ತುಂಬಿರುವ ಕೆರೆಗಳ ಪಟ್ಟಿ

Next Post

BW Exclusive | Bangalore Public Alert | ಬೆಂಗಳೂರಿನಲ್ಲಿ 51 ವರ್ಷದಲ್ಲೇ 899mm ಅತಿಹೆಚ್ಚು ದಾಖಲೆ ಮಳೆ ; ನಗರದಲ್ಲಿ 141 ಕೆರೆಗಳು ತುಂಬಿವೆ ಎಚ್ಚರ ಎಚ್ಚರ...! ಇಲ್ಲಿದೆ ತುಂಬಿರುವ ಕೆರೆಗಳ ಪಟ್ಟಿ

Umesh Katti | ಸಚಿವ ಉಮೇಶ್ ಕತ್ತಿ ನಿಧನ ; ರಾಜ್ಯಾದ್ಯಂತ ಒಂದು ದಿನ ಶೋಕಾಚರಣೆ

Please login to join discussion

Like Us on Facebook

Follow Us on Twitter

Recent News

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group