Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP JC POST ONLY IAS/KAS | ಬಿಬಿಎಂಪಿಯ ಜಂಟಿ ಆಯುಕ್ತರ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳ ನಿಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೊಮ್ಮನಹಳ್ಳಿ ಅಕ್ರಮ ಖಾತೆ ಪ್ರಕರಣದ ಹಿನ್ನಲೆ : ಯಾವುದೇ ಹಗರಣವಾಗರಲಿ ನಿವೃತ್ತರಾಗಿದ್ದರೂ ಎರಡು ವರ್ಷಗಳವರೆಗೆ ಆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ನಷ್ಟ ವಸೂಲಿಗೆ ಕಾನೂನಿನಲ್ಲಿ ಅವಕಾಶವಿದೆ – ಸಿಎಂ

by Bengaluru Wire Desk
September 16, 2022
in Bengaluru Focus, News Wire
Reading Time: 1 min read
0
ವಿಧಾನ ಪರಿಷತ್ ನಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಧಾನ ಪರಿಷತ್ ನಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆ.16 www.bengaluruwire.com : ಬಿಬಿಎಂಪಿ ಜಂಟಿ ಆಯುಕ್ತರ ಹುದ್ದೆಗಳಿಗೆ ಕೆಎಎಸ್ ಅಥವಾ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್

ವಿಧಾನಪರಿಷತ್ ನಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಬೊಮ್ಮನಹಳ್ಳಿ ವಲಯದ ಪುಟ್ಟೇನಹಳ್ಳಿಯ ಸರ್ವೆ ನಂ.39ರಲ್ಲಿ ಅಕ್ರಮ ಖಾತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಹಾಯಕ ಕಂದಾಯ ಅಧಿಕಾರಿ ಎಸ್.ವಿ.ಮಂಜುನಾಥ್, ಕಂದಾಯ ಪರಿವೀಕ್ಷಕ ನರಸಿಂಹಮೂರ್ತಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಅವರು ಅಧಿವೇಶನದಲ್ಲಿ ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, “ಬೊಮ್ಮನಹಳ್ಳಿ ವಲಯವು ಹಣ ಮಾಡುವ ವಲಯವಾಗಿದೆ. ಬೆಂಗಳೂರು ನಗರ ಜಿಲ್ಲೆ, ದಕ್ಷಿಣ ತಾಲೂಕು ಪುಟ್ಟೇನಹಳ್ಳಿ ಗ್ರಾಮದಲ್ಲಿ ಪರಿವರ್ತನೆಗೊಂಡ ಏಕ ನಿವೇಶನಕ್ಕೆ ನಿಯಮಬಾಹಿರವಾಗಿ ಖಾತೆ ಮಾಡಿಕೊಡಲಾಗಿದೆ. ಖಾತೆ ಮಾಡಿಕೊಟ್ಟ ಬೊಮ್ಮನಹಳ್ಳಿ ವಲಯದ ಅಧಿಕಾರಿಗಳು ನಿವೃತ್ತರಾಗಿದ್ದಾರೆ. ಅವರ ವಿರುದ್ಧ ಹೇಗೆ ಕ್ರಮ ಕೈಗೊಳ್ಳಲಾಗುತ್ತದೆ” ಎಂಬ ಪ್ರಶ್ನಿಸಿದ್ದರು. ಅಲ್ಲದೆ ತಪ್ಪು ಮಾಡಿರುವ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಯಾವುದೇ ಹಗರಣವಾಗಲಿ ಎರಡು ವರ್ಷಗಳ ತನಕ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ. ನಿವೃತ್ತರಾಗಿದ್ದರೂ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅವರಿಂದ ಬಿಬಿಎಂಪಿಗೆ ನಷ್ಟವಾಗಿದ್ದರೆ ಅದನ್ನು ವಸೂಲಿ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಈ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ  ಎಂದು ಸಭೆಯಲ್ಲಿ ಉತ್ತರಿಸಿದ್ದಾರೆ.

WhatsApp Join our WhatsApp Channel
Previous Post

Bengaluru Demolition Drive | ಬಿಬಿಎಂಪಿ ವ್ಯಾಪ್ತಿಯ 3 ವಲಯಗಳ ಯಾವ್ಯಾವ ಸ್ಥಳಗಳಲ್ಲಿ ಒತ್ತುವರಿ ತೆರವು ಆಪರೇಷನ್ ನಡೆದಿದೆ?

Next Post

Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!

Next Post
ಸಾಂದರ್ಭಿಕ ಚಿತ್ರ

Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!

ವಣಕನಹಳ್ಳಿ ಗ್ರಾಮ ಪಂಚಾಯಿತಿ ಕಿರು ಅಣೆಕಟ್ಟಿನ ಚಿತ್ರ

BW Special | Rain Water Reservoir | ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ನಡುವೆಯೇ ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಲಾಗಿದೆ ಮಳೆ ನೀರು ಜಲಾಶಯ....!

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group