Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#Interesting News | ನಿವೃತ್ತಿಯಾಗುತ್ತಿರುವ ಪೈಲೆಟ್ ಗೆ ವಿಮಾನದಲ್ಲೇ ಬೀಳ್ಕೊಡುಗೆ : ಪ್ರಯಾಣಿಕರ ಚಪ್ಪಾಳೆಗಳ ಕರಾಡತನಕ್ಕೆ ಮನೆಸೋತ ಕ್ಯಾಪ್ಟನ್

by Bengaluru Wire Desk
November 29, 2022
in Public interest
Reading Time: 1 min read
0
ಸ್ಪೈಸ್ ಜೆಟ್ ಚೀಫ್ ಪೈಲೆಟ್ ಕ್ಯಾಪ್ಟನ್ ಹರ್ ಕಮಲ್ ಜಿತ್ ಸಿಂಗ್ ಸೋಕೆ ವಿಮಾನದಲ್ಲಿ ತಮ್ಮನ್ನು ಅಭಿನಂದಿಸಿದ ಪ್ರಯಾಣಿಕರಿಗೆ ಕೃತಜ್ಞತೆ ಸಲ್ಲಿಸುತ್ತಿರುವುದು (ತಲೆಗೆ ಕಪ್ಪು ಪೇಟ ಹಾಕಿರುವ ವ್ಯಕ್ತಿ)

ಸ್ಪೈಸ್ ಜೆಟ್ ಚೀಫ್ ಪೈಲೆಟ್ ಕ್ಯಾಪ್ಟನ್ ಹರ್ ಕಮಲ್ ಜಿತ್ ಸಿಂಗ್ ಸೋಕೆ ವಿಮಾನದಲ್ಲಿ ತಮ್ಮನ್ನು ಅಭಿನಂದಿಸಿದ ಪ್ರಯಾಣಿಕರಿಗೆ ಕೃತಜ್ಞತೆ ಸಲ್ಲಿಸುತ್ತಿರುವುದು (ತಲೆಗೆ ಕಪ್ಪು ಪೇಟ ಹಾಕಿರುವ ವ್ಯಕ್ತಿ)

ನವದೆಹಲಿ, ನ.29 www.bengaluruwire.com : ನವದೆಹಲಿಯಿಂದ ಖಾನ್ ಪುರಕ್ಕೆ ಸ್ಪೈಸ್ ಜೆಟ್ ವಿಮಾನ 2745ನಲ್ಲಿ ಬಂದಿಳಿದ ಪ್ರಯಾಣಿಕರಿಗೆ ಮಂಗಳವಾರ ಆಶ್ಚರ್ಯ ಕಾದಿತ್ತು. ಆ ವಿಮಾನವನ್ನು ಕಳೆದ 10 ವರ್ಷಗಳಿಂದ ಚಲಾಯಿಸುತಿದ್ದ ಸ್ಪೈಸ್ ಜೆಟ್ ಚೀಫ್ ಪೈಲೆಟ್ ಇಂದು ಈ ವಿಮಾನ ಚಲಾಯಿಸುವಿಕೆಯ ಕೊನೆಯ ಹಾರಾಟವಾಗಿತ್ತು.

ವಿಮಾನದಲ್ಲಿ ಕೋ- ಪೈಲೆಟ್ ನಿವೃತ್ತಿಯಾಗುತ್ತಿರುವ ಚೀಫ್ ಪೈಲೆಟ್ ಕ್ಯಾಪ್ಟನ್ ಹರ್ ಕಮಲ್ ಜಿತ್ ಸಿಂಗ್ ಸೋಕೆ ಅವರ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ಭಾರತೀ ವಾಯುಸೇನೆಯಲ್ಲಿ 1979ರಲ್ಲಿ ಸೇವೆಗೆ ಸೇರಿದ ಕ್ಯಾಪ್ಟನ್ ಹರ್ ಕಮಲ್ ಜಿತ್ ಸಿಂಗ್ 1999ರಲ್ಲಿ ಕಾರ್ಗಿಲ್ ಯುದ್ಧ ಸೇರಿದಂತೆ ಒಟ್ಟು 33 ವರ್ಷಗಳ ಕಾಲ ದೇಶಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಅದಾದ ಬಳಿಕ ಸ್ಪೈಸ್ ಜೆಟ್ ಸೇರಿ 10 ವರ್ಷಗಳ ಸೇವೆ ಸಲ್ಲಿಸಿ ಮಂಗಳವಾರ ನಿವೃತ್ತಿಯಾಗುತ್ತಿದ್ದಾರೆ ಎಂದು ಘೋಷಿಸಿದರು.

ಆ ಸಂದರ್ಭದಲ್ಲಿ ನಿರ್ಗಮಿತ ಚೀಫ್ ಪೈಲೆಟ್ ಸೇವೆಯ ಬಗ್ಗೆ ತಿಳಿದು ವಿಮಾನದಲ್ಲಿದ್ದ ಪ್ರಯಾಣಿಕರು ಚಪ್ಪಾಳೆ ತಟ್ಟಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ತಮಗೆ ಸಂತೋಷದಿಂದ ಬೀಳ್ಕೊಡುಗೆ ಕೊಟ್ಟ ಸಹ ಪೈಲೆಟ್ ಹಾಗೂ ಪ್ರಯಾಣಿಕರಿಗೆ ಕ್ಯಾಪ್ಟನ್ ಹರ್ ಕಮಲ್ ಜಿತ್ ಸಿಂಗ್ ಅಭಿನಂದನೆ ಸಲ್ಲಿಸಿದರು. ಈ ವಿಡಿಯೋವನ್ನು ಸ್ಪೈಸ್ ಜೆಟ್ ತನ್ನ ಅಧಿಕೃತ ಟ್ವಿಟರ್ ನಲ್ಲಿ ಹಂಚಿಕೊಂಡಿದೆ.

SpiceJet Chief Pilot Har Kamaljeet Singh Sokhey takes fresh guard in life as he retires after 43 glorious years. Here's wishing him the very best.#newbeginnings #seniors #happyretirement #retirement #pilot #spicejet #redhotspicy #proud #aviation #follow #like pic.twitter.com/Lk49Yg0xPf

— SpiceJet (@flyspicejet) November 29, 2022
WhatsApp Join our WhatsApp Channel
Previous Post

2023 Second PUC Exam ALERT | 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9ರಿಂದ – ಹೀಗಿದೆ ವೇಳಾಪಟ್ಟಿ

Next Post

ಚಿಲುಮೆ ಚುನಾವಣಾ ಅಕ್ರಮ ಪ್ರಕರಣ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವರ್ಗಾವಣೆ ಮಾಡಿದರೆ ಉಗ್ರ ಪ್ರತಿಭಟನೆ – ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಎಚ್ಚರಿಕೆ

Next Post
ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಸಂಘದಿಂದ ಮಂಗಳವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಚಿತ್ರ. ಸಂಘದ ಅಧ್ಯಕ್ಷ ಅಮೃತ್ ರಾಜ್, ಕಂದಾಯ ಉಪ ಆಯುಕ್ತೆ ಲಕ್ಷ್ಮಿದೇವಿ ಮತ್ತಿತರರು ಪಾಲ್ಗೊಂಡಿದ್ದರು.

ಚಿಲುಮೆ ಚುನಾವಣಾ ಅಕ್ರಮ ಪ್ರಕರಣ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವರ್ಗಾವಣೆ ಮಾಡಿದರೆ ಉಗ್ರ ಪ್ರತಿಭಟನೆ – ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಎಚ್ಚರಿಕೆ

ಸಾಂದರ್ಭಿಕ ಚಿತ್ರ

#RBI Digital Currency | ಬೆಂಗಳೂರಿನಲ್ಲಿ ನಾಳೆಯಿಂದ (ಡಿ.1) ಆರ್ ಬಿಐನ ಡಿಜಿಟಲ್ ರೂಪಾಯಿ ಪ್ರಾಯೋಗಿಕ ಬಳಕೆ ಆರಂಭ : ಇದರ ಅನುಕೂಲಗಳೇನು? ಬಳಕೆ ಹೇಗೆ? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group