Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಪಿ. ರಾಮಯ್ಯ ಪರಿಶುದ್ಧ ಪತ್ರಕರ್ತ
ಸಿಎಂ ಬಸವರಾಜ ಬೊಮ್ಮಾಯಿ ಗುಣಗಾನ

"ನಾನು ಹಿಂದೂ ರಾಮಯ್ಯ" ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ

by Bengaluru Wire Desk
October 27, 2022
in Bengaluru Focus
Reading Time: 1 min read
0

ಬೆಂಗಳೂರು, ಅ.27 www.bengaluruwire.com : ಹಿರಿಯ ಪತ್ರಕರ್ತ ರಾಮಯ್ಯ ಅವರ ವರದಿ ಹಾಗೂ ಬರಹದಿಂದ ನಾವು ಬಹಳಷ್ಟು ಕಲಿಯಬಹುದು. ಅವರ ಸಾವಿರ ಹೆಜ್ಜೆಗಳಲ್ಲಿ ನಾವು ಎರಡು ಹೆಜ್ಜೆಯನ್ನಾದರೂ ಇಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದರು.

ಗಾಂಭವನದಲ್ಲಿಂದು ಅಭಿಮಾನಿ ಪ್ರಕಾಶನ ಹೊರತಂದಿರುವ “ನಾನು ಹಿಂದೂ ರಾಮಯ್ಯ” ಪುಸ್ತಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ರಾಮಯ್ಯ ಅವರ ಕೃತಿಯಲ್ಲಿ ಸಮಾಜ, ರಾಜಕೀಯ ಹಾಗೂ ಜನರ ಬದುಕನ್ನು ಚಿತ್ರಿಸಲಾಗಿದೆ. ರಾಮಯ್ಯ ಅವರ ಮಾರ್ಗದರ್ಶನ ಸಮಾಜಕ್ಕೆ, ಸರ್ಕಾರಕ್ಕೆ ಅವಶ್ಯಕ. ಅಪರೂಪದ ವ್ಯಕ್ತಿಯಾದ ಇವರು ಅಂದಿನಿಂದ ಇಂದಿನವರೆಗೂ ಮುಗ್ಧತೆಯನ್ನು ಉಳಿಸಿಕೊಂಡ ಹಾಗೂ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದವರು. ಯಾವುದಕ್ಕೂ ರಾಜಿ ಆಗದೆ ಸತ್ಯ ಬರೆದಿದ್ದಾರೆ. ಅವರದು ತಪಸ್ವಿ ಬದುಕು. ರಾಮಯ್ಯ ಅವರಿಗೆ ಸತ್ಯವೇ ಐಡಿಯಾ, ಐಡಿಯಾಲಜಿ. ಸತ್ಯದ ಹೂರಣವನ್ನು ಬರೆಯುತ್ತಿದ್ದರು ಎಂದರು.

ಎಲ್ಲರ ಪ್ರೀತಿ ವಿಶ್ವಾಸವೇ ನನ್ನ ಆಸ್ತಿ ; ಪಿ.ರಾಮಯ್ಯ :
ನನ್ನ 45 ವರ್ಷಗಳ ಸುದೀರ್ಘ ಪತ್ರಿಕಾ ವೃತ್ತಿಯಲ್ಲಿ ಸಮಾಜದ ಎಲ್ಲ ವರ್ಗಗಳ ಪ್ರೀತಿ-ವಿಶ್ವಾಸ ಗಳಿಸಿರುವುದೇ ನನ್ನ ದೊಡ್ಡ ಆಸ್ತಿ ಎಂದು ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಹೇಳಿದರು.

ಶಾಸಕಾಂಗ, ಕಾರ್ಯಾಂಗ ಮತ್ತು ಪತ್ರಿಕಾ ವಲಯದಲ್ಲಿ ಮರೆಯಲಾರದಂತಹ ಕ್ಷಣಗಳನ್ನು ನಾನು ಸಾಕಷ್ಟು ನೋಡಿದ್ದೇನೆ. ವಿಧಾನಸೌಧದ 4ನೆ ದರ್ಜೆ ನೌಕರನಿಂದ ಹಿಡಿದು ಮುಖ್ಯ ಕಾರ್ಯದರ್ಶಿವರೆಗೂ ಎಲ್ಲರ ಪ್ರೀತಿ-ವಿಶ್ವಾಸ ಗಳಿಸಿದ್ದೇನೆ. ಅದು ನಾನೆಂದೂ ಮರೆಯಲಾರದಂತಹ ಮತ್ತು ಸಂಪಾದಿಸಿದ ದೊಡ್ಡ ಆಸ್ತಿ ಎಂದು ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

ಪತ್ರಿಕಾ ಕ್ಷೇತ್ರದಲ್ಲಿ ಹಲವರ ಜತೆ ಕೆಲಸ ಮಾಡಿದ್ದೇನೆ. ಅದರಂತೆಯೇ ಶಾಸಕಾಂಗದಲ್ಲೂ ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಕೆಲಸ ಮಾಡುವ ಸದಾವಕಾಶ ಸಿಕ್ಕಿತ್ತು. ಅದು ನನ್ನ ಸೌಭಾಗ್ಯವೆಂದು ಭಾವಿಸುತ್ತೇನೆ ಎಂದು ಹೇಳಿದರು.

ನಾನು ಕನ್ನಡದಲ್ಲಿ ಓದಿದ್ದರೂ ಕೂಡ ಆಂಗ್ಲ ಪತ್ರಿಕೋದ್ಯಮದಲ್ಲಿ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಇವರೆಲ್ಲರ ಸಹಕಾರವನ್ನು ಮರೆಯಲು ಸಾಧ್ಯವೇ ಇಲ್ಲ. ಪತ್ರಕರ್ತನಾಗಿ ನಾನು ಕೃಷಿ, ವಿಜ್ಞಾನ, ನ್ಯಾಯಾಂಗ, ತನಿಖಾ ವರದಿಗಳನ್ನು ಹೆಚ್ಚಾಗಿ ಮಾಡುತ್ತಿದ್ದೆ. ನನ್ನ ಪತ್ರಿಕೆಯ ಮುಖ್ಯಸ್ಥರಿಗೆ ಇಂತಹ ಅಸೈನ್‍ಮೆಂಟ್‍ಗಳನ್ನೇ ಹಾಕಿ ಎಂದು ಕೇಳಿಕೊಳ್ಳುತ್ತಿದ್ದೆ. ಇದು ನನಗೆ ಸಾಕಷ್ಟು ಕಲಿಸಿತು ಎಂದರು.

ಅಭಿವೃದ್ಧಿ ಪತ್ರಿಕೋದ್ಯಮ ಹಾಗೂ ತನಿಖಾ ಪತ್ರಿಕೋದ್ಯಮ ಎರಡನ್ನೂ ಸೇರಿಸಿ ಈ ಪುಸ್ತಕವನ್ನು ನಾನು ಬರೆದಿದ್ದೇನೆ. ಇದರಲ್ಲಿ ಕೆಲವು ಲೋಪದೋಷಗಳಿರಬಹುದು. ಅವುಗಳನ್ನು ಮನ್ನಿಸಬೇಕು. ಅನುಭವಗಳ ಬುತ್ತಿಯ ಈ ಕೃತಿಯನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ. ನನ್ನೆಲ್ಲ ಸ್ನೇಹಿತರನ್ನು ಇಲ್ಲಿ ನೋಡುತ್ತಿದ್ದೇನೆ. ಇದು ನಾನು ಜೀವವಿರುವವರೆಗೂ ಮರೆಯಲಾರದಂತಹ ಕ್ಷಣ ಎಂದರು.

ವಿದೇಶದಲ್ಲಿ ಪತ್ರಿಕೆ ಓದುವವರ ಸಂಖ್ಯೆ ಹೆಚ್ಚಾಗಿದೆ. ನಮ್ಮಲ್ಲಿ ಎಂಟು-ಹತ್ತು ಲಕ್ಷ ಪ್ರಸರಣ ಸಂಖ್ಯೆ ಇದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ, ನಮ್ಮಲ್ಲಿ ಒಂದು ಪತ್ರಿಕೆಯಲ್ಲಿ ಐದರಿಂದ ಆರು ಜನ ಓದುತ್ತಾರೆ. ಇದು ಬದಲಾಗಬೇಕು. ಪತ್ರಿಕೆಗಳನ್ನು ಹೆಚ್ಚಾಗಿ ಓದುವಂತಹ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪತ್ರಿಕೆಗಳ ಬೆಳವಣಿಗೆ ಕುರಿತ ಶಿಫಾರಸು ಅನುಷ್ಠಾನಕ್ಕೆ ಮನವಿ:
ಜಿಲ್ಲಾ ಹಾಗೂ ಸಣ್ಣ ಪತ್ರಿಕೆಗಳ ಬೆಳವಣಿಗೆಗೆ ಪೂರಕವಾಗಿ ನೀಡಿರುವ ವರದಿಯನ್ನು ಸರ್ಕಾರ ಈ ಕೂಡಲೇ ಜಾರಿ ಮಾಡಬೇಕು ಎಂದು ಹಿರಿಯ ಪತ್ರಕರ್ತ ಪಿ.ರಾಮಯ್ಯ ಸಿಎಂ ಬಳಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿರುವ ಸಣ್ಣ ಹಾಗೂ ಜಿಲ್ಲಾ ಪತ್ರಿಕೆಗಳು ತಾವಾಗಿಯೇ ಬೆಳೆಯಬೇಕು ಎಂಬುದಿದ್ದರೂ ಇದಕ್ಕೆ ಸರ್ಕಾರಗಳು ಕೂಡ ಪೂರಕವಾಗಿ ಸ್ಪಂದಿಸಬೇಕಿದೆ. ಈಗಾಗಲೇ ನೀಡಲಾಗಿರುವ ವರದಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ, ಕೃತಿಯ ಲೇಖಕ ಪಿ. ರಾಮಯ್ಯ, ಅಭಿಮಾನಿ ಪ್ರಕಾಶನದ ಟಿ. ವೆಂಕಟೇಶ್, ಹಿರಿಯ ಪತ್ರಕರ್ತ ಹುಣಸವಾಡಿ ರಾಜನ್, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ವಾರ್ತಾ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಹೆಚ್.ಬಿ. ದಿನೇಶ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW SPECIAL | Bangalore Bad Roads | ಬೆಂಗಳೂರಿನ ಕೆಟ್ಟ ರಸ್ತೆಗಳಿಗೆ ಕಾರಣರಾದ ನರಕಾಸುರರು ಇಲ್ಲಿದ್ದಾರೆ….! With CAG Report Evidence

Next Post

#GIMKarnataka2022 | ಬಂಡವಾಳ ಹೂಡಿಕೆದಾರರ ಸಮಾವೇಶದ ಹೆಸರಿನಲ್ಲಿ ಬೆಂಗಳೂರು ಆಗುತ್ತಾ ಫಳ ಫಳ…!??

Next Post

#GIMKarnataka2022 | ಬಂಡವಾಳ ಹೂಡಿಕೆದಾರರ ಸಮಾವೇಶದ ಹೆಸರಿನಲ್ಲಿ ಬೆಂಗಳೂರು ಆಗುತ್ತಾ ಫಳ ಫಳ...!??

MSIL | ಎಂಎಸ್ ಐಎಲ್ ನಿಂದ ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group