Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | Namma Metro Rail | ನಮ್ಮ ಮೊಟ್ರೊ ಆದಾಯ- ಪ್ರಯಾಣಿಕರ ಸಂಖ್ಯೆಯಲ್ಲಿ ವೃದ್ಧಿ : 11 ತಿಂಗಳಲ್ಲಿ 339 ಕೋಟಿ ರೂ. ಸಂಪಾದಿಸಿದ BMRCL

2022ರ ಇಸವಿಯಲ್ಲಿ ನವೆಂಬರ್ ತನಕ ನಮ್ಮ ಮೆಟ್ರೊ ರೈಲಿನಲ್ಲಿ ಒಟ್ಟು 13.86 ಕೋಟಿ ಜನರು ಪ್ರಯಾಣಿಸಿದ್ದಾರೆ. ಕಳೆದ ವರ್ಷ ನವೆಂಬರ್ ತನಕ (2021 ಇಸವಿಯಲ್ಲಿ) ಒಟ್ಟು 4.59 ಕೋಟಿ ಜನರು ಮೆಟ್ರೊ ರೈಲಲ್ಲಿ ಪ್ರಯಾಣ ಕೈಗೊಂಡಿದ್ದರು. ಆಗ ಕರೋನಾ ಸೋಂಕಿನ ಕಾರಣಕ್ಕೆ ಮೆಟ್ರೊ ಪ್ರಯಾಣಿಕರ ಸಂಖ್ಯೆ ಮತ್ತು ಮೆಟ್ರೊ ಆದಾಯ ತೀವ್ರವಾಗಿ ಕುಸಿತ ಕಂಡಿತ್ತು.

by Bengaluru Wire Desk
December 26, 2022
in Bengaluru Focus, BW Special
Reading Time: 1 min read
0
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.26 www.bengaluruwire.com : ರಾಜಧಾನಿಯ ಸಾರಿಗೆ ಸಂಪರ್ಕದ ಜೀವಾಳಗಳಲ್ಲೊಂದಾದ ನಮ್ಮ ಮೆಟ್ರೊ (Namma Metro)ನಲ್ಲಿ ಕಳೆದ ವರ್ಷ ಕರೋನಾ ಸೋಂಕಿನಿಂದಾಗಿ ಪ್ರಯಾಣಿಕರ ಸಂಖ್ಯೆ ತೀವ್ರವಾಗಿ ಕುಸಿದಿತ್ತು. ಆದರೆ 2022 ಇಸವಿಯಲ್ಲಿ ನವೆಂಬರ್ ತನಕ 13.86 ಕೋಟಿ ಜನರು ಮೆಟ್ರೋನಲ್ಲಿ ಪ್ರಯಾಣಿಸಿದ್ದಾರೆ. ಇದರಿಂದ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್ (BMRCL) ಸಂಸ್ಥೆಗೆ 338.79 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

2020, 2021ರಲ್ಲಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಕರೋನಾ ಸೋಂಕು ರಣಕೇಕೆ ಹಾಕಿ ಲಾಕ್ ಡೌನ್, ಕೋವಿಡ್ ನಿರ್ಬಂಧ ಮತ್ತಿತರ ಕಾರಣಗಳಿಂದಾಗಿ ನಮ್ಮ ಮೆಟ್ರೊ ಆದಾಯ ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡು ಬಂದಿತ್ತು. 2021ರಲ್ಲಿ 5.56 ಕೋಟಿ ಪ್ರಯಾಣಿಕರು ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದ್ದರು. ಇದರಿಂದಾಗಿ ಬಿಎಂಆರ್ ಸಿಎಲ್ ಗೆ ಒಟ್ಟಾರೆ 142.19 ಕೋಟಿ ರೂ. ಹಣ ಆದಾಯದ ರೂಪದಲ್ಲಿ ಹರಿದು ಬಂದಿತ್ತು. 2021 ಹಾಗೂ 2022ರ ಎರಡು ವರ್ಷಗಳನ್ನು ಗಮನಿಸಿದಾಗ 2021ರಲ್ಲಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ 43 ರಿಂದ 47 ಲಕ್ಷವಿದ್ದ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 30.9 ಲಕ್ಷ, ಮೇ ತಿಂಗಳಿನಲ್ಲಿ ಲಾಕ್ ಡೌನ್ ನಿಂದಾಗಿ ಮೋಟ್ರೊ ಓಡಾಟ ಕಂಪ್ಲೀಟ್ ನಿಂತು ಹೋಗಿತ್ತು. ಇನ್ನು ಜೂನ್ ತಿಂಗಳಿನಲ್ಲಿ ಕೇವಲ 4.2 ಲಕ್ಷ ಜನರು ಮೆಟ್ರೊ ಬಳಸಿದ್ದರು. ಕೋವಿಡ್19 ಸೋಂಕು ಕಡಿಮೆಯಾಗುತ್ತಾ ಬಂದ ಕಾರಣ ಅದೇ ವರ್ಷದ ಜುಲೈ ನಲ್ಲಿ 34.5 ಲಕ್ಷ ಜನರು ಮೆಟ್ರೊ ರೈಲಿನಲ್ಲಿ ಓಡಾಡಿದ್ದರು (ಒಟ್ಟಾರೆ ಈ 4 ತಿಂಗಳ ಅವಧಿಯಲ್ಲಿ 69.6 ಲಕ್ಷ ಪ್ರಯಾಣಿಸಿದ್ದಾರೆ) .  

ಇದರಿಂದಾಗಿ ಮೆಟ್ರೋ ಮಾಸಿಕ ಆದಾಯಕ್ಕೆ ಸಾಕಷ್ಟು ಪೆಟ್ಟು ನೀಡಿತ್ತು. ಕೋವಿಡ್ ಸೋಂಕು ಹರಡುವಿಕೆ ಭಯ ಹಾಗೂ ಹವಾನಿಯಂತ್ರಣ ವ್ಯವಸ್ಥೆ ಹಾಗೂ ಜನಸಂದಣಿಯಿಂದ ಪ್ರಯಾಣಿಕರು ಮೆಟ್ರೊ ರೈಲು ಸಾರಿಗೆಯಿಂದ ದೂರವೇ ಉಳಿದಿದ್ದರು. 2021ರ ಇಸವಿಯಲ್ಲಿ ನಮ್ಮ ಮೆಟ್ರೊಗೆ ಏಪ್ರಿಲ್ ನಿಂದ ಜುಲೈ ತಿಂಗಳವರೆಗೆ ಸಾಕಷ್ಟು ಆದಾಯ ನಷ್ಟ ಉಂಟಾಗಿತ್ತು. ಒಟ್ಟಾರೆ 17.25 ಕೋಟಿ ರೂ. ಮಾತ್ರ ಆದಾಯ ಸಂಗ್ರವಾಗಿತ್ತು.

ಇನ್ನು 2021ರ ಇಸವಿಗೆ ಹೋಲಿಸಿದರೆ 2022ರಲ್ಲಿ ಮೆಟ್ರೊ ಬಳಸುವವರ ಪ್ರಮಾಣ ಹೆಚ್ಚಿದಂತೆ, ಬಿಎಂಆರ್ ಸಿಎಲ್ ಆದಾಯವೂ ಹೆಚ್ಚುತ್ತಾ ಬಂದಿದೆ. ಕಳೆದ ವರ್ಷದ ಏಪ್ರಿಲ್, ಮೇ, ಜೂನ್ ಹಾಗೂ ಜುಲೈ ಗೆ ಹೋಲಿಸಿದರೆ 2022ರಲ್ಲಿ ಇದೇ ಅವಧಿಯಲ್ಲಿ ಒಟ್ಟು 5.19 ಕೋಟಿ ಜನರು ಮೆಟ್ರೊ ಬಳಸಿದ್ದರ ಪರಿಣಾಮ ನಮ್ಮ ಮೆಟ್ರೊಗೆ ಬರೋಬ್ಬರಿ 127.98 ಕೋಟಿ ರೂ. ಸಂಪಾದನೆಯಾಗಿತ್ತು.

ನಗರದಲ್ಲಿ 2011ರ ಅಕ್ಟೋಬರ್ ನಲ್ಲಿ ತನ್ನ ಸೇವೆಯನ್ನು ಪ್ರಾರಂಭಿಸಿದಾಗ ಪ್ರಯಾಣಿಕರ ಸಂಖ್ಯೆ ಅಷ್ಟೇನು ಇರಲಿಲ್ಲ. ಆದರೆ ದಿನೇ ದಿನೇ ತನ್ನ ಕಾರ್ಯಾಚರಣೆ ಜಾಲವನ್ನು ಹೆಚ್ಚಿಸಿಕೊಂಡು ಪ್ರಯಾಣಿಕರು ಕೊನೆ ಹಂತದ ತಮ್ಮ ಗಮ್ಯ ಸ್ಥಾನಕ್ಕೆ ತಲುಪುವ ತನಕ ಬಿಎಂಟಿಸಿ ಬಸ್ ಬಳಸಿಕೊಂಡು ಸಾರಿಗೆ ಸೇವೆ ಒದಗಿಸಿದ ಪರಿಣಾಮ ನಮ್ಮ ಮೆಟ್ರೊನಲ್ಲಿ ಪ್ರಯಾಣಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಸದ್ಯ 52 ಮೆಟ್ರೊ ಸ್ಟೇಷನ್ ಹಾಗೂ 56.1 ಕಿ.ಮೀ ಮೆಟ್ರೊ ಜಾಲವನ್ನು ನಮ್ಮ ಮೆಟ್ರೊ ಹೊಂದಿದೆ.

WhatsApp Join our WhatsApp Channel
Previous Post

BW Special | Yettinahole Water Project | ಎತ್ತಿನಹೊಳೆ ತಿರುವು ಮೊದಲ ಹಂತದ ಕಾಮಗಾರಿ ಬಹುತೇಕ ಪೂರ್ಣ : ಇದೇ ಡಿಸೆಂಬರ್ ಅಂತ್ಯದಿಂದ ಪ್ರಾಯೋಗಿಕವಾಗಿ ನೀರು ಪೂರೈಕೆ

Next Post

Covid19 New Year | ಹೊಸ ವರ್ಷ ಸಂಭ್ರಮಾಚರಣೆಗೆ ರಾತ್ರಿ 1ರ ತನಕ ಅವಕಾಶ : ವಿವಿಧ ರೀತಿಯ ನಿರ್ಬಂಧಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

Next Post
ಹೊಸ ವರ್ಷ ಆಚರಣೆಗೆ ರಸ್ತೆಯುದ್ದಕ್ಕೂ ದೀಪಾಲಂಕಾರ ಅಳವಡಿಸಿರುವುದು. (ಸಾಂದರ್ಭಿಕ ಚಿತ್ರ)

Covid19 New Year | ಹೊಸ ವರ್ಷ ಸಂಭ್ರಮಾಚರಣೆಗೆ ರಾತ್ರಿ 1ರ ತನಕ ಅವಕಾಶ : ವಿವಿಧ ರೀತಿಯ ನಿರ್ಬಂಧಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

#BBMP News | ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಏರಿಕೆ : 2019ರಿಂದ ಇಲ್ಲಿಯವರೆಗೆ 11,119 ಕೋಟಿ ರೂ. ಸಂಗ್ರಹ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group