Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Defence News | ರಾಜ್ಯದಲ್ಲಿ ಪತ್ರಕರ್ತರು ಮತ್ತು ಭಾರತೀಯ ಸೇನೆ ನಡುವೆ ನಡೆದ ಪ್ರಪ್ರಥಮ ಕ್ರಿಕೆಟ್ ಪಂದ್ಯ : ಆರ್ಮಿ ಇಲವೆನ್ ಎದುರು ಗೆದ್ದ ಮಾಧ್ಯಮ ಇಲವೆನ್ ತಂಡ

12 ಓವರ್ ಗಳ ಸೌಹಾರ್ದಯುತ ಕ್ರಿಕೆಟ್ ಪಂದ್ಯದಲ್ಲಿ ಆರ್ಮಿ ಇಲವೆನ್ ನೀಡಿದ 107 ರನ್ ಗಳ ಗುರಿಯನ್ನು 5 ವಿಕೆಟ್ ಗಳ ನಷ್ಟಕ್ಕೆ 11.3 ಓವರ್ ನಲ್ಲಿ ರನ್ ದಾಖಲಿಸಿ ಮೀಡಿಯಾ ಇಲವೆನ್ ಗೆಲವು ಸಾಧಿಸಿತು.

by Bengaluru Wire Desk
November 19, 2022
in Bengaluru Focus, News Wire, Photo Gallery
Reading Time: 2 mins read
0
ಆರ್ಮಿ ಇಲವೆನ್ ಹಾಗೂ ಮೀಡಿಯಾ ಇಲವೆನ್ ತಂಡದ ನಡುವೆ ಬೆಂಗಳೂರಿನ ರಾಜೇಂದ್ರ ಸಿಂಗ್ ಜಿ ಆರ್ಮಿ ಆಫೀಸರ್ಸ್ ಇನ್ಸಿಟ್ಯೂಟ್ ಮೈದಾನದಲ್ಲಿ ಶನಿವಾರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ನಡೆದ ಸಂದರ್ಭದಲ್ಲಿ ಪಂದ್ಯದಲ್ಲಿ ಪಾಲ್ಗೊಂಡ ತಂಡದ ಸದಸ್ಯರು ಚಿತ್ರದಲ್ಲಿದ್ದಾರೆ.

ಆರ್ಮಿ ಇಲವೆನ್ ಹಾಗೂ ಮೀಡಿಯಾ ಇಲವೆನ್ ತಂಡದ ನಡುವೆ ಬೆಂಗಳೂರಿನ ರಾಜೇಂದ್ರ ಸಿಂಗ್ ಜಿ ಆರ್ಮಿ ಆಫೀಸರ್ಸ್ ಇನ್ಸಿಟ್ಯೂಟ್ ಮೈದಾನದಲ್ಲಿ ಶನಿವಾರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ನಡೆದ ಸಂದರ್ಭದಲ್ಲಿ ಪಂದ್ಯದಲ್ಲಿ ಪಾಲ್ಗೊಂಡ ತಂಡದ ಸದಸ್ಯರು ಚಿತ್ರದಲ್ಲಿದ್ದಾರೆ.

ಬೆಂಗಳೂರು, ನ.19 www.bengaluruwire.com : ಸದಾ ದೇಶದ ರಕ್ಷಣೆಯ ಕಾಯಕದಲ್ಲಿರುವ ಸೇನೆ ಹಾಗೂ ಬಿಡುವಿಲ್ಲದ ಕೆಲಸದಲ್ಲಿರುವ ಮಾಧ್ಯಮದವರು ಕೆಲವು ಸಮಯ ಬಿಡುವು ಮಾಡಿಕೊಂಡು ಇದೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಸೌಹಾರ್ದಯುತ ಕ್ರಿಕೆಟ್ ಪಂದ್ಯವನ್ನು ಆಡಿದರು. ಮೀಡಿಯಾ ಇಲೆವೆನ್ ಹಾಗೂ ಆರ್ಮಿ ಇಲೆವೆನ್ ಮಧ್ಯದ ಕ್ರಿಕೆಟ್ ಮ್ಯಾಚ್ ನಲ್ಲಿ ಮಾಧ್ಯಮ ತಂಡ ಗೆಲವು ಸಾಧಿಸಿತು.

ಮಾಣಿಕ್ ಷಾ ಪರೇಡ್ ಮೈದಾನದ ಬಳಿಯ ರಾಜೇಂದ್ರ ಸಿಂಗ್ ಜಿ ಆರ್ಮಿ ಆಫೀಸರ್ಸ್ ಇನ್ಸಿಟ್ಯೂಟ್ (RSAOI)  ಮೈದಾನದಲ್ಲಿ ಶನಿವಾರ ಬೆಳಗ್ಗೆ ನಡೆದ 12 ಓವರ್ ಗಳ ಪಂದ್ಯಾವಳಿಯಲ್ಲಿ ಟಾಸ್ ಗೆದ್ದ ಮೀಡಿಯಾ ಇಲೆವೆನ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. 12 ಓವರ್ ಗಳ ಮ್ಯಾಚ್ ನಲ್ಲಿ ಆರ್ಮಿ ಇಲವೆನ್ ತಂಡದ ಕ್ಯಾಪ್ಟನ್ ಆಗಿ ಲೆಫ್ಟಿನೆಂಟ್ ಕರ್ನಲ್ ಜೆ.ಎಸ್.ಕಲ್ಹೋನ್ ನೇತೃತ್ವದಲ್ಲಿ ಬ್ಯಾಟಿಂಗ್ ನಡೆಸಿದ ಆರ್ಮಿ ಇಲೆವೆನ್ 5 ವಿಕೆಟ್ ಗಳ ನಷ್ಟಕ್ಕೆ 107 ರನ್ ಗಳನ್ನು ಗಳಿಸಿತ್ತು. ನಂತರ ಆರ್ಮಿ ಇಲೆವೆನ್ ನೀಡಿದ ಗುರಿಯನ್ನು ಸವಾಲಾಗಿ ಸ್ವೀಕರಿಸಿದ ಮೀಡಿಯಾ ಇಲೆವೆನ್ ತಂಡದ ನಾಯಕ ಯಾಸಿರ್ ಮುಸ್ತಾಕ್ ನೇತೃತ್ವದಲ್ಲಿ ತಂಡದ ಆಟಗಾರರು, 11 ಓವರ್ ಮೂರು ಬಾಲುಗಳಲ್ಲಿ 5 ವಿಕೆಟ್ ನಷ್ಟಕ್ಕೆ 108 ರನ್ ಗಳನ್ನು ಅನಾಯಾಸವಾಗಿ ಗಳಿಸಿ ವಿಜಯ ದಾಖಲಿಸಿದರು.

  • ಆರ್ಮಿ ಇಲವೆನ್ ತಂಡದ ಎದುರು ಗೆಲವು ಸಾಧಿಸಿದ ಮೀಡಿಯಾ ಇಲವೆನ್ ಬೆಂಗಳೂರು ತಂಡದ ಆಟಗಾರರು ಟ್ರೋಫಿಯೊಂದಿಗೆ ಇರುವ ಚಿತ್ರ
  • ಸೇನೆಯ ಕೆಕೆ ಸಬ್ ಏರಿಯಾ ಜನರಲ್ ಕಮಾಂಡಿಂಗ್ ಆಫೀಸರ್ ಮೇ.ಜ.ರವಿ ಮುರುಗನ್ ಮೀಡಿಯಾ ಇಲವೆನ್ ತಂಡದ ಜೊತೆ ಮಾತುಕತೆ ನಡೆಸುತ್ತಿರುವುದು
  • ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಿಸುತ್ತಿರುವ ರಕ್ಷಣಾ ಇಲಾಖೆಯ ಅಧಿಕಾರಿಗಳು
  • ಮೀಡಿಯಾ ಇಲವೆನ್ ತಂಡವನ್ನು ಹುರಿದುಂಬಿಸುತ್ತಿರುವ ರಕ್ಷಣಾ ಇಲಾಖೆ ಕರ್ನಾಟಕದ ಸಾರ್ವಜನಿಕ ಸಂಪರ್ಕಾಧಿಕಾರಿ ಪುನೀತ
  • ಆರ್ಮಿ ಇಲವೆನ್ ತಂಡದ ಆಟಗಾರರಿಗೆ ಶುಭ ಕೋರುತ್ತಿರುವ ಮೇಜರ್ ಜನರಲ್ ರವಿ ಮುರಗನ್
  • ಮೀಡಿಯಾ ಇಲವೆನ್ ತಂಡದ ಯುವ ಆಟಗಾರರು

ಕೇರಳ ಮತ್ತು ಕರ್ನಾಟಕ ಸಬ್ ಏರಿಯಾ ಸೇನೆಯ ಜನರಲ್ ಕಮಾಂಡಿಂಗ್ ಆಫೀಸರ್ ಆದ ಮೇಜರ್ ಜನರಲ್ ರವಿ ಮುರುಗನ್ ಗೆಲವು ಸಾಧಿಸಿದ ತಂಡಕ್ಕೆ ಟ್ರೋಫಿ ನೀಡಿದರು. ಅಲ್ಲದೆ 39 ರನ್ ಗಳನ್ನು ದಾಖಲಿಸಿದ ಆರ್ಮಿ ಇಲವೆನ್ ತಂಡದ ಲೆಫ್ಟಿನೆಂಟ್ ಕರ್ನಲ್ ಉತ್ತಮ ಬ್ಯಾಟ್ಸ್ ಮೆನ್ ಹಾಗೂ ಮೀಡಿಯಾ ಇಲವೆನ್ ತಂಡದಲ್ಲಿ ಎರಡು ವಿಕೆಟ್ ಗಳಿಸಿದ ಸುಧಾಕರ್ ಉತ್ತಮ ಬೌಲರ್ ಹಾಗೂ ತಲಾ 29 ರನ್ ಗಳನ್ನು ಗಳಿಸಿದ ಸಗಾಯ್ ರಾಜ್ ಹಾಗೂ ಮುತ್ತಪ್ಪ ಲಮಾಣಿ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದರು.

ರಕ್ಷಣಾ ಇಲಾಖೆಯ ಡೆಪ್ಯುಟಿ ಜನರಲ್ ಕಮಾಂಡಿಂಗ್ ಆಫೀಸರ್ ಬ್ರಿಗೇಡಿಯರ್ ಎಂಆರ್ ಕೆ ಪಣಿಕ್ಕರ್, ನಿವೃತ್ತ ಸೇನಾಧಿಕಾರಿಗಳಾದ ಕರ್ನಲ್ ಮರಿಯೋ ಡಿ ಮೊಂತಿ, ಕರ್ನಾಟಕ ಸಾರ್ವಜನಿಕ ಸಂಪರ್ಕಾಧಿಕಾರಿ ಪುನೀತ ಹಾಗೂ ಮಾಜಿ ಸಹಾಯಕ ಸಾರ್ವಜನಿಕ ಸಂಪರ್ಕಾಧಿಕಾರಿ ಮಧು ನಾಯರ್, ಹಾಗೂ ಹಿರಿಯ ಪತ್ರಕರ್ತರು ಈ ಕ್ರಿಕೆಟ್ ಪಂದ್ಯದಲ್ಲಿ ಪಾಲ್ಗೊಂಡು ಎರಡು ಕಡೆಯ ಆಟಗಾರರನ್ನು ಹುರಿದುಂಬಿಸಿದರು. ಒಟ್ಟಿನಲ್ಲಿ ಈ ಸ್ನೇಹಮಯ ಪಂದ್ಯಾವಳಿ ಮಾಧ್ಯಮ ಮತ್ತು ಸೇನೆಯ ನಡುವಿನ ಉತ್ತಮ ಬಾಂಧವ್ಯಕ್ಕೆ ಕಾರಣವಾಯಿತು.

WhatsApp Join our WhatsApp Channel
Previous Post

Bangalore Tech Summit | 2025ರ ಜೂನ್‌ ಹೊತ್ತಿಗೆ 175 ಕಿ.ಮೀ. ಮೆಟ್ರೋ ಮಾರ್ಗ ಸಿದ್ಧ: ಅಂಜುಂ ಪರ್ವೇಜ್

Next Post

#KadalekaiParishe 2022 | ಬೆಂಗಳೂರಿನ ಹಳ್ಳಿ ಸೊಗಡಿನ ಪಾರಂಪರಿಕ ಕಡಲೇಕಾಯಿ ಪರಿಷೆಗೆ ಭಾನುವಾರದಿಂದ ವಿದ್ಯುಕ್ತ ಚಾಲನೆ

Next Post
ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

#KadalekaiParishe 2022 | ಬೆಂಗಳೂರಿನ ಹಳ್ಳಿ ಸೊಗಡಿನ ಪಾರಂಪರಿಕ ಕಡಲೇಕಾಯಿ ಪರಿಷೆಗೆ ಭಾನುವಾರದಿಂದ ವಿದ್ಯುಕ್ತ ಚಾಲನೆ

'ಪೆಪೆ' ಸಿನಿಮಾದ ದೃಶ್ಯವೊಂದರ ಚಿತ್ರ

#PEPE #PRKAudio | ಹಲವು ತಿರುವುಗಳನ್ನು ಹೊಂದಿದ ವಿಭಿನ್ನ ಸಿನಿಮಾ ‘ಪೆಪೆ’ಚಿತ್ರೀಕರಣ ಮುಕ್ತಾಯ – ರೀಲ್ ಅಲ್ಲ ರಿಯಲ್ ಫೈಟಿಂಗ್ ಮಾಡಿದ ವಿನಯ್ ರಾಜಕುಮಾರ್

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group