Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#Viral Video | ಸಹಾಯ ಕೇಳಲು ಬಂದ ಮಹಿಳೆಗೆ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವಿಡಿಯೋ ವೈರಲ್ : ತಮಗೆ ಸಚಿವರು ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಮಹಿಳೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಬ್ಬರು ವಸತಿ ಸಚಿವ ವಿ.ಸೋಮಣ್ಣ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದಾರೆಂದು ಹೇಳಲಾದ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

by Bengaluru Wire Desk
October 23, 2022
in News Wire, Video
Reading Time: 1 min read
0
ವಸತಿ ಸಚಿವ ವಿ.ಸೋಮಣ್ಣ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿದ್ದಾರೆ ಎಂಬ ವೈರಲ್ ವಿಡಿಯೋವೊಂದರ  ಚಿತ್ರ

ವಸತಿ ಸಚಿವ ವಿ.ಸೋಮಣ್ಣ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿದ್ದಾರೆ ಎಂಬ ವೈರಲ್ ವಿಡಿಯೋವೊಂದರ ಚಿತ್ರ

ಚಾಮರಾಜನಗರ, ಅ.23 www.bengaluruwire.com : ತನಗೊಂದು ನೆಲೆ ಕಲ್ಪಿಸಬೇಕೆಂದು ಮನವಿ ಮಾಡಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ನಡೆದಿದೆ.

The sanskari @BJP4Karnataka minister Somanna assault’s a lady who had come to seek helppic.twitter.com/fFn1gRWQs7

— Arjun (@arjundsage1) October 23, 2022

ನಿವೇಶನದ ಹಕ್ಕುಪತ್ರ ಸಿಗದೇ ಬೇಸರಗೊಂಡಿದ್ದ ಮಹಿಳೆ ಕೆಂಪಮ್ಮ ಎಂಬುವರು ಏರುಧ್ವನಿಯಲ್ಲಿ ಕಾರ್ಯಕ್ರಮದಲ್ಲಿ ಸ್ಥಳದಲ್ಲಿ ಸಚಿವ ಸೋಮಣ್ಣ ಅವರನ್ನು ಕೇಳಿದರು. ಆ ಸಂದರ್ಭದಲ್ಲಿ ಕೋಪಗೊಂಡ ಸಚಿವರು ಮಹಿಳೆ ಕಪಾಳಕ್ಕೆ ಬಾರಿಸಿದರು. ಹೀಗೆ ಕೆನ್ನಗೆ ಹೊಡೆಸಿಕೊಂಡ ಮಹಿಳೆ ಸಚಿವರ ಕಾಲಿಗೆ ಬಿದ್ದು ಸಮಸ್ಯೆ ಬಗ್ಗೆ ವಿವರಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಸೆರೆಯಾಗಿದೆ.

ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಬ್ಬರು (@arjundsage1)ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಅಪಲೋಡ್ ಮಾಡಿದ್ದಾರೆ. ಆ ಟ್ವಿಟರ್ ಸಂದೇಶದಲ್ಲಿ  ‘ಬಿಜೆಪಿ ಕರ್ನಾಟಕದ ಸಂಸ್ಕಾರಿ ಸಚಿವ ಸೋಮಣ್ಣ ತಮ್ಮ ಬಳಿ ಸಹಾಯ ಕೇಳಲು ಬಂದ ಮಹಿಳೆಗೆ ಹಲ್ಲೆ ನಡೆಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಸಚಿವರ ಆಪ್ತರಿಂದ ಕಪಾಳಮೋಕ್ಷವಾಗದ ಬಗ್ಗೆ ಸ್ಫಷ್ಟನೆ :

ಕೆಂಪಮ್ಮ ಎಂಬ ಮಹಿಳೆ ನೀಡಿರುವ ಹೇಳಿಕೆ

ಸಚಿವರು ಕಪಾಳಮೋಕ್ಷ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ತಾಪಕವಾಗಿ ವೈರಲ್ ಆಗಿದ್ದು ಸಚಿವರ ವಿರುದ್ದ ಸಾರ್ವಜನಿಕರು ಕಿಡಿ ಕಾರಿದ್ದಾರೆ. ಈ ಬಗ್ಗೆ ಸಚಿವ ಸೋಮಣ್ಣ ಕಡೆಯವರಿಂದ ಸ್ಪಷ್ಟನೆ ಲಭಿಸಿದ್ದು, ‘ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಸಮಸ್ಯೆ ಹೇಳಿಕೊಂಡು ಕಾಲಿಗೆ ಬೀಳಲು ಮುಂದಾದಾಗ ಅವರನ್ನು ತಡೆಯುವ ಸಂದರ್ಭದಲ್ಲಿ ಮಹಿಳೆ ಕೆನ್ನಗೆ ಕೈ ತಗುಲಿದೆ. ಅವರು ಮಹಿಳೆಗೆ ಕಪಾಳಮೋಕ್ಷ ಮಾಡಿಲ್ಲ’ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಆದರೆ ಸಚಿವರನ್ನು ಈ ಬಗ್ಗೆ ಸ್ಪಷ್ಟನೆ ಕೇಳಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಸಚಿವರು ಕೆನ್ನೆಗೆ ಹೊಡೆದಿಲ್ಲ ಎಂದು ಹೇಳಿಕೆ ನೀಡಿರುವ ಮಹಿಳೆ :

ಈ ಕುರಿತಂತೆ ಸಚಿವರಿಂದ ಕೆನ್ನಗೆ ಹೊಡೆಸಿಕೊಂಡರೆಂದು ಹೇಳಲಾದ ಮಹಿಳೆಯು ಸ್ವತಃ ವಿಡಿಯೋವೊಂದರಲ್ಲಿ, ‘ಹಂಗಳ ಗ್ರಾಮದಲ್ಲಿ ಫಂಕ್ಷನ್ ಗೆ ಬಂದಿದ್ದೆ ಸಾರ್. ಅಲ್ಲಿ ಹೋಗಿ ಎಲ್ಲಾ ಕೇಳ್ತಿದ್ದೆ ಸರ್. ನಾನು ತುಂಬಾ ಬಡವಿ. ಸಹಾಯ ಮಾಡಿ. ಜಾಗ ಕೊಡಿ ಅಂತ ಕಾಲಿಗೆ ಬಿದ್ದೆ ಸರ್. ಕಾಲಿಗೆ ಬಿದ್ದಾಗ ಅವರು, ನೀನು ಕಾಲಿಗೆ ಬೀಳಬೇಡ ಅಂತ ಹೇಳಿ ನನ್ನ ಎತ್ತಿ ಸಮಾಧಾನ ಮಾಡಿದ್ರು. ಸಮಾಧಾನ ಮಾಡೋಕೆ ಬಂದ ಅವರನ್ನು ಕಪಾಳಕ್ಕೆ ಹೊಡೆದರು ಅಂತ ಅವರ ಮೇಲೆ ತಪ್ಪು ಆಪಾದನೆ ಹೊರೆಸಿದ್ದಾರೆ. ಅಂತದ್ದೇನಿಲ್ಲ. ನನಗೆ ಒಳ್ಳೇದು ಮಾಡಿದ್ದಾರೆ. ಪುಣ್ಯಾತ್ಮ ನನಗೆ ಜಾಗ ಕೊಡಿಸಿದ್ದಾರೆ. ನಾಲ್ಕು ಸಾವಿರ ಕೊಟ್ಟಿದ್ದನ್ನ ನನಗೆ ವಾಪಸ್ ಕೊಡಿಸಿದ್ದಾರೆ. ನನ್ನ ಮಕ್ಕಳಿಗೆ ದಾರಿ ಮಾಡಿಕೊಟ್ಟಿದ್ದಾರೆ.’ ಎಂದು ಹೇಳಿಕೆ ನೀಡಿರುವುದು ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಈ ನಡುವೆ ಮಹಿಳೆ ಮೇಲೆ ಹಲ್ಲೆ ಮಾಡಿರುವ ಸಚಿವರು ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿಗರು ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | Karnataka Failed In Wi-Fi Hotspot | ರಾಜ್ಯದ 2,650 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಯೋಜನೆ ಜಾರಿಯಲ್ಲಿ ಫೇಲ್….! – ಸರ್ಕಾರದ ಬೊಕ್ಕಸಕ್ಕೆ 29.50 ಕೋಟಿ ರೂ. ನಷ್ಟ

Next Post

Health Tips | ಆಗಾಗ ಅಜೀರ್ಣ, ಹೊಟ್ಟೆಭಾರ ಸಮಸ್ಯೆ ಎದುರಿಸ್ತಿದ್ದೀರಾ? ಇಂತಹ ಹಲವು ತೊಂದರೆಗಳಿಗೆ ಉಪವಾಸವೇ ಮದ್ದು..! ಉಪವಾಸದಿಂದಾಗುವ ಲಾಭಗಳೇನು ಗೊತ್ತಾ?

Next Post
ಸಾಂದರ್ಭಿಕ ಚಿತ್ರ

Health Tips | ಆಗಾಗ ಅಜೀರ್ಣ, ಹೊಟ್ಟೆಭಾರ ಸಮಸ್ಯೆ ಎದುರಿಸ್ತಿದ್ದೀರಾ? ಇಂತಹ ಹಲವು ತೊಂದರೆಗಳಿಗೆ ಉಪವಾಸವೇ ಮದ್ದು..! ಉಪವಾಸದಿಂದಾಗುವ ಲಾಭಗಳೇನು ಗೊತ್ತಾ?

UK PM #RishiSunak | ಬೆಂಗಳೂರಿನ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ರುಚಿ ಸವಿದಿದ್ದ ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್...!

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group