Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BDA NEWS | ಬಿಡಿಎ ನಕಲಿ ಎನ್ ಒಸಿ ಇಟ್ಟುಕೊಂಡು ಜಾಗ ಅತಿಕ್ರಮಣ ಮಾಡಿದರೆ ಕ್ರಿಮಿನಲ್ ಕೇಸ್ : ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ!!

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಜೆ.ಪಿ.ನಗರ 9ನೇ ಹಂತದ 1ನೇ ಬ್ಲಾಕ್ ನಲ್ಲಿನ ಆಲಹಳ್ಳಿಯಲ್ಲಿನ 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

by Bengaluru Wire Desk
November 22, 2022
in Bengaluru Focus
Reading Time: 1 min read
0
ಬಿಡಿಎ ಜೆಪಿನಗರದ ಆಲಹಳ್ಳಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಚಿತ್ರ

ಬಿಡಿಎ ಜೆಪಿನಗರದ ಆಲಹಳ್ಳಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಚಿತ್ರ

ಬೆಂಗಳೂರು, ನ.22 www.bengaluruwire.com : ಭೂಒತ್ತುವರಿದಾರರ ವಿರುದ್ಧದ ದಾಳಿಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮಂಗಳವಾರ ಸುಮಾರು 30 ಕೋಟಿ ರೂಪಾಯಿ ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.

ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ 22 ಗುಂಟೆ ಜಾಗ ಬಿಡಿಎಗೆ ಸೇರಿದ್ದಾಗಿತ್ತು. ಆದರೆ, ಕೆಲವು ಅತಿಕ್ರಮಣದಾರರು ಸದರಿ ಜಾಗದಲ್ಲಿ ಕಳೆದ ಹತ್ತು ವರ್ಷಗಳಿಂದ ತಾತ್ಕಾಲಿಕ್ ಶೆಡ್ ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.

ಇತ್ತೀಚೆಗೆ ಬಿಡಿಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಅವರು ಸದರಿ ಜಾಗ ಸೇರಿದಂತೆ ಇನ್ನಿತರೆ ಒತ್ತುವರಿ ಮತ್ತು ಬಿಡಿಎ ಜಾಗವನ್ನು ಕಬ್ಜ ಮಾಡಿಕೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ, ಕೂಡಲೇ ಇಂತಹ ಜಾಗಗಳನ್ನು ಮರುವಶಕ್ಕೆ ಪಡೆದುಕೊಳ್ಳಬೇಕೆಂದು ಬಿಡಿಎ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳಿಗೆ ಸೂಚನೆ ನೀಡಿದ್ದರು.

ಅದರನ್ವಯ ಮಂಗಳವಾರ ಬಿಡಿಎ ಆಯುಕ್ತರ ಆದೇಶ ಪಡೆದ ಬಿಡಿಎ ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿ ನಂಜುಂಡೇಗೌಡ ಮತ್ತು ಪೊಲೀಸ್ ಅಧಿಕಾರಿಗಳಾದ ರವಿಕುಮಾರ್, ಶ್ರೀನಿವಾಸ್ ಹಾಗೂ ಎಂಜಿನಿಯರ್ ಅಶೋಕ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ 6 ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಲಾಯಿತು.

ನಕಲಿ ಎನ್ಒಸಿ ಇದ್ದರೆ ಕ್ರಿಮಿನಲ್ ಕೇಸ್: ವಿಶ್ವನಾಥ್ ಎಚ್ಚರಿಕೆ..!:

ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿಯಲ್ಲಿ ಬಿಡಿಎ ಕಾರ್ಯಾಚರಣೆ ಸಂದರ್ಭದಲ್ಲಿ ಸ್ಥಳೀಯರು ಕಾರ್ಯಾಚರಣೆ ಕುರಿತು ಪೊಲೀಸರ ಜೊತೆ ಮಾತನಾಡುತ್ತಿರುವುದು.

ಈ ಬಗ್ಗೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಈ ಹಿಂದೆ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಣದಾಸೆಗೆ ಬಿದ್ದು ಪ್ರಭಾವಿಗಳು ಮತ್ತು ಭೂಕಬಳಿಕೆದಾರರಿಗೆ ನಕಲಿ ನಿರಪೇಕ್ಷಣಾ ಪತ್ರ (ಎನ್ಒಸಿ)ಗಳನ್ನು ಕೊಟ್ಟು ಬಿಡಿಎ ಜಾಗವನ್ನು ಅತಿಕ್ರಮಣವಾಗುವಂತೆ ಮಾಡಿದ್ದರು. ಇದೀಗ ಇಂತಹ ನಕಲಿ ಎನ್ಒಸಿ ಪ್ರಕರಣಗಳನ್ನು ಬಯಲಿಗೆಳೆದು ತನಿಖೆ ನಡೆಸಲಾಗುತ್ತಿದೆ. ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿ ತಪ್ಪೆಸಗಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಅದೇ ರೀತಿ, ನಕಲಿ ಎನ್ಒಸಿ ಬಳಸಿಕೊಂಡು ಬಿಡಿಎ ಜಾಗವನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿರುವ ಕಬಳಿಕೆದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹೀಗೆ ನಕಲಿ ಎನ್ಒಸಿ ಅಥವಾ ನಕಲಿ ದಾಖಲೆಗಳನ್ನು ಇಟ್ಟುಕೊಂಡು ಬಿಡಿಎ ಜಾಗದ ಮೇಲೆ ಹಿಡಿತ ಸಾಧಿಸುತ್ತಿರುವವರು ಕೂಡಲೇ ಅಂತಹ ದಾಖಲೆಗಳನ್ನು ನೀಡಿ ಬಿಡಿಎ ಜಾಗವನ್ನು ಬಿಟ್ಟುಕೊಡಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದೂ ವಿಶ್ವನಾಥ್ ಎಚ್ಚರಿಕೆ ನೀಡಿದರು.

ಬಿಡಿಎ ಭೂಕಬಳಿಕೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ :

ಈ ಮಧ್ಯೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಡಿಎ ಜಾಗದಲ್ಲಿ ಹಿಡಿತ ಸಾಧಿಸುತ್ತಿರುವವರ ಭೂಕಬಳಿಕೆದಾರರ ಬಗ್ಗೆ ಮಾಹಿತಿ ಮತ್ತು ದಾಖಲೆಗಳಿದ್ದರೆ ಬಿಡಿಎ ಅಧ್ಯಕ್ಷರು, ಆಯುಕ್ತರು ಮತ್ತು ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿರುವ ವಿಶ್ವನಾಥ್, ಹೀಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಟ್ಟು, ತನಿಖೆ ನಡೆಸಿ ಅಂತಹ ಜಾಗಗಳನ್ನು ವಶಕ್ಕೆ ಪಡೆದು, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

#PEPE #PRKAudio | ಹಲವು ತಿರುವುಗಳನ್ನು ಹೊಂದಿದ ವಿಭಿನ್ನ ಸಿನಿಮಾ ‘ಪೆಪೆ’ಚಿತ್ರೀಕರಣ ಮುಕ್ತಾಯ – ರೀಲ್ ಅಲ್ಲ ರಿಯಲ್ ಫೈಟಿಂಗ್ ಮಾಡಿದ ವಿನಯ್ ರಾಜಕುಮಾರ್

Next Post

Karnataka News | ನಿರುದ್ಯೋಗಿ ಯುವಜನರಿಗೆ ಶೀಘ್ರದಲ್ಲೇ 210 ಕೋಟಿ ರೂ. ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Next Post
ಸಾಂದರ್ಭಿಕ ಚಿತ್ರ

Karnataka News | ನಿರುದ್ಯೋಗಿ ಯುವಜನರಿಗೆ ಶೀಘ್ರದಲ್ಲೇ 210 ಕೋಟಿ ರೂ. ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

#KadalekaiParishe 2022 | ದೀಪದ ಬೆಳಕಿನಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆಯ ಸುಂದರಲೋಕದ ಚಿತ್ರಣ ಕ್ಯಾಮರಾ ಕಣ್ಣಲ್ಲಿ....!!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d