Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ತೀರ್ಥಹಳ್ಳಿಯ ಕುಗ್ರಾಮಕ್ಕೆ ಜಲಜೀವನ್ ಮಿಷನ್ ಕುಡಿಯುವ ನೀರು ಪೂರೈಕೆ – ಕರ್ತವ್ಯಲೋಪ ಎಸಗಿದ ಅಧಿಕಾರಿ ಸಸ್ಪೆಂಡ್ !!

ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾ.ಪಂ ವ್ಯಾಪ್ತಿಯ ಹುಗಲವಳ್ಳಿಯಲ್ಲಿ ಕೇಂದ್ರ ಸರ್ಕಾರದ ಜಲಜೀವನ್ ಯೋಜನೆ ಅನುಷ್ಟಾನ ವೈಫಲ್ಯದ ಬಗ್ಗೆ ಅ.31ರಂದು ಬೆಂಗಳೂರು ವೈರ್ ವರದಿ ಪ್ರಕಟ | ನ.2ರಂದು ಕರ್ತವ್ಯ ಲೋಪ ಎಸಗಿದ ಎಂಜಿನಿಯರ್ ಅಮಾನತು | ಇಲ್ಲಿನ ಹಳ್ಳಿಯ ಮನೆಗಳಿಗೆ ನಲ್ಲಿಯಲ್ಲಿ ಹರಿದ ನೀರು | ಸದ್ಯದಲ್ಲೇ ಹೊಸ ಟಾರ್ ರಸ್ತೆ ನಿರ್ಮಾಣ

by Bengaluru Wire Desk
January 12, 2023
in BW Special, Public interest
Reading Time: 2 mins read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ನ.5 www.bengaluruwire.com : ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೆ ಕುಡಿಯುವ ನೀರು ಒದಗಿಸುವ ಕೇಂದ್ರ ಸರ್ಕಾರದ ಮಹತ್ವ ಯೋಜನೆ ಜಲಜೀವನ್ ಮಿಷನ್ ಅನುಷ್ಟಾನದಲ್ಲಿ ಕರ್ನಾಟಕ ಕಳಪೆ ಸಾಧನೆ ಮಾಡಿದೆ ಎಂಬ ಬೆಂಗಳೂರು ವೈರ್ ವರದಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಚ್ಚೆತ್ತುಕೊಂಡು ಆ ನಿಟ್ಟಿನಲ್ಲಿ ಯೋಜನೆ ಅನುಷ್ಟಾನದಲ್ಲಿ ನಿರ್ಲಕ್ಷ್ಯ ತೋರಿದ ಎಂಜಿನಿಯರ್ ಒಬ್ಬರನ್ನು ಅಮಾನತು ಮಾಡಿದೆ.

ಈ ವರದಿಯಿಂದ ಎಚ್ಚೆತ್ತುಕೊಂಡ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕರ್ತವ್ಯಲೋಪ ಎಸಗಿದ ತೀರ್ಥಹಳ್ಳಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಕಿರಿಯ ಎಂಜಿನಿಯರ್ ಕೆ.ಮುರಗೇಶ್ ಅವರನ್ನು ನ.2ರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಈ ಕುರಿತಂತೆ ಗ್ರಾಮಗಳಲ್ಲಿನ ವಾಸ್ತವ ಪರಿಸ್ಥಿತಿ ಬಗ್ಗೆ ಬೆಂಗಳೂರು ವೈರ್ ಪರಿಶೀಲಿಸಿ, ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು, ಕುಡುಮಲ್ಲಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಹೂಗಲವಳ್ಳಿ ಹಳ್ಳಿಯಲ್ಲಿ ಕೇಂದ್ರದ ಜಲಜೀವನ್ ಮಿಷನ್ ಯೋಜನೆಯಡಿ ಹಲವು ಮನೆಗಳಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ಟ್ಯಾಪ್ ಹಾಕಿ 9 ತಿಂಗಳಾದರೂ ನೀರಿನ ಸಂಪರ್ಕ ಬಂದಿಲ್ಲದಿರುವುದನ್ನು ಸಾಕ್ಷಿ ಸಮೇತ “ನಲ್ಲಿಯಿದೆ ನೀರಿಲ್ಲ ;  ‘ಮನೆ ಮನೆಗೆ ಬಾರದ ಗಂಗೆ’ – ರಾಜ್ಯದ ಜಲಜೀವನ್ ದುಸ್ಥಿತಿ” ಬಗ್ಗೆ ಅಕ್ಟೋಬರ್ 31ರಂದು “ಬೆಂಗಳೂರು ವೈರ್” ಕನ್ನಡ ವೆಬ್ ನ್ಯೂಸ್ ಪೋರ್ಟಲ್ ನಲ್ಲಿ ವಿಶೇಷ ವರದಿ ಪ್ರಕಟಮಾಡಿತ್ತು. ಅಲ್ಲದೆ ಆ ಊರಿನ ರಸ್ತೆಯ ದುಸ್ಥಿತಿಯ ಬಗ್ಗೆಯೂ ಚಿತ್ರ ಸಮೇತ ವರದಿ ಮಾಡಿತ್ತು.

“ಬೆಂಗಳೂರು ವೈರ್” ವರದಿ ಪ್ರಕಟವಾದ ಮರುದಿನ (ನ.1) ಈ ವರದಿಯಿಂದ ಎಚ್ಚೆತ್ತುಕೊಂಡ ಶಿವಮೊಗ್ಗ ಜಿಲ್ಲಾ ಪಂಚಾಯತ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO), ಉಪ ಕಾರ್ಯದರ್ಶಿ (ಆಡಳಿತ), ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲ್ಯ ತೀರ್ಥ ಉಪವಿಭಾಗದ ಕಿರಿಯ ಎಂಜಿನಿಯರ್ ಮುರುಗೇಶ್, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ಥಳ ಪರಿಶೀಲನೆ ನಡೆಸಿ 7 ಮನೆಗಳು ಹಾಗೂ ಒಂದು ದೇವಸ್ಥಾನಕ್ಕೆ  ಕ್ರಿಯಾತ್ಮಕ ಮನೆಯ ಟ್ಯಾಪ್ ಸಂಪರ್ಕಗಳ (FHTC)ನ್ನು ಅಳವಡಿಸಿದ್ದು, ನಲ್ಲಿಗಳಿಗೆ ನೀರಿನ ಸಂಪರ್ಕ ಕಲ್ಪಿಸದಿರುವುದನ್ನು ಮನವರಿಕೆ ಮಾಡಿಕೊಂಡರು. ಅಲ್ಲದೆ ಕೆಲವು ಮನೆಗಳಿಗೆ ಮುಖ್ಯ ನೀರು ಸರಬರಾಜು ಪೈಪ್ ಲೈನ್ ನಿಂದ ಎಫ್ ಎಚ್ ಟಿಸಿ ಸಂಪರ್ಕ ಕಲ್ಪಿಸಿರುವ ಕಡೆಗಳಿಗೆ ಪೈಪ್ ಸಂಪರ್ಕ ಮಾಡದಿರುವುದನ್ನು ಕಂಡು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ : BW EXCLUSIVE | #Jala jeevanMission | ನಲ್ಲಿಯಿದೆ ನೀರಿಲ್ಲ ;  ‘ಮನೆ ಮನೆಗೆ ಬಾರದ ಗಂಗೆ’ – ರಾಜ್ಯದ ಜಲಜೀವನ್ ದುಸ್ಥಿತಿ

ಕೂಡಲೇ ನೀರಿನ ಪೈಪ್ ಸಂಪರ್ಕ ಕಲ್ಪಿಸಲು ವ್ಯವಸ್ಥೆ ಮಾಡಲು ಸೂಚಿಸಿ ಕಾಮಗಾರಿಯು ಆರಂಭಗೊಂಡಿತು. ಅಲ್ಲದೆ ತಾತ್ಕಾಲಿಕವಾಗಿ ಅಕ್ಸಲ್ ಕೊಪ್ಪದಿಂದ ಹುಗಲವಳ್ಳಿಗೆ ಎಫ್ ಎಚ್ ಟಿಸಿ ಸಂಪರ್ಕ ನೀಡಿದ ಮನೆಗಳಿಗೆ ಬೋರ್ ವೆಲ್ ನೀರು ಹರಿಯುವಂತೆ ಕ್ರಮ ಕೈಗೊಂಡರು. ಸದ್ಯದಲ್ಲೇ ಹುಗಲವಳ್ಳಿ ಪ್ರದೇಶದ ಸುತ್ತಮುತ್ತ ಬೋರ್ ವೆಲ್ ಕೊರೆಸಿ ಶಾಶ್ವತವಾಗಿ ನೀರು ಸಂಪರ್ಕ ಕಲ್ಪಿಸಲು ಹಿರಿಯ ಅಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ ಬಿಳುವೆ ಗ್ರಾಮದ ಹುಗಲವಳ್ಳಿ-ಕಲ್ಲತ್ತಿ-ಅಕ್ಸಾಲ್ ಕೊಪ್ಪದ ಲಿಂಕ್ ರಸ್ತೆಯಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆ ಡಾಂಬರು ಹಾಕದೆ ಹಾಳಾದ 750 ಮೀಟರ್ ಉದ್ದದ ರಸ್ತೆಯ ದುಸ್ಥಿತಿಯನ್ನು ಕಂಡು ಅವುಗಳಿಗೆ ಹೊಸದಾಗಿ ಟಾರ್ ಹಾಕಲು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಎಇಇಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಚಿತ್ರ ಕೃಪೆ : ವಿಜಯ ಕರ್ನಾಟಕ

“ಬೆಂಗಳೂರು ವೈರ್” ನಲ್ಲಿ ಸುದ್ದಿ ಪ್ರಕಟವಾದ ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಾಧಿಕಾರಿ ಸಹಿತ ಹಲವು ಅಧಿಕಾರಿಗಳು. ನ.1ರಂದು ಹುಗಲವಳ್ಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಜಲ ಜೀವನ್ ಅಭಿಯಾನದಡಿ 7 ಮನೆಗಳಿಗೆ ನೀರು ಸಂಪರ್ಕ ನೀಡಿದ್ದರೂ ಹಲವು ತಿಂಗಳಿನಿಂದ ನೀರು ಸರಬರಾಜು ಮಾಡಿರಲಿಲ್ಲ. ಹಾಗೂ ಕೆಲವೆಡೆ ನೀರಿನ ಪೈಪ್ ಹಾಕದೆ ಕಾಮಗಾರಿ ಅಪೂರ್ಣವಾಗಿತ್ತು. ಈ ಕಾಮಗಾರಿಯನ್ನು ಈಗ ಪೂರ್ಣಗೊಳಿಸಲಾಗಿದೆ. ಹೊಸದಾಗಿ ಜನವರಿವೊಳಗೆ ಬೋರ್ ವೆಲ್ ಕೊರೆಸುವ ತನಕ ತಾತ್ಕಾಲಿಕವಾಗಿ ಅಕ್ಸಲ್ ಕೊಪ್ಪದಿಂದ ಹುಗಲವಳ್ಳಿಗೆ ನೀರು ಸರಬರಾಜಾಗುತ್ತಿದೆ. ಬಿಳುವೆ ಗ್ರಾಮದ ಹುಗಲವಳ್ಳಿ-ಕಲ್ಲತ್ತಿ-ಅಕ್ಸಾಲ್ ಕೊಪ್ಪದ ಲಿಂಕ್ ರಸ್ತೆಗೆ ಸೂಕ್ತ ಯೋಜನೆಯಡಿ ಹಣ ಹೊಂದಿಸಿ ರಸ್ತೆಗೆ ಹೊಸದಾಗಿ ಡಾಂಬರ್ ಹಾಕುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಆದಷ್ಟು ಶೀಘ್ರವಾಗಿ ಈ ಸ್ಥಳಕ್ಕೆ ಟಾರ್ ಹಾಕುತ್ತಾರೆ.”

–ಸೀನಪ್ಪ.ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ (ತೀರ್ಥಹಳ್ಳಿ)

“ಬೆಂಗಳೂರು ವೈರ್” ವರದಿ ಬಳಿಕ ತಾತ್ಕಾಲಿಕವಾಗಿ ನೀರಿನ ಸಂಪರ್ಕ ದೊರೆಕಿದ್ದಕ್ಕೆ ಹಾಗೂ ರಸ್ತೆಗೆ ಹೊಸದಾಗಿ ಡಾಂಬರ್ ಹಾಕಲು ಅಧಿಕಾರಿಗಳಿಂದ ಭರವಸೆ ದೊರೆತಿರುವುದಕ್ಕೆ ಸ್ಥಳೀಯರು “ಬೆಂಗಳೂರು ವೈರ್” ಕನ್ನಡ ವೆಬ್ ನ್ಯೂಸ್ ಪೋರ್ಟಲ್ ಗೆ ಧನ್ಯವಾದ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BW Special Story | Singapura Lake Issue | ‘ನಗರ ಪಾಲಿಕೆ ಬೀದಿಗೆ ನಾಮಕರಣ’ ಹೆಸರಲ್ಲಿ ಸಿಂಗಾಪುರ ಕೆರೆಗೆ ತಪ್ಪು ಕೌನ್ಸಿಲ್ ನಿರ್ಣಯ ಕೈಗೊಂಡ ಬಿಬಿಎಂಪಿ !!

Next Post

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

Next Post
ತಿರುಪತಿ ದೇವಸ್ಥಾನದ ಒಂದು ನೋಟ

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

IndianCustoms | ದುಬೈನಿಂದ ಬೆಂಗಳೂರು ಏರ್ ಪೋರ್ಟಿಗೆ ಬಂದ ಆ ಸರಕಿನೊಳಗಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನದಗಟ್ಟಿ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group