Sunday, June 1, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus
    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus
    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Public interest

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

ಆಸ್ಟ್ರೇಲಿಯಾ ಸಮೀಪದ ನಿಗೂಢ ದ್ವೀಪದಲ್ಲಿ ಪತ್ತೆಯಾದರೂ ಆದಿಮಾನವರು ಯೂಟ್ಯೂಬರ್ ಬ್ರಾಡ್ ಮಾಸ್ ಅವರಿದ್ದ ಐಲ್ಯಾಂಡ್ ಗೆ ಭೇಟಿ ಕೊಟ್ಟಾಗ ಏನು ಮಾಡಿದರು ಗೊತ್ತಾ?

by Bengaluru Wire Desk
December 10, 2022
in Public interest, Video
Reading Time: 1 min read
0

ಹಾಲಿವುಡ್ ಅಡ್ವಿಂಚರ್ ಸಿನಿಮಾಗಳಲ್ಲಿ  ಅಪರಿಚಿತರು ಸಮುದ್ರದ ದ್ವೀಪದಲ್ಲಿ ಸಿಲುಕಿಕೊಂಡಾಗ ಅಲ್ಲಿನ ಕಾಡು ಜನರು ತಮ್ಮ ಸ್ವಯಂರಕ್ಷಣೆಗಾಗಿ ಹೊರಗಿನಿಂದ ಬಂದವರನ್ನು ಹಿಡಿದು ಕಟ್ಟಿಹಾಕಿ ಚಿತ್ರಹಿಂಸೆ ನೀಡುವುದನ್ನು ಅಥವಾ ಅತಿಥ್ಯ ನೀಡಿ ಕಳುಹಿಸುವುದನ್ನು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಆಸ್ಟ್ರೇಲಿಯನ್ ಯೂಟ್ಯೂಬರ್, ನಿಜ ಜೀವನದಲ್ಲಿ ಅಂತಹ ಸಾಹಸ ಮಾಡಿ ತಮಗಾದ ಅನುಭವವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಸ್ಟ್ರೇಲಿಯಾ ಖಂಡದ ಸಮೀಪವಿರುವ ದ್ವೀಪ ಸಮೂಹ

ಆಸ್ಟ್ರೇಲಿಯಾದ ಯುಟ್ಯೂಬರ್ ಬ್ರೋಡಿ ಮಾಸ್, ಇತ್ತೀಚೆಗೆ ಆಸ್ಟ್ರೇಲಿಯಾದ ಹೊರಗಿರುವ ಉತ್ತರ ವನವಾಟುವಿನ ದ್ವೀಪ ಸಮೂಹದಲ್ಲಿನ ‘ಮರೆತುಹೋದ ದ್ವೀಪಗಳಿಗೆ’ ಬೋಟ್ ಬಳಸಿ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ಬೋಟ್ ನಿಂದ ಇಳಿದ ಕೂಡಲೇ ಸ್ಥಳೀಯ ದ್ವೀಪದ ಬುಡಕಟ್ಟು ಜನಾಂಗದವರು ಬಿಲ್ಲು – ಬಾಣ, ಕೋಲುಗಳನ್ನು ಹಿಡಿದು ಗುಂಪು ಗುಂಪಾಗಿ ಇವರತ್ತ ಓಡಿಬಂದಿದ್ದರು. ಈ ವಿಡಿಯೋವನ್ನು ಉತ್ತರ ವನವಾಟುವಿನ ದ್ವೀಪ ಸಮೂಹದ ಪೈಕಿ ಕ್ವಾಕಿಯಾ ದ್ವೀಪದಲ್ಲಿ ಚಿತ್ರೀಕರಿಸಲಾಗಿದೆ.

ವನವಾಟು ದ್ವೀಪದ ಸಮುದ್ರ ತೀರದಿಂದ ಕ್ವಾಕಿಯಾ ಎಂಬ ನಿಗೂಢ ಮತ್ತು ಅಭೇದ್ಯ ದ್ವೀಪಕ್ಕೆ ದೋಣಿಯಲ್ಲಿ ಹೊರಡುವ ಮುನ್ನ ಬ್ರೋಡಿ ಮಾಸ್ ವಿಡಿಯೋ ಮಾಡಿದ್ದು, “ನಾವು ವನವಾಟುವಿನ ಉತ್ತರದ ದ್ವೀಪದ ಗುಂಪಿನಲ್ಲಿದ್ದೇನೆ, ಇಲ್ಲಿ ಯಾವುದೇ ಅಂಗಡಿಗಳಿಲ್ಲ, ಯಾವುದೇ ಸ್ವಾಗತವಿಲ್ಲ, ಮತ್ತು ನಾವು ಸಮುದ್ರ ಅಥವಾ ಭೂಮಿಯಿಂದ ಹಿಡಿಯಬಹುದಾದ ಎಲ್ಲವನ್ನೂ ನಾವು ತಿನ್ನುತ್ತೇವೆ” ಎಂದು ಅವರು ಹೇಳುತ್ತಾರೆ.

5.39 ನಿಮಿಷದ ವಿಡಿಯೋವನ್ನು YouTube ನಲ್ಲಿ ಅಪಲೋಡ್ ಮಾಡಿದ 11 ದಿನಗಳಲ್ಲಿ 3.2 ದಶಲಕ್ಷ ಜನರು ಇದನ್ನು ವೀಕ್ಷಿಸಿದ್ದಾರೆ. ಈ ವಿಡಿಯೋಗೆ 6,127 ಜನರು ಕಮೆಂಟ್ ಮಾಡಿದ್ದಾರೆ.

ಸಮಾಜದ ಮುಖ್ಯ ವಾಹಿನಿಯಲ್ಲಿರುವ ಮನುಷ್ಯರು ಭೇಟಿ ನೀಡದ ಈ ಕ್ವಾಕಿಯಾ ದ್ವೀಪಕ್ಕೆ ಬೋಟಿನಲ್ಲಿ ಬಂದಿಳಿದಾಗ ಮೈಪೂರ್ತಿ ಕಪ್ಪು ಬಣ್ಣ ಬಳಿದುಕೊಂಡ ಅಲ್ಲಿನ ಕಾಡಿನ ಬುಡಕಟ್ಟು ಜನರು ತಮ್ಮ ಸಾಂಪ್ರದಾಯಿಕ ವೇಷದಲ್ಲಿ ಗುಂಪಾಗಿ ಬಂದು ಬ್ರೋಡಿಮಾಸ್ ಅವರನ್ನು ತಾವಿರುವ ತಾಣಕ್ಕೆ ಎಳೆದೊಯ್ಯುವ ದೃಶ್ಯವು ಸೆರೆಹಿಡಿಯಲಾಗಿದೆ. ಅಂತಿಮವಾಗಿ ಆ ಬುಡಕಟ್ಟು ಸಮುದಾಯ ಹಿರಿಯರು ಇವರನ್ನು ಆತ್ಮೀಯವಾಗಿ ಆಮಂತ್ರಿಸಿ ತಮ್ಮ ವಿಶಿಷ್ಠ ಸಂಸ್ಕೃತಿಯಂತೆ ನೃತ್ಯ ಮಾಡಿ ಸತ್ಕರಿಸುವುದನ್ನು ಕಂಡು ಯುಟ್ಯೂಬರ್ ಬ್ರೋಡಿ ಮಾಸ್ ಪುಳಕಿತಗೊಳ್ಳುತ್ತಾರೆ. ಅವರೂ ಆ ಜನರೊಂದಿಗೆ ಹೆಜ್ಜೆಹಾಕಿ ಸಂಭ್ರಮಿಸುತ್ತಾರೆ.

ಈ ವಿಡಿಯೋವನ್ನು ಪ್ರಾರಂಭದಲ್ಲಿ ಕಂಡ ಹಲವರು ಬ್ರೋಡಿ ಮಾಸ್ ಅವರನ್ನು ಬುಡಕಟ್ಟು ಜನಾಂಗದವರು ಸಾಯಿಸಲು ಕೊಂಡೊಯ್ಯುತ್ತಿದ್ದಾರೋ ಅಥವಾ ತಮ್ಮ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆದೊಯ್ಯುತ್ತಿದ್ದಾರೋ ಎಂದು ಗೊಂದಲಕ್ಕೊಳಗಾಗಿ ಕೆಲವರು ಈ ಬಗ್ಗೆ ಕಮೆಂಟ್ ಮಾಡಿದ್ದಾರೆ.

ಯೂಟ್ಯೂಬರ್ ಬ್ರೋಡಿ ಮಾಸ್ ಪ್ರಾಚೀನ ಬುಡಕಟ್ಟು ಜನಾಂಗದವರೊಂದಿಗಿನ ಭೇಟಿಯನ್ನು ‘ತಮ್ಮ ಜೀವನದಲ್ಲಿಯೇ ಇದೊಂದು ಅತ್ಯಂತ ವಿಶಿಷ್ಟ ಕಾಡಿನ ಅನುಭವವಾಗಿದೆ’ ಎಂದು ಹೇಳಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

BESCOM DLMS Meter | ಬೆಂಗಳೂರಿನ ವಿದ್ಯುತ್ ಗ್ರಾಹಕರೇ ಗಮನಿಸಿ : ಪ್ರತಿಯೊಂದು ಮನೆಯಲ್ಲಿನ ವಿದ್ಯುತ್ ಮೀಟರ್ ಬದಲಾಗಲಿದೆ – ಈ ಅಂಶಗಳನ್ನು ನೀವು ತಿಳಿಯಲೇಬೇಕು!!

Next Post

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Next Post
ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಾಂದರ್ಭಿಕ ಚಿತ್ರ

Weather News | ಡಿ.14ರಿಂದ ಬೆಂಗಳೂರಿಗೆ ಸೂರ್ಯನ ಬಿಸಿಲು : ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರಿಕೆ : ಹವಾಮಾನ ಇಲಾಖೆ

Please login to join discussion

Like Us on Facebook

Follow Us on Twitter

Recent News

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

May 31, 2025

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

May 31, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

May 31, 2025

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

May 31, 2025
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

May 31, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d