Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Global Investors Meet 2022 | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜಾಗುತ್ತಿದೆ: ಸಚಿವ ಮುರಗೇಶ್ ನಿರಾಣಿ

ಜಿಮ್‌ಗೆ ದಿನ ಎಣಿಕೆ ಆರಂಭ, ನವೆಂಬರ್‌ 2 ರಿಂದ 4ರವರೆಗೆ ಸಮಾವೇಶ | ವೀಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನಿ ಮೋದಿ ಅವರಿಂದ ಸಮಾವೇಶ ಉದ್ಘಾಟನೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ರೋಡ್‌ಶೋ ಯಶಸ್ವಿ | . 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ

by Bengaluru Wire Desk
October 20, 2022
in News Wire
Reading Time: 1 min read
0
ಜಾಗತಿಕ ಹೂಡಿಕೆದಾರರ ಸಮಾವೇಶ-2022 ಪೂರ್ವಸಿದ್ಧತೆಗಳ ಕುರಿತು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಜಾಗತಿಕ ಹೂಡಿಕೆದಾರರ ಸಮಾವೇಶ-2022 ಪೂರ್ವಸಿದ್ಧತೆಗಳ ಕುರಿತು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು,ಅ.20 www.bengaluruwire.com : ಬರುವ ತಿಂಗಳ ನವೆಂಬರ್‌ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶ (GIM)ಕ್ಕೆ ಎಲ್ಲ ರೀತಿಯ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರು ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ನಿರಾಣಿ, ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಮಾವೇಶವನ್ನು ಉದ್ಘಾಟನೆ ಮಾಡಿ ಮಾತನಾಡಲಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,  ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭಗವಂತ ಖೂಬಾ,  ನಿತಿನ್‌ ಗಡ್ಕರಿ ಭಾಗವಹಿಸಲಿದ್ದಾರೆ ಎಂದರು.

“ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ  ಅಂತಾರಾಷ್ಟ್ರೀಯ ಹಾಗೂ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ. ರೋಡ್‌ ಶೋ ವೇಳೆ ಉದ್ಯಮಿಗಳ ಜತೆ ಇಂದು ನಡೆಸಿದ ಮಾತುಕತೆ ಫಲಪ್ರದವಾಗಿದೆ.  ದಿಲ್ಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ. ಅದೇ ರೀತಿ, ಹೈದರಾಬಾದ್‌ ಹಾಗೂ ಮುಂಬಯಿ ರೋಡ್‌ ಶೋ ವೇಳೆ ಉದ್ಯಮಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ.  ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್‌, ದಕ್ಷಿಣ ಕೊರಿಯಾ, ಅಮೆರಿಕಾ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿತ್ತು. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ,”ಎಂದು ಅವರು ತಿಳಿಸಿದರು.

” ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ  ‘ಬಿಲ್ಡ್‌ ಫಾರ್‌ ದ ವರ್ಲ್ಡ್‌’ (Build For The World) ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ,”ಎಂದು ಸಚಿವ ನಿರಾಣಿ ಅಭಿಪ್ರಾಯಪಟ್ಟರು.

ಲ್ಯಾಂಡ್‌ ಬ್ಯಾಂಕ್‌ :

“ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ”ಎಂದು ಸಚಿವರು ತಿಳಿಸಿದರು. 

 ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಕರ್ನಾಟಕ ಮುಂದು :

ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. 2021ರ ಏಪ್ರಿಲ್ 21ರಿಂದ 2022ರ ಮಾರ್ಚ್‌ ಅವಧಿಯಲ್ಲಿ 1.76 ಲಕ್ಷ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯವು ಯಶಸ್ವಿಯಾಗಿದೆ.  2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ ಎಂದು ಸಚಿವರು ತಿಳಿಸಿದರು.

 ಗ್ರೀನ್ ಹೈಡ್ರೋಜನ್, ಎಲೆಕ್ಟ್ರಾನಿಕ್ಸ್ ಉತ್ಪಾದನೆ, ನವೀಕರಿಸಬಹುದಾದ ಇಂಧನಗಳು, ಏರೋಸ್ಪೇಸ್ ಮತ್ತು ಡಿಫೆನ್ಸ್, ಇ-ಮೊಬಿಲಿಟಿ ಮತ್ತು ಮೂಲಸೌಕರ್ಯಗಳಂತಹ ವಲಯಗಳಲ್ಲಿ  4 ಲಕ್ಷ ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಒಪ್ಪಂದ ಏರ್ಪಟ್ಟಿದೆ ಎಂದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bangalore Pothole Protest | ಬೆಂಗಳೂರಿನ ರಸ್ತೆಗುಂಡಿಗಳಲ್ಲಿ ಮಂತ್ರಿ- ಸಂಸದರ ಫೊಟೋ ಇಟ್ಟು ವಿಶಿಷ್ಟ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Next Post

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

Next Post
ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿರುವ ಚಿತ್ರ

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ - ಇಲ್ಲಿದೆ Live ವಿಡಿಯೋ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d