Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ತೀರ್ಥಹಳ್ಳಿಯ ಕುಗ್ರಾಮಕ್ಕೆ ಜಲಜೀವನ್ ಮಿಷನ್ ಕುಡಿಯುವ ನೀರು ಪೂರೈಕೆ – ಕರ್ತವ್ಯಲೋಪ ಎಸಗಿದ ಅಧಿಕಾರಿ ಸಸ್ಪೆಂಡ್ !!

ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾ.ಪಂ ವ್ಯಾಪ್ತಿಯ ಹುಗಲವಳ್ಳಿಯಲ್ಲಿ ಕೇಂದ್ರ ಸರ್ಕಾರದ ಜಲಜೀವನ್ ಯೋಜನೆ ಅನುಷ್ಟಾನ ವೈಫಲ್ಯದ ಬಗ್ಗೆ ಅ.31ರಂದು ಬೆಂಗಳೂರು ವೈರ್ ವರದಿ ಪ್ರಕಟ | ನ.2ರಂದು ಕರ್ತವ್ಯ ಲೋಪ ಎಸಗಿದ ಎಂಜಿನಿಯರ್ ಅಮಾನತು | ಇಲ್ಲಿನ ಹಳ್ಳಿಯ ಮನೆಗಳಿಗೆ ನಲ್ಲಿಯಲ್ಲಿ ಹರಿದ ನೀರು | ಸದ್ಯದಲ್ಲೇ ಹೊಸ ಟಾರ್ ರಸ್ತೆ ನಿರ್ಮಾಣ

by Bengaluru Wire Desk
January 12, 2023
in BW Special, Public interest
Reading Time: 2 mins read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ನ.5 www.bengaluruwire.com : ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೆ ಕುಡಿಯುವ ನೀರು ಒದಗಿಸುವ ಕೇಂದ್ರ ಸರ್ಕಾರದ ಮಹತ್ವ ಯೋಜನೆ ಜಲಜೀವನ್ ಮಿಷನ್ ಅನುಷ್ಟಾನದಲ್ಲಿ ಕರ್ನಾಟಕ ಕಳಪೆ ಸಾಧನೆ ಮಾಡಿದೆ ಎಂಬ ಬೆಂಗಳೂರು ವೈರ್ ವರದಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಚ್ಚೆತ್ತುಕೊಂಡು ಆ ನಿಟ್ಟಿನಲ್ಲಿ ಯೋಜನೆ ಅನುಷ್ಟಾನದಲ್ಲಿ ನಿರ್ಲಕ್ಷ್ಯ ತೋರಿದ ಎಂಜಿನಿಯರ್ ಒಬ್ಬರನ್ನು ಅಮಾನತು ಮಾಡಿದೆ.

ಈ ವರದಿಯಿಂದ ಎಚ್ಚೆತ್ತುಕೊಂಡ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕರ್ತವ್ಯಲೋಪ ಎಸಗಿದ ತೀರ್ಥಹಳ್ಳಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಕಿರಿಯ ಎಂಜಿನಿಯರ್ ಕೆ.ಮುರಗೇಶ್ ಅವರನ್ನು ನ.2ರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಈ ಕುರಿತಂತೆ ಗ್ರಾಮಗಳಲ್ಲಿನ ವಾಸ್ತವ ಪರಿಸ್ಥಿತಿ ಬಗ್ಗೆ ಬೆಂಗಳೂರು ವೈರ್ ಪರಿಶೀಲಿಸಿ, ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು, ಕುಡುಮಲ್ಲಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಹೂಗಲವಳ್ಳಿ ಹಳ್ಳಿಯಲ್ಲಿ ಕೇಂದ್ರದ ಜಲಜೀವನ್ ಮಿಷನ್ ಯೋಜನೆಯಡಿ ಹಲವು ಮನೆಗಳಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ಟ್ಯಾಪ್ ಹಾಕಿ 9 ತಿಂಗಳಾದರೂ ನೀರಿನ ಸಂಪರ್ಕ ಬಂದಿಲ್ಲದಿರುವುದನ್ನು ಸಾಕ್ಷಿ ಸಮೇತ “ನಲ್ಲಿಯಿದೆ ನೀರಿಲ್ಲ ;  ‘ಮನೆ ಮನೆಗೆ ಬಾರದ ಗಂಗೆ’ – ರಾಜ್ಯದ ಜಲಜೀವನ್ ದುಸ್ಥಿತಿ” ಬಗ್ಗೆ ಅಕ್ಟೋಬರ್ 31ರಂದು “ಬೆಂಗಳೂರು ವೈರ್” ಕನ್ನಡ ವೆಬ್ ನ್ಯೂಸ್ ಪೋರ್ಟಲ್ ನಲ್ಲಿ ವಿಶೇಷ ವರದಿ ಪ್ರಕಟಮಾಡಿತ್ತು. ಅಲ್ಲದೆ ಆ ಊರಿನ ರಸ್ತೆಯ ದುಸ್ಥಿತಿಯ ಬಗ್ಗೆಯೂ ಚಿತ್ರ ಸಮೇತ ವರದಿ ಮಾಡಿತ್ತು.

“ಬೆಂಗಳೂರು ವೈರ್” ವರದಿ ಪ್ರಕಟವಾದ ಮರುದಿನ (ನ.1) ಈ ವರದಿಯಿಂದ ಎಚ್ಚೆತ್ತುಕೊಂಡ ಶಿವಮೊಗ್ಗ ಜಿಲ್ಲಾ ಪಂಚಾಯತ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO), ಉಪ ಕಾರ್ಯದರ್ಶಿ (ಆಡಳಿತ), ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲ್ಯ ತೀರ್ಥ ಉಪವಿಭಾಗದ ಕಿರಿಯ ಎಂಜಿನಿಯರ್ ಮುರುಗೇಶ್, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ಥಳ ಪರಿಶೀಲನೆ ನಡೆಸಿ 7 ಮನೆಗಳು ಹಾಗೂ ಒಂದು ದೇವಸ್ಥಾನಕ್ಕೆ  ಕ್ರಿಯಾತ್ಮಕ ಮನೆಯ ಟ್ಯಾಪ್ ಸಂಪರ್ಕಗಳ (FHTC)ನ್ನು ಅಳವಡಿಸಿದ್ದು, ನಲ್ಲಿಗಳಿಗೆ ನೀರಿನ ಸಂಪರ್ಕ ಕಲ್ಪಿಸದಿರುವುದನ್ನು ಮನವರಿಕೆ ಮಾಡಿಕೊಂಡರು. ಅಲ್ಲದೆ ಕೆಲವು ಮನೆಗಳಿಗೆ ಮುಖ್ಯ ನೀರು ಸರಬರಾಜು ಪೈಪ್ ಲೈನ್ ನಿಂದ ಎಫ್ ಎಚ್ ಟಿಸಿ ಸಂಪರ್ಕ ಕಲ್ಪಿಸಿರುವ ಕಡೆಗಳಿಗೆ ಪೈಪ್ ಸಂಪರ್ಕ ಮಾಡದಿರುವುದನ್ನು ಕಂಡು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ : BW EXCLUSIVE | #Jala jeevanMission | ನಲ್ಲಿಯಿದೆ ನೀರಿಲ್ಲ ;  ‘ಮನೆ ಮನೆಗೆ ಬಾರದ ಗಂಗೆ’ – ರಾಜ್ಯದ ಜಲಜೀವನ್ ದುಸ್ಥಿತಿ

ಕೂಡಲೇ ನೀರಿನ ಪೈಪ್ ಸಂಪರ್ಕ ಕಲ್ಪಿಸಲು ವ್ಯವಸ್ಥೆ ಮಾಡಲು ಸೂಚಿಸಿ ಕಾಮಗಾರಿಯು ಆರಂಭಗೊಂಡಿತು. ಅಲ್ಲದೆ ತಾತ್ಕಾಲಿಕವಾಗಿ ಅಕ್ಸಲ್ ಕೊಪ್ಪದಿಂದ ಹುಗಲವಳ್ಳಿಗೆ ಎಫ್ ಎಚ್ ಟಿಸಿ ಸಂಪರ್ಕ ನೀಡಿದ ಮನೆಗಳಿಗೆ ಬೋರ್ ವೆಲ್ ನೀರು ಹರಿಯುವಂತೆ ಕ್ರಮ ಕೈಗೊಂಡರು. ಸದ್ಯದಲ್ಲೇ ಹುಗಲವಳ್ಳಿ ಪ್ರದೇಶದ ಸುತ್ತಮುತ್ತ ಬೋರ್ ವೆಲ್ ಕೊರೆಸಿ ಶಾಶ್ವತವಾಗಿ ನೀರು ಸಂಪರ್ಕ ಕಲ್ಪಿಸಲು ಹಿರಿಯ ಅಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ ಬಿಳುವೆ ಗ್ರಾಮದ ಹುಗಲವಳ್ಳಿ-ಕಲ್ಲತ್ತಿ-ಅಕ್ಸಾಲ್ ಕೊಪ್ಪದ ಲಿಂಕ್ ರಸ್ತೆಯಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆ ಡಾಂಬರು ಹಾಕದೆ ಹಾಳಾದ 750 ಮೀಟರ್ ಉದ್ದದ ರಸ್ತೆಯ ದುಸ್ಥಿತಿಯನ್ನು ಕಂಡು ಅವುಗಳಿಗೆ ಹೊಸದಾಗಿ ಟಾರ್ ಹಾಕಲು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಎಇಇಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಚಿತ್ರ ಕೃಪೆ : ವಿಜಯ ಕರ್ನಾಟಕ

“ಬೆಂಗಳೂರು ವೈರ್” ನಲ್ಲಿ ಸುದ್ದಿ ಪ್ರಕಟವಾದ ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಾಧಿಕಾರಿ ಸಹಿತ ಹಲವು ಅಧಿಕಾರಿಗಳು. ನ.1ರಂದು ಹುಗಲವಳ್ಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಜಲ ಜೀವನ್ ಅಭಿಯಾನದಡಿ 7 ಮನೆಗಳಿಗೆ ನೀರು ಸಂಪರ್ಕ ನೀಡಿದ್ದರೂ ಹಲವು ತಿಂಗಳಿನಿಂದ ನೀರು ಸರಬರಾಜು ಮಾಡಿರಲಿಲ್ಲ. ಹಾಗೂ ಕೆಲವೆಡೆ ನೀರಿನ ಪೈಪ್ ಹಾಕದೆ ಕಾಮಗಾರಿ ಅಪೂರ್ಣವಾಗಿತ್ತು. ಈ ಕಾಮಗಾರಿಯನ್ನು ಈಗ ಪೂರ್ಣಗೊಳಿಸಲಾಗಿದೆ. ಹೊಸದಾಗಿ ಜನವರಿವೊಳಗೆ ಬೋರ್ ವೆಲ್ ಕೊರೆಸುವ ತನಕ ತಾತ್ಕಾಲಿಕವಾಗಿ ಅಕ್ಸಲ್ ಕೊಪ್ಪದಿಂದ ಹುಗಲವಳ್ಳಿಗೆ ನೀರು ಸರಬರಾಜಾಗುತ್ತಿದೆ. ಬಿಳುವೆ ಗ್ರಾಮದ ಹುಗಲವಳ್ಳಿ-ಕಲ್ಲತ್ತಿ-ಅಕ್ಸಾಲ್ ಕೊಪ್ಪದ ಲಿಂಕ್ ರಸ್ತೆಗೆ ಸೂಕ್ತ ಯೋಜನೆಯಡಿ ಹಣ ಹೊಂದಿಸಿ ರಸ್ತೆಗೆ ಹೊಸದಾಗಿ ಡಾಂಬರ್ ಹಾಕುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಆದಷ್ಟು ಶೀಘ್ರವಾಗಿ ಈ ಸ್ಥಳಕ್ಕೆ ಟಾರ್ ಹಾಕುತ್ತಾರೆ.”

–ಸೀನಪ್ಪ.ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ (ತೀರ್ಥಹಳ್ಳಿ)

“ಬೆಂಗಳೂರು ವೈರ್” ವರದಿ ಬಳಿಕ ತಾತ್ಕಾಲಿಕವಾಗಿ ನೀರಿನ ಸಂಪರ್ಕ ದೊರೆಕಿದ್ದಕ್ಕೆ ಹಾಗೂ ರಸ್ತೆಗೆ ಹೊಸದಾಗಿ ಡಾಂಬರ್ ಹಾಕಲು ಅಧಿಕಾರಿಗಳಿಂದ ಭರವಸೆ ದೊರೆತಿರುವುದಕ್ಕೆ ಸ್ಥಳೀಯರು “ಬೆಂಗಳೂರು ವೈರ್” ಕನ್ನಡ ವೆಬ್ ನ್ಯೂಸ್ ಪೋರ್ಟಲ್ ಗೆ ಧನ್ಯವಾದ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BW Special Story | Singapura Lake Issue | ‘ನಗರ ಪಾಲಿಕೆ ಬೀದಿಗೆ ನಾಮಕರಣ’ ಹೆಸರಲ್ಲಿ ಸಿಂಗಾಪುರ ಕೆರೆಗೆ ತಪ್ಪು ಕೌನ್ಸಿಲ್ ನಿರ್ಣಯ ಕೈಗೊಂಡ ಬಿಬಿಎಂಪಿ !!

Next Post

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

Next Post
ತಿರುಪತಿ ದೇವಸ್ಥಾನದ ಒಂದು ನೋಟ

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

IndianCustoms | ದುಬೈನಿಂದ ಬೆಂಗಳೂರು ಏರ್ ಪೋರ್ಟಿಗೆ ಬಂದ ಆ ಸರಕಿನೊಳಗಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನದಗಟ್ಟಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group