Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | Namma Metro Rail | ನಮ್ಮ ಮೊಟ್ರೊ ಆದಾಯ- ಪ್ರಯಾಣಿಕರ ಸಂಖ್ಯೆಯಲ್ಲಿ ವೃದ್ಧಿ : 11 ತಿಂಗಳಲ್ಲಿ 339 ಕೋಟಿ ರೂ. ಸಂಪಾದಿಸಿದ BMRCL

2022ರ ಇಸವಿಯಲ್ಲಿ ನವೆಂಬರ್ ತನಕ ನಮ್ಮ ಮೆಟ್ರೊ ರೈಲಿನಲ್ಲಿ ಒಟ್ಟು 13.86 ಕೋಟಿ ಜನರು ಪ್ರಯಾಣಿಸಿದ್ದಾರೆ. ಕಳೆದ ವರ್ಷ ನವೆಂಬರ್ ತನಕ (2021 ಇಸವಿಯಲ್ಲಿ) ಒಟ್ಟು 4.59 ಕೋಟಿ ಜನರು ಮೆಟ್ರೊ ರೈಲಲ್ಲಿ ಪ್ರಯಾಣ ಕೈಗೊಂಡಿದ್ದರು. ಆಗ ಕರೋನಾ ಸೋಂಕಿನ ಕಾರಣಕ್ಕೆ ಮೆಟ್ರೊ ಪ್ರಯಾಣಿಕರ ಸಂಖ್ಯೆ ಮತ್ತು ಮೆಟ್ರೊ ಆದಾಯ ತೀವ್ರವಾಗಿ ಕುಸಿತ ಕಂಡಿತ್ತು.

by Bengaluru Wire Desk
December 26, 2022
in Bengaluru Focus, BW Special
Reading Time: 1 min read
0
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.26 www.bengaluruwire.com : ರಾಜಧಾನಿಯ ಸಾರಿಗೆ ಸಂಪರ್ಕದ ಜೀವಾಳಗಳಲ್ಲೊಂದಾದ ನಮ್ಮ ಮೆಟ್ರೊ (Namma Metro)ನಲ್ಲಿ ಕಳೆದ ವರ್ಷ ಕರೋನಾ ಸೋಂಕಿನಿಂದಾಗಿ ಪ್ರಯಾಣಿಕರ ಸಂಖ್ಯೆ ತೀವ್ರವಾಗಿ ಕುಸಿದಿತ್ತು. ಆದರೆ 2022 ಇಸವಿಯಲ್ಲಿ ನವೆಂಬರ್ ತನಕ 13.86 ಕೋಟಿ ಜನರು ಮೆಟ್ರೋನಲ್ಲಿ ಪ್ರಯಾಣಿಸಿದ್ದಾರೆ. ಇದರಿಂದ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್ (BMRCL) ಸಂಸ್ಥೆಗೆ 338.79 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

2020, 2021ರಲ್ಲಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಕರೋನಾ ಸೋಂಕು ರಣಕೇಕೆ ಹಾಕಿ ಲಾಕ್ ಡೌನ್, ಕೋವಿಡ್ ನಿರ್ಬಂಧ ಮತ್ತಿತರ ಕಾರಣಗಳಿಂದಾಗಿ ನಮ್ಮ ಮೆಟ್ರೊ ಆದಾಯ ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡು ಬಂದಿತ್ತು. 2021ರಲ್ಲಿ 5.56 ಕೋಟಿ ಪ್ರಯಾಣಿಕರು ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದ್ದರು. ಇದರಿಂದಾಗಿ ಬಿಎಂಆರ್ ಸಿಎಲ್ ಗೆ ಒಟ್ಟಾರೆ 142.19 ಕೋಟಿ ರೂ. ಹಣ ಆದಾಯದ ರೂಪದಲ್ಲಿ ಹರಿದು ಬಂದಿತ್ತು. 2021 ಹಾಗೂ 2022ರ ಎರಡು ವರ್ಷಗಳನ್ನು ಗಮನಿಸಿದಾಗ 2021ರಲ್ಲಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ 43 ರಿಂದ 47 ಲಕ್ಷವಿದ್ದ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 30.9 ಲಕ್ಷ, ಮೇ ತಿಂಗಳಿನಲ್ಲಿ ಲಾಕ್ ಡೌನ್ ನಿಂದಾಗಿ ಮೋಟ್ರೊ ಓಡಾಟ ಕಂಪ್ಲೀಟ್ ನಿಂತು ಹೋಗಿತ್ತು. ಇನ್ನು ಜೂನ್ ತಿಂಗಳಿನಲ್ಲಿ ಕೇವಲ 4.2 ಲಕ್ಷ ಜನರು ಮೆಟ್ರೊ ಬಳಸಿದ್ದರು. ಕೋವಿಡ್19 ಸೋಂಕು ಕಡಿಮೆಯಾಗುತ್ತಾ ಬಂದ ಕಾರಣ ಅದೇ ವರ್ಷದ ಜುಲೈ ನಲ್ಲಿ 34.5 ಲಕ್ಷ ಜನರು ಮೆಟ್ರೊ ರೈಲಿನಲ್ಲಿ ಓಡಾಡಿದ್ದರು (ಒಟ್ಟಾರೆ ಈ 4 ತಿಂಗಳ ಅವಧಿಯಲ್ಲಿ 69.6 ಲಕ್ಷ ಪ್ರಯಾಣಿಸಿದ್ದಾರೆ) .  

ಇದರಿಂದಾಗಿ ಮೆಟ್ರೋ ಮಾಸಿಕ ಆದಾಯಕ್ಕೆ ಸಾಕಷ್ಟು ಪೆಟ್ಟು ನೀಡಿತ್ತು. ಕೋವಿಡ್ ಸೋಂಕು ಹರಡುವಿಕೆ ಭಯ ಹಾಗೂ ಹವಾನಿಯಂತ್ರಣ ವ್ಯವಸ್ಥೆ ಹಾಗೂ ಜನಸಂದಣಿಯಿಂದ ಪ್ರಯಾಣಿಕರು ಮೆಟ್ರೊ ರೈಲು ಸಾರಿಗೆಯಿಂದ ದೂರವೇ ಉಳಿದಿದ್ದರು. 2021ರ ಇಸವಿಯಲ್ಲಿ ನಮ್ಮ ಮೆಟ್ರೊಗೆ ಏಪ್ರಿಲ್ ನಿಂದ ಜುಲೈ ತಿಂಗಳವರೆಗೆ ಸಾಕಷ್ಟು ಆದಾಯ ನಷ್ಟ ಉಂಟಾಗಿತ್ತು. ಒಟ್ಟಾರೆ 17.25 ಕೋಟಿ ರೂ. ಮಾತ್ರ ಆದಾಯ ಸಂಗ್ರವಾಗಿತ್ತು.

ಇನ್ನು 2021ರ ಇಸವಿಗೆ ಹೋಲಿಸಿದರೆ 2022ರಲ್ಲಿ ಮೆಟ್ರೊ ಬಳಸುವವರ ಪ್ರಮಾಣ ಹೆಚ್ಚಿದಂತೆ, ಬಿಎಂಆರ್ ಸಿಎಲ್ ಆದಾಯವೂ ಹೆಚ್ಚುತ್ತಾ ಬಂದಿದೆ. ಕಳೆದ ವರ್ಷದ ಏಪ್ರಿಲ್, ಮೇ, ಜೂನ್ ಹಾಗೂ ಜುಲೈ ಗೆ ಹೋಲಿಸಿದರೆ 2022ರಲ್ಲಿ ಇದೇ ಅವಧಿಯಲ್ಲಿ ಒಟ್ಟು 5.19 ಕೋಟಿ ಜನರು ಮೆಟ್ರೊ ಬಳಸಿದ್ದರ ಪರಿಣಾಮ ನಮ್ಮ ಮೆಟ್ರೊಗೆ ಬರೋಬ್ಬರಿ 127.98 ಕೋಟಿ ರೂ. ಸಂಪಾದನೆಯಾಗಿತ್ತು.

ನಗರದಲ್ಲಿ 2011ರ ಅಕ್ಟೋಬರ್ ನಲ್ಲಿ ತನ್ನ ಸೇವೆಯನ್ನು ಪ್ರಾರಂಭಿಸಿದಾಗ ಪ್ರಯಾಣಿಕರ ಸಂಖ್ಯೆ ಅಷ್ಟೇನು ಇರಲಿಲ್ಲ. ಆದರೆ ದಿನೇ ದಿನೇ ತನ್ನ ಕಾರ್ಯಾಚರಣೆ ಜಾಲವನ್ನು ಹೆಚ್ಚಿಸಿಕೊಂಡು ಪ್ರಯಾಣಿಕರು ಕೊನೆ ಹಂತದ ತಮ್ಮ ಗಮ್ಯ ಸ್ಥಾನಕ್ಕೆ ತಲುಪುವ ತನಕ ಬಿಎಂಟಿಸಿ ಬಸ್ ಬಳಸಿಕೊಂಡು ಸಾರಿಗೆ ಸೇವೆ ಒದಗಿಸಿದ ಪರಿಣಾಮ ನಮ್ಮ ಮೆಟ್ರೊನಲ್ಲಿ ಪ್ರಯಾಣಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಸದ್ಯ 52 ಮೆಟ್ರೊ ಸ್ಟೇಷನ್ ಹಾಗೂ 56.1 ಕಿ.ಮೀ ಮೆಟ್ರೊ ಜಾಲವನ್ನು ನಮ್ಮ ಮೆಟ್ರೊ ಹೊಂದಿದೆ.

WhatsApp Join our WhatsApp Channel
Previous Post

BW Special | Yettinahole Water Project | ಎತ್ತಿನಹೊಳೆ ತಿರುವು ಮೊದಲ ಹಂತದ ಕಾಮಗಾರಿ ಬಹುತೇಕ ಪೂರ್ಣ : ಇದೇ ಡಿಸೆಂಬರ್ ಅಂತ್ಯದಿಂದ ಪ್ರಾಯೋಗಿಕವಾಗಿ ನೀರು ಪೂರೈಕೆ

Next Post

Covid19 New Year | ಹೊಸ ವರ್ಷ ಸಂಭ್ರಮಾಚರಣೆಗೆ ರಾತ್ರಿ 1ರ ತನಕ ಅವಕಾಶ : ವಿವಿಧ ರೀತಿಯ ನಿರ್ಬಂಧಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

Next Post
ಹೊಸ ವರ್ಷ ಆಚರಣೆಗೆ ರಸ್ತೆಯುದ್ದಕ್ಕೂ ದೀಪಾಲಂಕಾರ ಅಳವಡಿಸಿರುವುದು. (ಸಾಂದರ್ಭಿಕ ಚಿತ್ರ)

Covid19 New Year | ಹೊಸ ವರ್ಷ ಸಂಭ್ರಮಾಚರಣೆಗೆ ರಾತ್ರಿ 1ರ ತನಕ ಅವಕಾಶ : ವಿವಿಧ ರೀತಿಯ ನಿರ್ಬಂಧಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

#BBMP News | ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಏರಿಕೆ : 2019ರಿಂದ ಇಲ್ಲಿಯವರೆಗೆ 11,119 ಕೋಟಿ ರೂ. ಸಂಗ್ರಹ

Please login to join discussion

Like Us on Facebook

Follow Us on Twitter

Recent News

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

June 20, 2026
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

June 20, 2026
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group