Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

ಆಸ್ಟ್ರೇಲಿಯಾ ಸಮೀಪದ ನಿಗೂಢ ದ್ವೀಪದಲ್ಲಿ ಪತ್ತೆಯಾದರೂ ಆದಿಮಾನವರು ಯೂಟ್ಯೂಬರ್ ಬ್ರಾಡ್ ಮಾಸ್ ಅವರಿದ್ದ ಐಲ್ಯಾಂಡ್ ಗೆ ಭೇಟಿ ಕೊಟ್ಟಾಗ ಏನು ಮಾಡಿದರು ಗೊತ್ತಾ?

by Bengaluru Wire Desk
December 10, 2022
in Public interest, Video
Reading Time: 1 min read
0

ಹಾಲಿವುಡ್ ಅಡ್ವಿಂಚರ್ ಸಿನಿಮಾಗಳಲ್ಲಿ  ಅಪರಿಚಿತರು ಸಮುದ್ರದ ದ್ವೀಪದಲ್ಲಿ ಸಿಲುಕಿಕೊಂಡಾಗ ಅಲ್ಲಿನ ಕಾಡು ಜನರು ತಮ್ಮ ಸ್ವಯಂರಕ್ಷಣೆಗಾಗಿ ಹೊರಗಿನಿಂದ ಬಂದವರನ್ನು ಹಿಡಿದು ಕಟ್ಟಿಹಾಕಿ ಚಿತ್ರಹಿಂಸೆ ನೀಡುವುದನ್ನು ಅಥವಾ ಅತಿಥ್ಯ ನೀಡಿ ಕಳುಹಿಸುವುದನ್ನು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಆಸ್ಟ್ರೇಲಿಯನ್ ಯೂಟ್ಯೂಬರ್, ನಿಜ ಜೀವನದಲ್ಲಿ ಅಂತಹ ಸಾಹಸ ಮಾಡಿ ತಮಗಾದ ಅನುಭವವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಸ್ಟ್ರೇಲಿಯಾ ಖಂಡದ ಸಮೀಪವಿರುವ ದ್ವೀಪ ಸಮೂಹ

ಆಸ್ಟ್ರೇಲಿಯಾದ ಯುಟ್ಯೂಬರ್ ಬ್ರೋಡಿ ಮಾಸ್, ಇತ್ತೀಚೆಗೆ ಆಸ್ಟ್ರೇಲಿಯಾದ ಹೊರಗಿರುವ ಉತ್ತರ ವನವಾಟುವಿನ ದ್ವೀಪ ಸಮೂಹದಲ್ಲಿನ ‘ಮರೆತುಹೋದ ದ್ವೀಪಗಳಿಗೆ’ ಬೋಟ್ ಬಳಸಿ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ಬೋಟ್ ನಿಂದ ಇಳಿದ ಕೂಡಲೇ ಸ್ಥಳೀಯ ದ್ವೀಪದ ಬುಡಕಟ್ಟು ಜನಾಂಗದವರು ಬಿಲ್ಲು – ಬಾಣ, ಕೋಲುಗಳನ್ನು ಹಿಡಿದು ಗುಂಪು ಗುಂಪಾಗಿ ಇವರತ್ತ ಓಡಿಬಂದಿದ್ದರು. ಈ ವಿಡಿಯೋವನ್ನು ಉತ್ತರ ವನವಾಟುವಿನ ದ್ವೀಪ ಸಮೂಹದ ಪೈಕಿ ಕ್ವಾಕಿಯಾ ದ್ವೀಪದಲ್ಲಿ ಚಿತ್ರೀಕರಿಸಲಾಗಿದೆ.

ವನವಾಟು ದ್ವೀಪದ ಸಮುದ್ರ ತೀರದಿಂದ ಕ್ವಾಕಿಯಾ ಎಂಬ ನಿಗೂಢ ಮತ್ತು ಅಭೇದ್ಯ ದ್ವೀಪಕ್ಕೆ ದೋಣಿಯಲ್ಲಿ ಹೊರಡುವ ಮುನ್ನ ಬ್ರೋಡಿ ಮಾಸ್ ವಿಡಿಯೋ ಮಾಡಿದ್ದು, “ನಾವು ವನವಾಟುವಿನ ಉತ್ತರದ ದ್ವೀಪದ ಗುಂಪಿನಲ್ಲಿದ್ದೇನೆ, ಇಲ್ಲಿ ಯಾವುದೇ ಅಂಗಡಿಗಳಿಲ್ಲ, ಯಾವುದೇ ಸ್ವಾಗತವಿಲ್ಲ, ಮತ್ತು ನಾವು ಸಮುದ್ರ ಅಥವಾ ಭೂಮಿಯಿಂದ ಹಿಡಿಯಬಹುದಾದ ಎಲ್ಲವನ್ನೂ ನಾವು ತಿನ್ನುತ್ತೇವೆ” ಎಂದು ಅವರು ಹೇಳುತ್ತಾರೆ.

5.39 ನಿಮಿಷದ ವಿಡಿಯೋವನ್ನು YouTube ನಲ್ಲಿ ಅಪಲೋಡ್ ಮಾಡಿದ 11 ದಿನಗಳಲ್ಲಿ 3.2 ದಶಲಕ್ಷ ಜನರು ಇದನ್ನು ವೀಕ್ಷಿಸಿದ್ದಾರೆ. ಈ ವಿಡಿಯೋಗೆ 6,127 ಜನರು ಕಮೆಂಟ್ ಮಾಡಿದ್ದಾರೆ.

ಸಮಾಜದ ಮುಖ್ಯ ವಾಹಿನಿಯಲ್ಲಿರುವ ಮನುಷ್ಯರು ಭೇಟಿ ನೀಡದ ಈ ಕ್ವಾಕಿಯಾ ದ್ವೀಪಕ್ಕೆ ಬೋಟಿನಲ್ಲಿ ಬಂದಿಳಿದಾಗ ಮೈಪೂರ್ತಿ ಕಪ್ಪು ಬಣ್ಣ ಬಳಿದುಕೊಂಡ ಅಲ್ಲಿನ ಕಾಡಿನ ಬುಡಕಟ್ಟು ಜನರು ತಮ್ಮ ಸಾಂಪ್ರದಾಯಿಕ ವೇಷದಲ್ಲಿ ಗುಂಪಾಗಿ ಬಂದು ಬ್ರೋಡಿಮಾಸ್ ಅವರನ್ನು ತಾವಿರುವ ತಾಣಕ್ಕೆ ಎಳೆದೊಯ್ಯುವ ದೃಶ್ಯವು ಸೆರೆಹಿಡಿಯಲಾಗಿದೆ. ಅಂತಿಮವಾಗಿ ಆ ಬುಡಕಟ್ಟು ಸಮುದಾಯ ಹಿರಿಯರು ಇವರನ್ನು ಆತ್ಮೀಯವಾಗಿ ಆಮಂತ್ರಿಸಿ ತಮ್ಮ ವಿಶಿಷ್ಠ ಸಂಸ್ಕೃತಿಯಂತೆ ನೃತ್ಯ ಮಾಡಿ ಸತ್ಕರಿಸುವುದನ್ನು ಕಂಡು ಯುಟ್ಯೂಬರ್ ಬ್ರೋಡಿ ಮಾಸ್ ಪುಳಕಿತಗೊಳ್ಳುತ್ತಾರೆ. ಅವರೂ ಆ ಜನರೊಂದಿಗೆ ಹೆಜ್ಜೆಹಾಕಿ ಸಂಭ್ರಮಿಸುತ್ತಾರೆ.

ಈ ವಿಡಿಯೋವನ್ನು ಪ್ರಾರಂಭದಲ್ಲಿ ಕಂಡ ಹಲವರು ಬ್ರೋಡಿ ಮಾಸ್ ಅವರನ್ನು ಬುಡಕಟ್ಟು ಜನಾಂಗದವರು ಸಾಯಿಸಲು ಕೊಂಡೊಯ್ಯುತ್ತಿದ್ದಾರೋ ಅಥವಾ ತಮ್ಮ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆದೊಯ್ಯುತ್ತಿದ್ದಾರೋ ಎಂದು ಗೊಂದಲಕ್ಕೊಳಗಾಗಿ ಕೆಲವರು ಈ ಬಗ್ಗೆ ಕಮೆಂಟ್ ಮಾಡಿದ್ದಾರೆ.

ಯೂಟ್ಯೂಬರ್ ಬ್ರೋಡಿ ಮಾಸ್ ಪ್ರಾಚೀನ ಬುಡಕಟ್ಟು ಜನಾಂಗದವರೊಂದಿಗಿನ ಭೇಟಿಯನ್ನು ‘ತಮ್ಮ ಜೀವನದಲ್ಲಿಯೇ ಇದೊಂದು ಅತ್ಯಂತ ವಿಶಿಷ್ಟ ಕಾಡಿನ ಅನುಭವವಾಗಿದೆ’ ಎಂದು ಹೇಳಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BESCOM DLMS Meter | ಬೆಂಗಳೂರಿನ ವಿದ್ಯುತ್ ಗ್ರಾಹಕರೇ ಗಮನಿಸಿ : ಪ್ರತಿಯೊಂದು ಮನೆಯಲ್ಲಿನ ವಿದ್ಯುತ್ ಮೀಟರ್ ಬದಲಾಗಲಿದೆ – ಈ ಅಂಶಗಳನ್ನು ನೀವು ತಿಳಿಯಲೇಬೇಕು!!

Next Post

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Next Post
ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಾಂದರ್ಭಿಕ ಚಿತ್ರ

Weather News | ಡಿ.14ರಿಂದ ಬೆಂಗಳೂರಿಗೆ ಸೂರ್ಯನ ಬಿಸಿಲು : ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರಿಕೆ : ಹವಾಮಾನ ಇಲಾಖೆ

Please login to join discussion

Like Us on Facebook

Follow Us on Twitter

Recent News

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026

Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

September 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d