Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#Viral Video | ಆನೆಮರಿ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ವಿಡಿಯೋ ವೈರಲ್…! ನೀವು ನೋಡಿ ಸಖತ್ ಮಜವಾಗಿದೆ

ಕೀನ್ಯಾದಲ್ಲಿನ ಈ ವಿಡಿಯೋಗೆ ಇನ್ ಸ್ಟಾಗ್ರಾಮ್ ನಲ್ಲಿ 4.4 ಮಿಲಿಯನ್ ವೀಕ್ಷಣೆ ಹಾಗೂ 2.24 ಲಕ್ಷ ಲೈಕ್ ಗಳು ಬಂದಿದೆ.

by Bengaluru Wire Desk
November 13, 2022
in Public interest, Video
Reading Time: 1 min read
0
ಕೀನ್ಯಾದಲ್ಲಿ ಮರಿಯಾನೆಯೊಂದು ಓಡಿಕೊಂಡು ಹೋಗುವಾಗ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ದೃಶ್ಯ

ಕೀನ್ಯಾದಲ್ಲಿ ಮರಿಯಾನೆಯೊಂದು ಓಡಿಕೊಂಡು ಹೋಗುವಾಗ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ದೃಶ್ಯ

ಆನೆಮರಿಗಳು ನೋಡಲು ಬಲು ಚೆನ್ನ. ಅವುಗಳ ಚೇಷ್ಟೆ, ತಾಯಿ ಆನೆಯೊಂದಿಗಿನ ಅವುಗಳ ಒಡನಾಟ, ಹೊಸ ಕೌಶಲ್ಯಗಳನ್ನು ಕಲಿಯುವುದರ ದೃಶ್ಯಗಳು ಎಲ್ಲರಿಗೂ ಸಿಗುವುದು ದುರ್ಲಭ. ಸಾಮಾನ್ಯವಾಗಿ ಆನೆಮರಿಗಳು ತಮ್ಮ ಸೋಂಡಿಲನ್ನು ತನ್ನ ದೈನಂದಿನ ಆಹಾರದ ಅಗತ್ಯಗಳಿಗೆ, ಸ್ವಯಂ ರಕ್ಷಣೆಗೆ ಹೀಗೆ ವಿವಿಧ ರೀತಿಯಲ್ಲಿ ಬಳಸಲು ಹಾಗೂ ಅವುಗಳನ್ನು ನಿಯಂತ್ರಿಸಲು ಸರಿಸುಮಾರು ಒಂದು ವರ್ಷ ತೆಗೆದುಕೊಳ್ಳುತ್ತದೆ. ಒಂದೇ ಬಾರಿಗೆ ಆನೆ ಮರಿಗಳಿಗೆ ತನ್ನ ಸೋಂಡಿಲಿನ ಮೇಲೆ ನಿಯಂತ್ರಣ ಸಾಧಿಸಲು ಆಗದು.

ಟುಡೆ ಇಯರ್ಸ್ ಓಲ್ಡ್ ಎಂಬ ಇನ್ ಸ್ಟಾಗ್ರಾಮ್ ನಲ್ಲಿ ಆನೆ ಸಾಕುವ ಮಾವುತನೊಬ್ಬ ಒಂದು ಮರಿ ಆನೆಗೆ ಆಹಾರ ನೀಡುತ್ತಾನೆ. ಬಾಟಲಿಯಲ್ಲಿನ ಆಹಾರವನ್ನು ಸೇವಿಸಿದ ಆ ಪುಟ್ಟ ಮರಿ ಲಗುಬಗೆಯಲ್ಲಿ ನಡೆಯಲು ಓಡಲು ಆರಂಭಿಸಿದಾಗ ಆಕಸ್ಮಾತ್ ಆಗಿ ತನ್ನ ಸೋಂಡಿಲನ್ನೇ ತುಳಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವು ಸೆಕೆಂಡುಗಳ ಈ ವಿಡಿಯೋದಲ್ಲಿ ತನ್ನ ಸೋಂಡಿಲನ್ನೇ ತುಳಿದ ಆ ಪುಟ್ಟ ಆನೆಮರಿ ಅದನ್ನು ನೋಡಿ ಖುಷಿಪಟ್ಟಿತು. ವೀಡಿಯೊದಲ್ಲಿ ಇರುವ ಸಂದರ್ಶಕರು ಆನೆ ಮತ್ತು ಅದರ ಚೇಷ್ಟೆಗಳನ್ನು ಬಹಳ ಹತ್ತಿರದಿಂದ ಅಲ್ಲಿ ನೆರದಿದ್ದವರೆಲ್ಲರೂ ಗಮನಿಸುವುದನ್ನು ಸಹ ನೋಡಬಹುದು.

“ನಾನು ಈ ಒಂದು ಸಾಧ್ಯತೆಯನ್ನು ಎಂದಿಗೂ ಪರಿಗಣಿಸಲಿಲ್ಲ” ಎಂಬ ಶೀರ್ಷಿಕೆಯನ್ನು ವೀಡಿಯೊಗೆ ನೀಡಲಾಗಿದೆ. ಕ್ಲಿಪ್ ಅನ್ನು ಮೂಲತಃ ಇನ್‌ಸ್ಟಾಗ್ರಾಮ್ ಬಳಕೆದಾರರಾದ ರೇಗನ್ ಆಂಥೋನಿ ಅವರು ಎರಡು ದಿನಗಳ ಹಿಂದೆ ಹಂಚಿಕೊಂಡಿದ್ದಾರೆ. ಆಂಟನಿ ಅವರು ಕೀನ್ಯಾದಲ್ಲಿದ್ದಾಗ ಈ ವೀಡಿಯೊವನ್ನು ಚಿತ್ರೀಕರಿಸಿದ್ದರು. ಮರುಹಂಚಿಕೊಂಡ ಈ ವೀಡಿಯೊ 4.4 ಮಿಲಿಯನ್ ವೀಕ್ಷಣೆಗಳನ್ನು ಮತ್ತು 2.24 ಲಕ್ಷ ಲೈಕ್‌ಗಳನ್ನು ಸಂಗ್ರಹಿಸಿದೆ. ಈ ಪೇಜ್ , “ಮೋಜಿನ ಸಂಗತಿ: ಆನೆ ಮರಿಗಳು ಸುಮಾರು ಒಂದು ವರ್ಷದವರೆಗೆ ತಮ್ಮ ಸೋಂಡಿಲುಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಲಿಯುವುದಿಲ್ಲ.”

ಅನೇಕ ಇಂಟರ್ನೆಟ್ ಬಳಕೆದಾರರು ಆನೆಯ ಪರಿಸ್ಥಿತಿಯ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಒಬ್ಬ ಇನ್ ಸ್ಟಾಗ್ರಾಮ್ ಬಳಕೆದಾರರು, “ಯಾರೋ ಈಗಲೇ ಅವನನ್ನು ಮುದ್ದಾಡಿ!” ಎಂದು ಕಮೆಂಟ್ ಹಾಕಿದ್ದಾರೆ. ಮತ್ತೊಬ್ಬರು “ತಿನ್ನುವಾಗ ನಿಮ್ಮ ನಾಲಿಗೆಯನ್ನು ನೀವೇ ಕಚ್ಚಿಕೊಂಡಂತೆ ಮರಿಯಾನೆಯ ಪರಿಸ್ಥಿತಿಯಾಗಿದೆ” ಎಂದು ಹೇಳಿದ್ದಾರೆ. ಇನ್ನೊಬ್ಬರು, “ಅದು ಸುತ್ತಲೂ ಯಾರದರೂ ಅದನ್ನು ನೋಡಿದ ನಂತರ ತನಗೆ ಮುಜುಗರ ಆದಂತೆ ಪ್ರತಿಕ್ರಿಯಿಸಿತು” ಎಂದು ಪ್ರತಿಕ್ರಿಯಿಸಿದ್ದಾರೆ.

ನ್ಯಾಷನಲ್ ಜಿಯಾಗ್ರಾಫಿಕ್ ಟಿವಿ ವಾಹಿನಿಯ ಪ್ರಕಾರ,  ಆನೆಮರಿಗಳು ತಮ್ಮ ಸೋಂಡಿಲನ್ನು ನಿಯಂತ್ರಿಸಲು ಕಲಿಯುವಾಗ ಈ ರೀತಿ ತನ್ನ ಸೋಂಡಿಲನ್ನು ಆಕಸ್ಮಾತಾಗಿ ತುಳಿದುಕೊಳ್ಳುವುದು ಸಾಮಾನ್ಯವಾಗಿ ಕಂಡು ಬರುತ್ತದೆ. ಇದು ಒಂದು ರೀತಿಯ ಸ್ಥಳಾಂತರದ ವರ್ತನೆಯಾಗಿರಬಹುದು. ಎಳೆಯ ಆನೆಗಳು ತಮ್ಮ ಮುಂದಿನ ನಡೆಯ ಬಗ್ಗೆ ಖಚಿತತೆ ಇಲ್ಲದಿದ್ದಾಗ ತಮ್ಮ ಪಾದಗಳನ್ನು ಬೀಸುತ್ತವೆ ಮತ್ತು ಸೊಂಡಿಲುಗಳನ್ನು ತಿರುಗಿಸುತ್ತವೆ ಎಂದು ಆನೆ ತಜ್ಞೆ ಜಾಯ್ಸ್ ಪೂಲ್ ತಿಳಿಸಿದ್ದಾರೆ.

https://www.instagram.com/reel/CkykYkggpvr/?utm_source=ig_web_button_share_sheet
WhatsApp Join our WhatsApp Channel
Previous Post

PSI Recruitment Case ED Search Operation | ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ : ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ 11 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ

Next Post

Ullalu Ward News | ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳಿಂದ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

Next Post
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

Ullalu Ward News | ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳಿಂದ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ನಯಂಜಿಕಟ್ಟೆ ಕಟ್ಟೆ ರಾಣಿ ಹೆಣ್ಣು ಹುಲಿ ತನ್ನ ಮೂರು ಮರಿಗಳೊಂದಿಗೆ ಕೆರೆಯ ಅಂಚಿನಲ್ಲಿ ಕೂತಿರುವ ಚಿತ್ರ (ಚಿತ್ರ ಕೃಪೆ : ಮನೋಜ್ ಗನ್ನ)

BW Special | #NagaraholeTigerReserve | ನಾಗರಹೊಳೆ ಅರಣ್ಯದಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು : ತಾಯಿಯಿಂದ ಬೇರ್ಪಟ್ಟ 3 ಹುಲಿಮರಿಗಳು – ಹುಲಿ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯನಾ ?

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group