Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | #ShivanandaSteelBridge Reality Check | ಶಿವಾನಂದ ಸರ್ಕಲ್ ಉಕ್ಕಿನ ಸೇತುವೆಯ ಅವೈಜ್ಞಾನಿಕ ಜಂಕ್ಷನ್ : ಇಲ್ಲಿ ಹುಷಾರಾಗಿ ವಾಹನ ಚಾಲನೆ ಮಾಡಿ…!

ಶಿವಾನಂದ ವೃತ್ತ ಉಕ್ಕಿನ ಸೇತುವೆ ಕಾಮಗಾರಿ 5 ವರ್ಷಗಳ ನಂತರ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಮುಕ್ತ | ನಾನಾ ಕಾರಣಗಳಿಗೆ ಯೋಜನೆ ವಿಳಂಬ, ವಿನ್ಯಾಸ ಬದಲಾವಣೆ, ಹೆಚ್ಚುವರಿ ಹಣ ವಚ್ಚವಾದರೂ ಯೋಜನೆ ಜಾರಿಯಲ್ಲಿ ಕೆಲವು ದೋಷಗಳು ಕಂಡು ಬಂದಿದೆ ಎನ್ನುತ್ತಾರೆ ಸಂಚಾರಿ ತಜ್ಞರು.

by Bengaluru Wire Desk
January 13, 2024
in Bengaluru Focus, BW Special, Public interest
Reading Time: 2 mins read
0
ರೇಸ್ ಕೋರ್ಸ್ ಜಂಕ್ಷನ್ ನಿಂದ ಶಿವಾನಂದ ವೃತ್ತದ ಮೇಲ್ಸೇತುವೆ ಕಡೆ ಚಲಿಸುತ್ತಿರುವ ವಾಹನಗಳು

ರೇಸ್ ಕೋರ್ಸ್ ಜಂಕ್ಷನ್ ನಿಂದ ಶಿವಾನಂದ ವೃತ್ತದ ಮೇಲ್ಸೇತುವೆ ಕಡೆ ಚಲಿಸುತ್ತಿರುವ ವಾಹನಗಳು

ಬೆಂಗಳೂರು, ಜ.23 www.bengaluruwire.com : ರಾಜಧಾನಿಯ ಹೃದಯ ಭಾಗದಲ್ಲಿರುವ ಶಿವಾನದ ವೃತ್ತದ ಉಕ್ಕಿನ ಸೇತುವೆ ಪೂರ್ವ ನಿಗಧಿತ ಸಮಯಕ್ಕಿಂತ 5 ವರ್ಷ ತಡವಾಗಿ ಪೂರ್ಣಗೊಂಡು ಸಾರ್ವಜನಿಕ ವಾಹನಗಳಿಗೆ ಮುಕ್ತವಾದರೂ, ಉಕ್ಕಿನ ಸೇತುವೆಗೆ ಶೇಷಾದ್ರಿಪುರಂ ಹಾಗೂ ರೇಸ್ ಕೋರ್ಸ್ ಕಡೆಯಿಂದ ಬಂದು ಹೋಗುವ ಮಧ್ಯದ ಜಂಕ್ಷನ್ ಅವೈಜ್ಞಾನಿಕವಾಗಿ ನಿರ್ಮಿಸಿರುವುದು ಅಪಘಾತಕ್ಕೆ ಆಹ್ವಾನ ನೀಡುವಂತಿದೆ.

ಶಿವಾನಂದ ವೃತ್ತದ ಉಕ್ಕಿನ ಸೇತುವೆ ಕಡೆಗೆ ಬಂದು ಹೋಗುವ ವಾಹನಗಳು ಸುಗಮವಾಗಿ ಸಾಗುವಂತೆ ರೇಸ್ ಕೋರ್ಸ್ ರಸ್ತೆಯ ಜಂಕ್ಷನ್ ನಲ್ಲಿನ ಮೀಡಿಯನ್ ಅನ್ನು ಅಗತ್ಯಕ್ಕೆ ತಕ್ಕಂತೆ ಕತ್ತರಿಸಿಲ್ಲ. ಹೀಗಾಗಿ ರೇಸ್ ಕೋರ್ಸ್ ರಸ್ತೆಯಿಂದ ಶೇಷಾದ್ರಿಪುರಂ ಕಡೆಗೆ ಬಲಕ್ಕೆ ತಿರುಗಿ ಸಾಗುವ ವಾಹನಗಳು ಹಾವಿನಂತೆ ಬಳಕುತ್ತಾ ಸೇತುವೆಯನ್ನು ಹತ್ತಬೇಕಾಗಿದೆ. ಹೀಗೆ ಹತ್ತುವ ಸಂದರ್ಭದಲ್ಲಿ ಕೊಂಚ ಮಿಸ್ ಆದರೂ ಮೇಲ್ಸೇತುವೆ ರಾಂಪ್ ಹಾಗೂ ಪಕ್ಕದ ಇಂಟರ್ ಮೀಡಿಯೇಟ್ ಸ್ಲಿಪ್ ರಸ್ತೆ ಮಧ್ಯದ ಭಾಗಕ್ಕೆ ಡಿಕ್ಕಿ ಹೊಡೆಯುವ ಸಾಧ್ಯತೆಯಿದೆ.

ರೇಸ್ ಕೋರ್ಸ್ ಕಡೆಯಿಂದ ಬಲಕ್ಕೆ ತಿರುಗಿ ಶೇಷಾದ್ರಿಪುರಂ ಕಡೆಗೆ ಸಾಗುವ ಹಾದಿಯಲ್ಲಿ ಈ ಹಿಂದೆ ಇದ್ದ ಜಂಕ್ಷನ್ ನಲ್ಲಿ ಅಶ್ವಗಳ ಪ್ರತಿಮೆಯಿಂದಾಗಿ ವಾಹನ ಸವಾರರಿಗೆ ಫ್ಲೈಓವರ್ ಹಾಗೂ ಆ ರಸ್ತೆಗೆ ತಾಗಿದಂತೆ ಬಲ ಬದಿಯಲ್ಲಿ ಹಾಕಿರುವ ದೊಡ್ಡ ಸೈನ್ ಬೋರ್ಡ್ (ತಲುಪುವ ದಾರಿಯ ಮಾಹಿತಿ ನೀಡುವ ಫಲಕ) ಸರಿಯಾಗಿ ಕಾಣುವುದಿಲ್ಲ. ಸಾಮಾನ್ಯವಾಗಿ ಇಂಡಿಯನ್ ರೋಡ್ ಕಾಂಗ್ರೆಸ್ ನಿಯಮಗಳ ಪ್ರಕಾರ ಮೀಡಿಯನ್ ಜಂಕ್ಷನ್ ಗಳಲ್ಲಿ ವಾಹನಗಳ ವೇಗವನ್ನು ಕಡಿಮೆ ಮಾಡಿ ಸುಮಗವಾಗಿ ವಾಹನ ಸಂಚಾರಕ್ಕಾಗಿ ವೃತ್ತಗಳನ್ನು ಮಾಡಿರುತ್ತಾರೆ. ಆದರೆ ರೇಸ್ ಕೋರ್ಸ್ ರಸ್ತೆಯಲ್ಲಿನ ಶಿವಾನಂದ ವೃತ್ತದ ಫ್ಲೈಓವರ್ ಜಂಕ್ಷನ್ ಅಪಾಯಕ್ಕೆ ಆಹ್ವಾನ ನೀಡುವಂತಿದೆ.

“ರೇಸ್ ಕೋರ್ಸ್ ರಸ್ತೆಯಿಂದ ಶೇಷಾದ್ರಿಪುರಂ ಕಡೆಗೆ ಸಾಗುವ ವಾಹನ ಸವಾರರು ಹಾಗೂ ಮಲ್ಲೇಶ್ವರ ಕಡೆಯಿಂದ ಅದೇ ಫ್ಲೈಓವರ್ ದಾಟಿ ಬಲಕ್ಕೆ ತಿರುಗಿ ಮೆಜಿಸ್ಟಿಕ್ ಕಡೆ ಸಾಗುವ ವಾಹನ ಸವಾರರಿಗೆ ಅವೈಜ್ಞಾನಿಕವಾಗಿ ಜಂಕ್ಷನ್ ನಿರ್ಮಾಣದಿಂದ ತೊಂದೆರೆಯಾಗುತ್ತಿದೆ. ಈ ಭಾಗದಲ್ಲಿ ಕುದುರೆ ಪ್ರತಿಮೆಯನ್ನು ಸ್ಥಳಾಂತರಿಸಿ ಜಂಕ್ಷನ್ ಅನ್ನು ಅಗತ್ಯಕ್ಕೆ ತಕ್ಕಂತೆ ಕತ್ತರಿಸುವುದು ಒಳಿತು. ಉಕ್ಕಿನ ರಸ್ತೆ ಮಧ್ಯ ಭಾಗದಿಂದ ದಿಂದ ಒಂದು ನೇರ ರೇಖೆ ಎಳೆದು, ರೇಸ್ ಕೋರ್ಸ್ ರಸ್ತೆ ಮಧ್ಯೆ ರೇಖೆ ಎಳೆದು ಅವರೆಡು ಸಂಧಿಸುವ ಸ್ಥಳವನ್ನು ಕೇಂದ್ರವಾಗಿಟ್ಟುಕೊಂಡು ಜಂಕ್ಷನ್ ನಿರ್ಮಿಸಬೇಕು. ಅಲ್ಲದೆ ಸೇತುವೆ ನಿರ್ಮಾಣದ ಗುತ್ತಿಗೆ ಸಂಸ್ಥೆ ಸೇತುವೆ ನಕ್ಷೆ ಮತ್ತು ಯೋಜನೆಯಂತೆ ಸೇತುವೆ ಮಾರ್ಗದ ಮಾದರಿಯನ್ನು ಕಂಪ್ಯೂಟರ್ ನಲ್ಲಿ ಮರು ಸೃಷ್ಟಿಸಿ ಅಲ್ಲಿನ ವಾಹನ ಸಂಚಾರದ ಮಾಡುವ ಮಾದರಿಯನ್ನು ಪರೀಕ್ಷಿಸಿ ನಂತರ ಜಕ್ಷನ್ ಅನ್ನು ಸರಿಪಡಿಸಬೇಕಿತ್ತು. ಅವೈಜ್ಞಾನಿಕ ಜಂಕ್ಷನ್ ನಿಂದ ವಾಹನಗಳ ಅಪಘಾತವಾದರೂ ಆಶ್ಚರ್ಯಪಡಬೇಕಿಲ್ಲ. ಇದನ್ನು ಮೊದಲು ಸರಿಪಡಿಸಬೇಕಿದೆ.”

– ಪ್ರೊ.ಎಂ.ಎನ್.ಶ್ರೀಹರಿ, ಸಂಚಾರಿ ತಜ್ಞರು

2017ರಲ್ಲಿ ಬಿಬಿಎಂಪಿಯು ಶಿವಾನಂದ ವೃತ್ತದಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿಯನ್ನು ಆರಂಭಿಸಲು ಎಂ.ವೆಂಕಟರಾವ್ ಇನ್ಫ್ರಾ ಪ್ರಾಜೆಕ್ಟ್ ಸಂಸ್ಥೆಗೆ ಕಾರ್ಯಾದೇಶ ನೀಡಿ ಕೇವಲ 9 ತಿಂಗಳಲ್ಲಿ ಕೆಲಸ ಮುಗಿಸುವಂತೆ ತಿಳಿಸಿತ್ತು. ಆದರೆ ಉಕ್ಕಿನ ಸೇತುವೆ ನಿರ್ಮಾಣ ಕಾಮಗಾರಿಯು ಭೂಸ್ವಾಧೀನ ಪ್ರಕ್ರಿಯೆ ವಿಳಂಬ, ಭೂಮಾಲೀಕರು ಕೋರ್ಟ್ ಮೆಟ್ಟಿಲು ಹತ್ತಿದ್ದು, ಕರೋನಾ ಮತ್ತಿತರ ಕಾರಣದಿಂದ 9 ತಿಂಗಳಲ್ಲಿ ಮುಗಿಯಬೇಕಿದ್ದ ಕೆಲಸ ಐದು ವರ್ಷದ ಬಳಿಕ ಇತ್ತೀಚೆಗಷ್ಟೆ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಪೂರ್ಣ ರೂಪದಲ್ಲಿ ಲಭ್ಯವಾಗಿದೆ.

ಶಿವಾನಂದ ವೃತ್ತ ಮೇಲ್ಸೇತುವೆ ಬಳಿಯ ರೇಸ್ ಕೋರ್ಸ್ ಜಂಕ್ಷನ್ ಅವೈಜ್ಞಾನಿಕ ವಿನ್ಯಾಸದಿಂದ ವಾಹನ ಸವಾರರು ಸಾಗುತ್ತಿರುವ ದೃಶ್ಯ

326 ಮೀ. ಉದ್ದದ ಸೇತುವೆ 460 ಮೀಟರ್ ಗೆ ಏರಿಕೆಯಾಗಿತ್ತು :

ಈ ಮೊದಲಿಗೆ ಉಕ್ಕಿನ ಸೇತುವೆಯ ಉದ್ದ ಕೇವಲ 326 ಮೀಟರ್ ಉದ್ದವಿದ್ದು, ಪಾಲಿಕೆಯು ಅದರ ಉದ್ದವನ್ನು 460 ಮೀಟರ್ ಗೆ ಹೆಚ್ಚಿಸಿತು. ಇದರಿಂದ 19.85 ಕೋಟಿ ರೂ.ವಿದ್ದ ಕಾಮಗಾರಿಯ ವೆಚ್ಚ 40 ಕೋಟಿ ರೂ. ಏರಿಕೆಯಾಯಿತು. ನಾಲ್ಕು ಲೇನ್ ಗಳ ಈ ಸ್ಟೀಲ್ ಫ್ಲೈಓವರ್ ಒಟ್ಟು 16 ಮೀಟರ್ ಅಗಲವಿದೆ. ಕಾಮಗಾರಿಯ ವಿಳಂಬದಿಂದಾಗಿ ಚಾಲುಕ್ಯ ವೃತ್ತ, ವಿಧಾನ ಸೌಧ, ರೇಸ್ ಕೋರ್ಸ್ ರಸ್ತೆಯ ಕಡೆಗಿನ ವಾಹನ ಸವಾರರು ಮಲ್ಲೇಶ್ವರಂ, ಮೆಜೆಸ್ಟಿಕ್, ಶೇಷಾದ್ರಿಪುರ ಕಡೆಗೆ ಹೋಗಿ ಬರಲು ಸಾಕಷ್ಟು ಪರದಾಡಿದ್ದಾರೆ. ಈಗ ಕಾಮಗಾರಿ ಪೂರ್ಣಗೊಂಡು ವಾಹನಗಳ ಓಡಾಟ ಆರಂಭವಾಗಿ ಎರಡು ತಿಂಗಳಿಗೂ ಹೆಚ್ಚು ಕಾಲವಾಗಿದೆ. ಆದರೆ ಫ್ಲೈಓವರ್ ಕಡೆಗಿನ ರೇಸ್ ಕೋರ್ಸ್ ಜಂಕ್ಷನ್ ನಲ್ಲಿನ ಅವೈಜ್ಞಾನಿಕ ವಿನ್ಯಾಸವನ್ನು ಕೂಡಲೇ ಸರಿಪಡಿಸಿದರೆ ಉತ್ತಮ ಎಂಬ ಅಭಿಪ್ರಾಯ ನಾಗರೀಕ ವಲಯದಿಂದ ಕೇಳಿಬಂದಿದೆ.

ಯಾರೋ ಓಲೈಕೆ – ಅನುಕೂಲಕ್ಕಾಗಿ ಆರಂಭವಾದ ಯೋಜನೆ? :

ಅಧಿಕಾರದಲ್ಲಿದ್ದ ರಾಜಕಾರಣಿಗಳು ಯಾರನ್ನೋ ಓಲೈಸಲು, ಅನುಕೂಲ ಮಾಡಿಕೊಡಲು ಬಿಬಿಎಂಪಿ ಮೂಲಕ ಈ ಯೋಜನೆ ಜಾರಿಗೆ ತಂದಿದೆ ಎಂದು ಸ್ಥಳೀಯರು ದೂರುತ್ತಾರೆ. ಈ ಉಕ್ಕಿನ ಸೇತುವೆಯಿಂದ ಶೇಷಾದ್ರಿಪುರ, ಮಲ್ಲೇಶ್ವರದ ಕಡೆಗೆ ಹೋಗಿರುವ ಬರುವ ವಾಹನ ಸವಾರರಿಗೆ ಶಿವಾನಂದ ಸರ್ಕಲ್ ಸಿಗ್ನಲ್ ಒಂದು ತಪ್ಪಿತು ಅನ್ನೋದು ಬಿಟ್ಟರೆ, ವಾಹನ ದಟ್ಟಣೆ ಅವಧಿಯಲ್ಲಿ ಫ್ಲೈಓವರ್ ಹಾಗೂ ಶೇಷಾದ್ರಿಪುರ ಬಳಿಯ ರೈಲ್ವೆ ಮೇಲ್ಸೇತುವೆ ಮಧ್ಯೆ ವಾಹನಗಳು ಒಂದಕ್ಕೊಂದು ತಾಗಿಕೊಂಡು, ಆಮೆಗತಿಯಲ್ಲಿ ಸಾಗುತ್ತಿರುವುದು ವಿಪರ್ಯಾಸ.

WhatsApp Join our WhatsApp Channel
Previous Post

#KadalekaiParishe 2022 | ದೀಪದ ಬೆಳಕಿನಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆಯ ಸುಂದರಲೋಕದ ಚಿತ್ರಣ ಕ್ಯಾಮರಾ ಕಣ್ಣಲ್ಲಿ….!!

Next Post

#SavePlayGround | ಆರ್.ಆರ್.ನಗರ ಕೆಂಪೇಗೌಡ ಆಟದ ಮೈದಾನ ಉಳಿಸಲು ಮಕ್ಕಳು ಪ್ರತಿಭಟನೆ ನಡೆಸಿ 11 ದಿನ : ಬಿಬಿಎಂಪಿ ಶಾಲೆ ಬರುತ್ತಾ? ಬರಲ್ವಾ? ಸೂಕ್ತ ತೀರ್ಮಾನ ಕೈಗೊಳ್ಳದ ಪಾಲಿಕೆ

Next Post
ರಾಜರಾಜೇಶ್ವರಿ ನಗರದಲ್ಲಿನ ಕೆಂಪೇಗೌಡ ಕ್ರೀಡಾಂಗಣದಲ್ಲಿ ಬಿಬಿಎಂಪಿ ಶಾಲೆ ನಿರ್ಮಿಸದೆ ಮೈದಾನ ಉಳಿಸುವಂತೆ ಆಗ್ರಹಿಸಿ ಇತ್ತೀಚೆಗೆ ಸ್ಥಳೀಯ ಮಕ್ಕಳು ಪ್ರತಿಭಟನೆ ನಡೆಸಿದ್ದರು.

#SavePlayGround | ಆರ್.ಆರ್.ನಗರ ಕೆಂಪೇಗೌಡ ಆಟದ ಮೈದಾನ ಉಳಿಸಲು ಮಕ್ಕಳು ಪ್ರತಿಭಟನೆ ನಡೆಸಿ 11 ದಿನ : ಬಿಬಿಎಂಪಿ ಶಾಲೆ ಬರುತ್ತಾ? ಬರಲ್ವಾ? ಸೂಕ್ತ ತೀರ್ಮಾನ ಕೈಗೊಳ್ಳದ ಪಾಲಿಕೆ

ಕೆಎಂಎಫ್ ನಂದಿನಿ ಹಾಲಿನ ಸಾಂದರ್ಭಿಕ ಚಿತ್ರ

KMF Rate Hike | ನಂದಿನಿ ಹಾಲು, ಮೊಸರು ಬೆಲೆ 2 ರೂ. ಏರಿಕೆ : ಇಂದಿನಿಂದ ಜಾರಿಗೆ ; ರಿಟೇಲ್ ಹಾಲು- ಮೊಸರಿನ ಹೊಸ ದರವೆಷ್ಟು? ಇಲ್ಲಿದೆ ಸಮಗ್ರ ಮಾಹಿತಿ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group