Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Bengaluru Focus

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Bengaluru Focus

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

ಆಸ್ಟ್ರೇಲಿಯಾ ಸಮೀಪದ ನಿಗೂಢ ದ್ವೀಪದಲ್ಲಿ ಪತ್ತೆಯಾದರೂ ಆದಿಮಾನವರು ಯೂಟ್ಯೂಬರ್ ಬ್ರಾಡ್ ಮಾಸ್ ಅವರಿದ್ದ ಐಲ್ಯಾಂಡ್ ಗೆ ಭೇಟಿ ಕೊಟ್ಟಾಗ ಏನು ಮಾಡಿದರು ಗೊತ್ತಾ?

by Bengaluru Wire Desk
December 10, 2022
in Public interest, Video
Reading Time: 1 min read
0

ಹಾಲಿವುಡ್ ಅಡ್ವಿಂಚರ್ ಸಿನಿಮಾಗಳಲ್ಲಿ  ಅಪರಿಚಿತರು ಸಮುದ್ರದ ದ್ವೀಪದಲ್ಲಿ ಸಿಲುಕಿಕೊಂಡಾಗ ಅಲ್ಲಿನ ಕಾಡು ಜನರು ತಮ್ಮ ಸ್ವಯಂರಕ್ಷಣೆಗಾಗಿ ಹೊರಗಿನಿಂದ ಬಂದವರನ್ನು ಹಿಡಿದು ಕಟ್ಟಿಹಾಕಿ ಚಿತ್ರಹಿಂಸೆ ನೀಡುವುದನ್ನು ಅಥವಾ ಅತಿಥ್ಯ ನೀಡಿ ಕಳುಹಿಸುವುದನ್ನು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಆಸ್ಟ್ರೇಲಿಯನ್ ಯೂಟ್ಯೂಬರ್, ನಿಜ ಜೀವನದಲ್ಲಿ ಅಂತಹ ಸಾಹಸ ಮಾಡಿ ತಮಗಾದ ಅನುಭವವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಸ್ಟ್ರೇಲಿಯಾ ಖಂಡದ ಸಮೀಪವಿರುವ ದ್ವೀಪ ಸಮೂಹ

ಆಸ್ಟ್ರೇಲಿಯಾದ ಯುಟ್ಯೂಬರ್ ಬ್ರೋಡಿ ಮಾಸ್, ಇತ್ತೀಚೆಗೆ ಆಸ್ಟ್ರೇಲಿಯಾದ ಹೊರಗಿರುವ ಉತ್ತರ ವನವಾಟುವಿನ ದ್ವೀಪ ಸಮೂಹದಲ್ಲಿನ ‘ಮರೆತುಹೋದ ದ್ವೀಪಗಳಿಗೆ’ ಬೋಟ್ ಬಳಸಿ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ಬೋಟ್ ನಿಂದ ಇಳಿದ ಕೂಡಲೇ ಸ್ಥಳೀಯ ದ್ವೀಪದ ಬುಡಕಟ್ಟು ಜನಾಂಗದವರು ಬಿಲ್ಲು – ಬಾಣ, ಕೋಲುಗಳನ್ನು ಹಿಡಿದು ಗುಂಪು ಗುಂಪಾಗಿ ಇವರತ್ತ ಓಡಿಬಂದಿದ್ದರು. ಈ ವಿಡಿಯೋವನ್ನು ಉತ್ತರ ವನವಾಟುವಿನ ದ್ವೀಪ ಸಮೂಹದ ಪೈಕಿ ಕ್ವಾಕಿಯಾ ದ್ವೀಪದಲ್ಲಿ ಚಿತ್ರೀಕರಿಸಲಾಗಿದೆ.

ವನವಾಟು ದ್ವೀಪದ ಸಮುದ್ರ ತೀರದಿಂದ ಕ್ವಾಕಿಯಾ ಎಂಬ ನಿಗೂಢ ಮತ್ತು ಅಭೇದ್ಯ ದ್ವೀಪಕ್ಕೆ ದೋಣಿಯಲ್ಲಿ ಹೊರಡುವ ಮುನ್ನ ಬ್ರೋಡಿ ಮಾಸ್ ವಿಡಿಯೋ ಮಾಡಿದ್ದು, “ನಾವು ವನವಾಟುವಿನ ಉತ್ತರದ ದ್ವೀಪದ ಗುಂಪಿನಲ್ಲಿದ್ದೇನೆ, ಇಲ್ಲಿ ಯಾವುದೇ ಅಂಗಡಿಗಳಿಲ್ಲ, ಯಾವುದೇ ಸ್ವಾಗತವಿಲ್ಲ, ಮತ್ತು ನಾವು ಸಮುದ್ರ ಅಥವಾ ಭೂಮಿಯಿಂದ ಹಿಡಿಯಬಹುದಾದ ಎಲ್ಲವನ್ನೂ ನಾವು ತಿನ್ನುತ್ತೇವೆ” ಎಂದು ಅವರು ಹೇಳುತ್ತಾರೆ.

5.39 ನಿಮಿಷದ ವಿಡಿಯೋವನ್ನು YouTube ನಲ್ಲಿ ಅಪಲೋಡ್ ಮಾಡಿದ 11 ದಿನಗಳಲ್ಲಿ 3.2 ದಶಲಕ್ಷ ಜನರು ಇದನ್ನು ವೀಕ್ಷಿಸಿದ್ದಾರೆ. ಈ ವಿಡಿಯೋಗೆ 6,127 ಜನರು ಕಮೆಂಟ್ ಮಾಡಿದ್ದಾರೆ.

ಸಮಾಜದ ಮುಖ್ಯ ವಾಹಿನಿಯಲ್ಲಿರುವ ಮನುಷ್ಯರು ಭೇಟಿ ನೀಡದ ಈ ಕ್ವಾಕಿಯಾ ದ್ವೀಪಕ್ಕೆ ಬೋಟಿನಲ್ಲಿ ಬಂದಿಳಿದಾಗ ಮೈಪೂರ್ತಿ ಕಪ್ಪು ಬಣ್ಣ ಬಳಿದುಕೊಂಡ ಅಲ್ಲಿನ ಕಾಡಿನ ಬುಡಕಟ್ಟು ಜನರು ತಮ್ಮ ಸಾಂಪ್ರದಾಯಿಕ ವೇಷದಲ್ಲಿ ಗುಂಪಾಗಿ ಬಂದು ಬ್ರೋಡಿಮಾಸ್ ಅವರನ್ನು ತಾವಿರುವ ತಾಣಕ್ಕೆ ಎಳೆದೊಯ್ಯುವ ದೃಶ್ಯವು ಸೆರೆಹಿಡಿಯಲಾಗಿದೆ. ಅಂತಿಮವಾಗಿ ಆ ಬುಡಕಟ್ಟು ಸಮುದಾಯ ಹಿರಿಯರು ಇವರನ್ನು ಆತ್ಮೀಯವಾಗಿ ಆಮಂತ್ರಿಸಿ ತಮ್ಮ ವಿಶಿಷ್ಠ ಸಂಸ್ಕೃತಿಯಂತೆ ನೃತ್ಯ ಮಾಡಿ ಸತ್ಕರಿಸುವುದನ್ನು ಕಂಡು ಯುಟ್ಯೂಬರ್ ಬ್ರೋಡಿ ಮಾಸ್ ಪುಳಕಿತಗೊಳ್ಳುತ್ತಾರೆ. ಅವರೂ ಆ ಜನರೊಂದಿಗೆ ಹೆಜ್ಜೆಹಾಕಿ ಸಂಭ್ರಮಿಸುತ್ತಾರೆ.

ಈ ವಿಡಿಯೋವನ್ನು ಪ್ರಾರಂಭದಲ್ಲಿ ಕಂಡ ಹಲವರು ಬ್ರೋಡಿ ಮಾಸ್ ಅವರನ್ನು ಬುಡಕಟ್ಟು ಜನಾಂಗದವರು ಸಾಯಿಸಲು ಕೊಂಡೊಯ್ಯುತ್ತಿದ್ದಾರೋ ಅಥವಾ ತಮ್ಮ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆದೊಯ್ಯುತ್ತಿದ್ದಾರೋ ಎಂದು ಗೊಂದಲಕ್ಕೊಳಗಾಗಿ ಕೆಲವರು ಈ ಬಗ್ಗೆ ಕಮೆಂಟ್ ಮಾಡಿದ್ದಾರೆ.

ಯೂಟ್ಯೂಬರ್ ಬ್ರೋಡಿ ಮಾಸ್ ಪ್ರಾಚೀನ ಬುಡಕಟ್ಟು ಜನಾಂಗದವರೊಂದಿಗಿನ ಭೇಟಿಯನ್ನು ‘ತಮ್ಮ ಜೀವನದಲ್ಲಿಯೇ ಇದೊಂದು ಅತ್ಯಂತ ವಿಶಿಷ್ಟ ಕಾಡಿನ ಅನುಭವವಾಗಿದೆ’ ಎಂದು ಹೇಳಿದ್ದಾರೆ.

WhatsApp Join our WhatsApp Channel
Previous Post

BESCOM DLMS Meter | ಬೆಂಗಳೂರಿನ ವಿದ್ಯುತ್ ಗ್ರಾಹಕರೇ ಗಮನಿಸಿ : ಪ್ರತಿಯೊಂದು ಮನೆಯಲ್ಲಿನ ವಿದ್ಯುತ್ ಮೀಟರ್ ಬದಲಾಗಲಿದೆ – ಈ ಅಂಶಗಳನ್ನು ನೀವು ತಿಳಿಯಲೇಬೇಕು!!

Next Post

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Next Post
ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಾಂದರ್ಭಿಕ ಚಿತ್ರ

Weather News | ಡಿ.14ರಿಂದ ಬೆಂಗಳೂರಿಗೆ ಸೂರ್ಯನ ಬಿಸಿಲು : ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರಿಕೆ : ಹವಾಮಾನ ಇಲಾಖೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026

ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group