Monday, June 9, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ಇಡಿ ಶೋಧ ಕಾರ್ಯಾಚರಣೆ : ಚೈನಾ ಪ್ರಜೆಗಳಿಂದ ನಕಲಿ ವ್ಯಾಪಾರಿ ಐಡಿ ಮೂಲಕ ಸಾಲ ನೀಡಿ ಕಿರುಕುಳ ; 78 ಕೋಟಿ ರೂ. ವಶ

ಜಾರಿ ನಿರ್ದೇಶನಾಲಯದಿಂದ ಬೆಂಗಳೂರಿನ ಐದು ಕಡೆ ಅ.19ರಂದು ಶೋಧ ಕಾರ್ಯಾಚರಣೆ | ಚೈನಾ ಪ್ರಜೆಗಳ ನಿಯಂತ್ರಿತ ಸಂಸ್ಥೆಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿದ್ದ ಹಣ ಜಪ್ತಿ ಮಾಡಿದ ಇಡಿ

by Bengaluru Wire Desk
October 21, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ಅ.21 www.bengaluruwire.com : ಚೈನಾ ಲೋನ್ ಆಪ್ ತನಿಖೆಗೆ ಸಂಬಂಧಿಸಿದಂತೆ ಅ.19 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA), 2002 ರ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದ ಜಾರಿ ನಿರ್ದೇಶನಾಲಯವು (ED)ಚೈನಾ ಪ್ರಜೆಗಳ ನಿಯಂತ್ರಿತ ಸಂಸ್ಥೆಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿದ್ದ 78 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ.

ಇಲ್ಲಿಯವರೆಗೆ ಚೈನಾ ರಾಷ್ಟ್ರದ ವ್ಯಕ್ತಿಗಳು ನಿರ್ವಹಿಸುತ್ತಿರುವ ನಕಲಿ ವ್ಯಾಪಾರಿ ಐಡಿ ಮತ್ತು ಬ್ಯಾಂಕ್ ಖಾತೆಗಳಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 95 ಕೋಟಿ‌ರೂ.ಗಳನ್ನು ಇಡಿ ಸಂಸ್ಥೆಯು ವಶಪಡಿಸಿಕೊಂಡಂತಾಗಿದೆ.

ಈ ಚೀನಾ ವ್ಯಕ್ತಿಗಳ ಬೆಂಬಲಿತ ಸಂಸ್ಥೆಗಳು ನಡೆಸುತ್ತಿರುವ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಸಣ್ಣ ಮೊತ್ತದ ಸಾಲವನ್ನು ಪಡೆದ ಸಾರ್ವಜನಿಕರಿಗೆ ಸುಲಿಗೆ ಮತ್ತು ಕಿರುಕುಳದಲ್ಲಿ ತೊಡಗಿರುವ ಸಂಬಂಧ ಹಲವಾರು ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 18 ಎಫ್‌ಐಆರ್‌ಗಳನ್ನು ದಾಖಲಾಗಿದೆ. ಈ ಪ್ರಕರಣವನ್ನು ಆಧರಿಸಿ ಇಡಿ ಈ ದಾಳಿಯನ್ನು ನಡೆಸಿ ತನಿಖೆ ಕೈಗೊಂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

PMLA ತನಿಖೆಯ ಸಮಯದಲ್ಲಿ, ಈ ಪೇಮೆಂಟ್ ಗೇಟ್ ವೇ ಅಥವಾ ನಕಲಿ ದಾಖಲೆ ಸಲ್ಲಿಸಿ ವ್ಯಾಪಾರಿ ಐಡಿಯನ್ನು ಬಳಸಿ ಚೀನೀ ಪ್ರಜೆಗಳು ನಿಯಂತ್ರಿಸಿ ನಿರ್ವಹಿಸುತ್ತಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ. ಈ ಘಟಕಗಳು ಹೇಗೆ ಕಾರ್ಯನಿರ್ವಹಿಸುತ್ತಿದ್ದವು ಎಂದರೆ ಭಾರತೀಯರ ನಕಲಿ ದಾಖಲೆಗಳನ್ನು ಬಳಸಿ ಮತ್ತು ಇಲ್ಲಿನ ವ್ಯಾಪಾರಿ ಘಟಕಗಳಿಗೆ ಡಮ್ಮಿ ನಿರ್ದೇಶಕರನ್ನಾಗಿ ಮಾಡುತ್ತಿದೆ. ಆ ಮೂಲಕ ಅಕ್ರಮವಾಗಿಆದಾಯವನ್ನು ಸೃಷ್ಟಿಸುತ್ತಿದೆ.

ಪೇಮೆಂಟ್ ಗೇಟ್‌ವೇ ಅಥವಾ ಬ್ಯಾಂಕ್‌ಗಳಲ್ಲಿ ಹೊಂದಿರುವ ವಿವಿಧ ಮರ್ಚೆಂಟ್ ಐಡಿಗಳು ಹಾಗೂ ಖಾತೆಗಳ ಮೂಲಕ ಹೇಳಲಾದ ಘಟಕಗಳು ತಮ್ಮ ಶಂಕಿತ ಮತ್ತು ಅಕ್ರಮ ವ್ಯವಹಾರವನ್ನು ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ ಪೊಲೀಸರು ನಡೆಸಿದ ತನಿಖೆ ಮತ್ತು ಮಾಹಿತಿಯ ಆಧಾರದ ಮೇಲೆ ಈ ಪ್ರಕರಣದಲ್ಲಿ ಇಡಿ, ಶೋಧ ಕಾರ್ಯಾಚರಣೆ ನಡೆಸಿದೆ.

ರೇಜರ್‌ಪೇ ಪ್ರೈವೇಟ್ ಲಿಮಿಟೆಡ್‌ನ ಆವರಣಗಳು ಮತ್ತು ಈ ಘಟಕಗಳಿಗೆ ಸಂಬಂಧಿಸಿದ ಬ್ಯಾಂಕ್‌ನ ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಹೇಳಲಾದ ಘಟಕಗಳು ವಿವಿಧ ಮರ್ಚೆಂಟ್ ಐಡಿಗಳು/ಪೇಮೆಂಟ್ ಗೇಟ್‌ವೇಗಳು ಅಥವಾ ಬ್ಯಾಂಕ್‌ಗಳಲ್ಲಿ ಹೊಂದಿರುವ ಖಾತೆಗಳ ಮೂಲಕ ಅಕ್ರಮವಾಗಿ ಆದಾಯವನ್ನು ಗಳಿಸುತ್ತಿರುವುದು ಗಮನಕ್ಕೆ ಬಂದಿದೆ. ಮತ್ತು ಅವರು ಕೆವೈಸಿ (KYC) ದಾಖಲೆಗಳಿಗಾಗಿ ನಕಲಿ ವಿಳಾಸಗಳನ್ನು ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ.

ಪಿಎಂಎಲ್ ಎ ಕಾಯ್ದೆಯ ಸೆಕ್ಷನ್ 17(1) ಅಡಿಯಲ್ಲಿ ಒಟ್ಟು 78 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ ಈ ತನಿಖೆಗೆ ಸಂಬಂಧಿಸಿದಂತೆ ಒಟ್ಟು 95 ಕೋಟಿ ರೂ.ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ – ಇಲ್ಲಿದೆ Live ವಿಡಿಯೋ

Next Post

BW SPECIAL | Karnataka Failed In Wi-Fi Hotspot | ರಾಜ್ಯದ 2,650 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಯೋಜನೆ ಜಾರಿಯಲ್ಲಿ ಫೇಲ್….! – ಸರ್ಕಾರದ ಬೊಕ್ಕಸಕ್ಕೆ 29.50 ಕೋಟಿ ರೂ. ನಷ್ಟ

Next Post
ಸಾಂದರ್ಭಿಕ ಚಿತ್ರ

BW SPECIAL | Karnataka Failed In Wi-Fi Hotspot | ರಾಜ್ಯದ 2,650 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಯೋಜನೆ ಜಾರಿಯಲ್ಲಿ ಫೇಲ್....! – ಸರ್ಕಾರದ ಬೊಕ್ಕಸಕ್ಕೆ 29.50 ಕೋಟಿ ರೂ. ನಷ್ಟ

ವಸತಿ ಸಚಿವ ವಿ.ಸೋಮಣ್ಣ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿದ್ದಾರೆ ಎಂಬ ವೈರಲ್ ವಿಡಿಯೋವೊಂದರ  ಚಿತ್ರ

#Viral Video | ಸಹಾಯ ಕೇಳಲು ಬಂದ ಮಹಿಳೆಗೆ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವಿಡಿಯೋ ವೈರಲ್ : ತಮಗೆ ಸಚಿವರು ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಮಹಿಳೆ

Please login to join discussion

Like Us on Facebook

Follow Us on Twitter

Recent News

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡಿಟ್ ಗಳ ಅನುಭವ ಇಲ್ಲಿದೆ

June 9, 2025

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡಿಟ್ ಗಳ ಅನುಭವ ಇಲ್ಲಿದೆ

June 9, 2025

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

June 8, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d