Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka News | ನಿರುದ್ಯೋಗಿಗಳಿಗೆ ಸಿಹಿ ಸುದ್ದಿ : ಕೌಶಲ್ಯಾಭಿವೃದ್ಧಿ ಇಲಾಖೆಯಿಂದ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ

ಉನ್ನತ ಶಿಕ್ಷಣ, ಐಟಿಬಿಟಿ, ಕೌಶಲ್ಯಾಭಿವೃದ್ಧಿ ಇಲಾಖೆಗಳಲ್ಲಿ ಡಿ.1ರಿಂದ 'ಸುಶಾಸನ ಮಾಸ'

by Bengaluru Wire Desk
November 25, 2022
in News Wire, Public interest
Reading Time: 1 min read
0
ಉನ್ನತ ಶಿಕ್ಷಣ, ಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆಯಲ್ಲಿ ಸುಶಾಸನ ಮಾಸ ಆಚರಿಸುವ ಕುರಿತಂತೆ ಚರ್ಚೆ ನಡೆಸುತ್ತಿರುವುದು

ಉನ್ನತ ಶಿಕ್ಷಣ, ಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆಯಲ್ಲಿ ಸುಶಾಸನ ಮಾಸ ಆಚರಿಸುವ ಕುರಿತಂತೆ ಚರ್ಚೆ ನಡೆಸುತ್ತಿರುವುದು

ಬೆಂಗಳೂರು, ನ.25 www.bengaluruwire.com : ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ ‘ಸುಶಾಸನ ಮಾಸ‘ವನ್ನು ಆಚರಿಸಲಾಗುವುದು ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಸಂಬಂಧವಾಗಿ ಹಮ್ಮಿಕೊಳ್ಳಬೇಕಿರುವ ಕಾರ್ಯಕ್ರಮಗಳನ್ನು ಕುರಿತು ಚರ್ಚಿಸಲು ಅವರು ಮೂರೂ ಇಲಾಖೆಗಳ ಉನ್ನತಾಧಿಕಾರಿಗಳ ಜತೆ ಗುರುವಾರ ಮಹತ್ತ್ವದ ಸಭೆ ನಡೆಸಿದರು.

ನಂತರ ಮಾತನಾಡಿದ ಅವರು, ಸುಶಾಸನ ಮಾಸಾಚರಣೆ ಅಂಗವಾಗಿ ತಮ್ಮ ಇಲಾಖೆಗಳಲ್ಲಿನ ಹಲವು ಸುಧಾರಣಾ ಕ್ರಮಗಳನ್ನು ಇಡೀ ತಿಂಗಳು‌ ಜನರಿಗೆ ತಿಳಿಸುವ ಸಲುವಾಗಿ ನಿರಂತರ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುವುದು. ಡಿ.25 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಅಂದು ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಪೂರ್ಣವಾಗಿ ಹೊಸ ರೂಪ ನೀಡಲಾಗುವುದು. ಜತೆಗೆ ಕೌಶಲಾಭಿವೃದ್ಧಿ ಇಲಾಖೆಯ ಮೂಲಕ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಸಂಬಂಧ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಹಾಗೆಯೇ, ಜಿಟಿಟಿಸಿ ಸುವರ್ಣ ಸಂಭ್ರಮದ ಅಂಗವಾಗಿ ಕಟ್ಟಿರುವ ನೂತನ ಕಟ್ಟಡವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ಅಲ್ಲದೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ನೇಮಕಾತಿ ಮತ್ತು ವೃಂದ ನಿಯಮಗಳನ್ನು 15 ವರ್ಷಗಳ ನಂತರ ರೂಪಿಸಲಾಗುತ್ತಿದೆ ಎಂದರು.

ಸುಶಾಸನ ಮಾಸಾಚರಣೆಯಲ್ಲಿ ಉತ್ತಮ ವಿವಿಗಳಿಗೆ ಪ್ರಶಸ್ತಿ :

ಸುಶಾಸನ ಮಾಸಾಚರಣೆಯ ಅಂಗವಾಗಿ, ಉತ್ತಮ ವಿ.ವಿ.ಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಗಳನ್ನು ನೀಡುವ ಉದ್ದೇಶ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಲ್ಲದೆ, ಎಲ್ಲ ಕಾಲೇಜುಗಳಲ್ಲೂ ಎನ್‌ಇಪಿ ಮತ್ತು ಅದರ ಪ್ರಗತಿ ಕುರಿತು ಪ್ರಬಂಧ ಮತ್ತು ಚರ್ಚಾಸ್ಪರ್ಧೆಗಳನ್ನು ಆಯೋಜಿಸಬೇಕು. ಜತೆಗೆ, ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಏಳು ಹೊಸ ವಿ.ವಿ.ಗಳಲ್ಲಿ ಆಗಬೇಕಿರುವ ಹುದ್ದೆಗಳ ನೇಮಕಾತಿಗೆ ಅನುಮೋದನೆ ಕೊಡಲಾಗುವುದು ಎಂದು ಅವರು ವಿವರಿಸಿದರು.

ಬದಲಾದ ಕಾಲಮಾನದಲ್ಲಿ ಎಲ್ಲ ಇಲಾಖೆಗಳೂ ಸುಸ್ಥಿರ ಮತ್ತು ಪಾರದರ್ಶಕ ಮಾದರಿಯಲ್ಲಿ ಉತ್ತರದಾಯಿತ್ವದೊಂದಿಗೆ ಕೆಲಸ ಮಾಡಬೇಕಾದ ಸವಾಲಿದೆ. ಇದಕ್ಕಾಗಿ ಮೂರೂ ಇಲಾಖೆಗಳಲ್ಲಿ ಸೋಶಿಯಲ್‌ ಮೀಡಿಯಾವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸುವ ಸಂಸ್ಕೃತಿಯನ್ನು ತರಲಾಗುವುದು ಎಂದು ಅವರು ನುಡಿದರು.

ಪ್ರಾಧ್ಯಾಪಕರ ಬಡ್ತಿ ಬಹುಕಾಲದ ವಿಚಾರ ಇತ್ಯರ್ಥ :

ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ಬಡ್ತಿ ಇತ್ಯಾದಿ ವಿಚಾರಗಳು ಬಹುಕಾಲದಿಂದ ನನೆಗುದಿಗೆ ಬಿದ್ದಿವೆ. ಸುಶಾಸನ ಮಾಸಾಚರಣೆ ಸಂದರ್ಭದಲ್ಲಿ ಅವುಗಳನ್ನು ಬಗೆಹರಿಸಲಾಗುವುದು. ಇದರ ಜತೆಗೆ ಸುಗಮ ಮತ್ತು ಉತ್ತಮ ಆಡಳಿತದ ಅಂಗವಾಗಿ ತಂದಿರುವ ಸಮಗ್ರ ವಿವಿ ನಿರ್ವಹಣಾ ತಂತ್ರಾಂಶದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜೀವನೋಪಾಯ ಇಲಾಖೆಯಡಿ ಬರುವ ಸ್ವಸಹಾಯ ಸಂಘಗಳು ರಾಜ್ಯದ ಅರ್ಥಿಕ ಅಭಿವೃದ್ಧಿಗೆ ಮಹತ್ತ್ವದ ಕಾಣಿಕೆ ನೀಡುತ್ತಿವೆ. ಇವುಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಸುಶಾಸನ ಮಾಸಾಚರಣೆ ಅಂಗವಾಗಿ ಅರಿವು ಮತ್ತು ಜಾಗೃತಿ ಎರಡನ್ನೂ ಸಾಧಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಐಟಿಬಿಟಿ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ‌ ರಮಣರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಅಶ್ವಿನ್ ಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಐಟಿಬಿಟಿ ನಿರ್ದೇಶಕಿ ಮೀನಾ‌ ನಾಗರಾಜ, ಸಚಿವರ ವಿಶೇಷಾಧಿಕಾರಿ ಮಾರುತಿ ಪ್ರಸನ್ನ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್, ಕೆಇಎ ಆಡಳಿತಾಧಿಕಾರಿ ಶಿವಕುಮಾರ್ ಸೇರಿದಂತೆ ಇತರರು ಇದ್ದರು.

WhatsApp Join our WhatsApp Channel
Previous Post

KMF Rate Hike | ನಂದಿನಿ ಹಾಲು, ಮೊಸರು ಬೆಲೆ 2 ರೂ. ಏರಿಕೆ : ಇಂದಿನಿಂದ ಜಾರಿಗೆ ; ರಿಟೇಲ್ ಹಾಲು- ಮೊಸರಿನ ಹೊಸ ದರವೆಷ್ಟು? ಇಲ್ಲಿದೆ ಸಮಗ್ರ ಮಾಹಿತಿ

Next Post

#Election | ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಚಿಲುಮೆ’ ಚುನಾವಣಾ ಅಕ್ರಮ ಪ್ರಕರಣ : ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರ ಚುನಾವಣಾ ಆಯೋಗ ಆದೇಶ – ECI ನಿರ್ದೇಶಗಳೇನು?

Next Post
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

#Election | ಬಿಬಿಎಂಪಿ ವ್ಯಾಪ್ತಿಯಲ್ಲಿ 'ಚಿಲುಮೆ' ಚುನಾವಣಾ ಅಕ್ರಮ ಪ್ರಕರಣ : ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರ ಚುನಾವಣಾ ಆಯೋಗ ಆದೇಶ - ECI ನಿರ್ದೇಶಗಳೇನು?

ಸಾಮಾಜಿಕ ಜಾಲತಾಣದಲ್ಲಿ ಟ್ರಕ್ ಡ್ರೈವರ್ ಒಬ್ಬ ಹೊರಗಿನಿಂದಲೇ 18 ಚಕ್ರದ ವಾಹನವನ್ನು ಪಾರ್ಕಿಂಗ್ ಮಾಡುತ್ತಿರುವ ದೃಶ್ಯದ ಸ್ಕ್ರೀನ್ ಶಾಟ್. 
ಸೂಚನೆ : ವಿಸ್ತ್ರತ ಸುದ್ದಿಯ ಕೆಳಭಾಗದಲ್ಲಿ ವೈರಲ್ ವಿಡಿಯೋ ಇದೆ.

#ViralVideo |18 ಚಕ್ರದ ಬೃಹತ್ ಟ್ರಕ್  ಒಳಗೆ ಕೂರದೆ ಹಿಮ್ಮುಖವಾಗಿ ಗಾಡಿ ಪಾರ್ಕಿಂಗ್ ಮಾಡುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group