Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#IshaSadguru | ಇಶಾ ಜಗ್ಗಿ ವಾಸುದೇವ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲು : ಕಠಿಣ ಕ್ರಮಕ್ಕೆ ಆಗ್ರಹ – ದೂರು ತಳ್ಳಿಹಾಕಿದ ಇಶಾ ಫೌಂಡೇಷನ್

ಕೆರೆಹಾವು ಅಕ್ರಮವಾಗಿ ಬಲೆಗೆ ಬೀಳಿಸಿ ಅಕ್ರಮ ಸಾಗಾಟ ಆರೋಪ ಮಾಡಿ, ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಸೊಸೈಟಿ(SPCA)ಯ ಸದಸ್ಯ ಪೃಥ್ವಿರಾಜ್ ಅರಣ್ಯ ಇಲಾಖೆಗೆ ಶನಿವಾರ ದೂರು ನೀಡಿದ್ದರು.

by Bengaluru Wire Desk
October 16, 2022
in News Wire, Public interest
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಇಶಾ ಯೋಗ ಕೇಂದ್ರದಲ್ಲಿ ನಾಗಪ್ರತಿಷ್ಠೆ ಕಾರ್ಯಕ್ರಮದ ನಡೆದ ಸಂದರ್ಭದ ಚಿತ್ರ

ಚಿಕ್ಕಬಳ್ಳಾಪುರದಲ್ಲಿ ಇಶಾ ಯೋಗ ಕೇಂದ್ರದಲ್ಲಿ ನಾಗಪ್ರತಿಷ್ಠೆ ಕಾರ್ಯಕ್ರಮದ ನಡೆದ ಸಂದರ್ಭದ ಚಿತ್ರ

ಚಿಕ್ಕಬಳ್ಳಾಪುರ, ಅ.16 www.bengaluruwire.com : ಇಶಾ ಫೌಂಡೇಶನ್‌ನ ಸಂಸ್ಥಾಪಕ, ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಶನಿವಾರ ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೆರೆ ಹಾವನ್ನು ಬಲೆಗೆ ಬೀಳಿಸಿ, ಸಾಗಿಸಿ ಅದನ್ನು ಕಾರ್ಯಕ್ರಮವೊಂದರಲ್ಲಿ ಪ್ರದರ್ಶಿಸಿದ ಆರೋಪದ ಮೇಲೆ ದೂರು ದಾಖಲಾಗಿದೆ. ವನ್ಯಜೀವಿಗಳ ಹಾಗೂ ಪರಿಸರವನ್ನು  ನಾಶಪಡಿಸಿದ ಆರೋಪದ ಮೇಲೆ ಸದ್ಗುರುಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಈ ಮಧ್ಯೆ ಭಾನುವಾರ ಇಶಾ ಫೌಂಡೇಷನ್ ಈ ಕುರಿತಂತೆ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದೆ.

ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಸೊಸೈಟಿ(SPCA)ಯ ಸದಸ್ಯ ಪೃಥ್ವಿರಾಜ್ ಅವರು ಚಿಕ್ಕಬಳ್ಳಾಪುರ ತಾಲೂಕಿನ ಅರಣ್ಯ ಉಪ ಸಂರಕ್ಷಣಾಧಿಕಾರಿ (ಡಿಸಿಎಫ್‌) ಅವರಿಗೆ ಶನಿವಾರ ಸಲ್ಲಿಸಿರುವ ದೂರಿನಲ್ಲಿ, ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ಹಾವನ್ನು ಅರಣ್ಯ ಇಲಾಖೆಗೆ ಇದುವರೆಗೂ ಹಸ್ತಾಂತರಿಸಿಲ್ಲ ಎಂದು  ಎಂದು ಉಲ್ಲೇಖಿಸಿದ್ದಾರೆ.

ಎಸ್ ಪಿಸಿಎ ನ ಸದಸ್ಯ ಪ್ರಥ್ವಿರಾಜ್ ಅರಣ್ಯ ಇಲಾಖೆಗೆ ಸಲ್ಲಿಸಿರುವ ದೂರಿನ ಪ್ರತಿ

“ವನ್ಯಜೀವಿ ಸಂರಕ್ಷಣಾ ಕಾಯಿದೆ (WPLPA) 1972ರ ಉಲ್ಲಂಘನೆಗೆ ಸಂಬಂಧಿಸಿದಂತೆ ISHA ಫೌಂಡೇಶನ್ ಸಂಸ್ಥಾಪಕರಾದ ಸದ್ಗುರುಗಳಿಗೆ ಸಂಬಂಧಿಸಿದಂತೆ ಈ ದೂರು ನೀಡಲಾಗಿದೆ. ಗೌರವಾನ್ವಿತ ಸದ್ಗುರುಗಳು ಅಕ್ರಮವಾಗಿ ಸೆರೆಹಿಡಿಯಲಾದ, ಅನುಚಿತವಾಗಿ ಸಂಗ್ರಹಿಸಲಾದ ಕೆರೆ ಹಾವನ್ನು ಬಹಳ ದಿನಗಳವರೆಗೆ ಪ್ರದರ್ಶಿಸುತ್ತಿದ್ದರು, ಇದನ್ನು  ವನ್ಯಜೀವಿ ಸಂರಕ್ಷಣಾ ಕಾಯಿದೆಯ ಶೆಡ್ಯೂಲ್ 2 ರ ಅಡಿಯಲ್ಲಿ ರಕ್ಷಿಸಲ್ಪಡುವ ಜೀವಿಯಾಗಿದೆ. ಸದ್ಗುರು ಜಗ್ಗಿ ವಾಸುದೇವ್ ಅವರು ಅಕ್ಟೋಬರ್ 9 ರಿಂದ 10ರ ನಡುವೆ ನಡೆದ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಮುಂದೆ ವೇದಿಕೆಯಲ್ಲಿ ಪ್ರಜ್ವಲಿಸುವ ದೀಪಗಳ ಅಡಿಯಲ್ಲಿ ಹಾವನ್ನು ಪ್ರದರ್ಶಿಸಿದ್ದರು. ಇಲ್ಲಿಯವರೆಗೆ ಹಾವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿಲ್ಲ ”ಎಂದು ದೂರಿನ ಪತ್ರದಲ್ಲಿ ತಿಳಿಸಿದ್ದಾರೆ.

ಇಶಾ ಫೌಂಡೇಶನ್ ಬಗ್ಗೆ ಪೃಥ್ವಿರಾಜ್ ಮಾಡಿರುವ ಇತರ ಆರೋಪಗಳು :

ಇಶಾ ಫೌಂಡೇಶನ್ ತಮಿಳುನಾಡಿನ ಅರಣ್ಯ ಭೂಮಿಯನ್ನು ಒತ್ತುವರಿ ಮಾಡುವ ಮೂಲಕ ಅರಣ್ಯ ನಾಶಕ್ಕೆ ಹಲವು ಪ್ರಯತ್ನಗಳನ್ನು ಮಾಡಿದೆ. ಕಳೆದ ತಿಂಗಳು ಇಶಾ ಫೌಂಡೇಶನ್ ಪ್ರತಿನಿಧಿಗಳ ವಿರುದ್ಧ ರಸ್ತೆ ಅಗಲೀಕರಣ ಹಾಗೂ ಅರಣ್ಯ ನಾಶಪಡಿಸುತ್ತಿರುವ ಆರೋಪದ ಮೇಲೆ ದೂರು ದಾಖಲಾಗಿತ್ತು. ಸ್ಥಳೀಯ ಪ್ರಬೇಧದ ಸಸಿಗಳನ್ನು ಬೆಳೆಸುವುದಕ್ಕೆ ತಡೆಯೊಡ್ಡಿ ಇತರೆ ಸಸಿಗಳನ್ನು ನೆಡುವುದಕ್ಕೆ ಒತ್ತು ನೀಡಲಾಗಿತ್ತು ಎಂದು ಪೃಥ್ವಿರಾಜ್ ಆರೋಪಿಸಿದ್ದಾರೆ. ಅಕ್ಟೋಬರ್ 9 ರಂದು, ರಾಜ್ಯದಲ್ಲಿ ಇಶಾ ಫೌಂಡೇಶನ್‌ನ ಹೊಸ ಕೇಂದ್ರವನ್ನು ಘೋಷಿಸಲು ಸದ್ಗುರುಗಳು ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹೊಸ ಕೇಂದ್ರದಲ್ಲಿ 112 ಅಡಿ ಎತ್ತರದ ಶಿವನ ಪ್ರತಿಮೆಯೂ ನಿರ್ಮಾಣ ಹಂತದಲ್ಲಿದೆ.

ಇಶಾ ಫೌಂಡೇಷನ್ ನಿಂದ ಸ್ಪಷ್ಟನೆ – ದೂರು ತಳ್ಳಿಹಾಕಿದ ಸಂಸ್ಥೆ :

ಈ ಮಧ್ಯೆ, ಅಕ್ಟೋಬರ್ 9ರಂದು ಚಿಕ್ಕಬಳ್ಳಾಪುರದ ಇಶಾ ಯೋಗ ಕೇಂದ್ರದಲ್ಲಿ ಹಾವನ್ನು ಹಿಡಿದು ತಂದಿರಲಿಲ್ಲ ಅಥವಾ ಕಾರ್ಯಕ್ರಮ ಸ್ಥಳಕ್ಕೆ ಸಾಗಿಸಲಾಗಿರಲಿಲ್ಲ ಎಂದು ಇಶಾ ಫೌಂಡೇಶನ್ ತಂಡ ಸ್ಪಷ್ಟಪಡಿಸಿದೆ. ಇಶಾ ಫೌಂಡೇಶನ್‌ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಈ ಕುರಿತಂತೆ ಪೋಸ್ಟ್ ಮಾಡಿರುವ ಇಶಾ ಫೌಂಡೇಶನ್ ಸಂಸ್ಥೆಯು, “ನಾಗಪ್ರತಿಷ್ಠೆಯ ಸಮಯದಲ್ಲಿ ಅಚಾನಕ್ಕಾಗಿ ಚಿಕ್ಕಬಳ್ಳಾಪುರದಲ್ಲಿ ಹಾವೊಂದು ಸ್ಥಳಕ್ಕೆ ಬಂದಿತ್ತು. ಹಾವಿನ ಮತ್ತು ಜನರ ಸುರಕ್ಷತೆಗಾಗಿ, ಸದ್ಗುರುಗಳು ಅದನ್ನು ಮೃದುವಾಗಿ ನಿರ್ವಹಿಸಿದರು ಮತ್ತು ಅದನ್ನು ಹತ್ತಿರದ ಕಾಡಿನಲ್ಲಿ ಸುರಕ್ಷಿತವಾಗಿ ಬಿಡುವಂತೆ ಸೂಚಿಸಿದರು. ಈ ಹಾವನ್ನು ದೂರಿನಲ್ಲಿ ತಿಳಿಸಿರುವಂತೆ ಯಾವುದೇ ರೀತಿಯಲ್ಲಿ ಹಿಡಿದು ತಂದಿರಲಿಲ್ಲ ಅಥವಾ ಇಲ್ಲಿಗೆ ಸಾಗಿಸಿರಲಿಲ್ಲ ಅಥವಾ ಈ ಹಾವಿಗೆ ಯಾವುದೇ ರೀತಿಯಲ್ಲಿ ಹಾನಿಯಾಯಾಗಿಲ್ಲ. ಈ ಘಟನೆಯ ಬಗ್ಗೆ ಸ್ಥಳದಲ್ಲಿದ್ದ ಪೊಲೀಸರಿಗೆ ವಿಷಯ ತಿಳಿದಿತ್ತು. ಈ ಬಗ್ಗೆ ಸುಳ್ಳು ದೂರು ನೀಡಲಾಗಿದೆ” ಎಂದು ಸ್ಪಷ್ಟನೆ ನೀಡಿದೆ.

ಸದ್ಗುರುಗಳು ಕಾರ್ಯಕ್ರಮದಲ್ಲಿ ಹಾವುಗಳ ಬಗ್ಗೆ ಜನರಿಗಿರುವ ತಪ್ಪು ಕಲ್ಪನೆಗಳ ಬಗ್ಗೆ ತಿಳಿಸಿದ್ದರು. ಅಲ್ಲದೆ ಮಾನವರು ಹಾವಿನ ಮೇಲೆ ದಾಳಿ ಮಾಡದ ಹೊರತು ಅವುಗಳು ತೊಂದರೆ ಕೊಡುವುದಿಲ್ಲ. ಯಾಕೆಂದರೆ ಹಾವುಗಳಿಗೆ ಮನುಷ್ಯ ಆಹಾರವಲ್ಲ. ರಸ್ತೆ ಅಪಘಾತ ಸೇರಿದಂತೆ ಹಲವು ರೀತಿಯಲ್ಲಿ ಸಾಯುತ್ತಿರುವವ ಸಂಖ್ಯೆಗೆ ಹೋಲಿಸಿದರೆ ಹಾವು ಕಡಿತದಿಂದ ಸಾಯುವವರ ಪ್ರಮಾಣ ಕಡಿಮೆ. ಆದರೂ ಜನರು ಹಾವಿನ ಬಗ್ಗೆ ಅನಗತ್ಯ ಭಯ ಹೊಂದಿದ್ದಾರೆ. ಎಂಬುದಾಗಿ ಸದ್ಗುರುಗಳು ಕಾರ್ಯಕ್ರಮದಲ್ಲಿ ತಿಳಿಸಿದ್ದರು” ಎಂದು ಈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

A snake entered at Chikkaballapur during Naga Pratishtha. For the snake's & people's safety, Sadhguru handled it gently & asked it be left safely in a nearby forest. It was neither trapped/transported/ harmed in any way.Police at the venue were aware of the incident.#PressRelease pic.twitter.com/aaVD8cBQWz

— Isha Foundation (@ishafoundation) October 16, 2022
WhatsApp Join our WhatsApp Channel
Previous Post

Highcourt | ರಾಜ್ಯದ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ

Next Post

#AssemblyElection | ಬೀಳಗಿ ಕ್ಷೇತ್ರ ಬಿಟ್ಟು ನಾನೆಲ್ಲೂ ಹೋಗಲ್ಲ : ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

Next Post
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಚಿತ್ರ

#AssemblyElection | ಬೀಳಗಿ ಕ್ಷೇತ್ರ ಬಿಟ್ಟು ನಾನೆಲ್ಲೂ ಹೋಗಲ್ಲ : ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

ಶ್ವಾಸಕೋಶದ ಗ್ರಾಫಿಕ್ ಚಿತ್ರ

Air Pollution Contributes To Lung Cancer | ವಾಯು ಮಾಲಿನ್ಯದಿಂದ ಶ್ವಾಸಕೋಶದ ಕ್ಯಾನ್ಸರ್ ಅಪಾಯ ಹೆಚ್ಚು : ನೂತನ ಸಂಶೋಧನೆಯಿಂದ ಬಹಿರಂಗ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group