Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Ayodhya Sri Rama Temple News | ನೀಲಿ ಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ : ಸಮಿತಿ ನಿರ್ಣಯ

ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್ ಸಭೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವರ್ಷದ ವೆಚ್ಚ 400 ಕೋಟಿ ರೂ.ನಿಂದ 1300 ಕೋಟಿ ರೂ. ಹೆಚ್ಚಳವಾಗುವ ಬಗ್ಗೆ ಅಂದಾಜಿಸಲಾಗಿದೆ.

by Bengaluru Wire Desk
September 11, 2022
in News Wire
Reading Time: 1 min read
0

ಅಯೋಧ್ಯೆ, ಸೆ.11 www.bengaluruwire.com : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಂಮದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಭಾನುವಾರ ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಜೀ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯದರ್ಶಿಗಳಾದ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ , ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ನಿರ್ಮಾಣ ವೆಚ್ಚ ಹೆಚ್ಚಳ ; ದೇಣಿಗೆಯೂ ಭರಪೂರ !!
ಆರಂಭದಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿತ್ತು . ಆದರೆ ಜಿಎಸ್ ಟಿ ವೆಚ್ಚ, ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1300 ಕೋಟಿ ರೂ. ತಗುಲಬಹುದೆಂದು ಅಂದಾಜಿಸಲಾಗಿದೆ.

ಆದರೆ ಮಂದಿರಕ್ಕಾಗಿ ದೇಶಾದ್ಯಂತ ಭಕ್ತರು ನೀಡುತ್ತಿರುವ ದೇಣಿಗೆಯೂ ಭರಪೂರ ಹರಿದು ಬರುತ್ತಿದೆ. ತಿಂಗಳೊಂದರಲ್ಲಿ ಸುಮಾರು 50 ಲಕ್ಷಕ್ಕಿಂತಲೂ ಅಧಿಕ ದೇಣಿಗೆ ಬರುತ್ತಿದ್ದು ಕೆಲವೊಮ್ಮೆ ಈ ಮೊತ್ತ ಕೋಟಿ ರೂಪಾಯಿಗೂ ಮೀರಿದೆ . ಆದ್ದರಿಂದ ಈ ತನಕದ ಸುಮಾರು 300 ಕೋಟಿ ಖರ್ಚನ್ನು ಈಗ ಹರಿದು ಬರುತ್ತಿರುವ ಹೆಚ್ಚುವರಿ ದೇಣಿಗೆಯಿಂದಲೇ ನಿರ್ವಹಿಸಲಾಗಿದೆ ಎಂದೂ ಸಭೆಗೆ ತಿಳಿಸಲಾಯಿತು. ಆದ್ದರಿಂದ ಆರಂಭದ ದೇಣಿಗೆ ಸಂಗ್ರಹ ಅಭಿಯಾನದಿಂದ ಬಂದ‌ ಸಾವಿರ ಕೋಟಿಗೂ ಮೀರಿದ ಮೂಲಧನದ ಸಮ್ಯಕ್ ನಿರ್ವಹಣೆಯ ಮಾಡಬೇಕಾದ ಕುರಿತಾಗಿಯೂ ಸಭೆ ಗಂಭೀರ ಚರ್ಚೆ ನಡೆಸಿತು.

ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ದರ್ಶನ ಪಡೆದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

ಮಹಾರಾಷ್ಟ್ರ ದಿಂದ ಸಾಗುವಾನಿ ಮರ :
ಮಂದಿರಕ್ಕೆ ಬೇಕಾಗುವ ಸಾಗುವಾನಿ ಮರವನ್ನು ಮಹಾರಾಷ್ಟ್ರ ದಿಂದ ತರಿಸಿಕೊಳ್ಳಲಾಗುವುದು. ಈ ಖರ್ಚು ವೆಚ್ಚಗಳ ವಿವರಗಳನ್ನು ಸಭೆಗೆ ಸಲ್ಲಿಸಿ ಅನುಮೋದನೆ ಪಡೆಯಲಾಯಿತು.

ಕರ್ನಾಟಕದ ಭಕ್ತರಿಂದ ಸ್ವರ್ಣ ಶಿಖರ : ಭಕ್ತರ ಬೇಡಿಕೆ ಮಂಡಿಸಿದ ಪೇಜಾವರ ಶ್ರೀ

ಕೋಟ್ಯಂತರ ಹಿಂದುಗಳ ಶತಶತಮಾನಗಳ ಕನಸು ಸಾಕಾರಗೊಂಡು ನಿರ್ಮಾಣವಾಗುತ್ತಿರುವ ಭವ್ಯರಾಮಮಂದಿರದ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ರಾಮಭಕ್ತ ಹನುಮನ ಪವಿತ್ರ ನೆಲವಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸಬೇಕೆನ್ನುವ ನಾಡಿನ ಅಸಂಖ್ಯ ಭಕ್ತರ ಇಂಗಿತವನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಭೆಯಲ್ಲಿ ಮಂಡಿಸಿದರು

ಮಂದಿರದ ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಸ್ವರ್ಣ ಶಿಖರವನ್ನು ರಾಜ್ಯದ ಭಕ್ತರ ಸಹಕಾರದಿಂದ ನಿರ್ಮಿಸಿ ವಿಶ್ಚ ಹಿಂದು ಪರಿಷತ್ ನೇತೃತ್ವದಲ್ಲಿ ಕರ್ನಾಟಕದ ಹಂಪೆಯಿಂದ ಸ್ವರ್ಣ ಶಿಖರ ಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಿ ಅಯೋಧ್ಯೆಗೆ ತಲುಪಿಸುವ ಇರಾದೆಯನ್ನು ಭಕ್ತರು ಹೊಂದಿರುವುದನ್ನು ಪೇಜಾವರಶ್ರೀಗಳು ತಿಳಿಸಿದರು .

ಅದರ ಜೊತೆಗೆ ಮುಂದಿನ ವರ್ಷಾಂತ್ಯಕ್ಕೆ ನಡೆಯುವ ನೂತನ ಮಂದಿರ ಸಮರ್ಪಣೆ ಹಾಗೂ ಶ್ರೀರಾಮನ ಪ್ರತಿಷ್ಠಾ ಮಹೋತ್ಸವಕ್ಕೆ ದಿನಾಂಕ ನಿಗದಿ ಪಡಿಸಿದ ಬಳಿಕ ದೇಶದ ಭಕ್ತರನ್ನು ಈ ಉತ್ಸವಕ್ಕೆ ಆಹ್ವಾನಿಸುವ ಸಲುವಾಗಿಯೂ ಒಂದು ಯಾತ್ರೆಯನ್ನು ಕೈಗೊಳ್ಳಬಹುದೆಂಬ ಅಬಿಪ್ರಾಯವನ್ನೂ ಶ್ರೀಗಳು ವ್ಯಕ್ತಪಡಿಸಿದರು .

ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ‌‌ ನೀಡಿ ಕಾಮಗಾರಿ ಪರಿಶೀಲಿಸಿದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

ಟ್ರಸ್ಟ್ ಅಧ್ಯಕ್ಷ ಮಹಾಂತ ಗೋಪಾಲ್ ದಾಸ್ , ಕಾರ್ಯದರ್ಶಿ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಮಹಾರಾಜ್, ಸದಸ್ಯರುಗಳಾದ ಪೇಜಾವರ ಶ್ರೀ ಹಾಗೂ ಇತರೆ ವಿಶ್ವಸ್ಥರು ,ಗೋರಖಪುರ ಜಿಲಾಧಿಕಾರಿ , ವಿಹಿಪ ಮುಖಂಡ ಗೋಪಾಲ್ ಜಿ , ಮಂದಿರ ನಿರ್ಮಾಣದ ಇಂಜಿನಿಯರ್ , ವಾಸ್ತು ತಜ್ಞರು ,ಉಪಸ್ಥಿತರಿದ್ದರು . ಮತ್ತೋರ್ವ ವಿಶ್ವಸ್ಥರಾದ ಹಿರಿಯ ನ್ಯಾಯವಾದಿ ಪರಾಶರನ್ ಆನ್ ಲೈನ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಮಲಲ್ಲಾನ ದರ್ಶನ ಪಡೆದ ಪೇಜಾವರ ಶ್ರೀಗಳು :
ಸಭೆಗೂ ಮುನ್ನ ಪೇಜಾವರ ಶ್ರೀಗಳು ಭಾನುವಾರ ಬೆಳಿಗ್ಗೆ ಶ್ರೀರಾಮನ ತಾತ್ಕಾಲಿಕ ಮಂದಿರದಲ್ಲಿರುವ ರಾಮಲಲ್ಲಾನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಹೈದರಾಬಾದ್ ನಲ್ಲಿ ನಡೆಸಿದ ತಮ್ಮ 35 ಚಾತುರ್ಮಾಸ್ಯ ವ್ರತವನ್ನು ಮುಗಿಸಿ ಸೀಮೋಲ್ಲಂಘನವೋ ಎಂಬಂತೆ ಶ್ರೀಗಳು ಭಾನುವಾರ ಬೆಳಿಗ್ಗೆ ಅಯೋಧ್ಯೆ ತಲುಪಿದ್ದರು.

WhatsApp Join our WhatsApp Channel
Previous Post

Karnataka Forest News | ಅರಣ್ಯ ಹುತಾತ್ಮರ ಪರಿಹಾರ  30 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಏರಿಕೆ : ಸಿಎಂ ಬೊಮ್ಮಾಯಿ ಘೋಷಣೆ

Next Post

BDA News | ಶಿವರಾಮ ಕಾರಂತ ಬಡಾವಣೆಯ ಹಲವು ಕಟ್ಟಡಗಳು ಸಕ್ರಮ: ಸರ್ವೋಚ್ಛ ನ್ಯಾಯಾಲಯದ ಆದೇಶ

Next Post
ಬಿಡಿಎ ಕೇಂದ್ರ ಕಚೇರಿ ಚಿತ್ರ

BDA News | ಶಿವರಾಮ ಕಾರಂತ ಬಡಾವಣೆಯ ಹಲವು ಕಟ್ಟಡಗಳು ಸಕ್ರಮ: ಸರ್ವೋಚ್ಛ ನ್ಯಾಯಾಲಯದ ಆದೇಶ

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ವಿದ್ಯುತ್ ಸಂಪರ್ಕ ರಿಪೇರಿಗೆಂದು ತೆರಳಿದ್ದ ಬೆಸ್ಕಾಂ ಲೈನ್‌ ಮೆನ್‌ ಕೆರೆ ನೀರಿನಲ್ಲಿ ಮುಳುಗಿ ಸಾವು

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group