Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ತೀರ್ಥಹಳ್ಳಿಯ ಕುಗ್ರಾಮಕ್ಕೆ ಜಲಜೀವನ್ ಮಿಷನ್ ಕುಡಿಯುವ ನೀರು ಪೂರೈಕೆ – ಕರ್ತವ್ಯಲೋಪ ಎಸಗಿದ ಅಧಿಕಾರಿ ಸಸ್ಪೆಂಡ್ !!

ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾ.ಪಂ ವ್ಯಾಪ್ತಿಯ ಹುಗಲವಳ್ಳಿಯಲ್ಲಿ ಕೇಂದ್ರ ಸರ್ಕಾರದ ಜಲಜೀವನ್ ಯೋಜನೆ ಅನುಷ್ಟಾನ ವೈಫಲ್ಯದ ಬಗ್ಗೆ ಅ.31ರಂದು ಬೆಂಗಳೂರು ವೈರ್ ವರದಿ ಪ್ರಕಟ | ನ.2ರಂದು ಕರ್ತವ್ಯ ಲೋಪ ಎಸಗಿದ ಎಂಜಿನಿಯರ್ ಅಮಾನತು | ಇಲ್ಲಿನ ಹಳ್ಳಿಯ ಮನೆಗಳಿಗೆ ನಲ್ಲಿಯಲ್ಲಿ ಹರಿದ ನೀರು | ಸದ್ಯದಲ್ಲೇ ಹೊಸ ಟಾರ್ ರಸ್ತೆ ನಿರ್ಮಾಣ

by Bengaluru Wire Desk
January 12, 2023
in BW Special, Public interest
Reading Time: 2 mins read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ನ.5 www.bengaluruwire.com : ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೆ ಕುಡಿಯುವ ನೀರು ಒದಗಿಸುವ ಕೇಂದ್ರ ಸರ್ಕಾರದ ಮಹತ್ವ ಯೋಜನೆ ಜಲಜೀವನ್ ಮಿಷನ್ ಅನುಷ್ಟಾನದಲ್ಲಿ ಕರ್ನಾಟಕ ಕಳಪೆ ಸಾಧನೆ ಮಾಡಿದೆ ಎಂಬ ಬೆಂಗಳೂರು ವೈರ್ ವರದಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಚ್ಚೆತ್ತುಕೊಂಡು ಆ ನಿಟ್ಟಿನಲ್ಲಿ ಯೋಜನೆ ಅನುಷ್ಟಾನದಲ್ಲಿ ನಿರ್ಲಕ್ಷ್ಯ ತೋರಿದ ಎಂಜಿನಿಯರ್ ಒಬ್ಬರನ್ನು ಅಮಾನತು ಮಾಡಿದೆ.

ಈ ವರದಿಯಿಂದ ಎಚ್ಚೆತ್ತುಕೊಂಡ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕರ್ತವ್ಯಲೋಪ ಎಸಗಿದ ತೀರ್ಥಹಳ್ಳಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಕಿರಿಯ ಎಂಜಿನಿಯರ್ ಕೆ.ಮುರಗೇಶ್ ಅವರನ್ನು ನ.2ರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಈ ಕುರಿತಂತೆ ಗ್ರಾಮಗಳಲ್ಲಿನ ವಾಸ್ತವ ಪರಿಸ್ಥಿತಿ ಬಗ್ಗೆ ಬೆಂಗಳೂರು ವೈರ್ ಪರಿಶೀಲಿಸಿ, ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು, ಕುಡುಮಲ್ಲಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಹೂಗಲವಳ್ಳಿ ಹಳ್ಳಿಯಲ್ಲಿ ಕೇಂದ್ರದ ಜಲಜೀವನ್ ಮಿಷನ್ ಯೋಜನೆಯಡಿ ಹಲವು ಮನೆಗಳಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ಟ್ಯಾಪ್ ಹಾಕಿ 9 ತಿಂಗಳಾದರೂ ನೀರಿನ ಸಂಪರ್ಕ ಬಂದಿಲ್ಲದಿರುವುದನ್ನು ಸಾಕ್ಷಿ ಸಮೇತ “ನಲ್ಲಿಯಿದೆ ನೀರಿಲ್ಲ ;  ‘ಮನೆ ಮನೆಗೆ ಬಾರದ ಗಂಗೆ’ – ರಾಜ್ಯದ ಜಲಜೀವನ್ ದುಸ್ಥಿತಿ” ಬಗ್ಗೆ ಅಕ್ಟೋಬರ್ 31ರಂದು “ಬೆಂಗಳೂರು ವೈರ್” ಕನ್ನಡ ವೆಬ್ ನ್ಯೂಸ್ ಪೋರ್ಟಲ್ ನಲ್ಲಿ ವಿಶೇಷ ವರದಿ ಪ್ರಕಟಮಾಡಿತ್ತು. ಅಲ್ಲದೆ ಆ ಊರಿನ ರಸ್ತೆಯ ದುಸ್ಥಿತಿಯ ಬಗ್ಗೆಯೂ ಚಿತ್ರ ಸಮೇತ ವರದಿ ಮಾಡಿತ್ತು.

“ಬೆಂಗಳೂರು ವೈರ್” ವರದಿ ಪ್ರಕಟವಾದ ಮರುದಿನ (ನ.1) ಈ ವರದಿಯಿಂದ ಎಚ್ಚೆತ್ತುಕೊಂಡ ಶಿವಮೊಗ್ಗ ಜಿಲ್ಲಾ ಪಂಚಾಯತ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO), ಉಪ ಕಾರ್ಯದರ್ಶಿ (ಆಡಳಿತ), ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲ್ಯ ತೀರ್ಥ ಉಪವಿಭಾಗದ ಕಿರಿಯ ಎಂಜಿನಿಯರ್ ಮುರುಗೇಶ್, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ಥಳ ಪರಿಶೀಲನೆ ನಡೆಸಿ 7 ಮನೆಗಳು ಹಾಗೂ ಒಂದು ದೇವಸ್ಥಾನಕ್ಕೆ  ಕ್ರಿಯಾತ್ಮಕ ಮನೆಯ ಟ್ಯಾಪ್ ಸಂಪರ್ಕಗಳ (FHTC)ನ್ನು ಅಳವಡಿಸಿದ್ದು, ನಲ್ಲಿಗಳಿಗೆ ನೀರಿನ ಸಂಪರ್ಕ ಕಲ್ಪಿಸದಿರುವುದನ್ನು ಮನವರಿಕೆ ಮಾಡಿಕೊಂಡರು. ಅಲ್ಲದೆ ಕೆಲವು ಮನೆಗಳಿಗೆ ಮುಖ್ಯ ನೀರು ಸರಬರಾಜು ಪೈಪ್ ಲೈನ್ ನಿಂದ ಎಫ್ ಎಚ್ ಟಿಸಿ ಸಂಪರ್ಕ ಕಲ್ಪಿಸಿರುವ ಕಡೆಗಳಿಗೆ ಪೈಪ್ ಸಂಪರ್ಕ ಮಾಡದಿರುವುದನ್ನು ಕಂಡು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ : BW EXCLUSIVE | #Jala jeevanMission | ನಲ್ಲಿಯಿದೆ ನೀರಿಲ್ಲ ;  ‘ಮನೆ ಮನೆಗೆ ಬಾರದ ಗಂಗೆ’ – ರಾಜ್ಯದ ಜಲಜೀವನ್ ದುಸ್ಥಿತಿ

ಕೂಡಲೇ ನೀರಿನ ಪೈಪ್ ಸಂಪರ್ಕ ಕಲ್ಪಿಸಲು ವ್ಯವಸ್ಥೆ ಮಾಡಲು ಸೂಚಿಸಿ ಕಾಮಗಾರಿಯು ಆರಂಭಗೊಂಡಿತು. ಅಲ್ಲದೆ ತಾತ್ಕಾಲಿಕವಾಗಿ ಅಕ್ಸಲ್ ಕೊಪ್ಪದಿಂದ ಹುಗಲವಳ್ಳಿಗೆ ಎಫ್ ಎಚ್ ಟಿಸಿ ಸಂಪರ್ಕ ನೀಡಿದ ಮನೆಗಳಿಗೆ ಬೋರ್ ವೆಲ್ ನೀರು ಹರಿಯುವಂತೆ ಕ್ರಮ ಕೈಗೊಂಡರು. ಸದ್ಯದಲ್ಲೇ ಹುಗಲವಳ್ಳಿ ಪ್ರದೇಶದ ಸುತ್ತಮುತ್ತ ಬೋರ್ ವೆಲ್ ಕೊರೆಸಿ ಶಾಶ್ವತವಾಗಿ ನೀರು ಸಂಪರ್ಕ ಕಲ್ಪಿಸಲು ಹಿರಿಯ ಅಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ ಬಿಳುವೆ ಗ್ರಾಮದ ಹುಗಲವಳ್ಳಿ-ಕಲ್ಲತ್ತಿ-ಅಕ್ಸಾಲ್ ಕೊಪ್ಪದ ಲಿಂಕ್ ರಸ್ತೆಯಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆ ಡಾಂಬರು ಹಾಕದೆ ಹಾಳಾದ 750 ಮೀಟರ್ ಉದ್ದದ ರಸ್ತೆಯ ದುಸ್ಥಿತಿಯನ್ನು ಕಂಡು ಅವುಗಳಿಗೆ ಹೊಸದಾಗಿ ಟಾರ್ ಹಾಕಲು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಎಇಇಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಚಿತ್ರ ಕೃಪೆ : ವಿಜಯ ಕರ್ನಾಟಕ

“ಬೆಂಗಳೂರು ವೈರ್” ನಲ್ಲಿ ಸುದ್ದಿ ಪ್ರಕಟವಾದ ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಾಧಿಕಾರಿ ಸಹಿತ ಹಲವು ಅಧಿಕಾರಿಗಳು. ನ.1ರಂದು ಹುಗಲವಳ್ಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಜಲ ಜೀವನ್ ಅಭಿಯಾನದಡಿ 7 ಮನೆಗಳಿಗೆ ನೀರು ಸಂಪರ್ಕ ನೀಡಿದ್ದರೂ ಹಲವು ತಿಂಗಳಿನಿಂದ ನೀರು ಸರಬರಾಜು ಮಾಡಿರಲಿಲ್ಲ. ಹಾಗೂ ಕೆಲವೆಡೆ ನೀರಿನ ಪೈಪ್ ಹಾಕದೆ ಕಾಮಗಾರಿ ಅಪೂರ್ಣವಾಗಿತ್ತು. ಈ ಕಾಮಗಾರಿಯನ್ನು ಈಗ ಪೂರ್ಣಗೊಳಿಸಲಾಗಿದೆ. ಹೊಸದಾಗಿ ಜನವರಿವೊಳಗೆ ಬೋರ್ ವೆಲ್ ಕೊರೆಸುವ ತನಕ ತಾತ್ಕಾಲಿಕವಾಗಿ ಅಕ್ಸಲ್ ಕೊಪ್ಪದಿಂದ ಹುಗಲವಳ್ಳಿಗೆ ನೀರು ಸರಬರಾಜಾಗುತ್ತಿದೆ. ಬಿಳುವೆ ಗ್ರಾಮದ ಹುಗಲವಳ್ಳಿ-ಕಲ್ಲತ್ತಿ-ಅಕ್ಸಾಲ್ ಕೊಪ್ಪದ ಲಿಂಕ್ ರಸ್ತೆಗೆ ಸೂಕ್ತ ಯೋಜನೆಯಡಿ ಹಣ ಹೊಂದಿಸಿ ರಸ್ತೆಗೆ ಹೊಸದಾಗಿ ಡಾಂಬರ್ ಹಾಕುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಆದಷ್ಟು ಶೀಘ್ರವಾಗಿ ಈ ಸ್ಥಳಕ್ಕೆ ಟಾರ್ ಹಾಕುತ್ತಾರೆ.”

–ಸೀನಪ್ಪ.ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ (ತೀರ್ಥಹಳ್ಳಿ)

“ಬೆಂಗಳೂರು ವೈರ್” ವರದಿ ಬಳಿಕ ತಾತ್ಕಾಲಿಕವಾಗಿ ನೀರಿನ ಸಂಪರ್ಕ ದೊರೆಕಿದ್ದಕ್ಕೆ ಹಾಗೂ ರಸ್ತೆಗೆ ಹೊಸದಾಗಿ ಡಾಂಬರ್ ಹಾಕಲು ಅಧಿಕಾರಿಗಳಿಂದ ಭರವಸೆ ದೊರೆತಿರುವುದಕ್ಕೆ ಸ್ಥಳೀಯರು “ಬೆಂಗಳೂರು ವೈರ್” ಕನ್ನಡ ವೆಬ್ ನ್ಯೂಸ್ ಪೋರ್ಟಲ್ ಗೆ ಧನ್ಯವಾದ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW Special Story | Singapura Lake Issue | ‘ನಗರ ಪಾಲಿಕೆ ಬೀದಿಗೆ ನಾಮಕರಣ’ ಹೆಸರಲ್ಲಿ ಸಿಂಗಾಪುರ ಕೆರೆಗೆ ತಪ್ಪು ಕೌನ್ಸಿಲ್ ನಿರ್ಣಯ ಕೈಗೊಂಡ ಬಿಬಿಎಂಪಿ !!

Next Post

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

Next Post
ತಿರುಪತಿ ದೇವಸ್ಥಾನದ ಒಂದು ನೋಟ

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

IndianCustoms | ದುಬೈನಿಂದ ಬೆಂಗಳೂರು ಏರ್ ಪೋರ್ಟಿಗೆ ಬಂದ ಆ ಸರಕಿನೊಳಗಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನದಗಟ್ಟಿ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d