Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#PEPE #PRKAudio | ಹಲವು ತಿರುವುಗಳನ್ನು ಹೊಂದಿದ ವಿಭಿನ್ನ ಸಿನಿಮಾ ‘ಪೆಪೆ’ಚಿತ್ರೀಕರಣ ಮುಕ್ತಾಯ – ರೀಲ್ ಅಲ್ಲ ರಿಯಲ್ ಫೈಟಿಂಗ್ ಮಾಡಿದ ವಿನಯ್ ರಾಜಕುಮಾರ್

ಬಹುಕೋಟಿ ಬಜೆಟ್ ನ ಸಿನಿಮಾ ‘ಪೆಪೆ’ ಒನ್ ಲೈನ್ ಸ್ಟೋರಿ ಕೇಳಿ ಸಿನಿಮಾನದಲ್ಲಿ ನಟಿಸುವಂತೆ ನಟ ವಿನಯ್ ರಾಜಕುಮಾರ್ ಗೆ ಸಲಹೆ ನೀಡಿದ್ದರು ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ | ಕಮರ್ಷಿಯಲ್ ಗಿಂತ ಕಲಾತ್ಮಕತೆ ಒತ್ತು ನೀಡಿ ಸಹಜವಾಗಿ ಸನ್ನಿವೇಶಗಳು ಘಟಿಸಿದಂತೆ ಚಿತ್ರೀಕರಣ | ಡೂಪ್ ಇಲ್ಲದೆ ಫೈಟ್ ಮಾಡಿದ ವಿನಯ್ ರಾಜಕುಮಾರ್

by Bengaluru Wire Desk
December 28, 2022
in Bengaluru Focus, BW Special
Reading Time: 1 min read
2
'ಪೆಪೆ' ಸಿನಿಮಾದ ದೃಶ್ಯವೊಂದರ ಚಿತ್ರ

'ಪೆಪೆ' ಸಿನಿಮಾದ ದೃಶ್ಯವೊಂದರ ಚಿತ್ರ

ಬೆಂಗಳೂರು, ನ.21 www.bengaluruwire.com : ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಕುತೂಹಲ ಕೆರಳಿಸಿರುವ ದೊಡ್ಮನೆ ಕುಡಿ ನಟ ವಿನಯ್ ರಾಜ್ ಕುಮಾರ್ ಅಭಿನಯದ ಆಕ್ಷನ್ ಥ್ರಿಲ್ಲರ್ ‘ಪೆಪೆ’ ಕನ್ನಡ ಸಿನಿಮಾದ ಚಿತ್ರೀಕರಣದ ಮುಕ್ತಾಯಗೊಂಡಿದ್ದು, ಚಿತ್ರದ ಮುಂದಿನ ಹಂತ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ನಡೆಯುತ್ತಿದೆ.

2018ರಲ್ಲಿ ‘ಅನಂತು v/s ನುಸ್ರುತ್’ ಸಿನಿಮಾದ ನಂತರ ವಿನಯ್ ರಾಜಕುಮಾರ್ ಅವರ ಯಾವುದೇ ಸಿನಿಮಾ ತೆರೆ ಕಂಡಿರಲಿಲ್ಲ. ಈ ಸಿನಿಮಾದ ಮೂಲಕ ವಿನಯ್ ರಾಜ್ ಕುಮಾರ್ ‘ಪೆಪೆ’ ಚಿತ್ರ ಒಂದು ಬ್ರೇಕ್ ಕೊಡಬಹುದೆಂದು ಸ್ಯಾಂಡಲ್ ವುಡ್ ನಿರೀಕ್ಷೆ ಹೊಂದಿದೆ. ‘ಪೆಪೆ’ ಬಹುಕೋಟಿ ಬಜೆಟ್ ನ ಸಿನಿಮಾ ಕೇವಲ ಟೈಟಲ್ ಮೂಲಕವೇ ಸಿನಿರಸಿಕರು ಹಾಗೂ ದೊಡ್ಮನೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಈ ಹಿಂದಿನ ಎರಡು ಟ್ರೈಲರ್ ಗಳಲ್ಲೂ ಸಿನಿಮಾ ವಿಭಿನ್ನತೆ ಕಾಯ್ದುಕೊಂಡಿರುವುದಕ್ಕೆ ಸಾಕ್ಷಿ ನೀಡಿದಂತಿದೆ. ಶ್ರೀಲೇಶ್.ಎಸ್.ನಾಯರ್ ನಿರ್ದೇಶನದ ‘ಪೆಪೆ’ ಆಕ್ಷನ್ ಸಿನಿಮಾದಲ್ಲಿ 50ಕ್ಕೂ ಹೆಚ್ಚು ಫೈಟಿಂಗ್ ದೃಶ್ಯಗಳಿವೆ. ಚೇತನ್ ಡಿಸೋಜಾ, ನರಸಿಂಹ ಹಾಗೂ ರವಿ ವರ್ಮ ನಿರ್ದೇಶನದಲ್ಲಿ ಸಾಹಸ ದೃಶ್ಯಗಳನ್ನು ಶೂಟಿಂಗ್ ಮಾಡಲಾಗಿದೆ.

ಪೆಪೆ ಚಿತ್ರದ ಕ್ಷನ್ ಸನ್ನಿವೇಶದಲ್ಲಿ ನಟ ವಿನಯ್ ರಾಜಕುಮಾರ್

ಇಷ್ಟು ದಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡ ಸಕಲೇಶಪುರದಲ್ಲಿ ನಡೆದ ಕ್ಲೈಮ್ಯಾಕ್ಸ್ ಫೈಟಿಂಗ್ ಸೀನ್ ಶೂಟಿಂಗ್ ಅನ್ನು ಸಾಹಸ ನಿರ್ದೇಶಕ ರವಿವರ್ಮಾ ನೇತೃತ್ವದಲ್ಲಿ ಮಾಡುವ ಮೂಲಕ ಚಿತ್ರೀಕರಣ ಕಾರ್ಯ ಪೂರ್ಣಗೊಂಡಂತಾಗಿದೆ. ಈವರೆಗೆ ಲವರ್ ಬಾಯ್ ಆಗಿ, ಸಾಮಾಜಿಕ ಕಾಳಜಿಗೆ ಹೋರಾಡುವ ಹೋರಾಟಗಾರನಾಗಿ, ಮನೆ ಮಗನಾಗಿ ವಿಭಿನ್ನಪಾತ್ರಗಳಲ್ಲಿ ಕಾಣಸಿಕೊಂಡಿದ್ದ ವಿನಯ್ ರಾಜ್ ಕುಮಾರ್ ಈ ಚಿತ್ರದಲ್ಲಿ ವಿಭಿನ್ನ ಪಾತ್ರ ನಿರ್ವಹಿಸುವ ಮೂಲಕ ಹೊಸ ನಿರೀಕ್ಷೆಯನ್ನು ಹುಟ್ಟಿಸುವ ಹುಮ್ಮಸ್ಸಿನಲ್ಲಿದ್ದಾರೆ. ಕಾಜಲ್ ಕುಂದೆರ್ ನಾಯಕ ನಟಿಯಾಗಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಅಂದಹಾಗೆ ನಾಯಕ ನಟ ವಿನಯ್ ರಾಜ್ ಕುಮಾರ್ ಚಿತ್ರದಲ್ಲಿನ ಪಾತ್ರದ ಹೆಸರು ಪ್ರದೀಪ್ ಅಂತಿದೆ. ಆತನ ಅಡ್ಡಹೆಸರು  ‘ಪೆಪೆ’ ಅಂತಿದೆ. ಅದನ್ನೇ ಚಿತ್ರಕ್ಕೆ ಹೆಸರಿಡಲಾಗಿದೆ.

ಎರಡು ಮನೆತನಗಳ ನಡುವೆ 1970ರಿಂದ ಆರಂಭವಾಗುವ ವೈಷಮ್ಯ 2020ರ ನಡುವಿನ ಐದು ದಶಕಗಳಲ್ಲಿ ಇಡೀ ಊರಿಗೆ ಹಬ್ಬಿ ಅಲ್ಲಿನ ಜನರ ಬದುಕನ್ನು ಇನ್ನಿಲ್ಲದಂತೆ ಕಾಡುವ ಸಂದರ್ಭದಲ್ಲಿ ನಾಯಕ ಹೇಗೆ ತನ್ನನ್ನು, ತನ್ನ ಕುಟುಂಬವನ್ನು ಹಾಗೂ ಇಡೀ ಊರನ್ನು ಉಳಿಸಿಕೊಳ್ಳುತ್ತಾನೆ ಎಂಬ ಕಥಾ ಹಂದರವನ್ನು ಹೊಂದಿದೆ.

ಸಿನಿಮಾ ನಿರ್ಮಾಪಕ ಉದಯ್ ಶಂಕರ್ ಏನು ಹೇಳಿದ್ದಾರೆ ?

‘ಸಕಲೇಶಪುರ, ಮಡಿಕೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಗಾಲ ಹಾಗೂ ಚಳಿಗಾಲದ ವಾತಾವರಣವನ್ನೇ ಕಾದು ಸಿನಿಮಾನ ಎಲೆಮೆಂಟ್ ಗೆ ಅಗತ್ಯವಾದ ದೃಶ್ಯಗಳನ್ನು ಸಿನಿಮಾ ತಂಡ ಶೂಟಿಂಗ್ ಮಾಡಿದೆ. ಕಮರ್ಷಿಯಲ್ ಚಿತ್ರಗಳಿಗೆ ನೀಡುವ ಒತ್ತಿಗಿಂತ ಆರ್ಟಿಸ್ಟಿಕ್ ಆಗಿ ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾ ನಾಯಕನ ಸುತ್ತವಿರುವ ಪ್ರತಿ ಪಾತ್ರಗಳಿಗೂ ಹಾಗೂ ಸಣ್ಣ ಸಣ್ಣ ಅಂಶಗಳಿಗೂ ಒತ್ತು ನೀಡಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿನ ಪ್ರತಿ ದೃಶ್ಯಗಳು ಸಹಜವಾಗಿಯೇ ಪ್ರೇಕ್ಷನ ಮುಂದೆ ಘಟಿಸಿದಂತೆ ಶೂಟಿಂಗ್ ಮಾಡಲಾಗಿದೆ. ಈ ಚಿತ್ರದಲ್ಲಿ ಒಟ್ಟು ಎರಡು ಥೀಮ್ ಸಾಂಗ್ಸ್ ಗಳಿದ್ದು ಅವುಗಳ ಸಂಕಲನ ಕಾರ್ಯ ನಡೆಯುತ್ತಿದೆ’ ಎಂದು ಸಿನಿಮಾದ ನಿರ್ಮಾಪಕ ಎಸ್.ಉದಯ್ ಶಂಕರ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

‘ಪೆಪೆ’  ಫಿಲಮ್ ನಲ್ಲಿ ನಟಿಸುವಂತೆ ವಿನಯ್ ಗೆ ಸಲಹೆ ನೀಡಿದ್ದರು ಪುನೀತ್ :

‘ಪೆಪೆ’  ಫಿಲಮ್ ಮಾಡುವ ಮುನ್ನ ನಟ ವಿನಯ್ ರಾಜ್ ಕುಮಾರ್ ಅವರ ಚಿಕ್ಕಪ್ಪ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಒನ್ ಲೈನ್ ಸ್ಟೋರಿ ಹೇಳಿದಾಗ, ಈ ಚಿತ್ರದ ಬಗ್ಗೆ ಆಸಕ್ತಿ ತೋರಿ ಈ ಚಿತ್ರವನ್ನು ಶ್ರದ್ಧೆಯಿಂದ ಮಾಡಿ ಮುಗಿಸುವಂತೆ ಸಲಹೆ ನೀಡಿದ್ದರು. ಅವರ ಸಲಹೆಯಂತೆ ವಿನಯ್ ರಾಜ್ ಕುಮಾರ್ ಉತ್ತಮವಾಗಿ ಚಿತ್ರದಲ್ಲಿ ಅಭಿನಯಿಸಿದ್ದಾರೆ.’ ಎಂದು ಉದಯ್ ಶಂಕರ್ ಹೇಳಿದ್ದಾರೆ.

ಸಕಲೇಶಪುರದಲ್ಲಿ ನಡೆದ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ಸಂದರ್ಭ

ಡೂಪ್ ಇಲ್ಲದೆ ಫೈಟಿಂಗ್ ಶೂಟ್ ಮಾಡಿದ ನಟ ವಿನಯ್ ರಾಜ್ ಕುಮಾರ್ :

 ‘ಪೆಪೆ’ ಸಿನಿಮಾದಲ್ಲಿ ಮುಂದಿನ ಸೀನ್ ಅಥವಾ ಘಟನೆಯನ್ನು ಪ್ರೇಕ್ಷಕ ಊಹಿಸಲು ಆಗದ ಹಲವು ಟ್ವಿಸ್ಟ್ ಗಳು ಸಿನಿಮಾದಲ್ಲಿದೆ. ಆಕ್ಷನ್ ಪ್ರಧಾನ ಚಿತ್ರವಾಗಿರುವ ಕಾರಣ ನಟ ವಿನಯ್ ರಾಜ್ ಕುಮಾರ್ ರಿಸ್ಕ್ ತೆಗೆದುಕೊಂಡು ಶೇ.100ಕ್ಕೆ ನೂರರಷ್ಟು ಡೂಪ್ ಬಳಸದೇ ತಾವೇ ಸಾಹಸ ದೃಶ್ಯಗಳಲ್ಲಿ ನಟಿಸಿದ್ದಾರೆ. ಕೂರ್ಗ್ ನಲ್ಲಿ ಸುಮಾರು 300 ವರ್ಷಗಳ ಹಳೆಯದಾದ ಮನೆಯಲ್ಲಿ ಸಿನಿಮಾ ಚಿತ್ರಕರಣ ಮಾಡಲಾಗಿದೆ. ಹಸಿರು, ಮಳೆ, ಮೋಡ, ಮಂಜು ಮತ್ತಿತರ ದೃಶ್ಯಗಳನ್ನು ಕಲಾತ್ಮಕ ರೀತಿಯಲ್ಲಿ ಸೆರೆ ಹಿಡಿಯಲಾಗಿದೆ. ಸಿನಿಮಾ ನಿರ್ದೇಶಕ ಶ್ರೀಲೇಶ್.ಎಸ್.ನಾಯರ್ ಅವರ ನಿರ್ದೇಶನದ ಚಾಕಚಕ್ಯತೆಯೂ ಈ ಚಿತ್ರಕ್ಕೆ ಸಾಕಷ್ಟು ಬಲ ತುಂಬಿದೆ.

ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್, ಬಾಲಾ ರಾಜ್ವಾಡಿ ಒಳಗೊಂಡ ತಾರಾ ಬಳಗವಿದೆ. ಅಭಿಷೇಕ್ ಕಾಸರಗೋಡು ಕ್ಯಾಮೆರಾ ಕೈಚಳಕ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಈ ಚಿತ್ರವನ್ನು ಉದಯ್ ಶಂಕರ್ ಜೊತೆಗೆ ಶ್ರೀರಾಮ್ ಎಂಬುವರು ನಿರ್ಮಾಣ ಮಾಡಿದ್ದಾರೆ.

WhatsApp Join our WhatsApp Channel
Previous Post

#KadalekaiParishe 2022 | ಬೆಂಗಳೂರಿನ ಹಳ್ಳಿ ಸೊಗಡಿನ ಪಾರಂಪರಿಕ ಕಡಲೇಕಾಯಿ ಪರಿಷೆಗೆ ಭಾನುವಾರದಿಂದ ವಿದ್ಯುಕ್ತ ಚಾಲನೆ

Next Post

BDA NEWS | ಬಿಡಿಎ ನಕಲಿ ಎನ್ ಒಸಿ ಇಟ್ಟುಕೊಂಡು ಜಾಗ ಅತಿಕ್ರಮಣ ಮಾಡಿದರೆ ಕ್ರಿಮಿನಲ್ ಕೇಸ್ : ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ!!

Next Post
ಬಿಡಿಎ ಜೆಪಿನಗರದ ಆಲಹಳ್ಳಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಚಿತ್ರ

BDA NEWS | ಬಿಡಿಎ ನಕಲಿ ಎನ್ ಒಸಿ ಇಟ್ಟುಕೊಂಡು ಜಾಗ ಅತಿಕ್ರಮಣ ಮಾಡಿದರೆ ಕ್ರಿಮಿನಲ್ ಕೇಸ್ : ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ!!

ಸಾಂದರ್ಭಿಕ ಚಿತ್ರ

Karnataka News | ನಿರುದ್ಯೋಗಿ ಯುವಜನರಿಗೆ ಶೀಘ್ರದಲ್ಲೇ 210 ಕೋಟಿ ರೂ. ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group