Thursday, June 12, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

  • Bengaluru Focus

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

  • Bengaluru Focus

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ReverseTrike | ಇದು ಬೈಕ್ – ಕಾರಲ್ಲ ರಾಜ್ಯದ ತ್ರಿಚಕ್ರ ಸ್ಪಾಟರ್ ಎಲೆಕ್ಟ್ರಿಕ್ ವೆಹಿಕಲ್ – ಮುಂದಿನ ವರ್ಷ ಮಾರುಕಟ್ಟೆಯಲ್ಲಿ‌ ಲಭ್ಯ

ಎರಡು ಆಸನಗಳ ಎಲೆಕ್ಟ್ರಿಕ್ ವಾಹನ | ಒಂದು ಚಾರ್ಜಿಂಗ್ ಮಾಡಿದರೆ 120 ರಿಂದ 150 ಕಿ.ಮೀ ಮೇಲೇಜ್ | ಮಳೆ - ಚಳಿಯಿಂದ ರಕ್ಷಣೆ

by Bengaluru Wire Desk
November 3, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ನ.3 www.bengaluruwire.com : ರಾಜಧಾನಿ ಬೆಂಗಳೂರು ಸೇರಿದಂತೆ ಮೆಟ್ರೋ ನಗರಗಳಲ್ಲಿ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ನದ್ದೇ ದೊಡ್ಡ ಸಮಸ್ಯೆ. ಇದಕ್ಕೆ ಪರಿಹಾರವಾಗಿ ಕಾರಿಗೆ ಕಾರೂ ಅಲ್ಲದ, ಅತ್ತ ಬೈಕ್ ಕೂಡ ಅಲ್ಲದ ವಿನ್ಯಾಸದಲ್ಲಿ ಅವುಗಳ ಹೈಬ್ರಿಡ್ ನಂತಹ ರಿವರ್ಸ್ ಟ್ರೈಕ್ ಎಂಬ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮುಂದಿನ ವರ್ಷ ದೇಶದ ಮಾರುಕಟ್ಟೆ ಪ್ರವೇಶಿಸಲಿದೆ.

ಸ್ಪಾಟರ್ ಮೊಬಿಲಿಟಿ ಸಲ್ಯೂಷನ್ಸ್ ಎಂಬ ಹುಬ್ಬಳ್ಳಿ ಮೂಲದ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಇದರ ಸಂಶೋಧನೆ, ವಿನ್ಯಾಸ ಹಾಗೂ ಅಭಿವೃದ್ಧಿಯಲ್ಲಿ ತೊಡಗಿದೆ. ಕಾರು- ಬೈಕ್ ಎರಡೂ ಅನುಕೂಲಗಳಿರುವ ಸ್ಪಾಟರ್ ರಿವರ್ಸ್ ಟ್ರೈಕ್ ತ್ರಿಚಕ್ರ ಎಲೆಕ್ಟ್ರಿಕ್ ವಾಹನ ಭಾರತದಲ್ಲೇ ಮೊದಲ ಬಾರಿಗೆ ಬರುವ ಜೂನ್ ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಸದ್ಯ ಈ ವಾಹನದ ಮಾದರಿಯನ್ನಷ್ಟೆ ತಯಾರಿಸಲಾಗಿದೆ.

ಎರಡು ಆಸನಗಳ ಈ ಎಲೆಕ್ಟ್ರಿಕ್ ವಾಹನವನ್ನು ನಾಲ್ಕು ಗಂಟೆ ಚಾರ್ಜಿಂಗ್ ಮಾಡಿದರೆ ಒಂದು ಬಾರಿಗೆ 120 ರಿಂದ 150 ಕಿ.ಮೀ ಮೇಲೇಜ್ ನೀಡಲಿದೆ. ಇದನ್ನು ಬೈಕ್ ರೀತಿ ದ್ವಿಚಕ್ರ ವಾಹನದಂತೆ ಚಲಾಯಿಸಬಹುದು. ಆದರೆ ಕಾರಿನ ಅನುಕೂಲ ನೀಡುತ್ತೆ. ಈ ಎಲೆಕ್ಟ್ರಿಕ್ ವಾಹನ ಚಳಿ ಮತ್ತು ಮಳೆಯ ಸಂದರ್ಭದಲ್ಲಿ ನೆನೆಯುವುದರಿಂದ ರಕ್ಷಣೆ ಒದಗಿಸಲಿದೆ.

ಒಂದು ಮಿನಿ ಕಾರು ನಿಲ್ಲುವ ಜಾಗದಲ್ಲಿ ತ್ರಿಚಕ್ರ ಎಲೆಕ್ಟ್ರಿಕ್ ವಾಹನವನ್ನು ನಿಲ್ಲಿಸಬಹುದು. ಬೆಂಗಳೂರಿನಂತಃ ವಾಹನ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ಇರುವ ದೇಶದ ಮೆಟ್ರೊ ನಗರಗಳಿಗೆ ಈ ಸ್ಪಾಟರ್ ಎಲೆಕ್ಟ್ರಿಕ್ ವಾಹನ ಅನುಕೂಲವಾಗಲಿದೆ.

“ಈ ವಾಹನಕ್ಕೆ ಎರಡು ಲಕ್ಷ ರೂ. ದರ ನಿಗದಿಪಡಿಸುತ್ತೇವೆ. ಮುಂದಿನ ವರ್ಷ ಜೂನ್ ನಲ್ಲಿ ಮಾರುಕಟ್ಟೆ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ.ಇಂತಹ ರಿವರ್ಸ್ ಟ್ರೈಕ್ ಎಂಬ ಎಲೆಕ್ಟ್ರಿಕ್ ವಾಹನ ಯೂರೋಪ್ ಖಂಡದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಅಲ್ಲೆಲ್ಲಾ ಇದನ್ನು ಫ್ಯಾನ್ಸಿ ರೀತಿ ಬಳಸುತ್ತಾರೆ. ಆದರೆ ಭಾರತದಲ್ಲಿ ವೈಯುಕ್ತಿಕ ಸಾರಿಗೆ ಸೌಕರ್ಯಕ್ಕೆ ಬಳಸುವಂತೆ ವಿನ್ಯಾಸ ಮಾಡಲಾಗಿದೆ.” ಎಂದು ಹೇಳುತ್ತಾರೆ ಸ್ಪಾಟರ್ ಮೊಬಿಲಿಟಿ ಸಲ್ಯೂಷನ್ಸ್ ಪಾಲುದಾರ ಕಿರಣ್ ಅಗಡಿ.

ಈ ವಾಹನ ಐದು ಅಡಿ ಎತ್ತರ, ಸಾಮಾನ್ಯ ಸಣ್ಣ ಕಾರು ಮತ್ತು ದ್ವಿಚಕ್ರ ವಾಹನ ಮಧ್ಯದಷ್ಟು ಉದ್ದವಿದೆ. ಈ ಕಾರಿನಲ್ಲಿ ರಿವರ್ಸ್ ತೆಗೆದುಕೊಳ್ಳಲು ಚಾಲಕರಿಗೆ ಅನುಕೂಲವಾಗುವಂತೆ ವಹಾನದ ಹಿಂಭಾಗ ಕ್ಯಾಮರಾ, ರಿವರ್ಸ್ ಗೇರ್, ಹವಾನಿಯಂತ್ರಿತ ವ್ಯವಸ್ಥೆ ಸೇರಿದಂತೆ ಕಾರಿನಲ್ಲಿನ ಎಲ್ಲಾ ಅನುಕೂಲಗಳು ಇದರಲ್ಲಿರಲಿದೆ.

ಸ್ಪಾಟರ್ ಸ್ಟಾರ್ಟಪ್ ಕಂಪನಿಯು ಕಳೆದ ಎರಡು ವರ್ಷದಿಂದ ಹೈಬ್ರೀಡ್ ವಾಹನದ ಸಂಶೋಧನೆ, ವಿನ್ಯಾಸ ಹಾಗೂ ಅಭಿವೃದ್ಧಿಯಲ್ಲಿ ತೊಡಗಿದೆ. ಪ್ರವೀಣ್ ಅಗಡಿ, ಕಿರಣ್ ಅಗಡಿ, ಅರುಣ್ ಅಗಡಿ ಸಹೋದರರು ಮತ್ತು ಪ್ರಸಾದ್ ಪಾಟೀಲ್ ಎಂಬುವರ ಜೊತೆ ಸೇರಿ ಇಂತಹ ರಿವರ್ಸ್ ಟ್ರೈಕ್ ವಾಹನ ತಯಾರಿಕೆ ಮಾಡುವ ಸಾಹಸಕ್ಕೆ ಕೈಹಾಕಿದ್ದಾರೆ.

ರಾಜ್ಯ ಸರ್ಕಾರದ ಜೊತೆ ಸ್ಟಾರ್ಟಪ್ ಗೆ ಬೆಂಬಲ ನೀಡುವಂತೆ ಕೋರಲು ನಿರ್ಧರಿಸಿದ್ದು, ಮುಂದಿನ ಜೂನ್- ಜುಲೈ ವೇಳೆಗೆ ಈ ರಿವರ್ಸ್ ಟ್ರೈಕ್ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಈಗ ಸಾಮಾನ್ಯ ದ್ವಿಚಕ್ರ ವಾಹನದ ದರ 75 ಸಾವಿರದ ಮೇಲಿದೆ. ಕಾರು ಖರೀದಿಸಬೇಕೆಂದರೂ 4-5 ಲಕ್ಷ ರೂ.ಗಳಿಗಿಂತ ಯಾವ ವಾಹನವೂ ಲಭ್ಯವಾಗಲ್ಲ. ಇಂತಹ ಸಂದರ್ಭದಲ್ಲಿ ನಗರ ಅಥವಾ ಸಣ್ಣ ಊರಿನಲ್ಲಿ ಕುಟುಂಬದ ಇಬ್ಬರು ತಮ್ಮೊಂದಿಗೆ ಈ ತ್ರಿಚಕ್ರ ವಾಹನದ ಡಿಕ್ಕಿಯಲ್ಲಿ ಸಣ್ಣಮಟ್ಟದ ಸಾಮಾನು- ಸರಂಜಾಮುಗಳನ್ನು ಕೊಂಡೊಯ್ಯಬಹುದು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

#InvestKarnataka2022 | ಮೊದಲ ದಿನವೇ 7.6 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ

Next Post

Thayi Bhagya Card | ತುಮಕೂರಿನಲ್ಲಿ ಬಾಣಂತಿ, ಅವಳಿ ಶಿಶು ಧಾರುಣ ಸಾವು ಪ್ರಕರಣ – ಆರೋಗ್ಯ ಸಚಿವರ ರಾಜೀನಾಮೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Next Post

Thayi Bhagya Card | ತುಮಕೂರಿನಲ್ಲಿ ಬಾಣಂತಿ, ಅವಳಿ ಶಿಶು ಧಾರುಣ ಸಾವು ಪ್ರಕರಣ - ಆರೋಗ್ಯ ಸಚಿವರ ರಾಜೀನಾಮೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಸಿಂಗಾಪುರ ಕೆರೆಯ ಸಾಂದರ್ಭಿಕ ಚಿತ್ರ

BW Special Story | Singapura Lake Issue | ‘ನಗರ ಪಾಲಿಕೆ ಬೀದಿಗೆ ನಾಮಕರಣ’ ಹೆಸರಲ್ಲಿ ಸಿಂಗಾಪುರ ಕೆರೆಗೆ ತಪ್ಪು ಕೌನ್ಸಿಲ್ ನಿರ್ಣಯ ಕೈಗೊಂಡ ಬಿಬಿಎಂಪಿ !!

Please login to join discussion

Like Us on Facebook

Follow Us on Twitter

Recent News

Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

June 12, 2025

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

June 12, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

June 12, 2025

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

June 12, 2025
ಸಾಂದರ್ಭಿಕ ಚಿತ್ರ

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

June 12, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d