Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#Viral Video | ಸಹಾಯ ಕೇಳಲು ಬಂದ ಮಹಿಳೆಗೆ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವಿಡಿಯೋ ವೈರಲ್ : ತಮಗೆ ಸಚಿವರು ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಮಹಿಳೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಬ್ಬರು ವಸತಿ ಸಚಿವ ವಿ.ಸೋಮಣ್ಣ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದಾರೆಂದು ಹೇಳಲಾದ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

by Bengaluru Wire Desk
October 23, 2022
in News Wire, Video
Reading Time: 1 min read
0
ವಸತಿ ಸಚಿವ ವಿ.ಸೋಮಣ್ಣ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿದ್ದಾರೆ ಎಂಬ ವೈರಲ್ ವಿಡಿಯೋವೊಂದರ  ಚಿತ್ರ

ವಸತಿ ಸಚಿವ ವಿ.ಸೋಮಣ್ಣ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿದ್ದಾರೆ ಎಂಬ ವೈರಲ್ ವಿಡಿಯೋವೊಂದರ ಚಿತ್ರ

ಚಾಮರಾಜನಗರ, ಅ.23 www.bengaluruwire.com : ತನಗೊಂದು ನೆಲೆ ಕಲ್ಪಿಸಬೇಕೆಂದು ಮನವಿ ಮಾಡಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ನಡೆದಿದೆ.

The sanskari @BJP4Karnataka minister Somanna assault’s a lady who had come to seek helppic.twitter.com/fFn1gRWQs7

— Arjun (@arjundsage1) October 23, 2022

ನಿವೇಶನದ ಹಕ್ಕುಪತ್ರ ಸಿಗದೇ ಬೇಸರಗೊಂಡಿದ್ದ ಮಹಿಳೆ ಕೆಂಪಮ್ಮ ಎಂಬುವರು ಏರುಧ್ವನಿಯಲ್ಲಿ ಕಾರ್ಯಕ್ರಮದಲ್ಲಿ ಸ್ಥಳದಲ್ಲಿ ಸಚಿವ ಸೋಮಣ್ಣ ಅವರನ್ನು ಕೇಳಿದರು. ಆ ಸಂದರ್ಭದಲ್ಲಿ ಕೋಪಗೊಂಡ ಸಚಿವರು ಮಹಿಳೆ ಕಪಾಳಕ್ಕೆ ಬಾರಿಸಿದರು. ಹೀಗೆ ಕೆನ್ನಗೆ ಹೊಡೆಸಿಕೊಂಡ ಮಹಿಳೆ ಸಚಿವರ ಕಾಲಿಗೆ ಬಿದ್ದು ಸಮಸ್ಯೆ ಬಗ್ಗೆ ವಿವರಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಸೆರೆಯಾಗಿದೆ.

ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಬ್ಬರು (@arjundsage1)ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಅಪಲೋಡ್ ಮಾಡಿದ್ದಾರೆ. ಆ ಟ್ವಿಟರ್ ಸಂದೇಶದಲ್ಲಿ  ‘ಬಿಜೆಪಿ ಕರ್ನಾಟಕದ ಸಂಸ್ಕಾರಿ ಸಚಿವ ಸೋಮಣ್ಣ ತಮ್ಮ ಬಳಿ ಸಹಾಯ ಕೇಳಲು ಬಂದ ಮಹಿಳೆಗೆ ಹಲ್ಲೆ ನಡೆಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಸಚಿವರ ಆಪ್ತರಿಂದ ಕಪಾಳಮೋಕ್ಷವಾಗದ ಬಗ್ಗೆ ಸ್ಫಷ್ಟನೆ :

ಕೆಂಪಮ್ಮ ಎಂಬ ಮಹಿಳೆ ನೀಡಿರುವ ಹೇಳಿಕೆ

ಸಚಿವರು ಕಪಾಳಮೋಕ್ಷ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ತಾಪಕವಾಗಿ ವೈರಲ್ ಆಗಿದ್ದು ಸಚಿವರ ವಿರುದ್ದ ಸಾರ್ವಜನಿಕರು ಕಿಡಿ ಕಾರಿದ್ದಾರೆ. ಈ ಬಗ್ಗೆ ಸಚಿವ ಸೋಮಣ್ಣ ಕಡೆಯವರಿಂದ ಸ್ಪಷ್ಟನೆ ಲಭಿಸಿದ್ದು, ‘ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಸಮಸ್ಯೆ ಹೇಳಿಕೊಂಡು ಕಾಲಿಗೆ ಬೀಳಲು ಮುಂದಾದಾಗ ಅವರನ್ನು ತಡೆಯುವ ಸಂದರ್ಭದಲ್ಲಿ ಮಹಿಳೆ ಕೆನ್ನಗೆ ಕೈ ತಗುಲಿದೆ. ಅವರು ಮಹಿಳೆಗೆ ಕಪಾಳಮೋಕ್ಷ ಮಾಡಿಲ್ಲ’ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಆದರೆ ಸಚಿವರನ್ನು ಈ ಬಗ್ಗೆ ಸ್ಪಷ್ಟನೆ ಕೇಳಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಸಚಿವರು ಕೆನ್ನೆಗೆ ಹೊಡೆದಿಲ್ಲ ಎಂದು ಹೇಳಿಕೆ ನೀಡಿರುವ ಮಹಿಳೆ :

ಈ ಕುರಿತಂತೆ ಸಚಿವರಿಂದ ಕೆನ್ನಗೆ ಹೊಡೆಸಿಕೊಂಡರೆಂದು ಹೇಳಲಾದ ಮಹಿಳೆಯು ಸ್ವತಃ ವಿಡಿಯೋವೊಂದರಲ್ಲಿ, ‘ಹಂಗಳ ಗ್ರಾಮದಲ್ಲಿ ಫಂಕ್ಷನ್ ಗೆ ಬಂದಿದ್ದೆ ಸಾರ್. ಅಲ್ಲಿ ಹೋಗಿ ಎಲ್ಲಾ ಕೇಳ್ತಿದ್ದೆ ಸರ್. ನಾನು ತುಂಬಾ ಬಡವಿ. ಸಹಾಯ ಮಾಡಿ. ಜಾಗ ಕೊಡಿ ಅಂತ ಕಾಲಿಗೆ ಬಿದ್ದೆ ಸರ್. ಕಾಲಿಗೆ ಬಿದ್ದಾಗ ಅವರು, ನೀನು ಕಾಲಿಗೆ ಬೀಳಬೇಡ ಅಂತ ಹೇಳಿ ನನ್ನ ಎತ್ತಿ ಸಮಾಧಾನ ಮಾಡಿದ್ರು. ಸಮಾಧಾನ ಮಾಡೋಕೆ ಬಂದ ಅವರನ್ನು ಕಪಾಳಕ್ಕೆ ಹೊಡೆದರು ಅಂತ ಅವರ ಮೇಲೆ ತಪ್ಪು ಆಪಾದನೆ ಹೊರೆಸಿದ್ದಾರೆ. ಅಂತದ್ದೇನಿಲ್ಲ. ನನಗೆ ಒಳ್ಳೇದು ಮಾಡಿದ್ದಾರೆ. ಪುಣ್ಯಾತ್ಮ ನನಗೆ ಜಾಗ ಕೊಡಿಸಿದ್ದಾರೆ. ನಾಲ್ಕು ಸಾವಿರ ಕೊಟ್ಟಿದ್ದನ್ನ ನನಗೆ ವಾಪಸ್ ಕೊಡಿಸಿದ್ದಾರೆ. ನನ್ನ ಮಕ್ಕಳಿಗೆ ದಾರಿ ಮಾಡಿಕೊಟ್ಟಿದ್ದಾರೆ.’ ಎಂದು ಹೇಳಿಕೆ ನೀಡಿರುವುದು ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಈ ನಡುವೆ ಮಹಿಳೆ ಮೇಲೆ ಹಲ್ಲೆ ಮಾಡಿರುವ ಸಚಿವರು ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿಗರು ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | Karnataka Failed In Wi-Fi Hotspot | ರಾಜ್ಯದ 2,650 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಯೋಜನೆ ಜಾರಿಯಲ್ಲಿ ಫೇಲ್….! – ಸರ್ಕಾರದ ಬೊಕ್ಕಸಕ್ಕೆ 29.50 ಕೋಟಿ ರೂ. ನಷ್ಟ

Next Post

Health Tips | ಆಗಾಗ ಅಜೀರ್ಣ, ಹೊಟ್ಟೆಭಾರ ಸಮಸ್ಯೆ ಎದುರಿಸ್ತಿದ್ದೀರಾ? ಇಂತಹ ಹಲವು ತೊಂದರೆಗಳಿಗೆ ಉಪವಾಸವೇ ಮದ್ದು..! ಉಪವಾಸದಿಂದಾಗುವ ಲಾಭಗಳೇನು ಗೊತ್ತಾ?

Next Post
ಸಾಂದರ್ಭಿಕ ಚಿತ್ರ

Health Tips | ಆಗಾಗ ಅಜೀರ್ಣ, ಹೊಟ್ಟೆಭಾರ ಸಮಸ್ಯೆ ಎದುರಿಸ್ತಿದ್ದೀರಾ? ಇಂತಹ ಹಲವು ತೊಂದರೆಗಳಿಗೆ ಉಪವಾಸವೇ ಮದ್ದು..! ಉಪವಾಸದಿಂದಾಗುವ ಲಾಭಗಳೇನು ಗೊತ್ತಾ?

UK PM #RishiSunak | ಬೆಂಗಳೂರಿನ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ರುಚಿ ಸವಿದಿದ್ದ ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್...!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group