Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#UDAN Flights | ಉಡಾನ್ ಯೋಜನೆ ಜಾರಿಗೆ ಬಂದ 6 ವರ್ಷದಲ್ಲಿ 1.1 ಕೋಟಿಗೂ ಹೆಚ್ಚು ಜನರಿಂದ ವಿಮಾನ ಪ್ರಯಾಣ

ದೇಶಾದ್ಯಂತ ಉಡಾನ್ ಯೋಜನೆಯಡಿಯಲ್ಲಿ 453 ಮಾರ್ಗಗಳು ಪ್ರಾರಂಭವಾಗಿವೆ | 70 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸಲಾಗಿದೆ.

by Bengaluru Wire Desk
December 9, 2022
in News Wire, Public interest
Reading Time: 1 min read
0
ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ನವದೆಹಲಿ, ಡಿ.9, www.bengaluruwire.com : ಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್ (ಉಡೇ ದೇಶ್ ಕಾ ಆಮ್ ನಾಗರೀಕ್) ಯೋಜನೆ 2016 ರಲ್ಲಿ ಜಾರಿಗೆ ಬಂದ ಆರು ವರ್ಷದಲ್ಲಿ ದೇಶದ್ಯಂತ ಈತನಕ 1.1 ಕೋಟಿ ವಿಮಾನ ಪ್ರಯಾಣ ಮಾಡಿದ್ದಾರೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಹೇಳಿದ್ದಾರೆ.

ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, “2.15 ಲಕ್ಷಕ್ಕೂ ಹೆಚ್ಚು UDAN ವಿಮಾನಗಳು ಇಲ್ಲಿಯವರೆಗೆ ಕಾರ್ಯನಿರ್ವಹಿಸಿವೆ ಮತ್ತು 1.1 ಕೋಟಿ ಪ್ರಯಾಣಿಕರು UDAN ವಿಮಾನಗಳಲ್ಲಿ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಈ ಯೋಜನೆಯು 2ನೇ ಶ್ರೇಣಿ ಮತ್ತು 3ನೇ ಶ್ರೇಣಿ ನಗರಗಳಿಗೆ ಕೈಗೆಟುಕುವ ದರದಲ್ಲಿ ವಿಮಾನ ಸಂಪರ್ಕವನ್ನು ಒದಗಿಸಲು ಸಮರ್ಥವಾಗಿದೆ ಮತ್ತು ಜನರು ಪ್ರಯಾಣಿಸುವ ಮಾರ್ಗವನ್ನು ಮಾರ್ಪಡಿಸಿದೆ. ಈ ಯೋಜನೆಯನ್ನು 21 ಅಕ್ಟೋಬರ್ 2016 ರಂದು ಜನರ ಆಕಾಂಕ್ಷೆಗಳನ್ನು ಪೂರೈಸುವ ಉದ್ದೇಶದಿಂದ ಪ್ರಾರಂಭಿಸಲಾಯಿತು, ವಾಯುಯಾನ ಮೂಲಸೌಕರ್ಯ ಮತ್ತು 2 ಹಾಗೂ 3ನೇ ಶ್ರೇಣಿ ನಗರಗಳಲ್ಲಿ ವಾಯು ಸಂಪರ್ಕ ನೀಡುವುದು ಯೋಜನೆಯ ಉದ್ದೇಶವಾಗಿತ್ತು.

70 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸಲಾಗಿದೆ :

29ನೇ ನವೆಂಬರ್ ವರೆಗೆ ಉಡಾನ್ ಯೋಜನೆಯಡಿಯಲ್ಲಿ ನಾಲ್ಕು ಸುತ್ತಿನ ಬಿಡ್ಡಿಂಗ್ ನಂತರ, 453 ಮಾರ್ಗಗಳು ಪ್ರಾರಂಭವಾಗಿವೆ. ಎರಡು ವಾಟರ್ ಏರೋಡ್ರೋಮ್ (ನದಿ, ಬಂದರು ಮತ್ತಿತರ ಕಡೆ ನೀರಿನ ಮೇಲೆ ವಿಮಾನ ಹಾರುವ ಮತ್ತು ಇಳಿಯುವ ಸ್ಥಳ) ಮತ್ತು ಒಂಬತ್ತು ಹೆಲಿಪೋರ್ಟ್‌ಗಳು ಸೇರಿದಂತೆ 70 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸಲಾಗಿದೆ.

ಉಡಾನ್ ಯೋಜನೆ 10 ವರ್ಷಗಳ ಅವಧಿಗೆ ಅನ್ವಯ :

ಉಡಾನ್ ಯೋಜನೆಯು ಅದರ ಅಧಿಸೂಚನೆಯ ದಿನಾಂಕದಿಂದ 10 ವರ್ಷಗಳ ಅವಧಿಗೆ ಅನ್ವಯಿಸುತ್ತದೆ. ಕೇಂದ್ರ ಸರ್ಕಾರವು 1000 ಉಡಾನ್ ಮಾರ್ಗಗಳನ್ನು ಕಾರ್ಯಗತಗೊಳಿಸುವ ಗುರಿಯನ್ನು ಹೊಂದಿದೆ ಮತ್ತು 2024 ರ ವೇಳೆಗೆ 100 ಸೇವೆಯಿಲ್ಲದ ಮತ್ತು ಕಡಿಮೆ ಸೇವೆಯನ್ನು ಹೊಂದಿರುವ ವಿಮಾನ ನಿಲ್ದಾಣಗಳು/ಹೆಲಿಪೋರ್ಟ್‌ಗಳು/ವಾಟರ್ ಏರೋಡ್ರೋಮ್‌ಗಳನ್ನು ಪುನರುಜ್ಜೀವನಗೊಳಿಸುವುದು/ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.

ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, ಅಸ್ತಿತ್ವದಲ್ಲಿರುವ ಸೇವೆಯಿಲ್ಲದ / ಕಡಿಮೆ ಸೇವೆ ನೀಡುವ ವಿಮಾನ ನಿಲ್ದಾಣಗಳು / ರಾಜ್ಯ ಸರ್ಕಾರಗಳ ಏರ್‌ಸ್ಟ್ರಿಪ್‌ಗಳು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ, ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ನಾಗರಿಕ ಎನ್‌ಕ್ಲೇವ್‌ಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ₹ 4500 ಕೋಟಿ ಬಜೆಟ್‌ಗೆ ಅನುಮೋದನೆ ನೀಡಿದೆ.

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI), ಅನುಷ್ಠಾನ ಏಜೆನ್ಸಿ,  ಉಡಾನ್ ಅಡಿಯಲ್ಲಿ ಏರೋಡ್ರೋಮ್‌ಗಳ ಪುನರುಜ್ಜೀವನ ಅಥವಾ ಅಭಿವೃದ್ಧಿಯ ಪ್ರಗತಿಯ ಕುರಿತಂತೆ ಮೇಲ್ವಿಚಾರಣೆ ಮಾಡುತ್ತದೆ. ಇದಲ್ಲದೆ ನಾಗರೀಕ ವಿಮಾನಯಾನ ಸಚಿವಾಲಯವು ಕಾಲಕಾಲಕ್ಕೆ ತನ್ನ ಪಾಲದಾರರೊಂದಿಗೆ ಸಮಾಲೋಚಿಸಿ ಪರಿಶೀಲಿಸುತ್ತದೆ.

WhatsApp Join our WhatsApp Channel
Previous Post

BBMP Rapid Road | ನೂತನ ತಂತ್ರಜ್ಞಾನದ ರ‍್ಯಾಪಿಡ್‌ ರಸ್ತೆ : ಗುಣಮಟ್ಟ – ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ ; ಸಿಎಂ ಬೊಮ್ಮಾಯಿ

Next Post

Defence News | ಸೇನಾಪಡೆಯ ಎಎಸ್ ಸಿ ಸಂಸ್ಥಾಪನಾ ದಿನದ ಅಂಗವಾಗಿ ಯೋಧರ ರೋಚಕ ಸಾಹಸ ಪ್ರದರ್ಶನ

Next Post
ಎಎಸ್ ಸಿ ಕೇಂದ್ರದಲ್ಲಿ ಸಂಸ್ಥಾಪನಾ ದಿನದ ಅಂಗವಾಗಿ ಯೋಧರೊಬ್ಬರು ಟ್ವೀಕಾಂಡೋ ಪ್ರದರ್ಶನದ ಭಾಗವಾಗಿ ಬೆಂಕಿ ತಗುಲಿದ ಹಂಚನ್ನು ಒಡೆಯುತ್ತಿರುವ ದೃಶ್ಯ.

Defence News | ಸೇನಾಪಡೆಯ ಎಎಸ್ ಸಿ ಸಂಸ್ಥಾಪನಾ ದಿನದ ಅಂಗವಾಗಿ ಯೋಧರ ರೋಚಕ ಸಾಹಸ ಪ್ರದರ್ಶನ

ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

BESCOM DLMS Meter | ಬೆಂಗಳೂರಿನ ವಿದ್ಯುತ್ ಗ್ರಾಹಕರೇ ಗಮನಿಸಿ : ಪ್ರತಿಯೊಂದು ಮನೆಯಲ್ಲಿನ ವಿದ್ಯುತ್ ಮೀಟರ್ ಬದಲಾಗಲಿದೆ – ಈ ಅಂಶಗಳನ್ನು ನೀವು ತಿಳಿಯಲೇಬೇಕು!!

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group