Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Defence News | Kaveri Derivative Engine | ರಷ್ಯಾದಲ್ಲಿ ನಡೆಯುತ್ತಿದೆ ಯುಎವಿ ಯುದ್ಧ ವಿಮಾನದ ಕಾವೇರಿ ಡೆರಿವೇಟಿವ್ ಎಂಜಿನ್ ಅತ್ಯಾಧುನಿಕ ಪರೀಕ್ಷೆ

ಭವಿಷ್ಯದ ಮಾನವ ರಹಿತ ಸ್ವದೇಶಿ ಯುದ್ಧ ವಿಮಾನಗಳ ಜೀವಾಳವಾಗಲಿದೆ ಕಾವೇರಿ ಡೆರಿವೇಟಿವ್ ಎಂಜಿನ್ | 2024ರ ಇಸವಿಯ ಅಂತ್ಯದ ವೇಳೆಗೆ ಯುದ್ಧ ವಿಮಾನಗಳಿಗ ಈ ಎಂಜಿನ್ ಅಳವಡಿಸುವ ಕಾರ್ಯ ಆರಂಭವಾಗುವ ನಿರೀಕ್ಷೆ

by Bengaluru Wire Desk
November 18, 2022
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ನ.17 www.bengaluruwire.com : ಸ್ವದೇಶಿ ನಿರ್ಮಿತ ಕಾವೇರಿ ಡೆರಿವೇಟಿವ್ ಎಂಜಿನ್ (Kaveri Derivative Engine) ಸದ್ಯದಲ್ಲೇ ದೇಶೀಯ ಮಾನವರಹಿತ ಯುದ್ಧ ವಿಮಾನ ವ್ಯವಸ್ಥೆಗೆ ಇನ್ನು ಎರಡು ವರ್ಷದಲ್ಲಿ ಸೇರ್ಪಡೆಯಾಗಲು ಅಂತಿಮ ಹಂತದ ಪರೀಕ್ಷಾ ಹಂತದಲ್ಲಿದೆ. ಇದರಿಂದಾಗಿ ಭಾರತೀಯ ರಕ್ಷಣಾ ವ್ಯವಸ್ಥೆಯ ವಾಯು ಬಲವನ್ನು ಹೆಚ್ಚಾಗಲಿದೆ.

1969ರಲ್ಲಿ ದೇಶೀಯವಾಗಿ ವಿಮಾನ ಹಾಗೂ ಯುದ್ಧ ವಿಮಾನಗಳಿಗೆ ದೇಶೀಯವಾಗಿ ಬಹಳ ದುಬಾರಿಯಾಗಿರುವ ಎಂಜಿನ್ ಗಳನ್ನು ಉತ್ಪಾದಿಸಲು ವಿನ್ಯಾಸ, ಸಂಶೋಧನೆ ಹಾಗೂ ಅಭಿವೃದ್ಧಿ ಕಾರ್ಯಗಳು ಆರಂಭವಾದವು. ಅಲ್ಲಿಂದ ಇಲ್ಲಿಯವರೆಗೆ ಕಾವೇರಿ ವಿಮಾನ ಹಲವು ಮಾದರಿಗಳನ್ನು ಉತ್ಪಾದಿಸುತ್ತಾ ನಿರಂತರವಾಗಿ ಅದರ ಕಾರ್ಯ ಸಾಮರ್ಥ್ಯವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ಗ್ಯಾಸ್ ಟರ್ಬೈನ್ ಸಂಶೋಧನಾ ವಿಭಾಗ (GTR) ನಡೆಸುತ್ತಾ ಬಂದಿದೆ.

ಈ ನಿಟ್ಟಿನಲ್ಲಿ ಜಿಟಿಆರ್ ವಿಭಾಗವು ಸಮರದ ಸಂದರ್ಭದಲ್ಲಿ ಅಥವಾ ಶತ್ರು ಪಾಳೇಯದ ಮೇಲೆ ಮಾನವ ರಹಿತ ಯುದ್ಧ ವಿಮಾನ (UAV)ಗಳಿಗೆ ಬಳಸುವ ಕಾವೇರಿ ಡೆರಿವೇಟಿವ್ ಎಂಜಿನ್ ಅನ್ನು ಸಿದ್ಧಪಡಿಸಿದೆ. ಈ ಎಂಜಿನ್ ಮುಂಭಾಗಕ್ಕೆ ಹೊಸ ರೀತಿಯ ಅತ್ಯಾಧುನಿಕ ಎಂಜಿನ್ ಫ್ಯಾನ್‌ಗಳನ್ನು ಅಭಿವೃದ್ಧಿಪಡಿಸಿ ಅಳವಡಿಸಿದೆ. ಈ ಕುರಿತ ಮಾದರಿಯನ್ನು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಮಿಟ್ (Bangalore Tech Summit -2022) ಡಿಆರ್ ಡಿಒ ಮಳಿಗೆಯಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಈ ಮಾಡೆಲ್ ತಂತ್ರಜ್ಞಾನ ಸಮಾವೇಶಕ್ಕೆ ಭೇಟಿ ಕೊಟ್ಟವರ ಗಮನ ಸೆಳೆಯುತ್ತಿದೆ.

ರಷ್ಯಾದಲ್ಲಿ ನಡೆಯುತ್ತಿದೆ ಎತ್ತರದ ಪರೀಕ್ಷೆ :
ಕಾವೇರಿ ಡೆರಿವೇಟಿವ್ ಎಂಜಿನ್ ಬಗ್ಗೆ ಭಾರತದಲ್ಲಿ ಅಗತ್ಯವಾದ ಎಂಜಿನ್ ಸಾಮರ್ಥ್ಯ ಹಾಗೂ ನಿಯಂತ್ರಣ ಪರೀಕ್ಷೆಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಸ್ತುತ ರಷ್ಯಾದ ಮಾಸ್ಕೊ ಬಳಿಯ ಗ್ರೊಮೋವ್ ಫ್ಲೈಟ್ ರಿಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ವಿವಿಧ ಎತ್ತರದಲ್ಲಿ (ಆಲ್ಟಿಟ್ಯೂಡ್ ಟೆಸ್ಟ್) ಸಿಮ್ಯುಲೇಶನ್ ಸೃಷ್ಟಿಸಿ, ಆ ಪರಿಸರದಲ್ಲಿ ಯುದ್ಧ ವಿಮಾನದಲ್ಲಿ ಈ ಎಂಜಿನ್ ಕಾರ್ಯವೈಖರಿಯ ಪರೀಕ್ಷೆ ನಡೆಸಲಾಗುತ್ತಿದೆ. ಒಟ್ಟಾರೆ 1180 ಕೆಜಿ ಗರಿಷ್ಠ ತೂಕವನ್ನು ಹೊಂದಿರುವ ಈ ಎಂಜಿನ್ ಆಲ್ಟಿಟ್ಯೂಡ್ ಟೆಸ್ಟ್ ನಡೆಸಿದ ಬಳಿಕ ಮುಂದಿನ ಹಂತದಲ್ಲಿ ಯುದ್ಧ ವಿಮಾನದ ನಾಲ್ಕು ಎಂಜಿನ್ ಗಳ ಪೈಕಿ ಒಂದು ಎಂಜಿನ್ ಸ್ಥಾನದಲ್ಲಿ ಕಾವೇರಿ ಡೆರಿವೇಟಿವ್ ಎಂಜಿನನ್ನು ವಿಮಾನಕ್ಕೆ ಅಳವಡಿಸಿ ನೈಜ ಸಮಯದಲ್ಲಿ 40 ರಿಂದ 50,000 ಸಾವಿರ ಅಡಿ ಎತ್ತರದಲ್ಲಿ ವಿಮಾನದಲ್ಲಿ ಪ್ರಾಯೋಗಿಕ ಹಾರಾಟ ಪರೀಕ್ಷೆ (Flight Test Bed) ನಡೆಸಲಾಗುತ್ತದೆ.

“ಆಧುನಿಕ ಯುದ್ಧ ಮಾದರಿಯಲ್ಲಿ ವಾಯುಪಡೆಯಲ್ಲಿ ಅಮೂಲ್ಯವಾದ ಪೈಲೆಟ್ ಜೀವವನ್ನು ಉಳಿಸಲು ಅವರ ಬದಲಿಗೆ ಶತ್ರು ಸ್ಥಳದ ಮೇಲೆ ದಾಳಿ ನಡೆಸಲು ಮಾನವ ರಹಿತ ಯುದ್ಧ ವಿಮಾನ ಬಳಕೆ ಮುಂದಿಮ ದಿನಗಳಲ್ಲಿ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಡಿಆರ್ ಡಿಒನ ಜಿಟಿಆರ್ ವಿಭಾಗ ಕಾವೇರಿ ಡೆರಿವೇಟಿವ್ ಎಂಜಿನ್ ಆವೃತ್ತಿಯನ್ನು ಅಭಿವೃದ್ಧಿಪಡಿಸಿದೆ” ಎಂದು ಡಿಆರ್ ಟಿಯ ವಿಜ್ಞಾನಿ ರಶ್ಮಿರಾವ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“2024ರ ಇಸವಿಯ ಅಂತ್ಯದ ವೇಳೆಗೆ ಕಾವೇರಿ ಡೆರಿವೇಟಿವ್ ಎಂಜಿನ್ ಯುದ್ಧ ವಿಮಾನಕ್ಕೆ ಅಳವಡಿಸುವ ಕಾರ್ಯ ಆರಂಭವಾಗುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಹಿಂದೂಸ್ತಾನ್ ಏರೊನಾಟಿಕಲ್ ಲಿ. (HAL) ಸಂಸ್ಥೆಯು ತಯಾರಿಸಲು ಮುಂದಾದ ತೇಜಸ್ ಹಗುರ ಯುದ್ಧ ವಿಮಾನಕ್ಕೆ ಕಾವೇರಿ ಎಂಜಿನ್ ಅಳವಡಿಸಲು ನಿರ್ಧರಿಸಲಾಗಿತ್ತು. ಆದರೆ ವಿಮಾನದ ವಿನ್ಯಾಸ ಬದಲಾಗಿದ್ದರಿಂದ ಅಮೆರಿಕ ಮೂಲದ ಸಂಸ್ಥೆಯ‌ ಎಂಜಿನ್ ಅಳವಡಿಸಲಾಗುತ್ತಿದೆ.

ಅರೆ ಸೇನಾಪಡೆಗೆ ಸಹಾಯಕ ದಿವ್ಯಚಕ್ಷು ರಾಡಾರ್ :
ಡಿಆರ್ ಡಿಒ ಎಲೆಕ್ಟ್ರಾನಿಕ್ಸ್ ರಾಡಾರ್ ಅಭಿವೃದ್ಧಿ ವಿಭಾಗ (LRDA) ವು ಲಘ ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಕೆ ಮಾಡಲು ಅನುಕೂಲವಾಗುವಂತಹ ದಿವ್ಯ ಚಕ್ಷು ರಾಡಾರ್ (Through Wall Imaging Radar – TWIR) ಅನ್ನು ಅಭಿವೃದ್ಧಿಪಡಿಸಿದೆ. 6 ಕೆಜಿ ತೂಕದ ಹೊತ್ತೊಯ್ಯಬಹುದಾದ ರಾಡಾರ್ ಬಳಸಿ, ಉಗ್ರಗಾಮಿಗಳು ಅಡಗುದಾಣಗಳಿಗೆ ತೆಳಿದಾಗ ಕಟ್ಟದ ಹೊರಭಾಗದಲ್ಲಿ ಸೇನಾಪಡೆಗಳು ನಿಂತು ಕಟ್ಟೆದ ಗೋಡೆಯೊಳಗೆ ಶಸ್ತ್ರಾಸ್ತ್ರದೊಂದಿಗೆ ಅವಿತು ಕುಳಿತ ಭಯೋತ್ಪಾದಕರನ್ನು ಉಪಕರಣದ ಸಹಾಯದಿಂದ ಕಂಡು ಹಿಡಿಯಲು ಈ ರಾಡಾರ್ ಬಹು ಉಪಯುಕ್ತವಾಗಿದೆ ಎಂದು ಡಿಆರ್ ಡಿಒ ನ ದೀಪಕ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಡಿಆರ್ ಡಿಒ ನ ದಿವ್ಯಚಕ್ಷು ರಾಡಾರ್ ಉಪಕರಣ ಚಿತ್ರ

ಕಟ್ಟಡದ ಒಳಗಿರುವ ಭಯೋತ್ಪಾದಕರ ಪತ್ತೆಗೆ ಸಹಾಯಕ :
ಈ ತಾಂತ್ರಿಕ ಉಪಕರಣವನ್ನು ನಿಯೋಜಿತ ಕಟ್ಟಡದ ಸ್ಥಳದ ಗೋಡೆಯ ಭಾಗದಲ್ಲಿ ಹಿಡಿದು ದಿವ್ಯ ಚಕ್ಷು ರಾಡಾರ್ ಉಪಕರಣವನ್ನು ಬಳಸಿ 20 ಮೀಟರ್ ದೂರದ ವ್ಯಾಪ್ತಿಯೊಳಗೆ ಗೋಡೆ ಒಳ ಆವರಣದಲ್ಲಿನ ವಸ್ತು (ಬೂದು ಬಣ್ಣ) ಹಾಗೂ ಮನುಷ್ಯರ ಇರುವಿಕೆ (ಕೆಂಪು ಬಣ್ಣ)ಯನ್ನು ಕಂಡು ಹಿಡಿದು ಶತ್ರುಗಳನ್ನು ಸದೆಬಡಿಯಬಹುದು. ಈ ಉಪಕರಣವನ್ನು ಖಾಸಗಿಯವರು ಉತ್ಪಾದಿಸಲು ಅನುವಾಗುವಂತೆ ಡಿಆರ್ ಡಿಒ ಅದರ ತಂತ್ರಜ್ಞಾನವನ್ನು ಹಸ್ತಾಂತರ ಮಾಡಿದೆ.

ಸೇನಾಪಡೆ, ಗಡಿ ಭದ್ರತಾ ಪಡೆ, ಐಟಿಬಿಪಿ, ಸಿಆರ್ ಪಿಎಫ್, ಪೊಲೀಸ್ ಸೇರಿದಂತೆ ಅರೆಸೇನಾಪಡೆಗಳಿಗೆ ಉಪಯುಕ್ತವಾಗಿದೆ. ಭಾರತೀಯ ಸೇನೆಯು ಈ TWIR ರಾಡಾರನ್ನು ಖರೀದಿಸಲು ಆಸಕ್ತಿ ತೋರಿದೆ.

ಬೆಂಗಳೂರು ಟೆಕ್ ಸಮಿಟ್ ಸಮ್ಮೇಳನದ ಮಳಿಗೆಯಲ್ಲಿ ಯುವ ಜನರು ಬಹಳ ಹುಮ್ಮಸ್ಸಿನಿಂದ ಈ ಎರಡು ಮಳಿಗೆಗಳ ಬಳಿ ಜಮಾಯಿಸಿ ಮಾಹಿತಿ ಪಡೆಯುತ್ತಿದ್ದರು.

WhatsApp Join our WhatsApp Channel
Previous Post

Assembly Election 2023 | ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಪೂರ್ವಸಿದ್ಧತೆ ಆರಂಭ : ಸರ್ವಜ್ಞನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಗೆ ಆರೋಗ್ಯ ವಿಮೆ ಕಲ್ಪಿಸಿದ ಕೆ.ಜೆ.ಜಾರ್ಜ್

Next Post

Consumers Power Disconnection | ಕರೆಂಟ್ ಬಿಲ್ ಕಟ್ಟಲಿಲ್ಲ ಅಂತ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತ ಮಾಡಲು ಸಾಧ್ಯವಿಲ್ಲ…! ಕೆಇಆರ್ ಸಿ ನಿಯಮಗಳೇನಿದೆ? ಇಲ್ಲಿದೆ ಡಿಟೇಲ್ಸ್…!!

Next Post
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

Consumers Power Disconnection | ಕರೆಂಟ್ ಬಿಲ್ ಕಟ್ಟಲಿಲ್ಲ ಅಂತ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತ ಮಾಡಲು ಸಾಧ್ಯವಿಲ್ಲ…! ಕೆಇಆರ್ ಸಿ ನಿಯಮಗಳೇನಿದೆ? ಇಲ್ಲಿದೆ ಡಿಟೇಲ್ಸ್...!!

ಸಾಂದರ್ಭಿಕ ಚಿತ್ರ

Bangalore No Water Supply | ಗಮನಿಸಿ...! ನ.21ರಂದು ಈ ಕೆಳಕಂಡ ಪ್ರದೇಶದಲ್ಲಿ ನೀರು ಪೂರೈಕೆಯಿರುವುದಿಲ್ಲ  

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group