Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#Viral Video | ಆನೆಮರಿ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ವಿಡಿಯೋ ವೈರಲ್…! ನೀವು ನೋಡಿ ಸಖತ್ ಮಜವಾಗಿದೆ

ಕೀನ್ಯಾದಲ್ಲಿನ ಈ ವಿಡಿಯೋಗೆ ಇನ್ ಸ್ಟಾಗ್ರಾಮ್ ನಲ್ಲಿ 4.4 ಮಿಲಿಯನ್ ವೀಕ್ಷಣೆ ಹಾಗೂ 2.24 ಲಕ್ಷ ಲೈಕ್ ಗಳು ಬಂದಿದೆ.

by Bengaluru Wire Desk
November 13, 2022
in Public interest, Video
Reading Time: 1 min read
0
ಕೀನ್ಯಾದಲ್ಲಿ ಮರಿಯಾನೆಯೊಂದು ಓಡಿಕೊಂಡು ಹೋಗುವಾಗ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ದೃಶ್ಯ

ಕೀನ್ಯಾದಲ್ಲಿ ಮರಿಯಾನೆಯೊಂದು ಓಡಿಕೊಂಡು ಹೋಗುವಾಗ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ದೃಶ್ಯ

ಆನೆಮರಿಗಳು ನೋಡಲು ಬಲು ಚೆನ್ನ. ಅವುಗಳ ಚೇಷ್ಟೆ, ತಾಯಿ ಆನೆಯೊಂದಿಗಿನ ಅವುಗಳ ಒಡನಾಟ, ಹೊಸ ಕೌಶಲ್ಯಗಳನ್ನು ಕಲಿಯುವುದರ ದೃಶ್ಯಗಳು ಎಲ್ಲರಿಗೂ ಸಿಗುವುದು ದುರ್ಲಭ. ಸಾಮಾನ್ಯವಾಗಿ ಆನೆಮರಿಗಳು ತಮ್ಮ ಸೋಂಡಿಲನ್ನು ತನ್ನ ದೈನಂದಿನ ಆಹಾರದ ಅಗತ್ಯಗಳಿಗೆ, ಸ್ವಯಂ ರಕ್ಷಣೆಗೆ ಹೀಗೆ ವಿವಿಧ ರೀತಿಯಲ್ಲಿ ಬಳಸಲು ಹಾಗೂ ಅವುಗಳನ್ನು ನಿಯಂತ್ರಿಸಲು ಸರಿಸುಮಾರು ಒಂದು ವರ್ಷ ತೆಗೆದುಕೊಳ್ಳುತ್ತದೆ. ಒಂದೇ ಬಾರಿಗೆ ಆನೆ ಮರಿಗಳಿಗೆ ತನ್ನ ಸೋಂಡಿಲಿನ ಮೇಲೆ ನಿಯಂತ್ರಣ ಸಾಧಿಸಲು ಆಗದು.

ಟುಡೆ ಇಯರ್ಸ್ ಓಲ್ಡ್ ಎಂಬ ಇನ್ ಸ್ಟಾಗ್ರಾಮ್ ನಲ್ಲಿ ಆನೆ ಸಾಕುವ ಮಾವುತನೊಬ್ಬ ಒಂದು ಮರಿ ಆನೆಗೆ ಆಹಾರ ನೀಡುತ್ತಾನೆ. ಬಾಟಲಿಯಲ್ಲಿನ ಆಹಾರವನ್ನು ಸೇವಿಸಿದ ಆ ಪುಟ್ಟ ಮರಿ ಲಗುಬಗೆಯಲ್ಲಿ ನಡೆಯಲು ಓಡಲು ಆರಂಭಿಸಿದಾಗ ಆಕಸ್ಮಾತ್ ಆಗಿ ತನ್ನ ಸೋಂಡಿಲನ್ನೇ ತುಳಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವು ಸೆಕೆಂಡುಗಳ ಈ ವಿಡಿಯೋದಲ್ಲಿ ತನ್ನ ಸೋಂಡಿಲನ್ನೇ ತುಳಿದ ಆ ಪುಟ್ಟ ಆನೆಮರಿ ಅದನ್ನು ನೋಡಿ ಖುಷಿಪಟ್ಟಿತು. ವೀಡಿಯೊದಲ್ಲಿ ಇರುವ ಸಂದರ್ಶಕರು ಆನೆ ಮತ್ತು ಅದರ ಚೇಷ್ಟೆಗಳನ್ನು ಬಹಳ ಹತ್ತಿರದಿಂದ ಅಲ್ಲಿ ನೆರದಿದ್ದವರೆಲ್ಲರೂ ಗಮನಿಸುವುದನ್ನು ಸಹ ನೋಡಬಹುದು.

“ನಾನು ಈ ಒಂದು ಸಾಧ್ಯತೆಯನ್ನು ಎಂದಿಗೂ ಪರಿಗಣಿಸಲಿಲ್ಲ” ಎಂಬ ಶೀರ್ಷಿಕೆಯನ್ನು ವೀಡಿಯೊಗೆ ನೀಡಲಾಗಿದೆ. ಕ್ಲಿಪ್ ಅನ್ನು ಮೂಲತಃ ಇನ್‌ಸ್ಟಾಗ್ರಾಮ್ ಬಳಕೆದಾರರಾದ ರೇಗನ್ ಆಂಥೋನಿ ಅವರು ಎರಡು ದಿನಗಳ ಹಿಂದೆ ಹಂಚಿಕೊಂಡಿದ್ದಾರೆ. ಆಂಟನಿ ಅವರು ಕೀನ್ಯಾದಲ್ಲಿದ್ದಾಗ ಈ ವೀಡಿಯೊವನ್ನು ಚಿತ್ರೀಕರಿಸಿದ್ದರು. ಮರುಹಂಚಿಕೊಂಡ ಈ ವೀಡಿಯೊ 4.4 ಮಿಲಿಯನ್ ವೀಕ್ಷಣೆಗಳನ್ನು ಮತ್ತು 2.24 ಲಕ್ಷ ಲೈಕ್‌ಗಳನ್ನು ಸಂಗ್ರಹಿಸಿದೆ. ಈ ಪೇಜ್ , “ಮೋಜಿನ ಸಂಗತಿ: ಆನೆ ಮರಿಗಳು ಸುಮಾರು ಒಂದು ವರ್ಷದವರೆಗೆ ತಮ್ಮ ಸೋಂಡಿಲುಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಲಿಯುವುದಿಲ್ಲ.”

ಅನೇಕ ಇಂಟರ್ನೆಟ್ ಬಳಕೆದಾರರು ಆನೆಯ ಪರಿಸ್ಥಿತಿಯ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಒಬ್ಬ ಇನ್ ಸ್ಟಾಗ್ರಾಮ್ ಬಳಕೆದಾರರು, “ಯಾರೋ ಈಗಲೇ ಅವನನ್ನು ಮುದ್ದಾಡಿ!” ಎಂದು ಕಮೆಂಟ್ ಹಾಕಿದ್ದಾರೆ. ಮತ್ತೊಬ್ಬರು “ತಿನ್ನುವಾಗ ನಿಮ್ಮ ನಾಲಿಗೆಯನ್ನು ನೀವೇ ಕಚ್ಚಿಕೊಂಡಂತೆ ಮರಿಯಾನೆಯ ಪರಿಸ್ಥಿತಿಯಾಗಿದೆ” ಎಂದು ಹೇಳಿದ್ದಾರೆ. ಇನ್ನೊಬ್ಬರು, “ಅದು ಸುತ್ತಲೂ ಯಾರದರೂ ಅದನ್ನು ನೋಡಿದ ನಂತರ ತನಗೆ ಮುಜುಗರ ಆದಂತೆ ಪ್ರತಿಕ್ರಿಯಿಸಿತು” ಎಂದು ಪ್ರತಿಕ್ರಿಯಿಸಿದ್ದಾರೆ.

ನ್ಯಾಷನಲ್ ಜಿಯಾಗ್ರಾಫಿಕ್ ಟಿವಿ ವಾಹಿನಿಯ ಪ್ರಕಾರ,  ಆನೆಮರಿಗಳು ತಮ್ಮ ಸೋಂಡಿಲನ್ನು ನಿಯಂತ್ರಿಸಲು ಕಲಿಯುವಾಗ ಈ ರೀತಿ ತನ್ನ ಸೋಂಡಿಲನ್ನು ಆಕಸ್ಮಾತಾಗಿ ತುಳಿದುಕೊಳ್ಳುವುದು ಸಾಮಾನ್ಯವಾಗಿ ಕಂಡು ಬರುತ್ತದೆ. ಇದು ಒಂದು ರೀತಿಯ ಸ್ಥಳಾಂತರದ ವರ್ತನೆಯಾಗಿರಬಹುದು. ಎಳೆಯ ಆನೆಗಳು ತಮ್ಮ ಮುಂದಿನ ನಡೆಯ ಬಗ್ಗೆ ಖಚಿತತೆ ಇಲ್ಲದಿದ್ದಾಗ ತಮ್ಮ ಪಾದಗಳನ್ನು ಬೀಸುತ್ತವೆ ಮತ್ತು ಸೊಂಡಿಲುಗಳನ್ನು ತಿರುಗಿಸುತ್ತವೆ ಎಂದು ಆನೆ ತಜ್ಞೆ ಜಾಯ್ಸ್ ಪೂಲ್ ತಿಳಿಸಿದ್ದಾರೆ.

https://www.instagram.com/reel/CkykYkggpvr/?utm_source=ig_web_button_share_sheet
WhatsApp Join our WhatsApp Channel
Previous Post

PSI Recruitment Case ED Search Operation | ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ : ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ 11 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ

Next Post

Ullalu Ward News | ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳಿಂದ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

Next Post
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

Ullalu Ward News | ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳಿಂದ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ನಯಂಜಿಕಟ್ಟೆ ಕಟ್ಟೆ ರಾಣಿ ಹೆಣ್ಣು ಹುಲಿ ತನ್ನ ಮೂರು ಮರಿಗಳೊಂದಿಗೆ ಕೆರೆಯ ಅಂಚಿನಲ್ಲಿ ಕೂತಿರುವ ಚಿತ್ರ (ಚಿತ್ರ ಕೃಪೆ : ಮನೋಜ್ ಗನ್ನ)

BW Special | #NagaraholeTigerReserve | ನಾಗರಹೊಳೆ ಅರಣ್ಯದಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು : ತಾಯಿಯಿಂದ ಬೇರ್ಪಟ್ಟ 3 ಹುಲಿಮರಿಗಳು – ಹುಲಿ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯನಾ ?

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group