Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

24 ಬ್ಯಾಂಕ್ ಗಳಲ್ಲಿ ಟಿಟಿಡಿ ನಿಶ್ಚಿತ ಠೇವಣಿ ಹೂಡಿಕೆ ಮೊತ್ತ 15,938 ಕೋಟಿ ರೂ. | 'ಟಿಟಿಡಿ ಟ್ರಸ್ಟ್ 10,258.37 ಕೆಜಿ ಚಿನ್ನಾಭರಣ ಬ್ಯಾಂಕ್ ನಲ್ಲಿ ಚಿನ್ನದ ಠೇವಣಿಯಾಗಿ ಹೊಂದಿದೆ

by Bengaluru Wire Desk
November 6, 2022
in News Wire, Public interest
Reading Time: 1 min read
0
ತಿರುಪತಿ ದೇವಸ್ಥಾನದ ಒಂದು ನೋಟ

ತಿರುಪತಿ ದೇವಸ್ಥಾನದ ಒಂದು ನೋಟ

ತಿರುಪತಿ, ನ.6 www.bengaluruwire.com : ಏಳು ಬೆಟ್ಟದ ಒಡೆಯ ವೆಂಕಟೇಶ್ವರನ ತಿರುಮಲ ತಿರುಪತಿ ದೇವಸ್ಥಾನಂ (TTD) ಶ್ವೇತಪತ್ರವನ್ನು ಬಿಡುಗಡೆ ಮಾಡಿದ್ದು, ಟಿಟಿಡಿಯ ಒಟ್ಟು ಆಸ್ತಿ ಮೌಲ್ಯ 2.26 ಲಕ್ಷ ಕೋಟಿ ರೂ.ನಂತೆ. ಜಗತ್ತಿನ ಅತಿ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಾತ್ರವಾಗಿರೋ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸೇರಿದ ಟಿಟಿಡಿ ಟ್ರಸ್ಟ್ ತನ್ನ ಸ್ಥಿರಾಸ್ತಿ, ಬ್ಯಾಂಕ್ ಠೇವಣಿ, ಚಿನ್ನದ ಠೇವಣಿ ಕುರಿತಂತೆಯೂ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಶ್ವೇತಪತ್ರವನ್ನು ಬಿಡುಗಡೆ ಮಾಡಿದ್ದು, ದೇವಸ್ಥಾನ ಟ್ರಸ್ಟ್ ನ ಸ್ಥಿರ ಠೇವಣಿ ಮತ್ತು ಚಿನ್ನದ ಠೇವಣಿ ಸೇರಿದಂತೆ ತನ್ನ ಆಸ್ತಿಯ ಪಟ್ಟಿಯನ್ನು ಘೋಷಿಸಿದೆ. ಪ್ರಸ್ತುತ ಟ್ರಸ್ಟ್ ಬೋರ್ಡ್ ತನ್ನ ಹೂಡಿಕೆ ಮಾರ್ಗಸೂಚಿಗಳನ್ನು 2019 ರಿಂದ ಬಲಪಡಿಸಿದೆ ಎಂದು ಟಿಟಿಡಿ ತಿಳಿಸಿದೆ.

ಟಿಟಿಡಿ ಅಧ್ಯಕ್ಷರು ಮತ್ತು ಮಂಡಳಿಯು ತನ್ನಲ್ಲಿನ ಹೆಚ್ಚುವರಿ ಹಣವನ್ನು ಆಂಧ್ರಪ್ರದೇಶ ಸರ್ಕಾರದ ಸೆಕ್ಯುರಿಟೀಸ್‌ಗಳಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದೆ ಎಂಬ ಸಾಮಾಜಿಕ ಮಾಧ್ಯಮ ವರದಿಗಳನ್ನು ಟ್ರಸ್ಟ್ ತಳ್ಳಿಹಾಕಿದ್ದು, ಇದೊಂದು ಸುಳ್ಳು ಸುದ್ದಿ ಎಂದು ಹೇಳಿದೆ. ಹೆಚ್ಚುವರಿ ಮೊತ್ತವನ್ನು ಶೆಡ್ಯೂಲ್ಡ್ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಲಾಗಿದೆ. ಸ್ಟೇಟಸ್ ನೋಟ್‌ನಲ್ಲಿ ಟಿಟಿಡಿ ನಿಯಮಗಳ ಪ್ರಕಾರ, ಅದು ಎಚ್ 1 ಬಡ್ಡಿದರದಲ್ಲಿ ಮಾತ್ರ ಶೆಡ್ಯೂಲ್ಡ್ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಿದೆ. 30.06.2019 ಮತ್ತು 30.09.2022 ರ ಅವಧಿಯಲ್ಲಿ ಮಾಡಿದ ಹೂಡಿಕೆಗಳು ಮತ್ತು ಚಿನ್ನದ ಠೇವಣಿಗಳ ಕುರಿತು ಶ್ವೇತಪತ್ರವನ್ನು ಬಿಡುಗಡೆ ಮಾಡಲಾಗಿದೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ : BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ತೀರ್ಥಹಳ್ಳಿಯ ಕುಗ್ರಾಮಕ್ಕೆ ಜಲಜೀವನ್ ಮಿಷನ್ ಕುಡಿಯುವ ನೀರು ಪೂರೈಕೆ – ಕರ್ತವ್ಯಲೋಪ ಎಸಗಿದ ಅಧಿಕಾರಿ ಸಸ್ಪೆಂಡ್ !!

ಶ್ರೀವಾರಿ ಹುಂಡಿಯ ಎಲ್ಲಾ ಚಿನ್ನದ ದೇಣಿಗೆಗಳನ್ನು 12 ವರ್ಷಗಳ ಲಿಂಗ್ ಗೋಲ್ಡ್ ಠೇವಣಿ ಮಾಡಬಹುದಾದ ಹಣಗಳಿಸುವ ಯೋಜನೆಯ ಅಡಿಯಲ್ಲಿ ಸರ್ಕಾರಿ ಟಂಕಸಾಲೆಗೆ ಕಳುಹಿಸಲಾಗಿದೆ. ಮತ್ತು ಟಿಟಿಡಿ ಖಾತೆಯ ಬ್ಯಾಂಕ್ ನಿಂದ ಸ್ವೀಕರಿಸಿದ ಎಲ್ಲಾ ದೇಣಿಗೆಗಳನ್ನು ಅದೇ ಬ್ಯಾಂಕಿನಲ್ಲಿ ಠೇವಣಿ ಇಡಲಾಗಿದೆ. ಯಾವುದೇ ಬ್ಯಾಂಕ್ ಸಂಗ್ರಹಿಸಿದ ಪರಕಾಮಣಿಯ ನಾಣ್ಯಗಳನ್ನೂ ಅದೇ ಬ್ಯಾಂಕಿನಲ್ಲಿ ಠೇವಣಿ ಇಡಲಾಗುತ್ತಿದೆ ಎಂದು ಟಿಟಿಡಿ ನ್ಯೂಸ್ ನಲ್ಲಿ ತಿಳಿಸಿದೆ.

24 ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ನಿಶ್ಚಿತ ಠೇವಣಿ :

24 ಬ್ಯಾಂಕ್ ಗಳಲ್ಲಿ 30 ಜೂನ್ 2019ರಲ್ಲಿ 13,025 ಕೋಟಿ ಹೂಡಿಕೆಗಳು ಹಾಗೂ 30 ಸೆಪ್ಟೆಂಬರ್ 2022ರಲ್ಲಿ ಆ ನಿಶ್ಚಿತ ಠೇವಣಿಗಳ ಹೂಡಿಕೆಯು 15,938 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಟಿಟಿಡಿ ತನ್ನ ಪತ್ರಿಕಾ ಹೇಳಿಕೆಯಲ್ಲಿ ಹೇಳಿದೆ. ಅದೇ ರೀತಿ ಟ್ರಸ್ಟ್ ಹಂಚಿಕೊಂಡ ಬ್ಯಾಂಕ್‌ವಾರು ಹೂಡಿಕೆಯ ಪ್ರಕಾರ, ಟಿಟಿಡಿ 2019 ರಲ್ಲಿ 7339.74 ಟನ್ ಚಿನ್ನದ ಠೇವಣಿ ಹೊಂದಿದೆ ಮತ್ತು ಕಳೆದ ಮೂರು ವರ್ಷಗಳಲ್ಲಿ 2.9 ಟನ್‌ಗಳಷ್ಟು ಚಿನ್ನಾಭರಣ ಸೇರ್ಪಡೆಯಾಗಿ ಪ್ರಸ್ತುತ ಟಿಟಿಡಿ ಬಳಿ ಬರೋಬ್ಬರಿ 10,258.37 ಕೆಜಿ (10.25 ಟನ್) ನಷ್ಟು ನೂರಾರು ಕೋಟಿ ರೂ. ಮೌಲ್ಯದ ಚಿನ್ನಾಭರಣ ಬ್ಯಾಂಕ್ ನಲ್ಲಿ ಚಿನ್ನದ ಠೇವಣಿಯಾಗಿ ಹೊಂದಿದೆ ಎಂದು ಶ್ವೇತಪತ್ರದಲ್ಲಿ ಹೇಳಲಾಗಿದೆ.

ತಿರುಮಲದ ಶ್ರೀ ವೆಂಕಟೇಶ್ವೇರ ದೇವಾಲಯದ ಆಸ್ತಿಗಳು ಭಾರತದಾದ್ಯಂತ 960 ಆಸ್ತಿಗಳನ್ನು ಹೊಂದಿದ್ದು, ಅವುಗಳ ವಿಸ್ತೀರ್ಣ 7,123 ಎಕರೆಗಳಷ್ಟಾಗಿದೆ.  

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ತೀರ್ಥಹಳ್ಳಿಯ ಕುಗ್ರಾಮಕ್ಕೆ ಜಲಜೀವನ್ ಮಿಷನ್ ಕುಡಿಯುವ ನೀರು ಪೂರೈಕೆ – ಕರ್ತವ್ಯಲೋಪ ಎಸಗಿದ ಅಧಿಕಾರಿ ಸಸ್ಪೆಂಡ್ !!

Next Post

IndianCustoms | ದುಬೈನಿಂದ ಬೆಂಗಳೂರು ಏರ್ ಪೋರ್ಟಿಗೆ ಬಂದ ಆ ಸರಕಿನೊಳಗಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನದಗಟ್ಟಿ

Next Post

IndianCustoms | ದುಬೈನಿಂದ ಬೆಂಗಳೂರು ಏರ್ ಪೋರ್ಟಿಗೆ ಬಂದ ಆ ಸರಕಿನೊಳಗಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನದಗಟ್ಟಿ

ಬಿಬಿಎಂಪಿ ಕನ್ನಡ ಸಂಘದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ : ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d